ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಸ್ತು ಪ್ರಕಾರ ಮನೆ ಕಟ್ಟಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ.. ಆದರೆ ಯಾವುದೋ ಕಾರಣದಿಂದ ಸಾಧ್ಯವಾಗಿರುವುದಿಲ್ಲ.. ಅಷ್ಟು ತಲೆ ಕೆಡಿಸಿಕೊಳ್ಳುವ ಅವಷ್ಯಕತೆ ಇಲ್ಲ.. ಇಲ್ಲಿ ನೋಡಿ ನಿಮಗಾಗಿ ಸಿಂಪಲ್ ವಾಸ್ತು.

ಮನೆಯು ಯಾವ ದಿಕ್ಕಿಗೆ ಮುಖಮಾಡಿದೆಯೋ ಅದೇ ದಿಕ್ಕಿಗೆ ಮುಖ್ಯದ್ವಾರ ನಿರ್ಮಿಸುವುದು ಒಳ್ಳೆಯದು.ಬಾಗಿಲಿನ ಮುಂಭಾಗದಲ್ಲಿ ಜಗಲಿ ಇದ್ದರೆ ಅತ್ಯುತ್ತಮ.ದಕ್ಷಿಣಾಭಿಮುಖವಾಗಿರುವ ಮನೆಗೆ ಮಾತ್ರ ಮುಖ್ಯದ್ವಾರವು ದಕ್ಷಿಣ ಭಾಗಕ್ಕಿರಬಾರದು.ಪೂರ್ವ ಅಥವಾ ಪಶ್ಚಿಮ ಭಾಗಕ್ಕೆ ಅಭಿಮುಖವಾಗಿ ಮುಖ್ಯದ್ವಾರ ನಿರ್ಮಿಸಬಹುದು.

ಮನೆ ಕಟ್ಟುವಾಗ ಯಾವ ಯಾವ ಮೂಲೆಯಲ್ಲಿ ಯಾವ ಯಾವ ಕೋಣೆ ಇಡಬೇಕೆಂದು ಅರಿತರೆ ಸಾಕು.. ಅದಕ್ಕಿಂತ ಇನ್ನೇನು ಬೇಕಿಲ್ಲ.. ಸಾವಿರಾರು ರೂಪಾಯಿ ಖರ್ಚು ಮಾಡಬೇಕಿಲ್ಲ.. ನಿಮಗಾಗಿ ಯಾವ ದಿಕ್ಕಿನಲ್ಲಿ ಏನಿರಬೇಕೆಂದು ಮಾಹಿತಿ ಇಲ್ಲಿದೆ ನೋಡಿ.. ಶೇರ್ ಮಾಡಿ ಸ್ನೇಹಿತರಿಗೂ ಉಪಯೋಗವಾಗಬಹುದು..
ಮೊದಲನೆಯದಾಗಿ ಮನೆಯ ಬಾಗಿಲು:-

ಮನೆಯ ಮುಖ್ಯ ದ್ವಾರ ಯಾವಾಗಲೂ ಪೂರ್ವ ದಿಕ್ಕು ಅಥವ ಉತ್ತರ ದಿಕ್ಕಿನಲ್ಲಿ ಇರಬೇಕು. ಮನೆಯ ಮುಂಬಾಗಿಲಿನಲ್ಲಿ ಸದಾ ಗಾಳಿ, ಬೆಳಕು ಬರುವಂತಿರಬೇಕು.
ಮಾಸ್ಟರ್ ಬೆಡ್ ರೂಮ್:-

ಮಾಸ್ಟರ್ ಬೆಡ್ ರೂಮ್ ಯಾವಾಗಲೂ ಕುಬೇರನ (ನೈರುತ್ಯ) ದಿಕ್ಕಿನಲ್ಲಿರಬೇಕು ಅಂದರೆ ದಕ್ಷಿಣ ಮತ್ತು ಪಶ್ಚಿಮ ದಿಕ್ಕಿನ ಮಧ್ಯ ಬರುವ ಮೂಲೆ .
ನೀರಿನ ಸಂಪ್:-
ನೀರಿನ ಸಂಪ್ ಯಾವಗಲೂ ಈಶಾನ್ಯ ದಿಕ್ಕಿನಲ್ಲಿರಬೇಕು.ಅಂದರೆ ಪೂರ್ವ ಮತ್ತು ಉತ್ತರ ದಿಕ್ಕಿನ ಮಧ್ಯ ಬರುವ ಮೂಲೆ.

