News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ, ಉಪಯುಕ್ತ ಮಾಹಿತಿ

ಮನೆ ಮುಂದೆ ಬೆಳೆಯೋ “ಪುದಿನ ಸೊಪ್ಪಿನ” ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ.!ಶೇರ್ ಮಾಡಿ…

4741

ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು”  ಅಡಿಗೆ ಮನೇಲಿ  ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ  ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ ಈ ಸೊಪ್ಪಲ್ಲಿ ಪ್ರೋಟೀನ್, ಐರನ್, ಕ್ಯಾಲ್ಷಿಯಂ, ಪೊಟ್ಯಾಷಿಯಂ, ಫಾಸ್ಫರಸ್,ಮಗ್ನೀಷಿಯಂ ಅಲ್ಲದೇ ವಿಟಮಿನ್ A ಹಾಗು C ಇರೋದ್ರೀಂದ ಆರೋಗ್ಯಕ್ಕೆ ಬಹಳ ಒಳ್ಳೇದು.

ಪುದಿನ ಮಾರಕ ಕಾಯಿಲೆಯಾದ  ಕ್ಯಾನ್ಸರ್ ಸೇರಿದಂತೆ  ತುಂಬಾ ಕಾಯಿಲೆಗಳಿಗೆ ಒಳ್ಳೆಯದು:- 

ಆಹಾರ ಜೀರ್ಣ ಆಗೋಕೆ, ವಾಂತಿ ತಡಿಯಕ್ಕೆ, ಕ್ಯಾನ್ಸರ್ ಬರದೇ ಇರೋ ಹಾಗೆ ಕಾಪಾಡೋಕೆ, ಅಸ್ತಮಾ, ನೆಗಡಿ, ತಲೆನೋವು, ಕೆಮ್ಮು ಮತ್ತೆ ಬೇಧಿ ಇದೆಲ್ಲಕ್ಕೂ ರಾಮ ಬಾಣ. ಕಟ್ಟಿದ ಮೂಗಿಗೆ, ಗಂಟಲು ಅಥವಾ ಶ್ವಾಸಾಕೋಶದ ತೊಂದರೆಗೆ ಮತ್ತು ಅಲರ್ಜಿ ಆಗದ ಹಾಗೆ ನೋಡಿಕೊಳ್ಳುತ್ತೆ. ಇನ್ನು ಗರ್ಭಿಣಿಯರಲ್ಲಿ ಬೆಳಗಿನ ಹೊತ್ತು ವಾಂತಿ ಆಗದ ಹಾಗೆ ನೋಡಿಕೊಳ್ಳುತ್ತೆ. ಅಲ್ಸರ್ ನಿವಾರಿಸಿ ಲಿವರ್ ನ ಆರೋಗ್ಯ ಕಾಪಾಡುತ್ತೆ.

ನಮ್ಮ ಚರ್ಮದ ಮೇಲೆ ಪುದಿನ ಮೋಡಿ :-

ಚರ್ಮದ ಮೇಲೆ ಹಚ್ಚೋಕೆ ಹಸಿದು, ಒಣಗಿದ್ದು, ರುಬ್ಬಿದ್ದು ಅಥವಾ ಎಣ್ಣೆ ರೂಪದಲ್ಲಿ ಬಳಸಿ ಚರ್ಮದ ಕಾಂತಿ ಹೆಚ್ಚಿಸ ಬಹುದು. ಚರ್ಮದ ಸುಕ್ಕು, ಕಪ್ಪು ಕಲೆ, ಕಣ್ಣಿನ ಸುತ್ತ ಕಪ್ಪು ಬಣ್ಣ , ಮೊಡವೆ ಎಲ್ಲಕ್ಕೂ ಬಳಸಬಹುದು. ಹಾಗಾಗೀನೆ ಕ್ಲೆನ್ಸಿಂಗ್ ಲೋಷನ್ಗಳಲ್ಲಿ ಇದನ್ನ ಬಳಸ್ತಾರೆ. ಇದರಿಂದ ಹಲ್ಲುಜ್ಜಿದರೆ ಹಲ್ಲು ಬಿಳಿಯೂ ಆಗುತ್ತೆ, ಬಾಯ್ವಾಸನೆನೂ ದೂರ ಆಗುತ್ತೆ. ಹಲ್ಲು ಹಾಳಾಗದ ಹಾಗೆ ನೋಡಿಕೊಂಡು, ನಾಲಿಗೇನ ಸ್ವಚ್ಚಗೊಳಿಸುತ್ತೆ. ಬಾಯಲ್ಲಿ ಬ್ಯಾಕ್ಟೀರಿಯಾ ಬೆಳೆಯದ ಹಾಗೆ ನೋಡಿಕೊಳ್ಳುತ್ತೆ. ಅದಕ್ಕೇ ಟೂತ್ ಪೇಸ್ಟ್, ಚ್ಯುಯಿಂಗ್ ಗಮ್ ಗಳಲ್ಲಿ ಇದನ್ನ ಬಳಸ್ತಾರೆ.

