ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು” ಅಡಿಗೆ ಮನೇಲಿ ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ ಈ ಸೊಪ್ಪಲ್ಲಿ ಪ್ರೋಟೀನ್, ಐರನ್, ಕ್ಯಾಲ್ಷಿಯಂ, ಪೊಟ್ಯಾಷಿಯಂ, ಫಾಸ್ಫರಸ್,ಮಗ್ನೀಷಿಯಂ ಅಲ್ಲದೇ ವಿಟಮಿನ್ A ಹಾಗು C ಇರೋದ್ರೀಂದ ಆರೋಗ್ಯಕ್ಕೆ ಬಹಳ ಒಳ್ಳೇದು.
ಆಹಾರ ಜೀರ್ಣ ಆಗೋಕೆ, ವಾಂತಿ ತಡಿಯಕ್ಕೆ, ಕ್ಯಾನ್ಸರ್ ಬರದೇ ಇರೋ ಹಾಗೆ ಕಾಪಾಡೋಕೆ, ಅಸ್ತಮಾ, ನೆಗಡಿ, ತಲೆನೋವು, ಕೆಮ್ಮು ಮತ್ತೆ ಬೇಧಿ ಇದೆಲ್ಲಕ್ಕೂ ರಾಮ ಬಾಣ. ಕಟ್ಟಿದ ಮೂಗಿಗೆ, ಗಂಟಲು ಅಥವಾ ಶ್ವಾಸಾಕೋಶದ ತೊಂದರೆಗೆ ಮತ್ತು ಅಲರ್ಜಿ ಆಗದ ಹಾಗೆ ನೋಡಿಕೊಳ್ಳುತ್ತೆ. ಇನ್ನು ಗರ್ಭಿಣಿಯರಲ್ಲಿ ಬೆಳಗಿನ ಹೊತ್ತು ವಾಂತಿ ಆಗದ ಹಾಗೆ ನೋಡಿಕೊಳ್ಳುತ್ತೆ. ಅಲ್ಸರ್ ನಿವಾರಿಸಿ ಲಿವರ್ ನ ಆರೋಗ್ಯ ಕಾಪಾಡುತ್ತೆ.
ಚರ್ಮದ ಮೇಲೆ ಹಚ್ಚೋಕೆ ಹಸಿದು, ಒಣಗಿದ್ದು, ರುಬ್ಬಿದ್ದು ಅಥವಾ ಎಣ್ಣೆ ರೂಪದಲ್ಲಿ ಬಳಸಿ ಚರ್ಮದ ಕಾಂತಿ ಹೆಚ್ಚಿಸ ಬಹುದು. ಚರ್ಮದ ಸುಕ್ಕು, ಕಪ್ಪು ಕಲೆ, ಕಣ್ಣಿನ ಸುತ್ತ ಕಪ್ಪು ಬಣ್ಣ , ಮೊಡವೆ ಎಲ್ಲಕ್ಕೂ ಬಳಸಬಹುದು. ಹಾಗಾಗೀನೆ ಕ್ಲೆನ್ಸಿಂಗ್ ಲೋಷನ್ಗಳಲ್ಲಿ ಇದನ್ನ ಬಳಸ್ತಾರೆ. ಇದರಿಂದ ಹಲ್ಲುಜ್ಜಿದರೆ ಹಲ್ಲು ಬಿಳಿಯೂ ಆಗುತ್ತೆ, ಬಾಯ್ವಾಸನೆನೂ ದೂರ ಆಗುತ್ತೆ. ಹಲ್ಲು ಹಾಳಾಗದ ಹಾಗೆ ನೋಡಿಕೊಂಡು, ನಾಲಿಗೇನ ಸ್ವಚ್ಚಗೊಳಿಸುತ್ತೆ. ಬಾಯಲ್ಲಿ ಬ್ಯಾಕ್ಟೀರಿಯಾ ಬೆಳೆಯದ ಹಾಗೆ ನೋಡಿಕೊಳ್ಳುತ್ತೆ. ಅದಕ್ಕೇ ಟೂತ್ ಪೇಸ್ಟ್, ಚ್ಯುಯಿಂಗ್ ಗಮ್ ಗಳಲ್ಲಿ ಇದನ್ನ ಬಳಸ್ತಾರೆ.
ಇದರಲ್ಲಿ ಪುದೀನ ಚಟ್ನಿ, ಪುದೀನ ಮೊಸರು ಬಜ್ಜಿ, ಪುದೀನ ರೈಸ್, ಜಲ್ ಜೀರಾ, ಪುದೀನ ಮಜ್ಜಿಗೆ ಮತ್ತಿನ್ನೂ ಏನೇನೋ ರುಚಿರುಚಿಯಾಗಿ ಮಾಡ್ಕೊಂಡು ತಿನ್ಬೋದು.
ನಮಗೆ ಗೊತ್ತಿಲ್ಲದ ಇನ್ನೂ ಕೆಲುವು ಉಪಯೋಗಗಳು ಎಲ್ಲಿವೆ ನೋಡಿ !
*ಶೀತ ಆಗಿ ಗಂಟಲು ನೋವು ಬಂದಿದ್ದರೆ, ಅದಕ್ಕೆ ಪುದೀನ ರಸದ ಜೊತೆ ಉಪ್ಪು ಬೆರೆಸಿ ಗಾರ್ಗಲ್ ಮಾಡಿ.
*ದಿನಕ್ಕೆ ಎರಡರಿಂದ ಮೂರು ಸರ್ತಿ ಪುದೀನ ಟೀ ಕುಡಿದರೆ ಅಜೀರ್ಣ ಮತ್ತು ಶೀತ ಕಡಿಮೆ ಆಗುತ್ತೆ.
*ಪುದೀನ ಜ್ಯೂಸ್ ಜೊತೆ ಅಷ್ಟೇಪ್ರಮಾಣ ಜೇನು ಹಾಕಿ ಕುಡಿಯೋದ್ರಿಂದ ಅಸಿಡಿಟಿ ಹಾಗು ವಾಂತಿ ಗುಣ ಆಗುತ್ತೆ.
*ಊಟಕ್ಕೆಮುಂಚೆ ಮತ್ತು ಊಟ ಆದ್ಮೇಲೆ ಪುದೀನ ಎಲೆ ತಿನ್ನೋದ್ರಿಂದ ಬಾಯಿ ವಾಸನೆ ಬರಲ್ಲ.
*ಪುದೀನ ಪೇಸ್ಟ್ ಗೆ ಅರಿಶಿಣ ಹಾಕಿ ಮುಖಕ್ಕೆ ಹಚ್ಚೋದ್ರಿಂದಮೊಡವೆ ಕಡಿಮೆ ಆಗುತ್ತೆ.
*ಪುದೀನ ಜ್ಯೂಸ್ ಗೆ ಅರ್ಧ ಚಮಚ ಶುಂಠಿ, ಸ್ವಲ್ಪ ನಿಂಬೆರಸ ಮತ್ತುಜೇನು ಸೇರಿಸಿ 3 ದಿನ ಕುಡಿದರೆ, ವಾಂತಿ ಪೂರ್ತಿ ವಾಸಿ ಆಗುತ್ತೆ.
