ಸುದ್ದಿ

ಮನೆಯಲ್ಲಿ ಶನಿದೇವನ ಸ್ಥಾಪನೆ ಯಾವ ಕಾರಣಕ್ಕೆ ಮಾಡಬಾರದು ಗೊತ್ತ..!

550

ಹಿಂದೂ ಧರ್ಮದಲ್ಲಿ ದೇವರ ಪೂಜೆಗೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ನಿಯಮಿತ ಪೂಜೆಗೆ ವಿಶೇಷ ಮಹತ್ವವಿದೆ. ದೇವರನ್ನು ಆರಾಧಿಸುವ ಮೂಲಕ ಮನಸ್ಸಿನಲ್ಲಿ ಸಕಾರಾತ್ಮಕ ಭಾವನೆಗಳು ಉದ್ಭವಿಸುತ್ತವೆ. ಹಾಗಾಗಿ ಜನರು ಬೆಳಿಗ್ಗೆ ಮತ್ತು ಸಂಜೆ ದೇವರ ಪೂಜೆ, ಮಂತ್ರ ಪಠಣ ಮಾಡುತ್ತಾರೆ.

ಪ್ರತಿಯೊಬ್ಬರ ದೇವರ ಮನೆಯಲ್ಲೂ ಅನೇಕ ದೇವರುಗಳ ಫೋಟೋಗಳನ್ನು ಇಡಲಾಗುತ್ತದೆ. ಆದ್ರೆ ಕೆಲ ದೇವರ ಫೋಟೋಗಳನ್ನು ಮನೆಯಲ್ಲಿ ಇಡುವಂತಿಲ್ಲ. ಶನಿ ದೇವರ ಫೋಟೋವನ್ನು ಕೂಡ ಮನೆಗೆ ತರಬಾರದು.

ಹಿಂದೂ ಧರ್ಮದ ಪ್ರಕಾರ ಶನಿದೇವರ ಫೋಟೋ, ವಿಗ್ರಹವನ್ನು ಮನೆಯಲ್ಲಿ ಇಡಬಾರದು. ಮನೆಯಿಂದ ಹೊರಗೆ ದೇವಸ್ಥಾನದಲ್ಲಿ ಮಾತ್ರ ಶನಿದೇವನ ಮೂರ್ತಿ ಇರಬೇಕು. ಶನಿ ದೇವನಿಗೆ ಶಾಪವಿದೆ ಎನ್ನಲಾಗುತ್ತದೆ. ಶನಿದೇವ ಯಾರ ದೃಷ್ಟಿಗೆ ಬೀಳ್ತಾನೋ ಅವರು ನಾಶವಾಗ್ತಾರೆ ಎಂಬ ನಂಬಿಕೆಯಿದೆ.

ಶನಿ ದೇವನ ದೃಷ್ಟಿಯಿಂದ ತಪ್ಪಿಸಿಕೊಳ್ಳಲು ಜನರು ಮನೆಯಲ್ಲಿ ಶನಿ ದೇವನ ಆರಾಧನೆ ಮಾಡುವುದಿಲ್ಲ. ಶನಿದೇವಸ್ಥಾನಕ್ಕೆ ಹೋದಲ್ಲಿ ಶನಿ ದೇವರ ಪಾದ ನೋಡಿ. ಎಂದೂ ಅವನ ಕಣ್ಣಲ್ಲಿ ಕಣ್ಣಿಟ್ಟು ನೋಡಬೇಡಿ. ಮನೆಯಲ್ಲಿ ಶನಿದೇವನ ಆರಾಧನೆ ಮಾಡಬಯಸುವವರು ಮನಸ್ಸಿನಲ್ಲಿಯೇ ಶನಿದೇವರನ್ನು ಪ್ರಾರ್ಥಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಆದರೆ ಇದರ ಔಷಧೀಯ ಗುಣವನ್ನು ನೀವು ತಿಳಿದರೆ ಶಾಕ್ ಆಗ್ತೀರಾ..!