ಅಡಿಗೆ ಉಪಯೋಗದಲ್ಲಿ :-

ಇದರಲ್ಲಿ ಪುದೀನ ಚಟ್ನಿ, ಪುದೀನ ಮೊಸರು ಬಜ್ಜಿ, ಪುದೀನ ರೈಸ್, ಜಲ್ ಜೀರಾ, ಪುದೀನ ಮಜ್ಜಿಗೆ ಮತ್ತಿನ್ನೂ ಏನೇನೋ ರುಚಿರುಚಿಯಾಗಿ ಮಾಡ್ಕೊಂಡು ತಿನ್ಬೋದು.

ನಮಗೆ ಗೊತ್ತಿಲ್ಲದ ಇನ್ನೂ ಕೆಲುವು ಉಪಯೋಗಗಳು ಎಲ್ಲಿವೆ ನೋಡಿ !

*ಶೀತ ಆಗಿ ಗಂಟಲು ನೋವು ಬಂದಿದ್ದರೆ, ಅದಕ್ಕೆ ಪುದೀನ ರಸದ ಜೊತೆ ಉಪ್ಪು ಬೆರೆಸಿ ಗಾರ್ಗಲ್ ಮಾಡಿ.

*ದಿನಕ್ಕೆ ಎರಡರಿಂದ ಮೂರು ಸರ್ತಿ ಪುದೀನ ಟೀ ಕುಡಿದರೆ ಅಜೀರ್ಣ ಮತ್ತು ಶೀತ ಕಡಿಮೆ ಆಗುತ್ತೆ. 

*ಪುದೀನ ಜ್ಯೂಸ್ ಜೊತೆ ಅಷ್ಟೇಪ್ರಮಾಣ ಜೇನು ಹಾಕಿ ಕುಡಿಯೋದ್ರಿಂದ ಅಸಿಡಿಟಿ ಹಾಗು ವಾಂತಿ ಗುಣ ಆಗುತ್ತೆ.

*ಊಟಕ್ಕೆಮುಂಚೆ ಮತ್ತು ಊಟ ಆದ್ಮೇಲೆ ಪುದೀನ ಎಲೆ ತಿನ್ನೋದ್ರಿಂದ ಬಾಯಿ ವಾಸನೆ ಬರಲ್ಲ.

*ಪುದೀನ ಪೇಸ್ಟ್ ಗೆ ಅರಿಶಿಣ ಹಾಕಿ ಮುಖಕ್ಕೆ ಹಚ್ಚೋದ್ರಿಂದಮೊಡವೆ ಕಡಿಮೆ ಆಗುತ್ತೆ.

*ಪುದೀನ ಜ್ಯೂಸ್ ಗೆ ಅರ್ಧ ಚಮಚ ಶುಂಠಿ, ಸ್ವಲ್ಪ ನಿಂಬೆರಸ ಮತ್ತುಜೇನು ಸೇರಿಸಿ 3 ದಿನ ಕುಡಿದರೆ, ವಾಂತಿ ಪೂರ್ತಿ ವಾಸಿ ಆಗುತ್ತೆ.

ನೋಡಿದರಲ್ಲ  ಮನೆ ಮುಂದೆ ಸಿಗೋ ಪುದೀನಾ ಸೊಪ್ಪಿಂದ ಎಷ್ಟೆಲ್ಲಾ ಉಪಯೋಗ ಇದೆ ಅಂತಾ?  ನೀವಿದನ್ನ ಹೆಂಗೆ ಉಪಯೋಗಿಸ್ತೀರ ಅಂತ ಯೋಚ್ನೆ ಮಾಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ,ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(10 ಡಿಸೆಂಬರ್, 2018) ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ಕೆಲವರಿಗೆ ಕುಟುಂಬದಲ್ಲಿಒಂದು ಹೊಸ ಆಗಮನ ಸಂಭ್ರಮಾಚರಣೆ…

  • ದೇವರು

    ಮನುಷ್ಯ ಮಾಡಿದ ತಪ್ಪಿಗೆ ದೇವರ ಮುಖಕ್ಕೂ ಬಿತ್ತು ಮಾಸ್ಕ್ …!

