ಸುದ್ದಿ

ಮನೆಯಲ್ಲಿ ಶನಿದೇವನ ಸ್ಥಾಪನೆ ಯಾವ ಕಾರಣಕ್ಕೆ ಮಾಡಬಾರದು ಗೊತ್ತ..!

548

ಹಿಂದೂ ಧರ್ಮದಲ್ಲಿ ದೇವರ ಪೂಜೆಗೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ನಿಯಮಿತ ಪೂಜೆಗೆ ವಿಶೇಷ ಮಹತ್ವವಿದೆ. ದೇವರನ್ನು ಆರಾಧಿಸುವ ಮೂಲಕ ಮನಸ್ಸಿನಲ್ಲಿ ಸಕಾರಾತ್ಮಕ ಭಾವನೆಗಳು ಉದ್ಭವಿಸುತ್ತವೆ. ಹಾಗಾಗಿ ಜನರು ಬೆಳಿಗ್ಗೆ ಮತ್ತು ಸಂಜೆ ದೇವರ ಪೂಜೆ, ಮಂತ್ರ ಪಠಣ ಮಾಡುತ್ತಾರೆ.

ಪ್ರತಿಯೊಬ್ಬರ ದೇವರ ಮನೆಯಲ್ಲೂ ಅನೇಕ ದೇವರುಗಳ ಫೋಟೋಗಳನ್ನು ಇಡಲಾಗುತ್ತದೆ. ಆದ್ರೆ ಕೆಲ ದೇವರ ಫೋಟೋಗಳನ್ನು ಮನೆಯಲ್ಲಿ ಇಡುವಂತಿಲ್ಲ. ಶನಿ ದೇವರ ಫೋಟೋವನ್ನು ಕೂಡ ಮನೆಗೆ ತರಬಾರದು.

ಹಿಂದೂ ಧರ್ಮದ ಪ್ರಕಾರ ಶನಿದೇವರ ಫೋಟೋ, ವಿಗ್ರಹವನ್ನು ಮನೆಯಲ್ಲಿ ಇಡಬಾರದು. ಮನೆಯಿಂದ ಹೊರಗೆ ದೇವಸ್ಥಾನದಲ್ಲಿ ಮಾತ್ರ ಶನಿದೇವನ ಮೂರ್ತಿ ಇರಬೇಕು. ಶನಿ ದೇವನಿಗೆ ಶಾಪವಿದೆ ಎನ್ನಲಾಗುತ್ತದೆ. ಶನಿದೇವ ಯಾರ ದೃಷ್ಟಿಗೆ ಬೀಳ್ತಾನೋ ಅವರು ನಾಶವಾಗ್ತಾರೆ ಎಂಬ ನಂಬಿಕೆಯಿದೆ.

ಶನಿ ದೇವನ ದೃಷ್ಟಿಯಿಂದ ತಪ್ಪಿಸಿಕೊಳ್ಳಲು ಜನರು ಮನೆಯಲ್ಲಿ ಶನಿ ದೇವನ ಆರಾಧನೆ ಮಾಡುವುದಿಲ್ಲ. ಶನಿದೇವಸ್ಥಾನಕ್ಕೆ ಹೋದಲ್ಲಿ ಶನಿ ದೇವರ ಪಾದ ನೋಡಿ. ಎಂದೂ ಅವನ ಕಣ್ಣಲ್ಲಿ ಕಣ್ಣಿಟ್ಟು ನೋಡಬೇಡಿ. ಮನೆಯಲ್ಲಿ ಶನಿದೇವನ ಆರಾಧನೆ ಮಾಡಬಯಸುವವರು ಮನಸ್ಸಿನಲ್ಲಿಯೇ ಶನಿದೇವರನ್ನು ಪ್ರಾರ್ಥಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪರಿಸರ ದಿನಾಚರಣೆಗೆಂದು 20 ಲಕ್ಷ ವೆಚ್ಚ…..!

