ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಸ್ತು ಪ್ರಕಾರ ಮನೆ ಕಟ್ಟಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ.. ಆದರೆ ಯಾವುದೋ ಕಾರಣದಿಂದ ಸಾಧ್ಯವಾಗಿರುವುದಿಲ್ಲ.. ಅಷ್ಟು ತಲೆ ಕೆಡಿಸಿಕೊಳ್ಳುವ ಅವಷ್ಯಕತೆ ಇಲ್ಲ.. ಇಲ್ಲಿ ನೋಡಿ ನಿಮಗಾಗಿ ಸಿಂಪಲ್ ವಾಸ್ತು.

ಮನೆಯು ಯಾವ ದಿಕ್ಕಿಗೆ ಮುಖಮಾಡಿದೆಯೋ ಅದೇ ದಿಕ್ಕಿಗೆ ಮುಖ್ಯದ್ವಾರ ನಿರ್ಮಿಸುವುದು ಒಳ್ಳೆಯದು.ಬಾಗಿಲಿನ ಮುಂಭಾಗದಲ್ಲಿ ಜಗಲಿ ಇದ್ದರೆ ಅತ್ಯುತ್ತಮ.ದಕ್ಷಿಣಾಭಿಮುಖವಾಗಿರುವ ಮನೆಗೆ ಮಾತ್ರ ಮುಖ್ಯದ್ವಾರವು ದಕ್ಷಿಣ ಭಾಗಕ್ಕಿರಬಾರದು.ಪೂರ್ವ ಅಥವಾ ಪಶ್ಚಿಮ ಭಾಗಕ್ಕೆ ಅಭಿಮುಖವಾಗಿ ಮುಖ್ಯದ್ವಾರ ನಿರ್ಮಿಸಬಹುದು.

ಮನೆ ಕಟ್ಟುವಾಗ ಯಾವ ಯಾವ ಮೂಲೆಯಲ್ಲಿ ಯಾವ ಯಾವ ಕೋಣೆ ಇಡಬೇಕೆಂದು ಅರಿತರೆ ಸಾಕು.. ಅದಕ್ಕಿಂತ ಇನ್ನೇನು ಬೇಕಿಲ್ಲ.. ಸಾವಿರಾರು ರೂಪಾಯಿ ಖರ್ಚು ಮಾಡಬೇಕಿಲ್ಲ.. ನಿಮಗಾಗಿ ಯಾವ ದಿಕ್ಕಿನಲ್ಲಿ ಏನಿರಬೇಕೆಂದು ಮಾಹಿತಿ ಇಲ್ಲಿದೆ ನೋಡಿ.. ಶೇರ್ ಮಾಡಿ ಸ್ನೇಹಿತರಿಗೂ ಉಪಯೋಗವಾಗಬಹುದು..
ಮೊದಲನೆಯದಾಗಿ ಮನೆಯ ಬಾಗಿಲು:-

ಮನೆಯ ಮುಖ್ಯ ದ್ವಾರ ಯಾವಾಗಲೂ ಪೂರ್ವ ದಿಕ್ಕು ಅಥವ ಉತ್ತರ ದಿಕ್ಕಿನಲ್ಲಿ ಇರಬೇಕು. ಮನೆಯ ಮುಂಬಾಗಿಲಿನಲ್ಲಿ ಸದಾ ಗಾಳಿ, ಬೆಳಕು ಬರುವಂತಿರಬೇಕು.
ಮಾಸ್ಟರ್ ಬೆಡ್ ರೂಮ್:-

ಮಾಸ್ಟರ್ ಬೆಡ್ ರೂಮ್ ಯಾವಾಗಲೂ ಕುಬೇರನ (ನೈರುತ್ಯ) ದಿಕ್ಕಿನಲ್ಲಿರಬೇಕು ಅಂದರೆ ದಕ್ಷಿಣ ಮತ್ತು ಪಶ್ಚಿಮ ದಿಕ್ಕಿನ ಮಧ್ಯ ಬರುವ ಮೂಲೆ .
ನೀರಿನ ಸಂಪ್:-
ನೀರಿನ ಸಂಪ್ ಯಾವಗಲೂ ಈಶಾನ್ಯ ದಿಕ್ಕಿನಲ್ಲಿರಬೇಕು.ಅಂದರೆ ಪೂರ್ವ ಮತ್ತು ಉತ್ತರ ದಿಕ್ಕಿನ ಮಧ್ಯ ಬರುವ ಮೂಲೆ.

