News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ, ಉಪಯುಕ್ತ ಮಾಹಿತಿ

ಮನೆ ಮುಂದೆ ಬೆಳೆಯೋ “ಪುದಿನ ಸೊಪ್ಪಿನ” ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ.!ಶೇರ್ ಮಾಡಿ…

4742

ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು”  ಅಡಿಗೆ ಮನೇಲಿ  ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ  ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ ಈ ಸೊಪ್ಪಲ್ಲಿ ಪ್ರೋಟೀನ್, ಐರನ್, ಕ್ಯಾಲ್ಷಿಯಂ, ಪೊಟ್ಯಾಷಿಯಂ, ಫಾಸ್ಫರಸ್,ಮಗ್ನೀಷಿಯಂ ಅಲ್ಲದೇ ವಿಟಮಿನ್ A ಹಾಗು C ಇರೋದ್ರೀಂದ ಆರೋಗ್ಯಕ್ಕೆ ಬಹಳ ಒಳ್ಳೇದು.

ಪುದಿನ ಮಾರಕ ಕಾಯಿಲೆಯಾದ  ಕ್ಯಾನ್ಸರ್ ಸೇರಿದಂತೆ  ತುಂಬಾ ಕಾಯಿಲೆಗಳಿಗೆ ಒಳ್ಳೆಯದು:- 

ಆಹಾರ ಜೀರ್ಣ ಆಗೋಕೆ, ವಾಂತಿ ತಡಿಯಕ್ಕೆ, ಕ್ಯಾನ್ಸರ್ ಬರದೇ ಇರೋ ಹಾಗೆ ಕಾಪಾಡೋಕೆ, ಅಸ್ತಮಾ, ನೆಗಡಿ, ತಲೆನೋವು, ಕೆಮ್ಮು ಮತ್ತೆ ಬೇಧಿ ಇದೆಲ್ಲಕ್ಕೂ ರಾಮ ಬಾಣ. ಕಟ್ಟಿದ ಮೂಗಿಗೆ, ಗಂಟಲು ಅಥವಾ ಶ್ವಾಸಾಕೋಶದ ತೊಂದರೆಗೆ ಮತ್ತು ಅಲರ್ಜಿ ಆಗದ ಹಾಗೆ ನೋಡಿಕೊಳ್ಳುತ್ತೆ. ಇನ್ನು ಗರ್ಭಿಣಿಯರಲ್ಲಿ ಬೆಳಗಿನ ಹೊತ್ತು ವಾಂತಿ ಆಗದ ಹಾಗೆ ನೋಡಿಕೊಳ್ಳುತ್ತೆ. ಅಲ್ಸರ್ ನಿವಾರಿಸಿ ಲಿವರ್ ನ ಆರೋಗ್ಯ ಕಾಪಾಡುತ್ತೆ.

ನಮ್ಮ ಚರ್ಮದ ಮೇಲೆ ಪುದಿನ ಮೋಡಿ :-

ಚರ್ಮದ ಮೇಲೆ ಹಚ್ಚೋಕೆ ಹಸಿದು, ಒಣಗಿದ್ದು, ರುಬ್ಬಿದ್ದು ಅಥವಾ ಎಣ್ಣೆ ರೂಪದಲ್ಲಿ ಬಳಸಿ ಚರ್ಮದ ಕಾಂತಿ ಹೆಚ್ಚಿಸ ಬಹುದು. ಚರ್ಮದ ಸುಕ್ಕು, ಕಪ್ಪು ಕಲೆ, ಕಣ್ಣಿನ ಸುತ್ತ ಕಪ್ಪು ಬಣ್ಣ , ಮೊಡವೆ ಎಲ್ಲಕ್ಕೂ ಬಳಸಬಹುದು. ಹಾಗಾಗೀನೆ ಕ್ಲೆನ್ಸಿಂಗ್ ಲೋಷನ್ಗಳಲ್ಲಿ ಇದನ್ನ ಬಳಸ್ತಾರೆ. ಇದರಿಂದ ಹಲ್ಲುಜ್ಜಿದರೆ ಹಲ್ಲು ಬಿಳಿಯೂ ಆಗುತ್ತೆ, ಬಾಯ್ವಾಸನೆನೂ ದೂರ ಆಗುತ್ತೆ. ಹಲ್ಲು ಹಾಳಾಗದ ಹಾಗೆ ನೋಡಿಕೊಂಡು, ನಾಲಿಗೇನ ಸ್ವಚ್ಚಗೊಳಿಸುತ್ತೆ. ಬಾಯಲ್ಲಿ ಬ್ಯಾಕ್ಟೀರಿಯಾ ಬೆಳೆಯದ ಹಾಗೆ ನೋಡಿಕೊಳ್ಳುತ್ತೆ. ಅದಕ್ಕೇ ಟೂತ್ ಪೇಸ್ಟ್, ಚ್ಯುಯಿಂಗ್ ಗಮ್ ಗಳಲ್ಲಿ ಇದನ್ನ ಬಳಸ್ತಾರೆ.