ದೇವರ ಮನೆ:-
ದೇವರ ಮನೆಯ ಬಾಗಿಲು ಪೂರ್ವಕ್ಕೆ ಅಥವಾ ಉತ್ತರಕ್ಕೆ ಇರಬೇಕು.

ಅಡುಗೆ ಮನೆ..
ಅಡುಗೆ ಮನೆ ಯಾವಾಗಲೂ ಆಗ್ನೇಯ ದಿಕ್ಕಿನಲ್ಲಿ ಅಂದರೆ ಪೂರ್ವ ಮತ್ತು ದಕ್ಷಿಣ ದಿಕ್ಕಿನ ಮಧ್ಯ ಬರುವ ಮೂಲೆ ಯಲ್ಲಿ ಇರಬೇಕು.

ನೀರಿನ ಟ್ಯಾಂಕ್:-
ಟ್ಯಾಂಕ್ ಯಾವಾಗಲೂ ಮನೆಯ ಮೇಲಿನ ನೈರುತ್ಯ ದಿಕ್ಕು ಅಂದರೆ ದಕ್ಷಿಣ ಮತ್ತು ಪಶ್ಚಿಮ ದಿಕ್ಕಿನಲ್ಲಿ ಬರುವ ಮೂಲೆಯಲ್ಲಿ ಇಡಬೇಕು.