    ಪರಿಸರ ದಿನಾಚರಣೆಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲು ಲಕ್ಷ ಲಕ್ಷ ದುಡ್ಡು ವೆಚ್ಚ ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಪರಿಸರ ದಿನಾಚರಣೆಗಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬರೋಬ್ಬರಿ 20 ಲಕ್ಷ ರೂಪಾಯಿ ಖರ್ಚು ಮಾಡಿದೆ ಎಂದು ತಿಳಿದು ಬಂದಿದೆ. ಜೂನ್ 5 ರಂದು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಮಾಡಲಾಗಿತ್ತು.ಸರಳವಾಗಿ ಆಚರಿಸಬೇಕಿದ್ದ ಪರಿಸರ ದಿನಾಚರಣೆಗೆ 20.45 ಲಕ್ಷ ರೂ. ಹಣ ಖರ್ಚಾಗಿದೆ. ಮಲ್ಲೇಶ್ವರದ ಚೌಡಯ್ಯ ಮೆಮೋರಿಯಲ್ ಹಾಲ್‍ನಲ್ಲಿ…

  • ಸುದ್ದಿ

    ಶಾಸಕರ ಮುಂದೆಯೆ ವಿದ್ಯಾರ್ಥಿನಿಯರಿಂದ ಬಿಇಓಗೆ ಸಕತ್ ಕ್ಲಾಸ್…! ಯಾಕೆ ಗೊತ್ತಾ?

    ನಿಮ್ಮನ್ನು ನಂಬಿ ಎಷ್ಟು ದಿನ ನಾವೂ ಹೀಗೆ ಶಾಲೆಗೆ ಬರಬೇಕು. ಅದೇಗೆ ಕಲಿತು ತಂದೆ ತಾಯಿಗೆ ಒಳ್ಳೆಯ ಹೆಸರು ತರೊಕಾಗುತ್ತದೆ? ಎಂದು ಶಾಸಕನ ಮುಂದೆ ವಿದ್ಯಾರ್ಥಿನಿ ಪೋನ್ ಮಾಡಿ ಬಿಇಓ ವೆಂಕಟೇಶ ಗುಡಿಯಾಳಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಜಿಲ್ಲೆಯ ಸಿರವಾರ ತಾಲ್ಲೂಕಿನ ಮಲ್ಲಟ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಬಗ್ಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಈ ಮೊದಲು ವಿದ್ಯಾರ್ಥಿಗಳು ಶಾಸಕರಿಗೆ ನಮ್ಮ ಶಾಲೆಗೆ ಭೇಟಿ ಕೊಡಿ ಎಂದಿದ್ದರು. ವಿದ್ಯಾರ್ಥಿಗಳ ಕರೆಗೆ ಶಾಲೆಗೆ ಭೇಟಿ ನೀಡಿದ ಮಾನವಿ ಶಾಸಕ ರಾಜಾ…

  • ಪ್ರೇಮ, ಸಂಬಂಧ, ಸ್ಪೂರ್ತಿ

    ಸಾವು ಬದುಕಿನ ಮಧ್ಯೆ ಹೋರಾಟ, ತಂದೆಗೆ ಲಿವರ್ ದಾನ ಮಾಡಿ ಪಿತೃಪ್ರೇಮ ಮೆರೆದ ಯುವತಿ.

    ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ತಂದೆಗೆ ಲಿವರ್ ಸಿಗುತ್ತಾ ಅಂತ ಮಗಳು ಚಾತಕ ಪಕ್ಷಿಯಂತೆ ಕಾಯುತ್ತಿದ್ದಳು. ಆದರೆ ಕಾದಿದ್ದೆ ಬಂತು. ಲಿವರ್ ಮಾತ್ರ ಸಿಗಲೇ ಇಲ್ಲ. ಲಿವರ್ ಸಿಗದೇ ಇದ್ದರೆ ತಂದೆ ಮೃತ್ಯು ಕಟ್ಟಿಟ್ಟ ಬುತ್ತಿ ಎಂದು ತಿಳಿದ ಮಗಳು ಈಗ ಕೊನೆಗೆ ತನ್ನ ಪಿತ್ತಜನಕಾಂಗವನ್ನೇ ನೀಡುವ ಮೂಲಕ ಜನ್ಮ ನೀಡಿದ ತಂದೆಗೆ ಮರುಜನ್ಮ ನೀಡಿದ್ದಾಳೆ. ಹೌದು. ಐಸಿಯುನಲ್ಲಿ ಹೋರಾಡುತ್ತಿದ್ದ ತನ್ನ ತಂದೆಗಾಗಿ ಮಗಳೊಬ್ಬಳು ಲಿವರ್ ನ ಒಂದು ಭಾಗವನ್ನು ದಾನ ಮಾಡಿರುವ ಘಟನೆ ತಮಿಳುನಾಡಿನ…