ಅಡಿಗೆ ಉಪಯೋಗದಲ್ಲಿ :-

ಇದರಲ್ಲಿ ಪುದೀನ ಚಟ್ನಿ, ಪುದೀನ ಮೊಸರು ಬಜ್ಜಿ, ಪುದೀನ ರೈಸ್, ಜಲ್ ಜೀರಾ, ಪುದೀನ ಮಜ್ಜಿಗೆ ಮತ್ತಿನ್ನೂ ಏನೇನೋ ರುಚಿರುಚಿಯಾಗಿ ಮಾಡ್ಕೊಂಡು ತಿನ್ಬೋದು.

ನಮಗೆ ಗೊತ್ತಿಲ್ಲದ ಇನ್ನೂ ಕೆಲುವು ಉಪಯೋಗಗಳು ಎಲ್ಲಿವೆ ನೋಡಿ !

*ಶೀತ ಆಗಿ ಗಂಟಲು ನೋವು ಬಂದಿದ್ದರೆ, ಅದಕ್ಕೆ ಪುದೀನ ರಸದ ಜೊತೆ ಉಪ್ಪು ಬೆರೆಸಿ ಗಾರ್ಗಲ್ ಮಾಡಿ.

*ದಿನಕ್ಕೆ ಎರಡರಿಂದ ಮೂರು ಸರ್ತಿ ಪುದೀನ ಟೀ ಕುಡಿದರೆ ಅಜೀರ್ಣ ಮತ್ತು ಶೀತ ಕಡಿಮೆ ಆಗುತ್ತೆ. 

*ಪುದೀನ ಜ್ಯೂಸ್ ಜೊತೆ ಅಷ್ಟೇಪ್ರಮಾಣ ಜೇನು ಹಾಕಿ ಕುಡಿಯೋದ್ರಿಂದ ಅಸಿಡಿಟಿ ಹಾಗು ವಾಂತಿ ಗುಣ ಆಗುತ್ತೆ.

*ಊಟಕ್ಕೆಮುಂಚೆ ಮತ್ತು ಊಟ ಆದ್ಮೇಲೆ ಪುದೀನ ಎಲೆ ತಿನ್ನೋದ್ರಿಂದ ಬಾಯಿ ವಾಸನೆ ಬರಲ್ಲ.

*ಪುದೀನ ಪೇಸ್ಟ್ ಗೆ ಅರಿಶಿಣ ಹಾಕಿ ಮುಖಕ್ಕೆ ಹಚ್ಚೋದ್ರಿಂದಮೊಡವೆ ಕಡಿಮೆ ಆಗುತ್ತೆ.

*ಪುದೀನ ಜ್ಯೂಸ್ ಗೆ ಅರ್ಧ ಚಮಚ ಶುಂಠಿ, ಸ್ವಲ್ಪ ನಿಂಬೆರಸ ಮತ್ತುಜೇನು ಸೇರಿಸಿ 3 ದಿನ ಕುಡಿದರೆ, ವಾಂತಿ ಪೂರ್ತಿ ವಾಸಿ ಆಗುತ್ತೆ.

ನೋಡಿದರಲ್ಲ  ಮನೆ ಮುಂದೆ ಸಿಗೋ ಪುದೀನಾ ಸೊಪ್ಪಿಂದ ಎಷ್ಟೆಲ್ಲಾ ಉಪಯೋಗ ಇದೆ ಅಂತಾ?  ನೀವಿದನ್ನ ಹೆಂಗೆ ಉಪಯೋಗಿಸ್ತೀರ ಅಂತ ಯೋಚ್ನೆ ಮಾಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ, ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892,  ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಇಂದು ಪ್ರೇಮನಿವೇದನೆ…

  • ಸುದ್ದಿ

    ‘ವಿಚ್ಚೇದನ’ಕ್ಕೆ ಆ ಮಹಿಳೆ ಕೊಟ್ಟ ಕಾರಣ ತಿಳಿದರೆ ಬೆಚ್ಚಿಬೀಳುತ್ತಿರ…ಕಾರಣ ಏನು ?

    ಗಂಡನ ಅತಿಯಾದ ಪ್ರೀತಿಯನ್ನು ತನಗೆ ಭರಿಸಲಾಗದ ಕಾರಣ ವಿಚ್ಛೇದನ ಕೋರಿರುವ ಯುಎಇ ಮಹಿಳೆಯೊಬ್ಬಳು ಶರಿಯಾ ಕೋರ್ಟ್ ಮೆಟ್ಟಿಲೇರಿದ್ದಾಳೆ. “ನನ್ನ ಗಂಡ ನನ್ನೊಂದಿಗೆ ಎಂದೂ ಜಗಳವಾಡಿಲ್ಲ, ಎಂದೂ ಕೂಗಾಡಿಲ್ಲ. ಆತನ ಅತಿಯಾದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಆತ ಮನೆ ಸ್ವಚ್ಛಗೊಳಿಸುವಾಗಲೂ ಸಹಾಯ ಮಾಡುತ್ತಾನೆ. ಅಲ್ಲದೇ ಅಡುಗೆಯನ್ನೂ ಮಾಡಿ ಹಾಕುವ ಆತ ನನ್ನೊಂದಿಗೆ ಎಂದಿಗೂ ವಾದ ಮಾಡಿಲ್ಲ. ವಿಪರೀತ ರೊಮ್ಯಾಂಟಿಕ್ ಆದ ಆತ ಸದಾ ನಾನು ಏನೇ ಮಾಡಿದರೂ ಮನ್ನಿಸಿ ಸಾಕಷ್ಟು ಉಡುಗೊರೆಗಳನ್ನು ಕೊಟ್ಟಿದ್ದಾನೆ. ಒಂದೇ ಒಂದು ದಿನ…

  • ಸುದ್ದಿ

    ಕರೋನ ಸಮಸ್ಯೆ ಹೀಗೆ ಇದ್ದರೆ ಚಿನ್ನದ ಬೆಲೆ ಎಷ್ಟಾಗಲಿದೆ. ಮಾರ್ಕೆಟ್ ತಜ್ಞರು ಹೇಳಿದ್ದೇನು ನೋಡಿ.!

    ಭಾರತದಲ್ಲಿ ಕೊರೋನಾ ಸೋಂಕು ಪ್ರಕರಣ ದಿನೇ ದಿನೇ ಹೆಚ್ಚುತ್ತಲೇ ಇದೆ, ಭಾರತದಲ್ಲಿ ಕೊರೋನಾ ಈಗ ಸ್ಟೇಜ್ 2 ಹಂತದಲ್ಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಸ್ಟೇಜ್ 4 ಗೆ ಕೊರೋನಾ ಆಕ್ರಮಿಸಿದರೆ ಖಂಡಿತ ದುರಂತ ಸಂಭವಿಸಲಿದೆ ಎಂದು ಹಲವಾರು ಮಂದಿ ಅಭಿಪ್ರಾಯ ಪಟ್ಟಿದ್ದಾರೆ, ಚೀನಾ ಈಗಾಗಲೇ ಈ ಸಂಕಷ್ಟದಿಂದ ಪಾರಾಗಿದೆ ಮತ್ತು ಭಾರತ ಈಗಾಗಲೇ ಹಲವಾರು ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಂಡಿದೆ. ಇಷ್ಟೇ ಅಲ್ಲದೆ ಕೊರೋನಾ ಅಬ್ಬರಕ್ಕೆ ಈಗಾಗಲೇ ಆರ್ಥಿಕ ವಹಿವಾಟು ಕುಸಿದು ಬಿದ್ದಿದೆ, ಕೇವಲ ಏಳು ದಿನಗಳಲ್ಲಿ ಅಂತರದಲ್ಲಿ…

  • ನೀತಿ ಕಥೆ

    ಸ್ವರ್ಗ..ನರಕಗಳ ನಡುವೆ ಇರುವ ವ್ಯತ್ಯಾಸವೇನೆಂದು ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ಅದೊಂದು ಶಾಲೆ…ಅದರಲ್ಲಿ ಒಬ್ಬ ವಿದ್ಯಾರ್ಥಿಗೆ ಯಾವುದಾದರೂ ಹೊಸ ವಿಷಯವನ್ನು ತಿಳಿದುಕೊಳ್ಳುವು ದೆಂದರೆ ಬಹಳ ಇಷ್ಟ. ಈ ನಿಟ್ಟಿನಲ್ಲಿ ಒಂದು ದಿನ ಆ ಹುಡುಗ ತನ್ನ ಟೀಚರ್ ಬಳಿ ಸ್ವರ್ಗ ಹಾಗೂ ನರಕ ಎಂದರೇನು. ಇವೆರಡರ ನಡುವೆ ಇರುವ ವ್ಯತ್ಯಾಸವೇನು? ಎಂದು ಪ್ರಶ್ನಿಸುತ್ತಾನೆ.

