ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಸ್ತು ಪ್ರಕಾರ ಮನೆ ಕಟ್ಟಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ.. ಆದರೆ ಯಾವುದೋ ಕಾರಣದಿಂದ ಸಾಧ್ಯವಾಗಿರುವುದಿಲ್ಲ.. ಅಷ್ಟು ತಲೆ ಕೆಡಿಸಿಕೊಳ್ಳುವ ಅವಷ್ಯಕತೆ ಇಲ್ಲ.. ಇಲ್ಲಿ ನೋಡಿ ನಿಮಗಾಗಿ ಸಿಂಪಲ್ ವಾಸ್ತು.

ಮನೆಯು ಯಾವ ದಿಕ್ಕಿಗೆ ಮುಖಮಾಡಿದೆಯೋ ಅದೇ ದಿಕ್ಕಿಗೆ ಮುಖ್ಯದ್ವಾರ ನಿರ್ಮಿಸುವುದು ಒಳ್ಳೆಯದು.ಬಾಗಿಲಿನ ಮುಂಭಾಗದಲ್ಲಿ ಜಗಲಿ ಇದ್ದರೆ ಅತ್ಯುತ್ತಮ.ದಕ್ಷಿಣಾಭಿಮುಖವಾಗಿರುವ ಮನೆಗೆ ಮಾತ್ರ ಮುಖ್ಯದ್ವಾರವು ದಕ್ಷಿಣ ಭಾಗಕ್ಕಿರಬಾರದು.ಪೂರ್ವ ಅಥವಾ ಪಶ್ಚಿಮ ಭಾಗಕ್ಕೆ ಅಭಿಮುಖವಾಗಿ ಮುಖ್ಯದ್ವಾರ ನಿರ್ಮಿಸಬಹುದು.

ಮನೆ ಕಟ್ಟುವಾಗ ಯಾವ ಯಾವ ಮೂಲೆಯಲ್ಲಿ ಯಾವ ಯಾವ ಕೋಣೆ ಇಡಬೇಕೆಂದು ಅರಿತರೆ ಸಾಕು.. ಅದಕ್ಕಿಂತ ಇನ್ನೇನು ಬೇಕಿಲ್ಲ.. ಸಾವಿರಾರು ರೂಪಾಯಿ ಖರ್ಚು ಮಾಡಬೇಕಿಲ್ಲ.. ನಿಮಗಾಗಿ ಯಾವ ದಿಕ್ಕಿನಲ್ಲಿ ಏನಿರಬೇಕೆಂದು ಮಾಹಿತಿ ಇಲ್ಲಿದೆ ನೋಡಿ.. ಶೇರ್ ಮಾಡಿ ಸ್ನೇಹಿತರಿಗೂ ಉಪಯೋಗವಾಗಬಹುದು..
ಮೊದಲನೆಯದಾಗಿ ಮನೆಯ ಬಾಗಿಲು:-

ಮನೆಯ ಮುಖ್ಯ ದ್ವಾರ ಯಾವಾಗಲೂ ಪೂರ್ವ ದಿಕ್ಕು ಅಥವ ಉತ್ತರ ದಿಕ್ಕಿನಲ್ಲಿ ಇರಬೇಕು. ಮನೆಯ ಮುಂಬಾಗಿಲಿನಲ್ಲಿ ಸದಾ ಗಾಳಿ, ಬೆಳಕು ಬರುವಂತಿರಬೇಕು.
ಮಾಸ್ಟರ್ ಬೆಡ್ ರೂಮ್:-

ಮಾಸ್ಟರ್ ಬೆಡ್ ರೂಮ್ ಯಾವಾಗಲೂ ಕುಬೇರನ (ನೈರುತ್ಯ) ದಿಕ್ಕಿನಲ್ಲಿರಬೇಕು ಅಂದರೆ ದಕ್ಷಿಣ ಮತ್ತು ಪಶ್ಚಿಮ ದಿಕ್ಕಿನ ಮಧ್ಯ ಬರುವ ಮೂಲೆ .
ನೀರಿನ ಸಂಪ್:-
ನೀರಿನ ಸಂಪ್ ಯಾವಗಲೂ ಈಶಾನ್ಯ ದಿಕ್ಕಿನಲ್ಲಿರಬೇಕು.ಅಂದರೆ ಪೂರ್ವ ಮತ್ತು ಉತ್ತರ ದಿಕ್ಕಿನ ಮಧ್ಯ ಬರುವ ಮೂಲೆ.