ನೋಡಿದರಲ್ಲ ಮನೆ ಮುಂದೆ ಸಿಗೋ ಪುದೀನಾ ಸೊಪ್ಪಿಂದ ಎಷ್ಟೆಲ್ಲಾ ಉಪಯೋಗ ಇದೆ ಅಂತಾ? ನೀವಿದನ್ನ ಹೆಂಗೆ ಉಪಯೋಗಿಸ್ತೀರ ಅಂತ ಯೋಚ್ನೆ ಮಾಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಟಾರ್ ನಟರಿಬ್ಬರ ಅಭಿಮಾನಿಗಳಿಗೆ ಥ್ರಿಲ್ ನೀಡಲಿದೆ ಈ ಸುದ್ದಿ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಒಂದೇ ಚಿತ್ರದಲ್ಲಿ ಅಭಿನಯಿಸುವುದಾಗಿ ಹೇಳಿದ್ದಾರೆ. ಈ ಮೂಲಕ ಇಬ್ಬರೂ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗತೊಡಗಿದೆ. ‘ನಟಸಾರ್ವಭೌಮ’ ಯಶಸ್ಸಿನ ಹಿನ್ನೆಲೆಯಲ್ಲಿ ಇಂದು ಫೇಸ್ ಬುಕ್ ಲೈವ್ ಗೆ ಬಂದಿದ್ದರು. ಅಪ್ಪು ಫೇಸ್ಬುಕ್ ಲೈವ್ಗೆ ಬಂದಿದ್ದ ವೇಳೆ ಸ್ಟಾರ್ ನಟರುಗಳ ಅಭಿಮಾನಿಗಳು ಮಲ್ಟಿಸ್ಟಾರ್ ಸಿನಿಮಾ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಆಗ ಪುನೀತ್ ರಾಜ್ಕುಮಾರ್ ಅವರು ಒಂದು ಒಳ್ಳೆಯ ಕಥೆ…
ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಟ್ರಾಫಿಕ್ ಸಮಸ್ಯೆ ಹೆಚ್ಚುತ್ತಲೇ ಇದೆ. ಈ ನಡುವೆ ಹೊಸ ಹೊಸ ಸಾರಿಗೆ ವ್ಯವಸ್ಥೆಗಳನ್ನು ಪರಿಚಯಿಸಿದ್ರು ಟ್ರಾಫಿಕ್ ಸಮಸ್ಯೆ ಮಾತ್ರ ಯಾವುದೇ ಕಾರಣಕ್ಕೂ ಕಡಿಮೆಯಾಗುತ್ತಿಲ್ಲ.
ದೇಶದ ಪ್ರಖ್ಯಾತ ಉದ್ಯಮಿಳಗ ಸಾಲಿನಲ್ಲಿ ಮೇರು ಸಾಲಿನಲ್ಲಿ ಕಾಣಸಿಕೊಳ್ಳುವ ಹೆಸರು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥರಾ ಮುಖೇಶ್ ಅಂಬಾನಿ ಅಂದ ಹಾಗೇ ದೇಅಂಬಾನಿ ಅವರು ತಮ್ಮ ಕಾರ್ ಚಾಲಕನಿಗೆ ಪ್ರತಿ ತಿಂಗಳು ಎಷ್ಟು ಸಂಬಳ ನೀಡ್ತಾರೆ ಎಂಬ ಬಗ್ಗೆ ತಿಳಿದಿದೆಯಾ?