  • ಸುದ್ದಿ

    ಇಷ್ಟು ದಿನ ಮಂಡ್ಯ ಜನರು ನೀರಿಗಾಗಿ ಒದ್ದಾಡಿ, ಪ್ರತಿಭಟನೆ ಮಾಡಿದಕ್ಕೂ ಸಾರ್ಥಕತೆ ದೊರಕಿದೆ…!

    ಕೆಆರ್‌ಎಸ್‌ ಅಣೆಕಟ್ಟೆಯಿಂದ ರೈತರ ಬೆಳೆಗಳೆಗೆ ನೀರು ಬಿಡಲಾಗಿದ್ದು, ಅಂತೂ ಕಾಲುವೆಗಳಿಗೆ ನೀರು ಬಂತು ತಮ್ಮ ಬೆಳೆ ಉಳಿಸಿಕೊಳ್ಳಬಹುದು ಎಂದು ರೈತರು ಖುಷಿಯಾಗಿದ್ದಾರೆ. ಜಿಲ್ಲೆಯಲ್ಲಿ ನೀರಿಲ್ಲದೆ ಒಣಗುತ್ತಿರುವ ಬೆಳೆ ರಕ್ಷಣೆಗಾಗಿ ಕೆಆರ್‌ಎಸ್‌ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು ಹರಿಸುವಂತೆ ಕಳೆದೊಂದು ತಿಂಗಳಿನಿಂದ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರು.ಕಾಲುವೆಗಳಿಗೆ ಕೊನೆಗೂ ಕಾವೇರಿ ನೀರು ಹರಿದಿದೆ. ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಅಣೆಕಟ್ಟೆಯಿಂದ ಮಂಗಳವಾರ ರಾತ್ರಿಯಿಂದ ಸಕ್ಕರೆ ನಾಡಿನ ಕಾಲುವೆಗಳಿಗೆ ನೀರು ಹರಿಸಲಾಗ್ತಿದೆ ಈ ಹಿನ್ನೆಲೆಯಲ್ಲಿ ಜುಲೈ 15 ರಂದು ಬೆಂಗಳೂರಿನಲ್ಲಿ ಸಚಿವ…

  • ಜ್ಯೋತಿಷ್ಯ

    ಬರೋಬ್ಬರಿ 75 ವರ್ಷಗಳ ನಂತರ ಭೇಟಿಯಾದ ಪ್ರೇಮಿಗಳು….!

    75 ವರ್ಷಗಳ ಬಳಿಕ 97 ವಯಸ್ಸಿನ ವೃದ್ಧ 92 ವರ್ಷದ ತನ್ನ ಪ್ರೇಯಸಿಯನ್ನು ಫ್ರಾನ್ಸ್ ನಲ್ಲಿ ಭೇಟಿ ಮಾಡಿದ ಸುದ್ದಿಯೊಂದು ವೈರಲ್ ಆಗುತ್ತಿದೆ.ಕೇಟಿ ರಾಬಿನ್ಸ್ ಹಾಗೂ ಜೇನಿನ್ ಪಿಯರ್‍ಸನ್ 75 ವರ್ಷಗಳ ಬಳಿಕ ಭೇಟಿ ಆಗಿದ್ದಾರೆ. 75 ವರ್ಷದ ಬಳಿಕ ರಾಬಿನ್ಸ್ ಡಿ-ಡೇ ಲ್ಯಾಂಡಿಂಗ್ಸ್‍ನ 75ನೇ ವಾರ್ಷಿಕೋತ್ಸವ ಆಚರಿಸಲು ಫ್ರಾನ್ಸ್ ಗೆ ಬಂದಿದ್ದರು. ಈ ವೇಳೆ ರಾಬಿನ್ಸ್, ಜೇನಿನ್‍ರನ್ನು ಭೇಟಿ ಆಗಿದ್ದಾರೆ. ಪ್ರೀತಿ ಶುರುವಾಗಿದ್ದು ಹೇಗೆ? 1944 ಅಂದರೆ ಎರಡನೇ ವಿಶ್ವ ಯುದ್ಧ ನಡೆಯುತ್ತಿದ್ದಾಗ ಇವರಿಬ್ಬರ ಪ್ರೀತಿ…