ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಸ್ತು ಪ್ರಕಾರ ಮನೆ ಕಟ್ಟಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ.. ಆದರೆ ಯಾವುದೋ ಕಾರಣದಿಂದ ಸಾಧ್ಯವಾಗಿರುವುದಿಲ್ಲ.. ಅಷ್ಟು ತಲೆ ಕೆಡಿಸಿಕೊಳ್ಳುವ ಅವಷ್ಯಕತೆ ಇಲ್ಲ.. ಇಲ್ಲಿ ನೋಡಿ ನಿಮಗಾಗಿ ಸಿಂಪಲ್ ವಾಸ್ತು.

ಮನೆಯು ಯಾವ ದಿಕ್ಕಿಗೆ ಮುಖಮಾಡಿದೆಯೋ ಅದೇ ದಿಕ್ಕಿಗೆ ಮುಖ್ಯದ್ವಾರ ನಿರ್ಮಿಸುವುದು ಒಳ್ಳೆಯದು.ಬಾಗಿಲಿನ ಮುಂಭಾಗದಲ್ಲಿ ಜಗಲಿ ಇದ್ದರೆ ಅತ್ಯುತ್ತಮ.ದಕ್ಷಿಣಾಭಿಮುಖವಾಗಿರುವ ಮನೆಗೆ ಮಾತ್ರ ಮುಖ್ಯದ್ವಾರವು ದಕ್ಷಿಣ ಭಾಗಕ್ಕಿರಬಾರದು.ಪೂರ್ವ ಅಥವಾ ಪಶ್ಚಿಮ ಭಾಗಕ್ಕೆ ಅಭಿಮುಖವಾಗಿ ಮುಖ್ಯದ್ವಾರ ನಿರ್ಮಿಸಬಹುದು.

ಮನೆ ಕಟ್ಟುವಾಗ ಯಾವ ಯಾವ ಮೂಲೆಯಲ್ಲಿ ಯಾವ ಯಾವ ಕೋಣೆ ಇಡಬೇಕೆಂದು ಅರಿತರೆ ಸಾಕು.. ಅದಕ್ಕಿಂತ ಇನ್ನೇನು ಬೇಕಿಲ್ಲ.. ಸಾವಿರಾರು ರೂಪಾಯಿ ಖರ್ಚು ಮಾಡಬೇಕಿಲ್ಲ.. ನಿಮಗಾಗಿ ಯಾವ ದಿಕ್ಕಿನಲ್ಲಿ ಏನಿರಬೇಕೆಂದು ಮಾಹಿತಿ ಇಲ್ಲಿದೆ ನೋಡಿ.. ಶೇರ್ ಮಾಡಿ ಸ್ನೇಹಿತರಿಗೂ ಉಪಯೋಗವಾಗಬಹುದು..
ಮೊದಲನೆಯದಾಗಿ ಮನೆಯ ಬಾಗಿಲು:-

ಮನೆಯ ಮುಖ್ಯ ದ್ವಾರ ಯಾವಾಗಲೂ ಪೂರ್ವ ದಿಕ್ಕು ಅಥವ ಉತ್ತರ ದಿಕ್ಕಿನಲ್ಲಿ ಇರಬೇಕು. ಮನೆಯ ಮುಂಬಾಗಿಲಿನಲ್ಲಿ ಸದಾ ಗಾಳಿ, ಬೆಳಕು ಬರುವಂತಿರಬೇಕು.
ಮಾಸ್ಟರ್ ಬೆಡ್ ರೂಮ್:-

ಮಾಸ್ಟರ್ ಬೆಡ್ ರೂಮ್ ಯಾವಾಗಲೂ ಕುಬೇರನ (ನೈರುತ್ಯ) ದಿಕ್ಕಿನಲ್ಲಿರಬೇಕು ಅಂದರೆ ದಕ್ಷಿಣ ಮತ್ತು ಪಶ್ಚಿಮ ದಿಕ್ಕಿನ ಮಧ್ಯ ಬರುವ ಮೂಲೆ .
ನೀರಿನ ಸಂಪ್:-
ನೀರಿನ ಸಂಪ್ ಯಾವಗಲೂ ಈಶಾನ್ಯ ದಿಕ್ಕಿನಲ್ಲಿರಬೇಕು.ಅಂದರೆ ಪೂರ್ವ ಮತ್ತು ಉತ್ತರ ದಿಕ್ಕಿನ ಮಧ್ಯ ಬರುವ ಮೂಲೆ.

ದೇವರ ಮನೆ:-
ದೇವರ ಮನೆಯ ಬಾಗಿಲು ಪೂರ್ವಕ್ಕೆ ಅಥವಾ ಉತ್ತರಕ್ಕೆ ಇರಬೇಕು.

ಅಡುಗೆ ಮನೆ..
ಅಡುಗೆ ಮನೆ ಯಾವಾಗಲೂ ಆಗ್ನೇಯ ದಿಕ್ಕಿನಲ್ಲಿ ಅಂದರೆ ಪೂರ್ವ ಮತ್ತು ದಕ್ಷಿಣ ದಿಕ್ಕಿನ ಮಧ್ಯ ಬರುವ ಮೂಲೆ ಯಲ್ಲಿ ಇರಬೇಕು.