ದೇವರ ಮನೆ:-
ದೇವರ ಮನೆಯ ಬಾಗಿಲು ಪೂರ್ವಕ್ಕೆ ಅಥವಾ ಉತ್ತರಕ್ಕೆ ಇರಬೇಕು.

ಅಡುಗೆ ಮನೆ..
ಅಡುಗೆ ಮನೆ ಯಾವಾಗಲೂ ಆಗ್ನೇಯ ದಿಕ್ಕಿನಲ್ಲಿ ಅಂದರೆ ಪೂರ್ವ ಮತ್ತು ದಕ್ಷಿಣ ದಿಕ್ಕಿನ ಮಧ್ಯ ಬರುವ ಮೂಲೆ ಯಲ್ಲಿ ಇರಬೇಕು.

ನೀರಿನ ಟ್ಯಾಂಕ್:-
ಟ್ಯಾಂಕ್ ಯಾವಾಗಲೂ ಮನೆಯ ಮೇಲಿನ ನೈರುತ್ಯ ದಿಕ್ಕು ಅಂದರೆ ದಕ್ಷಿಣ ಮತ್ತು ಪಶ್ಚಿಮ ದಿಕ್ಕಿನಲ್ಲಿ ಬರುವ ಮೂಲೆಯಲ್ಲಿ ಇಡಬೇಕು.

