ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ತಯಾರಿ ಆಂಧ್ರಪ್ರದೇಶದಲ್ಲಿ ಜೋರಾಗಿ ನಡೆಯುತ್ತಿದೆ.

ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಹತ್ವದ ಘೋಷಣೆ ಮಾಡಿದ್ದಾರೆ. ನಾಯ್ಡು ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ 10 ಸಾವಿರ ರೂಪಾಯಿ ಹಾಗೂ ಒಂದು ಮೊಬೈಲ್ ಫೋನ್ ನೀಡಲಿದ್ದಾರಂತೆ.

ಅಮರಾವತಿಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ನಾಯ್ಡು ಈ ಘೋಷಣೆ ಮಾಡಿದ್ದಾರೆ. ಹಣ ಮಹಿಳೆಯರಿಗೆ ಮೂರು ಹಂತದಲ್ಲಿ ಸಿಗಲಿದೆ. ಫೆಬ್ರವರಿಯಲ್ಲಿ ಮೊದಲ ಚೆಕ್ ವಿತರಣೆಯಾಗಲಿದೆ.ಮಹಿಳೆಯರಿಗೆ ಫೆಬ್ರವರಿಯಲ್ಲಿ 2500 ರೂಪಾಯಿ ಚೆಕ್ ಸಿಗಲಿದೆ. ಶೀಘ್ರವೇ ಸ್ಮಾರ್ಟ್ಫೋನ್ ನೀಡುವುದಾಗಿ ಅವರು ಹೇಳಿದ್ದಾರೆ.

ಮಹಿಳೆಯರ ಸ್ವಾಭಿಮಾನವನ್ನು ರಕ್ಷಿಸಲು ಬಯಸುತ್ತೇನೆ. ಒಬ್ಬ ಸಹೋದರನಂತೆ ನಾನು ಅವ್ರಿಗೆ ಸಹಾಯ ಮಾಡುತ್ತೇನೆ. ನಮ್ಮ ಬಳಿ ತುಂಬಾ ಹಣವಿಲ್ಲ. ಕೈಲಾದಷ್ಟು ಸಹಾಯವನ್ನು ಮಾಡುತ್ತೇನೆ ಎಂದಿದ್ದಾರೆ. ಮಹಿಳೆಯರು ಸರ್ಕಾರದ ಪ್ರಕಟಣೆಯನ್ನು ಸ್ವಾಗತಿಸಿದ್ದಾರೆ.

