News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಮನೆ

ಮನೆಯ ವಾಸ್ತು ಖರ್ಚಿಲ್ಲದೇ ಅಳವಡಿಸಿಕೊಳ್ಳಿ. ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

5213

ವಾಸ್ತು ಪ್ರಕಾರ ಮನೆ ಕಟ್ಟಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ.. ಆದರೆ ಯಾವುದೋ ಕಾರಣದಿಂದ ಸಾಧ್ಯವಾಗಿರುವುದಿಲ್ಲ.. ಅಷ್ಟು ತಲೆ ಕೆಡಿಸಿಕೊಳ್ಳುವ ಅವಷ್ಯಕತೆ ಇಲ್ಲ.. ಇಲ್ಲಿ ನೋಡಿ ನಿಮಗಾಗಿ ಸಿಂಪಲ್ ವಾಸ್ತು.

ಮನೆಯು ಯಾವ ದಿಕ್ಕಿಗೆ ಮುಖಮಾಡಿದೆಯೋ ಅದೇ ದಿಕ್ಕಿಗೆ ಮುಖ್ಯದ್ವಾರ ನಿರ್ಮಿಸುವುದು ಒಳ್ಳೆಯದು.ಬಾಗಿಲಿನ ಮುಂಭಾಗದಲ್ಲಿ ಜಗಲಿ ಇದ್ದರೆ ಅತ್ಯುತ್ತಮ.ದಕ್ಷಿಣಾಭಿಮುಖವಾಗಿರುವ ಮನೆಗೆ ಮಾತ್ರ ಮುಖ್ಯದ್ವಾರವು ದಕ್ಷಿಣ ಭಾಗಕ್ಕಿರಬಾರದು.ಪೂರ್ವ ಅಥವಾ ಪಶ್ಚಿಮ ಭಾಗಕ್ಕೆ ಅಭಿಮುಖವಾಗಿ ಮುಖ್ಯದ್ವಾರ ನಿರ್ಮಿಸಬಹುದು.

ಮನೆ ಕಟ್ಟುವಾಗ ಯಾವ ಯಾವ ಮೂಲೆಯಲ್ಲಿ ಯಾವ ಯಾವ ಕೋಣೆ ಇಡಬೇಕೆಂದು ಅರಿತರೆ ಸಾಕು.. ಅದಕ್ಕಿಂತ ಇನ್ನೇನು ಬೇಕಿಲ್ಲ.. ಸಾವಿರಾರು ರೂಪಾಯಿ ಖರ್ಚು ಮಾಡಬೇಕಿಲ್ಲ.. ನಿಮಗಾಗಿ ಯಾವ ದಿಕ್ಕಿನಲ್ಲಿ ಏನಿರಬೇಕೆಂದು ಮಾಹಿತಿ ಇಲ್ಲಿದೆ ನೋಡಿ.. ಶೇರ್ ಮಾಡಿ ಸ್ನೇಹಿತರಿಗೂ ಉಪಯೋಗವಾಗಬಹುದು..

ಮೊದಲನೆಯದಾಗಿ ಮನೆಯ ಬಾಗಿಲು:-


ಮನೆಯ ಮುಖ್ಯ ದ್ವಾರ ಯಾವಾಗಲೂ ಪೂರ್ವ ದಿಕ್ಕು ಅಥವ ಉತ್ತರ ದಿಕ್ಕಿನಲ್ಲಿ ಇರಬೇಕು. ಮನೆಯ ಮುಂಬಾಗಿಲಿನಲ್ಲಿ ಸದಾ ಗಾಳಿ, ಬೆಳಕು ಬರುವಂತಿರಬೇಕು.

ಮಾಸ್ಟರ್ ಬೆಡ್ ರೂಮ್:-


ಮಾಸ್ಟರ್ ಬೆಡ್ ರೂಮ್ ಯಾವಾಗಲೂ ಕುಬೇರನ (ನೈರುತ್ಯ) ದಿಕ್ಕಿನಲ್ಲಿರಬೇಕು ಅಂದರೆ ದಕ್ಷಿಣ ಮತ್ತು ಪಶ್ಚಿಮ ದಿಕ್ಕಿನ ಮಧ್ಯ ಬರುವ ಮೂಲೆ .