ಬಾತ್ ರೂಮ್:-

ಬಾತ್ ರೂಮ್ ಯಾವಗಲೂ ವಾಯುವ್ಯ ದಿಕ್ಕು ಅಂದರೆ ಪಶ್ಚಿಮ ಮತ್ತು ಉತ್ತರ ದಿಕ್ಕಿನ ಮಧ್ಯ ಬರುವ ಮೂಲೆಯಲ್ಲಿರಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒತ್ತಡದ ಜೀವನಶೈಲಿ ಅನೇಕ ಆರೋಗ್ಯ ಸಮಸ್ಯೆಗಳನ್ನು ತರುತ್ತದೆ, ಅದರಲ್ಲೊಂದು ರಕ್ತದೊತ್ತಡ. ರಕ್ತದೊತ್ತಡ ಸಮಸ್ಯೆಯಿಂದ ಹೃದಯಾಘತ, ಹೃದಯ ಸ್ತಂಭನ ಉಂಟಾಗುವುದು. ಇಲ್ಲಿ ರಕ್ತದೊತ್ತಡವನ್ನು ನಿಯತ್ರದಲ್ಲಿಡುವ ಟಿಪ್ಸ್ ನೀಡಿದ್ದೇವೆ ನೋಡಿ.ಅಧಿಕ ರಕ್ತದೊತ್ತಡದ ಸಮಸ್ಯೆ ಹೆಚ್ಚಿನವರಲ್ಲಿ ಕಂಡು ಬರುತ್ತದೆ. ಕೆಲಸದ ಒತ್ತಡ, ಮಾನಸಿಕ ಒತ್ತಡ ಈ ರಕ್ತದೊತ್ತಡ ಸಮಸ್ಯೆಯನ್ನು ಮತ್ತಷ್ಟು ಹೆಚ್ಚು ಮಾಡುವುದು. ರಕ್ತದೊತ್ತಡ ಹೆಚ್ಚಾದರೆ ಸ್ಟ್ರೋಕ್(ಪಾರ್ಶ್ವವಾಯು), ಹೃದಯಾಘಾತ, ಹೃದಯ ಸ್ತಂಭನ ಮುಂತಾದ ಸಮಸ್ಯೆ ಕಂಡು ಬರುವುದು. ಆರೋಗ್ಯಕರ ಜೀವನಶೈಲಿ, ಧ್ಯಾನ, ವ್ಯಾಯಾಮ ರಕ್ತದೊತ್ತಡ ನಿಯಂತ್ರಣದಲ್ಲಿಡುವಲ್ಲಿ ಸಹಕಾರಿ. ರಕ್ತದೊತ್ತಡ ಸಮಸ್ಯೆ ಇರುವವರು…
ನಮ್ಮ ದೇಶದಲ್ಲಿ ಆಕಳ ಸಗಣಿ ಹಾಗೂ ಗೋಮೂತ್ರವನ್ನು ಹಬ್ಬಗಳಲ್ಲಿ ಬಳಕೆ ಮಾಡ್ತೇವೆ. ಮನೆಯನ್ನು ಗೋಮೂತ್ರ ಹಾಗೂ ಸಗಣಿಯಿಂದ ಶುದ್ಧಮಾಡುವ ಪದ್ಧತಿ ಇದೆ. ಆದ್ರೆ ಆ ಬುಡಕಟ್ಟು ಜನಾಂಗದವರು ಗೋಮೂತ್ರದಿಂದ ಸ್ನಾನ ಮಾಡ್ತಾರೆ. ಅಷ್ಟೇ ಅಲ್ಲ ರೋಗದಿಂದ ರಕ್ಷಣೆ ಪಡೆಯಲು ಸಗಣಿಯನ್ನು ದೇಹಕ್ಕೆ ಹಚ್ಚಿಕೊಳ್ತಾರೆ. ನಾವು ಈಗ ಹೇಳ್ತಾ ಇರೋದು ಆಫ್ರಿಕಾದ ದಕ್ಷಿಣ ಸುಡಾನ್ ನ ಮುಂದರಿ ಬಡುಕಟ್ಟು ಜನಾಂಗದ ಸಂಸ್ಕೃತಿಯ ಬಗ್ಗೆ. ಈ ಜನರು ಬೆಳಿಗ್ಗೆ ಎದ್ದ ತಕ್ಷಣ ಗೋಮೂತ್ರದಲ್ಲಿ ಸ್ನಾನ ಮಾಡ್ತಾರೆ. ಇವರ ಜೀವನ ಶೈಲಿ…
ಸಿರಿಯಾ’ ಇದು ನೈರುತ್ಯ ಏಷ್ಯಾದಲ್ಲಿರುವ ಒಂದು ಅರಬ್ ದೇಶ.ಪಶ್ಚಿಮ ಏಷ್ಯಾದ ಸಿರಿಯಾ ಕಳೆದ ಏಳು ವರ್ಷಗಳಿಂದ ಆಂತರಿಕ ಕ್ಷೋಭೆಯಿಂದ ತತ್ತರಿಸುತ್ತಿದೆ. ಕಳೆದ 22 ತಿಂಗಳಿನಿಂದ ನಿರಂತರವಾಗಿ ಸಿರಿಯಾದಲ್ಲಿ ನಡೆಯುತ್ತಿರುವ ಜನಾಂಗೀಯ ಕಲಹದಿಂದಾಗಿ 60 ಸಾವಿರಕ್ಕೂ ಹೆಚ್ಚು ಅಮಾಯಕ ಪ್ರಜೆಗಳು ಬಲಿಯಾಗಿದ್ದಾರೆ. ಏಕೆ ಈ ಯುದ್ದ..? ಕಳೆದ 18 ವರ್ಷಗಳಿಂದ ಬಷರ್ ಅಲ್ ಅಸ್ಸಾದ್ ಅವರು ಸಿರಿಯಾ ಅಧ್ಯಕ್ಷರಾಗಿದ್ದಾರೆ. ಇವರು ಅಲ್ಪ ಸಂಖ್ಯಾತರಾಗಿರುವ ಶಿಯಾ ಉಪಪಂಗಡ ಅಲಾವಿ ಸಮುದಾಯಕ್ಕೆ ಸೇರಿದವರು. ಶಿಯಾ ಪ್ರತಿನಿಧಿಯೊಬ್ಬರು ತಮ್ಮ ದೇಶ ಆಳುವುದನ್ನು…