ದೇವರ ಮನೆ:-
ದೇವರ ಮನೆಯ ಬಾಗಿಲು ಪೂರ್ವಕ್ಕೆ ಅಥವಾ ಉತ್ತರಕ್ಕೆ ಇರಬೇಕು.

ಅಡುಗೆ ಮನೆ..
ಅಡುಗೆ ಮನೆ ಯಾವಾಗಲೂ ಆಗ್ನೇಯ ದಿಕ್ಕಿನಲ್ಲಿ ಅಂದರೆ ಪೂರ್ವ ಮತ್ತು ದಕ್ಷಿಣ ದಿಕ್ಕಿನ ಮಧ್ಯ ಬರುವ ಮೂಲೆ ಯಲ್ಲಿ ಇರಬೇಕು.

ನೀರಿನ ಟ್ಯಾಂಕ್:-
ಟ್ಯಾಂಕ್ ಯಾವಾಗಲೂ ಮನೆಯ ಮೇಲಿನ ನೈರುತ್ಯ ದಿಕ್ಕು ಅಂದರೆ ದಕ್ಷಿಣ ಮತ್ತು ಪಶ್ಚಿಮ ದಿಕ್ಕಿನಲ್ಲಿ ಬರುವ ಮೂಲೆಯಲ್ಲಿ ಇಡಬೇಕು.