  • ವಿಸ್ಮಯ ಜಗತ್ತು

    ಈ ನಟಿ ದಿನಾ ರಾತ್ರಿ ಮಲಗೋದು ನರಭಕ್ಷಕ ಸಿಂಹದ ಜೊತೆ.!ಎಲ್ಲವೂ ಸಿಂಹದ ಜೊತೆನೇ..ಹೇಗಂತೀರಾ?ಮುಂದೆ ಓದಿ ಮತ್ತು ಶೇರ್ ಮಾಡಿ…

    ಸಾಮಾನ್ಯವಾಗಿ ನಾವು ಮನೆಯಲ್ಲಿ ಏನಪ್ಪಾ ಸಾಕ್ತೀವಿ..?ಹಸು,ಕ್ರಿ,ಕೋಳಿ ನಾಯಿ, ಬೆಕ್ಕು ಇನ್ನೂ ಹಲವು ಸಾಧು ಪ್ರಾಣಿಗಳನ್ನು ಸಾಕೋದು ಉಂಟು.ಆದರೆ ಕಾಡಿನ ರಾಜ ಅದರಲ್ಲೂ ನರಭಕ್ಷಕ ಸಿಂಹವನ್ನು ಸಾಕೋದು ಅಂದ್ರೆ ತಮಾಷೆ ವಿಷಯವೇ ಅಲ್ಲ ಅಲ್ವ.ಕೆಲವರಿಗೆ ಸಿಂಹ ಕನಸಲ್ಲೂ ಬಂದ್ರೆ ಸಾಕು ಒಂದು ಮತ್ತೊಂದು ಮಾಡ್ಕೊತಾರೆ.ಆದ್ರೆ ಸಾಕೋದು ಅಂದ್ರೆ ಸಾಮಾನ್ಯನಾ…ನಮ್ಮ ಪ್ರಾಣದ ಜೊತೆ ನಾವೇ ಆಟ ಆಡಿದಂತೆ ಆಲ್ವಾ.. ಹೌದು, ಹಾಲಿವುಡ್ ನಟಿಯೊಬ್ಬಳು ನರಭಕ್ಷಕ ಸಿಂಹವನ್ನು ಸಾಕುವುದಲ್ಲದೇ ದಿನಾಲೂ ಅದರ ಜೊತೆ ಮಲಗುತ್ತಾಳೆ ಕೂಡ.ಇದನ್ನು ನೆನಸಿಕೊಂಡ್ರೇನೆ ಮೈ ತರ ತರ…

  • ಸುದ್ದಿ

    ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ವಾಹನ ಹರಿದು ನಾಲ್ಕು ಜನರ ಸಾವು…!

    ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ಅಪರಿಚಿತ ವಾಹನವೊಂದು ಹರಿದ ಪರಿಣಾಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಸೇರಿ ನಾಲ್ವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಹುಮ್ನಾಬಾದ್‍ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 65ರ ಮಂಗಲಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಎಚ್ ಸಚಿನ್, ಆತನ ಗೆಳೆಯರಾದ ಕಾಶಿನಾಥ್, ಗುರುನಾಥ್ ಮತ್ತು ರಘುವೀರ್ ಮೃತಪಟ್ಟವರು. ಇವರೆಲ್ಲರೂ ಸುಮಾರು 22 ವರ್ಷ ವಯಸ್ಸಿನವರಾಗಿದ್ದು, ಹುಮ್ನಾಬಾದ್ ತಾಲೂಕಿನ ಮಂಗಲಗಿ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ. ಯುವಕರು ರಸ್ತೆಯಲ್ಲಿ…

  • ಉಪಯುಕ್ತ ಮಾಹಿತಿ

    ಪುರಿ ಜಗನ್ನಾಥ ದೇವಾಲಯದ ಕೆಲವು ಆಸಕ್ತಿದಾಯಕ ಸಂಗತಿಗಳು

    ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್‌ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ. ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು…