News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಮಹಿಳಾಮಣಿಗಳಿಗೆ ಬಂಪರ್ ಆಫರ್!ಹತ್ತು ಸಾವಿರ ಹಣದ ಜೊತೆಗೆ ಸಿಗಲಿದೆ ಒಂದು ಸ್ಮಾರ್ಟ್ ಮೊಬೈಲ್..!

153

ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ತಯಾರಿ ಆಂಧ್ರಪ್ರದೇಶದಲ್ಲಿ ಜೋರಾಗಿ ನಡೆಯುತ್ತಿದೆ.

ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಹತ್ವದ ಘೋಷಣೆ ಮಾಡಿದ್ದಾರೆ. ನಾಯ್ಡು ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ 10 ಸಾವಿರ ರೂಪಾಯಿ ಹಾಗೂ ಒಂದು ಮೊಬೈಲ್ ಫೋನ್ ನೀಡಲಿದ್ದಾರಂತೆ.

ಅಮರಾವತಿಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ನಾಯ್ಡು ಈ ಘೋಷಣೆ ಮಾಡಿದ್ದಾರೆ. ಹಣ ಮಹಿಳೆಯರಿಗೆ ಮೂರು ಹಂತದಲ್ಲಿ ಸಿಗಲಿದೆ. ಫೆಬ್ರವರಿಯಲ್ಲಿ ಮೊದಲ ಚೆಕ್ ವಿತರಣೆಯಾಗಲಿದೆ.ಮಹಿಳೆಯರಿಗೆ ಫೆಬ್ರವರಿಯಲ್ಲಿ 2500 ರೂಪಾಯಿ ಚೆಕ್ ಸಿಗಲಿದೆ. ಶೀಘ್ರವೇ ಸ್ಮಾರ್ಟ್ಫೋನ್ ನೀಡುವುದಾಗಿ ಅವರು ಹೇಳಿದ್ದಾರೆ.

ಮಹಿಳೆಯರ ಸ್ವಾಭಿಮಾನವನ್ನು ರಕ್ಷಿಸಲು ಬಯಸುತ್ತೇನೆ. ಒಬ್ಬ ಸಹೋದರನಂತೆ ನಾನು ಅವ್ರಿಗೆ ಸಹಾಯ ಮಾಡುತ್ತೇನೆ. ನಮ್ಮ ಬಳಿ ತುಂಬಾ ಹಣವಿಲ್ಲ. ಕೈಲಾದಷ್ಟು ಸಹಾಯವನ್ನು ಮಾಡುತ್ತೇನೆ ಎಂದಿದ್ದಾರೆ. ಮಹಿಳೆಯರು ಸರ್ಕಾರದ ಪ್ರಕಟಣೆಯನ್ನು ಸ್ವಾಗತಿಸಿದ್ದಾರೆ.

ಆಂಧ್ರದಲ್ಲಿ ಸುಮಾರು 93 ಲಕ್ಷ ಸ್ವ ಸಹಾಯ ಗುಂಪಿನ ಮಹಿಳೆಯರಿದ್ದಾರೆ. ಸರ್ಕಾರಕ್ಕೆ ಈ ಯೋಜನೆಯಡಿ ಒಟ್ಟೂ 9400 ಕೋಟಿ ಖರ್ಚಾಗುವ ಸಾಧ್ಯತೆಯಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಭಾರತ ಚೀನಾ ನಡುವೆ ಯುದ್ದ ನಡೆದ್ರೆ,ಯಾವ ದೇಶಗಳು ಭಾರತಕ್ಕೆ ಸಹಾಯ ಮಾಡುತ್ತವೆ ಗೊತ್ತಾ???

    ಭಾರತ ಮತ್ತು ಚೀನಾಗಳ ನಡುವಿನ ರಾಜಕೀಯ ಪರಿಸ್ತಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು ಯುದ್ದದ ಕಾರ್ಮೋಡದ ಛಾಯೆ ಉಭಯ ದೇಶಗಳ ಮೇಲೆ ಕಾಡುತ್ತಿದೆ.