ನೀರಿನ ಸಂಪ್:-
ನೀರಿನ ಸಂಪ್ ಯಾವಗಲೂ ಈಶಾನ್ಯ ದಿಕ್ಕಿನಲ್ಲಿರಬೇಕು.ಅಂದರೆ ಪೂರ್ವ ಮತ್ತು ಉತ್ತರ ದಿಕ್ಕಿನ ಮಧ್ಯ ಬರುವ ಮೂಲೆ.

ದೇವರ ಮನೆ:-
ದೇವರ ಮನೆಯ ಬಾಗಿಲು ಪೂರ್ವಕ್ಕೆ ಅಥವಾ ಉತ್ತರಕ್ಕೆ ಇರಬೇಕು.

ಅಡುಗೆ ಮನೆ..
ಅಡುಗೆ ಮನೆ ಯಾವಾಗಲೂ ಆಗ್ನೇಯ ದಿಕ್ಕಿನಲ್ಲಿ ಅಂದರೆ ಪೂರ್ವ ಮತ್ತು ದಕ್ಷಿಣ ದಿಕ್ಕಿನ ಮಧ್ಯ ಬರುವ ಮೂಲೆ ಯಲ್ಲಿ ಇರಬೇಕು.

ನೀರಿನ ಟ್ಯಾಂಕ್:-
ಟ್ಯಾಂಕ್ ಯಾವಾಗಲೂ ಮನೆಯ ಮೇಲಿನ ನೈರುತ್ಯ ದಿಕ್ಕು ಅಂದರೆ ದಕ್ಷಿಣ ಮತ್ತು ಪಶ್ಚಿಮ ದಿಕ್ಕಿನಲ್ಲಿ ಬರುವ ಮೂಲೆಯಲ್ಲಿ ಇಡಬೇಕು.

ಬಾತ್ ರೂಮ್:-


ಬಾತ್ ರೂಮ್ ಯಾವಗಲೂ ವಾಯುವ್ಯ  ದಿಕ್ಕು ಅಂದರೆ ಪಶ್ಚಿಮ ಮತ್ತು ಉತ್ತರ ದಿಕ್ಕಿನ ಮಧ್ಯ ಬರುವ ಮೂಲೆಯಲ್ಲಿರಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಜುರಾಸಿಕ್ ಅವಧಿಯ ಡೈನೋಸರ್ ಮೊಟ್ಟೆಗಳು ಪತ್ತೆ..!ತಿಳಿಯಲು ಈ ಲೇಖನ ಓದಿ…

    ಚೀನದ ಜಿಯಾಂಗ್ಸಿ ಪ್ರಾಂತ್ಯದಲ್ಲಿನ ಗ್ವಾಂಗ್ಝೋ ನಗರ ಡೈನೋಸಾರ್ಗಳ ತವರು ಎಂದೇ ಖ್ಯಾತವಾಗಿದ್ದು ಈಚೆಗೆ ಇಲ್ಲಿ ಈಚೆಗೆ ಡೈನೋಸಾರ್ಗಳ ಪಳೆಯುಳಿಕೆ ರೂಪದಲ್ಲಿರುವ ಸುಮಾರು 30 ಮೊಟ್ಟೆಗಳು ಪತ್ತೆಯಾಗಿವೆ. ಪರಿಣತರು ಈ ಮೊಟ್ಟೆಗಳು ಸುಮಾರು 130 ದಶಲಕ್ಷ ವರ್ಷಗಳಷ್ಟು ಹಿಂದಿನವು ಎಂದು ಅಂದಾಜಿಸಿದ್ದಾರೆ.

  • ಸುದ್ದಿ

    ಮತ್ತೆ ಪ್ಲೇ ಸ್ಟೋರ್‌ನಲ್ಲಿ ನಕಲಿ ಆ್ಯಪ್ಸ್ ಕಾಟ,ಯಾವ ಆ್ಯಪ್ಸ್ ಮಾಹಿತಿ ಕದಿಯುತ್ತಿವೆ,ತಿಳಿದುಕೊಳ್ಳಿ…!