ಬಾತ್ ರೂಮ್:-

ಬಾತ್ ರೂಮ್ ಯಾವಗಲೂ ವಾಯುವ್ಯ ದಿಕ್ಕು ಅಂದರೆ ಪಶ್ಚಿಮ ಮತ್ತು ಉತ್ತರ ದಿಕ್ಕಿನ ಮಧ್ಯ ಬರುವ ಮೂಲೆಯಲ್ಲಿರಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯುವ ಜನರಿಗೆ ಟ್ಯಾಟೂ, ಹಚ್ಚೆಗಳು ಅಂದ್ರೆ ಸ್ವಲ್ಪ ಹೆಚ್ಚೇ ಹುಚ್ಚಿದೆ. ವಾಹನಗಳ ಮೇಲೆ ವಿಭಿನ್ನವಾದ ಸ್ಟಿಕ್ಕರ್ಗಳು ಪ್ರಯೋಗಿಸುವ ಬಗ್ಗೆಯೂ ಆಸಕ್ತಿ ಇರುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಾರು ಮತ್ತು ಬೈಕ್ಗಳ ಮೇಲೆ ಉಗ್ರ ಸ್ವರೂಪಿ ಆಂಜನೇಯನ ಚಿತ್ರ ರಾರಾಜಿಸುತ್ತಿದೆ. ರಾಜ್ಯದ ಸಾಕಷ್ಟು ಕಡೆಗಳಲ್ಲಿ ಈ ಭಜರಂಗಿ ಓಡಾಡುತ್ತಿದ್ದಾನೆ.
ಎಂಜಿನಿಯರಿಂಗ್ ಪದವಿ ಕೋರ್ಸ್ ಸೇರುವ ಸಂದರ್ಭದಲ್ಲಿ ಪ್ರಾಂಶುಪಾಲರು ನನಗೆ ಮೂರು ಷರತ್ತುಗಳನ್ನು ವಿಧಿಸಿದ್ದರು ಎಂದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಇದೇ ವೇಳೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ವಿಧಿಸುವ ಷರತ್ತುಗಳ ಕುರಿತು ವಿವರಿಸಿದ್ದಾರೆ. ಸುಧಾಮೂರ್ತಿಯವರು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದವರಾಗಿದ್ದು, ತಮ್ಮ ಎಂಜಿನಿಯರಿಂಗ್ ಪದವಿಯನ್ನು ಹಾವೇರಿಯ ಬಿವಿಬಿ (ಈಗಿನ ಕೆಎಲ್ಇ) ಕಾಲೇಜಿನಲ್ಲಿ ಓದಿದ್ದಾರೆ. ಈ ಕುರಿತು ಹಿಂದಿಯ ಖಾಸಗಿ ವಾಹಿನಿಯಲ್ಲಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ…
ದೇಶದಲ್ಲಿ ಜಾರಿಯಾದ ಹೊಸ ಟ್ರಾಫಿಕ್ ದಂಡದ ಕುರಿತಾಗಿ ಸಾಕಷ್ಟು ಚರ್ಚೆಗಳು, ಪರ-ವಿರೋಧದ ಮಾತುಗಳು ಕೇಳಿಬರುತ್ತಿದೆ. ಅದರಲ್ಲೂ ಹೊಂಡ-ಗುಂಡಿಗಳಿಂದ ತುಂಬಿರುವ ರಸ್ತೆಗಳನ್ನು ಸರಿಪಡಿಸುವ ಜವಾಬ್ದಾರಿ ಕೂಡಾ ಸರ್ಕಾರಕ್ಕೆ ಇದೆ. ಸಂಚಾರ ನಿಯಮ ಉಲ್ಲಂಘಿಸಿದ ಬೈಕ್ ಸವಾರರು, ವಾಹನಗಳ ಚಾಲಕರಿಗೆ ದುಬಾರಿ ದಂಡ ವಿಧಿಸುವ ಬದಲು ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ಒತ್ತು ನೀಡಿ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನಟಿ ಸೋನು ಗೌಡ ಸವಾಲು ಹಾಕಿದ್ದಾರೆ. ಜನಸಾಮಾನ್ಯರು ಕಷ್ಟಪಟ್ಟು ಹಣ ಸಂಪಾದಿಸುತ್ತಾರೆ. ಅಧಿಕ ದಂಡ ವಿಧಿಸಿ ಅವರ ಜೀವನವನ್ನು…
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ನೆಲಮಂಗಲದಲ್ಲಿ ನಟ ವಿನೋದ್ ರಾಜ್ಗೆ ಯಮಾರಿಸಿ 1 ಲಕ್ಷ ದರೋಡೆ ಮಾಡಿದ್ದ ಖದೀಮನನ್ನ ಪೊಲೀಸರು ಬಂಧಿಸಿದ್ದಾರೆ.ಕಳೆದ ತಿಂಗಳು ಅಭಿಮಾನಿಗಳ ಸೋಗಿನಲ್ಲಿ ಬಂದು ನಟ, ವಿನೋದ್ ರಾಜ್ ಅವರನ್ನು ಮಾತನಾಡಿಸುತ್ತಲೇ ಕಾರು ಪಂಚರ್ ಮಾಡಿದ್ದರು, ಕಾರಿನಲ್ಲಿದ್ದ 1 ಲಕ್ಷ ಹಣವನ್ನ ಖದೀಮರು ಕದ್ದು ಎಸ್ಕೇಪ್ ಆಗಿದ್ದರು. ಈ ಗ್ಯಾಂಗ್ನ ಬೆನ್ನಟ್ಟಿದ್ದ ನೆಲಮಂಗಲ ಪೊಲೀಸರು ಕೊನೆಗೆ ಓಜಿಕುಪ್ಪಂ ಗ್ಯಾಂಗ್ನ ರಾಜು ಹೈಟೆಕ್ ರಾಜುನನ್ನ ಬಂಧಿಸಿದ್ದಾರೆ. ಬಂಧಿತ ರಾಜು ಅಲಿಯಾಸ್ ಹೈಟೆಕ್ ರಾಜು ಐಷಾರಾಮಿ ಜೀವನ ಮಾಡುತ್ತಿದ್ದ.ಇವನು ಧರಿಸುತ್ತಿದ್ದ ಶರ್ಟ್, ಪ್ಯಾಂಟ್ಗಳು…
ಬೆಂಗಳೂರು: ಬಿಎಂಟಿಸಿ ಕಿರಿಯ ಸಹಾಯಕ ಕಂ ಡಾಟಾ ಎಂಟ್ರಿ ಆಪರೇಟರ್ ಗಳ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ. 2018 ರ ಮಾರ್ಚ್ 23 ರಂದು 100 ಕಿರಿಯ ಸಹಾಯಕರ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ 6 ತಿಂಗಳ ಕಂಪ್ಯೂಟರ್ ತರಬೇತಿ ಪಡೆದಿರಬೇಕು. ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು ಎಂದು ತಿಳಿಸಲಾಗಿತ್ತು. 26 ಸಾವಿರಕ್ಕೂ ಹೆಚ್ಚು ಮಂದಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಜೂನ್ 10 ರಂದು ಪರೀಕ್ಷೆ ಬರೆದಿದ್ದರು. ಮೂಲ ದಾಖಲಾತಿಗಳ ಪರಿಶೀಲನೆಗೆ 1:5 ಅನುಪಾತದಲ್ಲಿ…