    ನೋಡಿದ ಕೂಡಲೇ ಮುಖ ಸಿಂಡರಿಸಿಕೊಂಡರೂ ರುಚಿ ನೋಡಿದ ಮೇಲೆ ಮತ್ತೆ ಮತ್ತೆ ತಿನ್ನಬೇಕೆಂಬ ಆಸೆ ಹುಟ್ಟಿಸುವ “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಔಷಧೀಯ ಗುಣವನ್ನು ಕೂಡ ಹೊಂದಿರುವ ಪಪ್ಪಾಯಿ ಹಲವು ಖಾಯಿಲೆಗಳಿಗೆ ಔಷಧಿಯಾಗಿಯೂ ಬಳಕೆಯಾಗುತ್ತಿದೆ

  • ಸಿನಿಮಾ

    ಆಟೋ ಚಾಲಕನಿಂದ ಉಪ್ಪಿಗೆ ಬಂದ,ಈ ಪತ್ರದಲ್ಲಿ, ಇದ್ದ ಅಸಲಿ ವಿಷಯ ಏನು ಗೊತ್ತಾ..?ತಿಳಿಯಲು ಈ ಲೇಖನಿ ಓದಿ…

    ಕನ್ನಡ ಚಿತ್ರ ನಟ ಸೂಪರ್ಸ್ಟಾರ್ ಉಪೇಂದ್ರರವರು ಇತ್ತೀಚೆಗಷ್ಟೇ ಪ್ರಜಾಕೀಯ ಎಂಬ ಹೊಸ ಪಕ್ಷವನ್ನು ಘೋಷಿಸಿದ್ದರು. ಹಾಗಾಗಿ ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಹಾಗೂ ಸ್ವತಃ ಉಪೇಂದ್ರರವರ ಅಭಿಮಾನಿಯಾಗಿರುವರೊಬ್ಬರು, ಉಪೇಂದ್ರರವರ ರಾಜಕೀಯ ಮತ್ತು ಅವರ ಹೊಸ ಪಕ್ಷದ ಕುರಿತು ಪತ್ರವೊಂದನ್ನು ಬರೆದಿದ್ದಾರೆ.

  • ಸುದ್ದಿ

    ‘ಬಿಗ್ ಬಾಸ್’ ಮನೆಯಿಂದ ರಶ್ಮಿ ಔಟ್ : ಒಪನ್ ಮೈಂಡೆಡ್ ವೈಲ್ಡ್ ಕಾರ್ಡ್ ವ್ಯಕ್ತಿ ಯಾರು ಗೊತ್ತಾ?

    ‘ಬಿಗ್ ಬಾಸ್ ಕನ್ನಡ-7’ ಕಾರ್ಯಕ್ರಮದಲ್ಲಿ ಮೂರನೇ ವಾರದ ಎಲಿಮಿನೇಶನ್ ಆಗಿದೆ. ‘ಬಿಗ್ ಬಾಸ್’ ಮನೆಯಿಂದ ಗುರುಲಿಂಗ ಸ್ವಾಮೀಜಿ, ಆಂಕರ್ ಚೈತ್ರ ವಾಸುದೇವನ್ ಹೊರ ಬಂದ ಬಳಿಕ ಇದೀಗ ಚಿತ್ರನಟಿ ದುನಿಯಾ ರಶ್ಮಿ ಔಟ್ ಆಗಿದ್ದಾರೆ. ‘ದುನಿಯಾ’ದಂತಹ ಸೂಪರ್ ಹಿಟ್ ಚಿತ್ರವನ್ನು ನೀಡಿದ ಬಳಿಕ ರಶ್ಮಿ ಅಷ್ಟಾಗಿ ಸಿನಿ ಲೋಕದಲ್ಲಿ ಕಾಣಿಸಿಕೊಂಡಿರಲಿಲ್ಲ. ‘ಬಿಗ್ ಬಾಸ್’ ಮೂಲಕ ಅದೃಷ್ಟ ಪರೀಕ್ಷೆಗೆ ದುನಿಯಾ ರಶ್ಮಿಇಳಿದಿದ್ದರು. ‘ಬಿಗ್ ಬಾಸ್’ ಶೋದಿಂದ ಸ್ಯಾಂಡಲ್ ವುಡ್ ನಲ್ಲಿ ಭಾಗ್ಯದ ಬಾಗಿಲು ತೆರೆಯ ಬಹುದು ಎಂದು ದುನಿಯಾ…