    ಗೂಗಲ್‌ನ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗೆ ಆ್ಯಪ್ಸ್ಒದಗಿಸುವ ಪ್ಲೇ ಸ್ಟೋರ್ ಈಬಾರಿ ಮತ್ತೆ ಸುದ್ದಿಯಾಗಿದೆ. ಪ್ಲೇಸ್ಟೋರ್ ತುಂಬಾ ಇರುವ ಆ್ಯಪ್‌ಗಳ ಪೈಕಿ ಬಹುತೇಕಆ್ಯಪ್ಸ್ ನಕಲಿ ಮತ್ತು ಮಾಹಿತಿಕದಿಯುವ ಕೆಲಸ ಮಾಡುತ್ತಿವೆ. ಮಾಲ್ವೇರ್ಮತ್ತು ವೈರಸ್ ಹೊಂದಿರುವ ಆ್ಯಪ್ಸ್ಬಗ್ಗೆ ಗೂಗಲ್ ಪ್ಲೇ ಸ್ಟೋರ್ ಮತ್ತೆಸುದ್ದಿಯಲ್ಲಿದೆ.  ಕಂಪ್ಯೂಟರ್ ಮತ್ತು ಸ್ಮಾರ್ಟ್‌ಫೋನ್ ಭದ್ರತೆ, ಸುರಕ್ಷತೆ ಒದಗಿಸುವ ಸೈಮಂಟೆಕ್ ಸಂಸ್ಥೆ ಹೊಸದಾಗಿ ಪ್ರಕಟಿಸಿರುವ ವರದಿಯಲ್ಲಿ ಗೂಗಲ್ ಪ್ಲೇ ಸ್ಟೋರ್‌ನಲ್ಲಿನ ಕೆಲವೊಂದು ಆ್ಯಪ್ಸ್ ನಕಲಿಯಾಗಿದ್ದು, ಗ್ರಾಹಕರ ಮಾಹಿತಿ ಕದಿಯುವ ಕೆಲಸದ ಜತೆಗೆ, ಪಾಪ್‌ ಅಪ್‌ ಜಾಹೀರಾತಿನ ಮೇಲೆ ಕ್ಲಿಕ್ ನೀಡುವ ಕೆಲಸ ಮಾಡುತ್ತಿವೆ ಎಂದು…

  • ಸ್ಪೂರ್ತಿ

    ರಿಕ್ಷಾ ಚಾಲಕನ ಮಗ ಐಎಎಸ್ ಅಧಿಕಾರಿಯಾಗಿದ್ದು ಹೇಗೆ ಗೋತ್ತಾ..?ತಿಳಿಯಲು ಈ ಲೇಖನ ಓದಿ..

    ಜೀವನದ ಪಾಠವನ್ನು ಹಸಿವು ಅನ್ನೊದ್ದು ಅತಿ ಬೇಗನೆ ಕಲಿಸಿ ಕೊಡುತ್ತದೆ ಅನ್ನಬಹುದು. ಬಡತನದಲ್ಲಿ ಬೆಂದು ನೊಂದು ಹಲವರ ಬಾಯಲ್ಲಿ ಬೋಯಿಸಿಕೊಂಡು ಜೀವನವನ್ನು ಸಾಗಿಸುತ್ತ, ಇವುಗಳ ಮದ್ಯೆ ತನ್ನ ಮಗನನ್ನು ಐಎಎಸ್ ಅಧಿಕಾರಿಯನ್ನಾಗಿ ಮಾಡಬೇಕು ಅನ್ನೋ ಕನಸನ್ನು ಹೊತ್ತು ಶ್ರಮ ಪಟ್ಟ ಆ ಶ್ರಮ ಜೀವಿಗೆ ಆ ದೇವರು ಪ್ರತಿ ಫಲವನ್ನು ಕೊಟ್ಟಿದ್ದಾನೆ.