ನೀರಿನ ಟ್ಯಾಂಕ್:-
ಟ್ಯಾಂಕ್ ಯಾವಾಗಲೂ ಮನೆಯ ಮೇಲಿನ ನೈರುತ್ಯ ದಿಕ್ಕು ಅಂದರೆ ದಕ್ಷಿಣ ಮತ್ತು ಪಶ್ಚಿಮ ದಿಕ್ಕಿನಲ್ಲಿ ಬರುವ ಮೂಲೆಯಲ್ಲಿ ಇಡಬೇಕು.

ಬಾತ್ ರೂಮ್:-

ಬಾತ್ ರೂಮ್ ಯಾವಗಲೂ ವಾಯುವ್ಯ ದಿಕ್ಕು ಅಂದರೆ ಪಶ್ಚಿಮ ಮತ್ತು ಉತ್ತರ ದಿಕ್ಕಿನ ಮಧ್ಯ ಬರುವ ಮೂಲೆಯಲ್ಲಿರಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈ ನವಿರೇಳಿಸುವ ಅತ್ಯದ್ಭುತ ಆಲ್ಬಂ ಒಂದನ್ನು ರೋರಿಂಗ್ ಸ್ಟಾರ್ ಶ್ರೀ ಮುರುಳಿ ರವರು ಬಿಡುಗಡೆ ಮಾಡಿದ್ದಾರೆ.. ಅದೇ “ತಾಯಿ ಕನ್ನಡ”.. ಹೆಣ್ಣನ್ನು ಪ್ರಧಾನವಾಗಿಟ್ಟುಕೊಂಡು ಮಾಡಿರುವ ಈ ಕನ್ನಡದ ಆಲ್ಬಂಗೆ ಬಿಡುಗಡೆಯಾದ ಕೆಲವೇ ಘಂಟೆಗಳಲ್ಲಿ ಎಲ್ಲಾ ಕಡೆಯಿಂದ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ..
ಓದು ಮುಗಿಸಿದ ನಂತರ ಉದ್ಯೋಗ ಹುಡುಕುವುದು, ಒಂದು ಜಾಬ್ನಲ್ಲಿ ಇದ್ದು ಮೊತ್ತೊಂದು ಉದ್ಯೋಗ ಸರ್ಚ್ ಮಾಡುವುದು ಹಲವರಿಗೆ ತುಂಬಾ ಕಷ್ಟದ ಕೆಲಸ.ಇದನ್ನು ಸರಳಗೊಳಿಸುವುದು, ಎಲ್ಲರೂ ಬೆಳೆಸಿಕೊಂಡ ವೃತ್ತಿಪರ ಸಂಪರ್ಕಗಳು ಮಾತ್ರ ಎಂಬುದನ್ನು ಮರೆಯುವ ಹಾಗಿಲ್ಲ. ಉತ್ತಮ ಸಂವಹನ ಬೆಳವಣಿಗೆಗಾಗಿ ಇರುವ ಹಲವು ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕು. ಖಾಸಗಿ ಕ್ಷೇತ್ರಗಳಲ್ಲಿ ಆಗಲಿ, ಸರ್ಕಾರಿ ಇಲಾಖೆಗಳ ಖಾಯಂ ಮತ್ತು ಗುತ್ತಿಗೆ ಆಧಾರದ ಕೆಲಸಗಳೇ ಆಗಲಿ, ಯಾವುದೇ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ವೃತ್ತಿ ಪರ ಸಂಪರ್ಕಗಳು ಮತ್ತು ಅವರೊಂದಿಗಿನ ಉತ್ತಮ ಸಂವಹನ ಮಾತ್ರ…
ಇಂದು ಗುರುವಾರ, 15/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಭಾರತ್ ನೆಟ್ ಯೋಜನೆಯ ಎರಡನೇ ಹಾಗೂ ಅಂತಿಮ ಹಂತವನ್ನು ಇಂದು ದೂರಸಂಪರ್ಕ ಇಲಾಖೆ ಸಚಿವ ಮನೋಜ್ ಸಿನ್ಹಾ, ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ರವಿ ಶಂಕರ್ ಪ್ರಸಾದ್ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಸಚಿವ ರವಿಶಂಕರ್ ಪ್ರಸಾದ್ ಉದ್ಘಾಟಿಸಲಿದ್ದಾರೆ.
ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ. ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ…
57 ವರ್ಷದ ಪುರುಷೋತ್ತಮ್ ಎಂಬಾತ 8 ಮದುವೆಯಾಗಿ ಮೋಸ ಮಾಡಿ ಕೋಟಿ ಕೋಟಿ ಹಣ ಪಂಗನಾಮ ಹಾಕಿದ್ದಾನೆ. ಈತನ ನಾಲ್ಕನೆ ಪತ್ನಿ ಉಪನ್ಯಾಸಕಿಯಾಗಿದ್ದು, ಚೆನ್ನೈನ ಕಾಲೇಜೊಂದರಲ್ಲಿ ಪ್ರಾಧ್ಯಾಪಕಿಯಾಗಿರುವ ಇಂದಿರಾ ಗಾಂಧಿ ಎಂಬವರು ಈ ಕುರಿತು ದೂರು ನೀಡಿದ ಬಳಿಕ ಉದ್ಯಮಿಯ ನಿಜ ಬಣ್ಣ ಈಗ ಬೆಳಕಿಗೆ ಬಂದಿದೆ ಚೆನ್ನೈನಲ್ಲಿ ಪೊಲೀಸ್ ಕಂಪ್ಲೆಂಟ್ ನೀಡಿದ ಮೇಲೆ ಪುರುಷೋತ್ತಮ ಬಂಡವಾಳ ಬಯಲಾಗಿದೆ.