  • ಸಾಧನೆ, ಸ್ಪೂರ್ತಿ

    ಫೆಬ್ರವರಿ 26-27 ನನ್ನ ಕೊನೆಯ ದಿನ ಆಮೇಲೆ ನನ್ನ ಮೇಲೆ ಕನ್ನಡಿಗರೆಲ್ಲಾ ಒಂದು ಹಿಡಿ ಮಣ್ಣು ಹಾಕಿ.” ಕೋತಿರಾಜ್​ ಅವರೇ ನೀಡಿದ ಹೇಳಿಕೆ ಯಾಕೆ ಗೊತ್ತಾ.

    ಅಪಾಯಕಾರಿ ಬಂಡೆಗಳನ್ನು ಸುಲಭವಾಗಿ ಏರಿ ರಾಜ್ಯದ ಜನರ ಮನೆಮಾತಾಗಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್​ಗೆ ಫೆ.27 ಕೊನೆಯ ದಿನವಾಗಲಿದೆಯೆ ? ಸ್ವತಃ ಅವರೇ ನೀಡಿದ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.ಬೆಂಗಳೂರು ಹೊರವಲಯದ ನೆಲಮಂಗಲದ ಖಾಸಗಿ ಶಾಲೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜ್ಯೋತಿರಾಜ್, ಮುಂದಿನ ವರ್ಷ ಫೆಬ್ರವರಿ 26-27 ನನ್ನ ಕೊನೆಯ ದಿನ ಎಂದು ಹೇಳಿ ಭಾವುಕರಾಗಿದ್ದಾರೆ.ಸರ್ಕಾರದಿಂದ ಚಿತ್ರದುರ್ಗದ ಅಭಿವೃದ್ಧಿಗೆ ಯಾವುದೇ ಪ್ರಯೋಜನವಾಗಿಲ್ಲ. ಆದ ಕಾರಣ ನಾನು ಮುಂಬರುವ ಫೆ.26 ಮತ್ತು 27 ರಂದು ಜಗತ್ತಿನ ಅತಿ ಎತ್ತರದ ಅಮೆರಿಕದ…

  • inspirational

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(11 ಡಿಸೆಂಬರ್, 2018) ಸಾಮಾಜಿಕ ಚಟುವಟಿಕೆಗಳು ಆನಂದಮಯವಾಗಿದ್ದರೂ ನೀವು ಇತರರೊಂದಿಗೆ ನಿಮ್ಮ ರಹಸ್ಯಗಳನ್ನು ಹಂಚಿಕೊಳ್ಳಬಾರದು. ಆಕಾಶ ಪ್ರಕಾಶಮಾನವಾಗಿಕಾಣುತ್ತದೆ, ಹೂಗಳು ಹೆಚ್ಚು ವರ್ಣರಂಜಿತವಾಗಿ ತೋರುತ್ತದೆ, ನಿಮ್ಮ ಸುತ್ತಲೂ ಎಲ್ಲವೂಮಿನುಗುತ್ತದೆ;…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ವಿಪರೀತ ಧನಲಾಭವಾಗಲಿದ್ದು ಇದರಲ್ಲಿ ನಿಮ್ಮ ರಾಶಿ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಫೆಬ್ರವರಿ, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…