  • ಆರೋಗ್ಯ

    ಶುದ್ದೀಕರಿಸಿದ ನೀರನ್ನು ಕುಡಿಯುವುದಕ್ಕೆ ಮುಂಚೆ ಈ ಲೇಖನಿ ಓದಿ….

    ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.

  • ಸುದ್ದಿ, ಸ್ಪೂರ್ತಿ

    ಕೇವಲ ಒಂದೇ ವಾರದಲ್ಲಿ ತನ್ನ ಊರಿಗೆ ಏಕಾಂಗಿಯಾಗಿ ರಸ್ತೆ ನಿರ್ಮಿಸಿದ ಮಾಂಜಿ..!

    ತನ್ನ ಹೆಂಡತಿಗಾಗಿ ರಸ್ತೆಯನ್ನೇ ನಿರ್ಮಿಸಿದ್ದ ಮಾಂಜಿಯ ಕಥೆ ನಮಗೆಲ್ಲಾ ಗೊತ್ತಿದೆ. ಇದೀಗ ಕೀನ್ಯಾದಲ್ಲೂ ಒಬ್ಬ ಮಾಂಜಿ ಇದ್ದಾರೆ. ಆದ್ರೆ, ಈತ ತನ್ನ ಹೆಂಡತಿಗಾಗಿ ಅಲ್ಲ, ಇಡೀ ಊರಿನ ಜನರಿಗೆ ನೆರವಾಗಲಿ ಅಂತ ತಾನೇ ರಸ್ತೆ ನಿರ್ಮಿಸಿ ಈಗ ಎಲ್ಲರ ದೃಷ್ಟಿಯಲ್ಲೂ ಹೀರೋ ಆಗಿದ್ದಾರೆ. ಕೀನ್ಯಾದ ಕಗಂಡಾ ಗ್ರಾಮದ ಬಳಿ ದಟ್ಟ ಅರಣ್ಯ ಪ್ರದೇಶವಿದೆ. ಅದರ ಬಳಿ ವಾಸಿಸುವ ಜನರಿಗೆ ಊರಿನ ಸಂಪರ್ಕ ಮಾಡೋಕೆ ಸರಿಯಾದ ರಸ್ತೆಯೇ ಇರಲಿಲ್ಲ. ಈ ಬಗ್ಗೆ ಗ್ರಾಮದ ನಿಕೋಲಸ್ ಮುಚಾಮಿ ಹಲವು ಬಾರಿ…

  • ಸುದ್ದಿ

    ರಾಮಮಂದಿರಕ್ಕೆ ಜೂನ್‌ 10ರಂದು ಶಿಲಾನ್ಯಾಸ, ರುದ್ರಾಭಿಷೇಕದೊಂದಿಗೆ ನಿರ್ಮಾಣ ಆರಂಭ!

    ರಾಮಮಂದಿರ ನಿರ್ಮಾಣ ಕಾಮಗಾರಿಗೆ ಬುಧವಾರ (ಜೂನ್‌ 10) ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಸೋಮವಾರ ಅಧಿಕೃತವಾಗಿ ಘೋಷಿಸಿದೆ. ”ಅಂದು ಬೆಳಗ್ಗೆ 8ರಿಂದ 10 ಗಂಟೆವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮೊದಲು ಉದ್ದೇಶಿತ ಮಂದಿರ ನಿರ್ಮಾಣದ ಸ್ಥಳದಲ್ಲಿರುವ ಕುಬೇರ ತಿಲ ಮಂದಿರದಲ್ಲಿ ಈಶ್ವರನಿಗೆ ರುದ್ರಾಭಿಷೇಕ ನೆರವೇರಿಸಲಾಗುವುದು. ಲಂಕೆಗೆ ಯುದ್ಧಕ್ಕೆ ಹೊರಡುವ ಮುನ್ನ ಶ್ರೀರಾಮ ಈಶ್ವರನನ್ನು ಪ್ರಾರ್ಥಿಸಿದ್ದರು. ಹೀಗಾಗಿ ರುದ್ರಾಭಿಷೇಕದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿವೆ. ಆ ಬಳಿಕ ವಿಧ್ಯುಕ್ತವಾಗಿ ಶಿಲಾನ್ಯಾಸ ನೆರವೇರಿಸಲಾಗುವುದು,” ಕಳೆದ…

