ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ತಯಾರಿ ಆಂಧ್ರಪ್ರದೇಶದಲ್ಲಿ ಜೋರಾಗಿ ನಡೆಯುತ್ತಿದೆ.

ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಹತ್ವದ ಘೋಷಣೆ ಮಾಡಿದ್ದಾರೆ. ನಾಯ್ಡು ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ 10 ಸಾವಿರ ರೂಪಾಯಿ ಹಾಗೂ ಒಂದು ಮೊಬೈಲ್ ಫೋನ್ ನೀಡಲಿದ್ದಾರಂತೆ.

ಅಮರಾವತಿಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ನಾಯ್ಡು ಈ ಘೋಷಣೆ ಮಾಡಿದ್ದಾರೆ. ಹಣ ಮಹಿಳೆಯರಿಗೆ ಮೂರು ಹಂತದಲ್ಲಿ ಸಿಗಲಿದೆ. ಫೆಬ್ರವರಿಯಲ್ಲಿ ಮೊದಲ ಚೆಕ್ ವಿತರಣೆಯಾಗಲಿದೆ.ಮಹಿಳೆಯರಿಗೆ ಫೆಬ್ರವರಿಯಲ್ಲಿ 2500 ರೂಪಾಯಿ ಚೆಕ್ ಸಿಗಲಿದೆ. ಶೀಘ್ರವೇ ಸ್ಮಾರ್ಟ್ಫೋನ್ ನೀಡುವುದಾಗಿ ಅವರು ಹೇಳಿದ್ದಾರೆ.

ಮಹಿಳೆಯರ ಸ್ವಾಭಿಮಾನವನ್ನು ರಕ್ಷಿಸಲು ಬಯಸುತ್ತೇನೆ. ಒಬ್ಬ ಸಹೋದರನಂತೆ ನಾನು ಅವ್ರಿಗೆ ಸಹಾಯ ಮಾಡುತ್ತೇನೆ. ನಮ್ಮ ಬಳಿ ತುಂಬಾ ಹಣವಿಲ್ಲ. ಕೈಲಾದಷ್ಟು ಸಹಾಯವನ್ನು ಮಾಡುತ್ತೇನೆ ಎಂದಿದ್ದಾರೆ. ಮಹಿಳೆಯರು ಸರ್ಕಾರದ ಪ್ರಕಟಣೆಯನ್ನು ಸ್ವಾಗತಿಸಿದ್ದಾರೆ.