ಹೊಳೆ ನರಸೀಪುರ ಪಟ್ಟಣದ ಪ್ರೈಂ ಕ್ಲಬ್ ಮತ್ತು ಗೆಳೆಯರ ಬಳಗ ಈ ಶ್ಲಾಘನೀಯ ಕೆಲಸವನ್ನು ಮಾಡಿದೆ. ತಮ್ಮ ತಮ್ಮ ವಾಟ್ಸಪ್ ಗ್ರೂಪ್ನ ಸ್ನೇಹಿತರೆಲ್ಲ ಒಂದಾಗಿ ನೆರೆ ಪೀಡಿತ ಪ್ರದೇಶಗಳಾದ ಹಾವೇರಿಯ ಕೂಡಲ ಗ್ರಾಮ ಮತ್ತು ಬೆಳಗಾವಿಯ ರಾಮದುರ್ಗ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸ್ಕೂಲ್ ಬ್ಯಾಗ್ಗಳನ್ನು ವಿತರಿಸಿದ್ದಾರೆ. ಎರಡು ಜಿಲ್ಲೆಗಳ ಒಟ್ಟು ಮೂರು ಸರ್ಕಾರಿ ಶಾಲೆಗಳ 350ಕ್ಕೂ ಹೆಚ್ಚು ಮಕ್ಕಳಿಗೆ ಶಾಲಾ ಬ್ಯಾಗ್ ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಿದ್ದಾರೆ. ಸ್ನೇಹಿತರೆಲ್ಲ ತಮ್ಮ ಶಕ್ತಿಯಾನುಸಾರ ಹಣ ಸಂಗ್ರಹಿಸಿ ನಂತರ ಹೋಲ್…
ಸಾಮಾನ್ಯವಾಗಿ ಸಿಹಿತಿಂಡಿಗಳ ರುಚಿಯನ್ನು ಹೆಚ್ಚಿಸಲು ಗೋಡಂಬಿಯ ಜೊತೆಗೆ ದ್ರಾಕ್ಷಿಯನ್ನು ಸೇರಿಸುತ್ತಾರೆ. ಹಲವು ಅಡುಗೆಗಳಿಗೆ ಈ ದ್ರಾಕ್ಷಿ ಗೋಡಂಬಿಗಳನ್ನು ಬಳಸುತ್ತಾರೆ. ಆದರೆ ಒಣದ್ರಾಕ್ಷಿಯ ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೂ ಹಲವು ಲಾಭಗಳಿವೆ ಏನೆಂದು ತಿಳಿಯೋಣ ಬನ್ನಿ. ಹೃದಯದ ತೊಂದರೆಗಳಿಂದ ರಕ್ಷಿಸುತ್ತದೆ : ಒಣದ್ರಾಕ್ಷಿಯಲ್ಲಿ ಉತ್ತಮ ಪ್ರಮಾಣದ ಕರಗುವ ನಾರು ಇದ್ದು ಇದರೊಂದಿಗೆ ಹಲವು ಇತರ ಪೋಷಕಾಂಶಗಳೂ ಇವೆ. ಈ ಪೋಷಕಾಂಶಗಳು ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಸಂಗ್ರಹವಾಗುವುದನ್ನು ತಡೆದು ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಲು ನೆರವಾಗುತ್ತದೆ. ತನ್ಮೂಲಕ ಹೃದಯ ಸಂಬಂಧಿ…
ದೇಶದಲ್ಲಿ ಕಳೆದ ಒಂದು ವಾರದಲ್ಲಿ ಭಾರಿ ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಅದೂ ಕರೋನ ವೈರಸ್ ಆಗಿದೆ, ಹೌದು ದೂರದ ಚೀನಾ ದೇಶದಲ್ಲಿ ಹುಟ್ಟಿ ಇಡೀ ಪ್ರಪಂಚಕ್ಕೆ ಆತಂಕವನ್ನ ಉಂಟುಮಾಡಿರುವ ಈ ಕರೋನ ಈಗ ನಮ್ಮ ದೇಶದಲ್ಲಿ ಕೂಡ ಕಾಣಿಸಿಕೊಂಡಿದ್ದು ಜನರು ಭಯಭಿತರಾಗಿದ್ದಾರೆ. ಹೌದು ದೆಹಲಿಯಲ್ಲಿ ಇಬ್ಬರಿಗೆ ಈ ಕರೋನ ವೈರಸ್ ಪತ್ತೆಯಾಗಿದ್ದು ನಿನ್ನೆ ನಮ್ಮ ಕರ್ನಾಟಕದಲ್ಲಿ ದುಬೈನಿಂದ ಬಂದ ಒಬ್ಬ ವ್ಯಕ್ತಿಗೆ ಕರೋನ ವೈರಸ್ ಇರಿವುದು ತಿಳಿದು ಬಂದಿದ್ದು ಆತನಿಗೆ ಬೆಂಗಳೂರಿನಲ್ಲಿ ಚಿಕಿತ್ಸೆಯನ್ನ ನೀಡಲಾಗುತ್ತಿದೆ. ಇನ್ನು…