ಬೆಳಿಗ್ಗೆ ಎದ್ದ ತಕ್ಷಣ, ನಮ್ಮ ಇವತ್ತಿನ ಇಡೀ ದಿನ ಚೆನ್ನಗಿರಲೆಂದು, ಎಲ್ಲರೂ ದೇವರಲ್ಲಿ ಪ್ರಾರ್ಥಿಸುವುದು ಸಾಮಾನ್ಯ. ಹಾಗೆಯೇ ತಮ್ಮ ಮನಸ್ಸನ್ನು ತುಂಬಾ ಪ್ರಶಾಂತವಾಗಿ ಇಟ್ಟುಕೊಂಡು ದಿನ ಪ್ರಾರಂಭಿಸಲು ಪ್ರಯತ್ನಿಸುತ್ತಾರೆ. ಇಷ್ಟೇ ಅಲ್ಲದೆ, ನಾವೀಗ ಹೇಳಲಿರುವ ಕೆಳಗಿನ ಸೂಚನೆಗಳೊಂದಿಗೆ ದಿನ ಪ್ರಾರಂಭಿಸಿದರೆ, ಅದರಿಂದ ಅದೃಷ್ಟ ಕೂಡಿಬರುತ್ತದೆ. ಎಲ್ಲವೂ ಶುಭವಾಗುತ್ತದೆ.
ಇಂಗ್ಲಿಷ್ ಸಂಬಳಕ್ಕಾದರೆ, ಕನ್ನಡ ಉಂಬಳಕ್ಕೆ ಎಂಬ ಮಾತು ನಾಡಿನಲ್ಲಿ ಪ್ರಚಲಿತದಲ್ಲಿದೆ. ಆದರೆ, ಕನ್ನಡ ನಮ್ಮ ಸಂಬಳ ಹಾಗೂ ಉಂಬಳ ಎರಡಕ್ಕೂ ಆಗಬೇಕು. ಈ ದಿಸೆಯಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದ್ದು, ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ದೊರಕಿಸಿಕೊಡುವ ದಿಸೆಯಲ್ಲಿ ಪ್ರಯತ್ನ ನಡೆಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ಎರಡು ಸಂಸ್ಥೆಗಳು ಸೇರಿ ವಿವಿಧ ಕ್ಷೇತ್ರಗಳ ಸಾಧಕರಿಗೆ ೨೦೧೯ನೇ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ ಮಾಡಿ. ಮಾತನಾಡಿದ…
ಮೊಡವೆ ಸಮಸ್ಯೆ ಹರೆಯದಲ್ಲಿ ಬಹುತೇಕರನ್ನು ಕಾಡುತ್ತದೆ. ಒತ್ತಡ, ಹಾರ್ಮೋನ್ ಸಮಸ್ಯೆ, ಔಷಧಗಳ ಅಡ್ಡ ಪರಿಣಾಮ ಸೇರಿದಂತೆ ಇನ್ನೂ ಹಲವು ಕಾರಣಗಳಿಂದ ಉಂಟಾಗುವ ಮೊಡವೆಗಳ ಕಲೆಗಳು ಉಳಿಯುವ ಸಾಧ್ಯತೆ ಇದೆ.ಆದ್ದರಿಂದ ಹಲವರು ಮೊಡವೆಗಳ ನಿವಾರಣೆಗೆ ರಾಸಾಯನಿಕ ವಸ್ತುಗಳನ್ನು ಬಳಸುತ್ತಾರೆ. ಅವುಗಳು ತಾತ್ಕಾಲಿಕ ಪರಿಹಾರ ನೀಡಿದರೂ ಸಮಸ್ಯೆಯನ್ನು ನಿವಾರಿಸುವುದಿಲ್ಲ. ಆದ್ದರಿಂದ ಮನೆಮದ್ದನ್ನು ಟ್ರೈಮಾಡಿ. ಪರಿಣಾಮ ನಿಧಾನವಾದರೂ ಯಾವುದೇ ಅಡ್ಡ ಪರಿಣಾಮ ಇರುವುದಿಲ್ಲ. ಪ್ರತಿದಿನ ಕನಿಷ್ಠ ಎರಡರಿಂದ ಮೂರು ಲೀಟರ್ ನಷ್ಟು ನೀರು ಕುಡಿಯಬೇಕು. ಪ್ರತಿದಿನ ತಪ್ಪದೆ ಆರರಿಂದ ಎಂಟು ಬಾರಿ…