ಆಂಧ್ರದಲ್ಲಿ ಸುಮಾರು 93 ಲಕ್ಷ ಸ್ವ ಸಹಾಯ ಗುಂಪಿನ ಮಹಿಳೆಯರಿದ್ದಾರೆ. ಸರ್ಕಾರಕ್ಕೆ ಈ ಯೋಜನೆಯಡಿ ಒಟ್ಟೂ 9400 ಕೋಟಿ ಖರ್ಚಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೆನ್ನೈನ 65 ವರ್ಷದ ವೃದ್ಧೆಯೊಬ್ಬರು ಕಳೆದ 19 ವರ್ಷಗಳಿಂದ ಸಾರ್ವಜನಿಕ ಶೌಚಾಲಯದಲ್ಲೇ ಜೀವನ ನಡೆಸುತ್ತಿರುವ ಮನಕಲಕುವ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ವಾಸಿಸಲು ಮನೆ ಇಲ್ಲದ ಕಾರಣದಿಂದಾಗಿ ಕರುಪ್ಪಾಯಿ ಅವರು ಶೌಚಾಲಯದ ಕೋಣೆಯಲ್ಲೇ ವಾಸವಾಗಿದ್ದಾರೆ. ವೃದ್ಧೆ ಕರುಪ್ಪಾಯಿ ಸಾರ್ವಜನಿಕ ಶೌಚಾಲಯ ಸ್ವಚ್ಛಗೊಳಿಸಿ ಅದರಿಂದ ಬರುವ ಹಣದಿಂದಲೇ ಜೀವನ ನಡೆಸುತ್ತಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ವೃದ್ಧೆ, ಹಿರಿಯ ನಾಗರಿಕ ಪಿಂಚಣಿಗಾಗಿ ನಾನು ಅನೇಕ ಬಾರಿ ಅರ್ಜಿ ಸಲ್ಲಿಸಿದ್ದೇನೆ. ಅದು ಆಗದಿದ್ದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಯನ್ನು ಭೇಟಿಯಾಗಿದ್ದೇನೆ….
ತನ್ನ ಪ್ರಿಯತಮೆಯೇ ನನಗೆ ವಿಷ ಕೊಟ್ಟಳು ಎಂದು ಸೆಲ್ಫಿ ವೀಡಿಯೋ ಮಾಡಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.ನಂಜನಗೂಡಿನ ಕಸುವಿನಹಳ್ಳಿ ಗ್ರಾಮ ನಿವಾಸಿ ಸಿದ್ದರಾಜು (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಯುವಕ.ಈತ ಬೆಳವಾಡಿಯ ಬೇಕರಿಯೊಂದರಲ್ಲಿ ಕೆಲಸ ಮಾಡುವವನಾಗಿದ್ದು ಅದೇ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಸಿದ್ದರಾಜು ಬೆಳವಾಡಿ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದು ಆಕೆಯ ಪೋಷಕರು ಈ ಇಬ್ಬರ ಪ್ರೀತಿಗೆ ಒಪ್ಪಿರಲಿಲ್ಲ. ಅಲ್ಲದೆ ಯುವತಿ ಸಹ ಇತ್ತೀಚೆಗೆ ಆತನಿಂದ ದೂರಾಗಿ ಪೋಷಕರು ತೋರೊಸೊದ್ದ ಇನ್ನೊಬ್ಬ…
ತುಂಬಾ ಜನ ಸಿಳ್ಳೆ (ವಿಸಿಲ್) ಹೊಡೆಯೋಕೆ ತುಂಬಾ ಇಷ್ಟ ಪಡುತ್ತಾರೆ. ಆದ್ರೆ ಕೆಲವರಿಗೆ ವಿಸಿಲ್ ಹೊಡೆಯೋದು ಹೇಗೆ ಅಂತ ಗೊತ್ತಾಗದೆ ತುಂಬಾ ಕಷ್ಟ ಪಡುತ್ತಾರೆ. ನೀವೇನಾದ್ರೂ ವಿಸಿಲ್ ಹೊಡೆಯೋದು ಹೇಗೆ ಅಂತ ಕಲಿಬೇಕು ಅನ್ಕೊಂಡ್ರೆ ಕೆಳಗೆ ಕೊಟ್ಟಿರುವ ಸರಳ ಕ್ರಮಗಳನ್ನು ಅನುಸರಿಸಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 27 ಜನವರಿ, 2019 ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮಗುವಿನ ಒಂದು…
ಕನ್ನಡ ಚಿತ್ರರಂಗದಲ್ಲಿ 80 ರ ದಶಕದಲ್ಲಿ ಹಲವಾರು ನಟರು ಕನ್ನಡ ಚಲನಚಿತ್ರ ರಂಗಕ್ಕೆ ಪಾದರ್ಪಣೆ ಮಾಡಿದ್ದರು ಆ ವೇಳೆಯಲ್ಲಿ ಶ್ರೀಧರ್ ಕೂಡ ಕನ್ನಡ ಚಲನ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು ಹಲವಾರು ಸಿನಿಮಾಗಳಲ್ಲಿ ನಟಿಸಿದರು ಇವರು ನಟ ಮಾತ್ರವಲ್ಲ ಒಬ್ಬ ಒಳ್ಳೆಯ ಅದ್ಭುತ ನೃತ್ಯಗಾರ ನಟನೆ ಜೊತೆ ನೃತ್ಯ ಮಾಡುವುದರಲ್ಲಿಯೂ ಕೂಡ ಸುಪ್ರಸಿದ್ಧ ಎಲ್ಲಾ ವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದರು ಕನ್ನಡ ಚಲನಚಿತ್ರಗಳಲ್ಲಿ ಮಾತ್ರವಲ್ಲದೆ ಬಹುಭಾಷೆಗಳಲ್ಲಿ ಸಿನಿಮಾವನ್ನು ಮಾಡಿದ್ದಾರೆ. ಇವರ ವೈಯಕ್ತಿಕ ಜೀವನಕ್ಕೆ ಬರುವುದಾದರೆ ಇವರಿಗೆ ಒಬ್ಬಳು ಹೆಂಡತಿ ಮತ್ತು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…