    ಪರಿಸರದ ಎದುರು ಯಾರೂ ದೊಡ್ಡವರಲ್ಲ. ಈ ಮಾತು ಮನುಷ್ಯರಿಗಲ್ಲ ದೇವರಿಗೂ ಅನ್ವಯಿಸುತ್ತೆ. ವಾಯು ಮಾಲಿನ್ಯಕ್ಕೆ ಜನರು ಬೆಚ್ಚಿ ಬೀಳುತ್ತಿದ್ದಾರೆ. ಮನೆಯಿಂದ ಹೊರ ಬರುವುದಕ್ಕೂ ಮೊದಲು ಮುಖಕ್ಕೆ ಮಾಸ್ಕ್ಹಾಕಿಕೊಳ್ಳುವುದು ಸರ್ವೇ ಸಾಮಾನ್ಯ ಆಗಿಬಿಟ್ಟಿದೆ. ಉತ್ತರ ಭಾರತದಲ್ಲಂತೂ ಇದೊಂದು ಸಂಪ್ರದಾಯದಂತೆ ಆಗಿ ಬಿಟ್ಟಿದೆ. ಉತ್ತರ ಪ್ರದೇಶದಲ್ಲಿ ದೇವರಿಗೂ ಪರಿಸರ ಮಾಲಿನ್ಯದ ಪ್ರಭಾವ ತಟ್ಟಿದೆ. ಇಂಥದೊಂದು ಅನುಮಾನ ಹುಟ್ಟಿಕೊಳ್ಳಲು ಕಾರಣವಾಗಿದ್ದೇ ವಾರಣಾಸಿಯಲ್ಲಿ ನಡೆದಿರುವ ಈ ಘಟನೆ. ನವದೆಹಲಿಯಲ್ಲಿ ಪರಿಸರ ಹದಗೆಟ್ಟು ಹೋಗಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ದೆಹಲಿಯಲ್ಲಿ ಜನರು ಮುಖಕ್ಕೆ…

  • ಜ್ಯೋತಿಷ್ಯ

    ವೀಳ್ಯದೆಲೆಯನ್ನು ಎಲ್ಲರ ಕಣ್ಣು ತಪ್ಪಿಸಿ ಗುಪ್ತವಾಗಿ ನಿಮ್ಮ ಕಬೋರ್ಡ್ ನಲ್ಲಿ ಇಟ್ಟರೆ ಏನಾಗುತ್ತೆ ಗೊತ್ತಾ?

    ಪ್ರತಿಯೊಬ್ಬರೂ ಒಂದಿಷ್ಟು ಕನಸುಗಳನ್ನು ಕಾಣ್ತಾರೆ. ಕನಸನ್ನು ನನಸು ಮಾಡಲು ಸಾಕಷ್ಟು ಪ್ರಯತ್ನಗಳನ್ನು ನಡೆಸ್ತಾರೆ. ಕಂಡ ಕನಸೆಲ್ಲ ಈಡೇರಲು ಸಾಧ್ಯವಿಲ್ಲ. ಅದಕ್ಕೆ ಅಗತ್ಯವಿರುವ ಹಣ ನಮ್ಮ ಬಳಿಯಿರುವುದಿಲ್ಲ. ಜ್ಯೋತಿಷ್ಯ ಶಾಸ್ತ್ರದಲ್ಲಿ ಆರ್ಥಿಕ ವೃದ್ಧಿ ಮಾಡಿಕೊಂಡು ಕನಸುಗಳನ್ನು ಈಡೇರಿಸಿಕೊಳ್ಳುವುದು ಹೇಗೆ ಎಂಬುದನ್ನು ಹೇಳಲಾಗಿದೆ. ಶಾಸ್ತ್ರದ ಪ್ರಕಾರ, ಒಂದು ಅಶ್ವತ್ಥ ಎಲೆಯನ್ನು ತೆಗೆದುಕೊಂಡು ಅದ್ರ ಮೇಲೆ ‘ಓಂ’ ಎಂದು ಬರೆಯಿರಿ. ಎಲೆಗೆ ಮೊದಲು ದೇಸಿ ತುಪ್ಪ ಹಾಗೂ ಅರಿಶಿನ ಹಾಕಿ. ಅದ್ರ ಮೇಲೆ ‘ಓಂ’ ಎಂದು ಬರೆಯಬೇಕು. ಇದನ್ನು ಹಣವಿಡುವ ಕಪಾಟಿನಲ್ಲಿಟ್ಟು,…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