  • inspirational

    ಭಾರತದಲ್ಲಿ ಮೊದಲ ಪೋಸ್ಟ್ ಬಾಕ್ಸ್ ಪರಿಚಯ – ಈ ದಿನ ಭಾರತದ ಇತಿಹಾಸದ ಮಹತ್ವದ ದಿನ

    ಭಾರತದಲ್ಲಿ ಅಂಚೆ ವ್ಯವಸ್ಥೆಯ ಅಭಿವೃದ್ಧಿಯಲ್ಲಿ ಮಹತ್ವದ ಘಟ್ಟವೆಂದರೆ ಕೊಲ್ಕತ್ತಾದಲ್ಲಿ ಮೊದಲ ಪೋಸ್ಟ್ ಬಾಕ್ಸ್ ಸ್ಥಾಪನೆ. ದಿನಾಂಕ: ಮಾರ್ಚ್ 31, 1855 ಸ್ಥಳ: Kolkata (ಆ ಕಾಲದಲ್ಲಿ ಕಲ್ಕತ್ತಾ)   ಕೊಲ್ಕತ್ತಾದ ಮೊದಲ ಪೋಸ್ಟ್ ಬಾಕ್ಸ್ ಪರಿಚಯ: ಆ ದಿನ, ಸಾರ್ವಜನಿಕರು ತಮ್ಮ ಪತ್ರಗಳನ್ನು ಸುಲಭವಾಗಿ ಕಳುಹಿಸಲು ಮೊದಲ ಬಾರಿಗೆ “ಪೋಸ್ಟ್ ಬಾಕ್ಸ್” ಅನ್ನು ಪರಿಚಯಿಸಲಾಯಿತು. ಇದಕ್ಕಿಂತ ಮೊದಲು, ಜನರು ತಮ್ಮ ಪತ್ರಗಳನ್ನು ನೇರವಾಗಿ ಅಂಚೆ ಕಚೇರಿಗೆ ನೀಡಬೇಕಾಗಿತ್ತು. ಇದರ ಮಹತ್ವ: ಸೌಲಭ್ಯ: ಜನರು ಯಾವಾಗ ಬೇಕಾದರೂ ಪೋಸ್ಟ್…

  • inspirational, ಸುದ್ದಿ

    ದಾನ ಶೂರ ವೀರ ಕರ್ಣ ಸಾಯುವ ಮುನ್ನ ಕೊನೆಯ ಆಸೆಯನ್ನು ಕೇಳಿದಾಗ ಕೃಷ್ಣನೇ ಬೆಚ್ಚಿಬೆರಗಾದ, ಅಲ್ಲಿ ಏನು ನಡೆಯಿತು ಗೊತ್ತಾ?

    ಅವನು ಕರ್ಣ. ಆತ ಕುಂತಿಯ ಮೊದಲ ಮಗ. ಪಾಂಡವರ ಹಿರಿಯಣ್ಣ. ಪರಶುರಾಮರ ಮೆಚ್ಚಿನ ಶಿಷ್ಯ. ದುರ್ಯೋಧನನ ಆಪ್ತಮಿತ್ರ. ಅರ್ಜುನನ ಪರಮಶತ್ರು. ಅವನು, ಭೀಷ್ಮರ ಕಣ್ಣಲ್ಲಿ ಸಿಡಿಮಿಡಿ ಉಂಟುಮಾಡುವ ಆಸಾಮಿ. ಭೀಮನ ಪಾಲಿಗೊಂದು ಅಸೂಯೆ. ಕರ್ಣನೆಂದರೆ ಅಷ್ಟೇ ಅಲ್ಲ. ಆತ, ದ್ರೌಪದಿಯಂಥ ದ್ರೌಪದಿಯ ಎದೆಯಲ್ಲೂ ಆಸೆಯ ತರಂಗ ಎಬ್ಬಿಸಿದ ಸುಂದರಾಂಗ. ಕೊಡುಗೈ ದೊರೆ. ಅಂಗರಾಜ, ಹುಟ್ಟಿನಿಂದ ಕ್ಷತ್ರಿಯನಾಗಿದ್ದರೂ, ಎಲ್ಲರಿಂದಲೂ ಸೂತಪುತ್ರ ಎಂದು ಕರೆಸಿಕೊಂಡ ನತದೃಷ್ಟ ಮತ್ತು ಮಹಾಭಾರತದ ದುರಂತ ನಾಯಕ! ಕುಂತಿ-ಸೂರ್ಯದೇವನ ಸಮಾಗಮದ ಕಾರಣಕ್ಕೆ ಹುಟ್ಟಿದವನು ಕರ್ಣ. ಮಗನ ಮೇಲಿನ…