ಬಾತ್ ರೂಮ್:-

ಬಾತ್ ರೂಮ್ ಯಾವಗಲೂ ವಾಯುವ್ಯ ದಿಕ್ಕು ಅಂದರೆ ಪಶ್ಚಿಮ ಮತ್ತು ಉತ್ತರ ದಿಕ್ಕಿನ ಮಧ್ಯ ಬರುವ ಮೂಲೆಯಲ್ಲಿರಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದಕ್ಕೂ ಮೊದಲು ಹೃದಯಾಘಾತ ಕೇವಲ ವಯಸ್ಸಾದವರಿಗೆ ಮಾತ್ರ ಬರುತ್ತಿತ್ತು. ಆದರೆ ಈಗ 25 ವರ್ಷ ವಯಸ್ಸಿರುವ ಯುವಕರಿಗೂ ಬಹಳಷ್ಟು ಮಂದಿಗೆ ಹೃದಯಾಘಾತ ಬರುತ್ತಿದೆ.
ಚೀನಾ ವಿರುದ್ಧದ ಜನಸಾಮಾನ್ಯರ ಆಕ್ರೋಶ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚೀನಾದ ಆ್ಯಪ್ಗಳು, ಚೀನಾ ಮೂಲದ ಕಂಪನಿ ಒಡೆತನ ಹೊಂದಿರುವ ಮತ್ತು ಚೀನಾ ಮೂಲದ ಡೆವಲಪರ್ಗಳು ಅಭಿವೃಧಿಪಡಿಸಿರುವ ಆ್ಯಪ್ ವಿರುದ್ಧ ಜನರು ಸಿಡಿದೆದ್ದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಚೀನಾ ಆ್ಯಪ್ ಬ್ಯಾನ್ ಮಾಡಿ ಎನ್ನುವ ಸಂದೇಶ ವ್ಯಾಪಕವಾಗಿ ಹರಿದಾಡಿದೆ. ಅದರ ಜತೆಗೆ ರಿಮೋವ್ ಚೀನಾ ಆ್ಯಪ್ಸ್ ಎನ್ನುವ ಆ್ಯಪ್ ಗೂಗಲ್ ಪ್ಲೇ ಸ್ಟೋರ್ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಈ ಆ್ಯಪ್ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್ಫೋನ್ನಲ್ಲಿ ಇರುವ ಚೀನಾ ಮೂಲದ ಆ್ಯಪ್ಗಳನ್ನು…
ಸಾರಿಗೆ ಸಚಿವರಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿದ್ದಾರೆ.ಪ್ರಯಾಣಿಕರೊಂದಿಗೆ ಪದ ಬಳಕೆಯ ಬದಲಿಸಿಕೊಳ್ಳಿ. ಸರ್, ಮೇಡಂ, ಅಣ್ಣ ಅಕ್ಕ ಎಂದು ಹೇಳುವುದು ಸೂಕ್ತ ಎಂದು ತಿಳಿಸಿದ್ದಾರೆ. ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿರುವ ಡಿಸಿಎಂ ಲಕ್ಷ್ಮಣ ಸವದಿ, ಸ್ವಂತ ವಾಹನವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಸಾರಿಗೆ ಸಂಸ್ಥೆಗಳ ಮೇಲೆಯು ಅದೇ ಭಾವನೆ ಹೊಂದಬೇಕೆಂದು ತಿಳಿಸಿದ್ದಾರೆ. ಬಸ್ ಚಾಲಕ, ನಿರ್ವಾಹಕರೊಬ್ಬರು ಮಾಡುವ ಕೆಲಸದಿಂದ…
ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಬೇರೆಬೇರೆ ಇದ್ದ ಕಾರಣ ಮನೆಯವರು ಧಮಕಿ ಹಾಕಿದ ಘಟನೆ ವಿಜಯಪುರ ದಲ್ಲಿ ನಡೆದಿದೆ. ನಾವು ಒಬ್ಬರಿಗೊಬ್ಬರು ಪ್ರೀತಿಸಿದ್ದೆವೆ, ಮದುವೆ ಕೂಡ ಆಗಿದ್ದೆವೆ ಆದರೆ ನಮಗೆ ಜೀವನ ನಡೆಸಲು ಬಿಡುತ್ತಿಲ್ಲ. ಹೀಗಾಗಿ ನಮಗೆ ಬದಕಲು ಬಿಡಿ ಎಂದು ಪ್ರೇಮಿಗಳು ಅಂಗಲಾಚುತ್ತಿದ್ದಾರೆ. 5 ವರ್ಷಗಳಿಂದ ಪ್ರೀತಿಸಿ ಮದುವೆಯಾಗಿದ್ದ ದಂಪತಿಗಳಿಗೆ ಪೋಷಕರೇ ವಿಲನ್ ಆಗಿದ್ದಾರೆ. ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ನಾವದಗಿತ ಶೃತಿ ಹಾಗೂ ಆಲಮೇಲ ಪಟ್ಟಣದ ಗೌತಮ್ ಪೋಷಕರ ವಿರೋಧದ ಮಧ್ಯೆಯೂ ಸೆಪ್ಟೆಂಬರ್ 25ರಂದು…
ಅನೇಕ ಜನರು ಶಕುನ-ಅಪಶಕುನವನ್ನು ನಂಬ್ತಾರೆ. ಒಂದು ಸೀನ್ ಸೀನಿದ್ರೆ, ಹಿಂದಿನಿಂದ ಕೂಗಿದ್ರೆ ಅಪಶಕುನ ಎನ್ನಲಾಗುತ್ತದೆ. ಹಾಗೆ ಬೆಕ್ಕು ಅಡ್ಡ ಹೋದ್ರೆ ಅನೇಕರು ಅಲ್ಲಿ ಸ್ವಲ್ಪ ಹೊತ್ತು ನಿಂತು ಹೋಗ್ತಾರೆ. ಮುಂದೆ ನಡೆಯುವ ಘಟನೆಗಳ ಬಗ್ಗೆ ಪ್ರಾಣಿಗಳಿಗೆ ಮೊದಲೇ ಸೂಚನೆ ಸಿಕ್ಕಿರುತ್ತದೆ. ಆಗಬಹುದಾದ ಅನಾಹುತಗಳ ಬಗ್ಗೆ ಅವು ಮುನ್ಸೂಚನೆ ನೀಡುತ್ತವೆ ಎಂದು ನಂಬಲಾಗಿದೆ. ರಾಹು ಗ್ರಹದ ವಾಹನ ಬೆಕ್ಕು. ಜಾತಕದಲ್ಲಿ ರಾಹು ಬಂದು ಕುಳಿತಾಗ ಅಪಘಾತ, ಪೆಟ್ಟಾಗುವ ಸಾಧ್ಯತೆ ಹೆಚ್ಚಿರುತ್ತದೆ. ಬೆಕ್ಕು ಅಡ್ಡ ಹೋಗಿ ಈ ಬಗ್ಗೆ ಮುನ್ಸೂಚನೆ…
ಈಗ 3ಜಿ ಫೋನ್ ಇರುವವರು ಈ ಕೆಳಗೆ ನೀಡಿದ ಟ್ರಿಕ್ಸ್ ಬಳಿಸಿ ಜಿಯೋ ಸಿಮ್ ನಿಮ್ಮ ಫೋನ್’ನಲ್ಲಿ ಆಕ್ಟಿವೇಟ್ ಮಾಡಿಕೊಳ್ಳಬಹುದು.