    ಸೋಮವಾರ, 26/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆಚ್ಚಿನ ಆದಾಯ ಬರಲಿದೆ. ಶುಭಮಂಗಲ ಕಾರ್ಯಗಳು ನಡೆದಾವು. ವಾಹನ ಮಾರಾಟದಿಂದ ಲಾಭ. ದೇಹಾರೋಗ್ಯದಲ್ಲಿ ಸಮಸ್ಯೆ ಇದ್ದು ಆರೋಗ್ಯದ ಭಾಗ್ಯ ಕಾಳಜಿ ಇರಲಿ. ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ವೃಷಭ:- ಆರ್ಥಿಕ ಸ್ಥಿತಿಯಲ್ಲಿ ಸಮತೋಲನ.ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸಕಾಲ. ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ. ಬಂಧುಗಳ ಸಹಕಾರ ದೊರೆಯಲಿದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ಹಣಕಾಸಿನ ಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ದೇಹಾರೋಗ್ಯ ಸುಧಾರಿಸಲಿದ್ದು ಕಾಳಜಿ ಇರಲಿ. ಮಿಥುನ:–…

  • ಉಪಯುಕ್ತ ಮಾಹಿತಿ

    ಸಿಇಟಿ ಫಲಿತಾಂಶ ಪ್ರಕಟಣೆ: ಇಂಜಿನಿಯರಿಂಗ್‌ನಲ್ಲಿ ಜಫಿನ್ ಬಿಜು ರಾಜ್ಯಕ್ಕೆ ಪ್ರಥಮ ಸ್ತಾನ…!

    ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಪ್ರಸಕ್ತ ಸಾಲಿನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ನಗರದಲ್ಲಿಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಈ ಬಾರಿ 1.90 ಲಕ್ಷಕ್ಕೂ ಅಧಿಕ ಮಂದಿ ಪರೀಕ್ಷೆಗೆ ಹೆಸರು ನೋಂದಣಿ ಮಾಡಿಕೊಂಡಿದ್ದು, ಶೇ 92ರಷ್ಟು ಮಂದಿ ಪರೀಕ್ಷೆ ಬರೆದಿದ್ದರು. ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು (ಪ್ರಥಮ) ಪಡೆದಿದ್ದಾರೆ. ಇವರು ಬೆಂಗಳೂರಿನ ಚೈತನ್ಯ ಟೆಕ್ನೋ…

  • ಸಿನಿಮಾ

    ಮಗನ ಫೋಟೋ ಹಾಕಿ ನಟ ಜಗ್ಗೇಶ್ ರವರನ್ನು ಟ್ರೊಲ್ ಮಾಡಿದ ರಮ್ಯಾ ಬೆಂಬಲಿಗರು..ಇದಕ್ಕೆ ಜಗ್ಗೇಶ್ ಕೊಟ್ಟ ಪ್ರತಿಕ್ರಿಯೆ ಏನು ಗೊತ್ತಾ..?

    ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ ಗೆ ಹೋಲಿಸಿದ್ದ ರಮ್ಯಾರನ್ನು ಹಾಸ್ಯ ನಟ ಬುಲೆಟ್ ಪ್ರಕಾಶ್ ತರಾಟೆಗೆ ತೆಗೆದುಕೊಂಡಿದ್ದರು. ಬುಲೆಟ್ ಪ್ರಕಾಶ್ ಅವರಿಗೆ ನವರಸನಾಯಕ ಜಗ್ಗೇಶ್ ಸಾಥ್ ಕೊಟ್ಟು ಟ್ವೀಟ್ ಮಾಡಿದ್ದರು. ಈಗ ಜಗ್ಗೇಶ್ ಟ್ವೀಟ್ ಮಾಡಿದ್ದಕ್ಕೆ ಅವರ ಕುಟುಂಬದ ವಿಚಾರವನ್ನು ಎಳೆದು ರಮ್ಯಾ ಬೆಂಬಲಿಗರು ಟ್ರೋಲ್ ಮಾಡುತ್ತಿದ್ದಾರೆ. ರಮ್ಯಾ ಬಗ್ಗೆ ಈ ರೀತಿಯ ಟೀಕೆಗೆ ಮಾಡಿದಕ್ಕೆ ಅವರ ಬೆಂಬಲಿಗರು ಜಗ್ಗೇಶ್ ಅವರ ವಿದೇಶಿ ಸೊಸೆಯ ಬಗ್ಗೆ ಪ್ರಶ್ನಿಸಿದ್ದಾರೆ. ವಿದೇಶಿ ಯುವತಿಯನ್ನು ಮದುವೆಯಾಗಿರುವ ಜಗ್ಗೇಶ್ ಮಗನ ಫೋಟೋ…