  • ಸುದ್ದಿ

    ವರದಕ್ಷಿಣೆ ಬೇಡವೆಂದ ಹೇಳಿದ ವರನಿಗೆ ಸಿಕ್ಕಿತು 1 ಲಕ್ಷ ಮೌಲ್ಯದ ಸಾವಿರ ಪುಸ್ತಕ…!

    ಕೋಲ್ಕತ್ತಾ: ವರದಕ್ಷಿಣೆಯೇ ಬೇಡ ಎಂದಿದ್ದ ವರನಿಗೆ 1 ಲಕ್ಷ ರೂಪಾಯಿ ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಉಡುಗೊರೆಯಾಗಿ ನೀಡಿ ಮಗಳನ್ನು ಧಾರೆಯೆರೆದು ಕೊಟ್ಟ ವಿಶೇಷ ಮದುವೆಯೊಂದು ಕೋಲ್ಕತ್ತಾದಲ್ಲಿ ನಡೆದಿದೆ. ಕೋಲ್ಕತ್ತಾದ ಶಿಕ್ಷಕ ಸೂರ್ಯಕಾಂತ್ ಬರಿಕ್ ಅವರ ಮದುವೆಯು ಅದೇ ಊರಿನ ಪ್ರಿಯಾಂಕಾ ಬೇಜ್ ಅವರ ಜೊತೆ ಖೇಜುರಿಯ ಕಲ್ಯಾಣ ಮಂಟಪವೊಂದರಲ್ಲಿ ನೆರವೇರಬೇಕಿತ್ತು. ಈ ವೇಳೆ ಕಲ್ಯಾಣಮಂಟಪಕ್ಕೆ ಬಂದ ಅವರಿಗೆ ಬರೋಬ್ಬರಿ 1 ಲಕ್ಷ ರೂ. ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಗಿಫ್ಟ್ ಮಾಡಿದ್ದಾರೆ. ವರದಕ್ಷಿಣೆ…

  • ಆರೋಗ್ಯ

    10 ಸಾವಿರ ಮಂದಿಯಿಂದ ಗಿನ್ನೀಸ್ ದಾಖಲೆಯ ಬೃಹತ್ ಯೋಗ ಪ್ರದರ್ಶನ

    ಜಿಲ್ಲಾಡಳಿತ, ಜಿಪಂ,ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆ,ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಗಿನ್ನೀಸ್ ದಾಖಲೆಯ ಯೋಗಾಥಾನ್ ಅಂಗವಾಗಿ ನಡೆದ 10 ಸಾವಿರಕ್ಕೂ ಹೆಚ್ಚು ಮಂದಿಯೋಗ ಪ್ರದರ್ಶನದಲ್ಲಿ ಪಾಲ್ಗೊಂಡಿದರು. ನಡುಗುವ ಚಳಿಯಲ್ಲೂ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಯುವಜನರು ಜಿಲ್ಲಾ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೇರಿದರು. ವಿವಿಧ ಶಾಲೆ,ಕಾಲೇಜುಗಳಿಂದ ಆಗಮಿಸಿದ್ದ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಯೋಗ ಪ್ರದರ್ಶನದಲ್ಲಿ ಗಮನ ಸೆಳೆದರು.ನಗರ ಮಾತ್ರವಲ್ಲದೇ ತಾಲ್ಲೂಕಿನ ವಿವಿಧ ಶಾಲೆಗಳ ಮಕ್ಕಳು ಪಾಲ್ಗೊಂಡಿದ್ದರು. ಯೋಗ ಪ್ರದರ್ಶನಕ್ಕೆ 1100 ಮಕ್ಕಳನ್ನು ಕರೆತಂದಿದ್ದ…