ಆಂಧ್ರದಲ್ಲಿ ಸುಮಾರು 93 ಲಕ್ಷ ಸ್ವ ಸಹಾಯ ಗುಂಪಿನ ಮಹಿಳೆಯರಿದ್ದಾರೆ. ಸರ್ಕಾರಕ್ಕೆ ಈ ಯೋಜನೆಯಡಿ ಒಟ್ಟೂ 9400 ಕೋಟಿ ಖರ್ಚಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದ ಮುಜರಾಯಿ ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆ ನಿಷೇಧಿಸಲು ಮುಜರಾಯಿ ಇಲಾಖೆ ಮುಂದಾಗಿದೆ. ಇಲಾಖೆ ವ್ಯಾಪ್ತಿಯ ಕೆಲವು ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆಯಾಗುತ್ತಿರುವ ಬಗ್ಗೆ ಭಕ್ತರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಸರಕಾರ ಈ ಕ್ರಮಕ್ಕೆ ಮುಂದಾಗಿದೆ. ದೇಗುಲಗಳಲ್ಲಿ ಪೂಜಾ ಕಾರ್ಯಗಳಿಗೆ ನಿಯಮಿತವಾಗಿ ಕುಂಕುಮ ಖರೀದಿಸಿ ಬಳಸಲಾಗುತ್ತದೆ. ಅರ್ಚನೆಗೆ ಬಳಸಿದ ಕುಂಕುಮವನ್ನು ಬಳಿಕ ಭಕ್ತರಿಗೆ ವಿತರಿಸಲಾಗುತ್ತದೆ. ಜತೆಗೆ ಭಕ್ತರು ಪೂಜೆಗೆಂದು ಸಲ್ಲಿಸಿದ ಕುಂಕುಮವನ್ನೂ ವಿತರಿಸಲಾಗುತ್ತಿದೆ.ರಾಸಾಯನಿಕ ಕುಂಕುಮದ ಬಣ್ಣ ಗಾಢವಾಗಿರಲಿದ್ದು, ಚರ್ಮ…
ಅನೇಕ ಬಾರಿ ರಾತ್ರಿ ಮಾಡಿದ ಅನ್ನ ಹಾಗೆ ಉಳಿದು ಬಿಡುತ್ತದೆ. ಈ ಅನ್ನವನ್ನು ಮರು ದಿನ ತಿನ್ನಲು ಸಾಮಾನ್ಯವಾಗಿ ಯಾರೂ ಇಷ್ಟ ಪಡುವುದಿಲ್ಲ. ಕೆಲವರು ಅದನ್ನು ಕಸಕ್ಕೆ ಹಾಕಿದ್ರೆ ಮತ್ತೆ ಕೆಲವರು ಪ್ರಾಣಿಗಳಿಗೆ ನೀಡುತ್ತಾರೆ. ಆದ್ರೆ ಇನ್ನು ಮುಂದೆ ಮಿಕ್ಕ ಅನ್ನವನ್ನು ಕಸಕ್ಕೆ ಹಾಕಬೇಡಿ. ಅದು ಆರೋಗ್ಯದ ಸಂಪತ್ತು ಎಂಬುದನ್ನು ನೆನಪಿಡಿ. ರಾತ್ರಿ ಅನ್ನ ಮಿಕ್ಕಿದ್ದರೆ, ಅದನ್ನು ಒಂದು ಮಡಿಕೆಯಲ್ಲಿ ಹಾಗೆ ಇಡಿ. ಬೆಳಿಗ್ಗೆ ಅದಕ್ಕೆ ಈರುಳ್ಳಿ ಸೇರಿಸಿ ತಿನ್ನಿರಿ. ಇದು ನಿಮ್ಮ ನೆಚ್ಚಿನ ಉಪಹಾರವಾಗದಿರಬಹುದು. ಆದ್ರೆ…
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ಧ ಪರಾಭವಗೊಂಡ ಸಿಎಂ ಪುತ್ರ ನಿಖಿಲ್ ಕುಮಾರ್ ಬೇಸರದಲ್ಲಿ ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಸುದ್ದಿಯಾಗಿದ್ದು, ಆದರೆ ಇದು ಸುಳ್ಳು ಸುದ್ದಿ ಎಂದು ಹೇಳಲಾಗಿದೆ. ನಿಖಿಲ್ ಸೋತ ನಂತರ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ತೆರಳಿ ಕೂಗಾಡಿದ್ದಾರೆ. ಅಲ್ಲದೆ, ಮೈಸೂರಿನ ಹೋಟೆಲ್ ನಲ್ಲಿ ತಂಗಿದ್ದ ಅವರು ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು. ಇದು ಸುಳ್ಳು ಸುದ್ದಿ ಎನ್ನುವುದು ಗೊತ್ತಾಗಿದೆ….
ನಮ್ಮ ದೇಹದ ಪ್ರತಿಯೊಂದು ಅಂಗವೂ ನಮ್ಮ ಸ್ವಭಾವ, ಆರೋಗ್ಯ, ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ ರೇಖೆಗಳು ಕರ್ಮಕ್ಕೆ ತಕ್ಕಂತೆ ಬದಲಾಗುತ್ತದೆ. ಇದು ನಮ್ಮ ಭೂತ, ಭವಿಷ್ಯ ಹಾಗೂ ವರ್ತಮಾನವನ್ನು ಹೇಳುತ್ತದೆ. ಎಲ್ಲರ ಹಸ್ತ ರೇಖೆ ಒಂದೇ ರೀತಿ ಇರುವುದಿಲ್ಲ. ಹಸ್ತದಲ್ಲಿ ಇರುವ ರೇಖೆಗಳು ಅಕ್ಷರಗಳನ್ನು ಹೋಲುತ್ತದೆ. ಈ ಅಕ್ಷರಗಳು ವ್ಯಕ್ತಿಯ ಸ್ವಭಾವವನ್ನು ಹೇಳುತ್ತವೆ. ನಿಮ್ಮ ಹಸ್ತದಲ್ಲಿ ವಿ ಅಕ್ಷರವಿದ್ರೆ ಅದ್ರ ಅರ್ಧವೇನು ಎಂಬುದನ್ನು ತಿಳಿದುಕೊಳ್ಳಿ. ನಿಮ್ಮ ಹಸ್ತದಲ್ಲಿ ‘ವಿ’ ಅಕ್ಷರವಿದ್ರೆ ನಿಮ್ಮ ಜೀವನದಲ್ಲಿ ಪ್ರಗತಿ ಸಾಧಿಸುತ್ತೀರಿ ಎಂದರ್ಥ….
ಕರ್ನಾಟಕದ ಸುದ್ದಿ ಮಾಧ್ಯಮಗಳಲ್ಲಿ ‘ಉದಯ ನ್ಯೂಸ್’ ವಾಹಿನಿಯು ಒಂದು ಕಾಲದಲ್ಲಿ ತುಂಬಾ ಹೆಸರು ಮಾಡಿತ್ತು.ಆದರೆ ಈಗ ಬಂದಿರುವ ಸುದ್ದಿವಾಹಿನಿಗಳಿಗೆ ಪೈಪೋಟಿ ಕೊಡಲಾಗದೆ ಈ ವಾಹಿನಿಯು ಈಗ ಮುಚ್ಚುವ ಸ್ಥಿತಿಗೆ ತಲುಪಿದೆ.
ಮಂಡ್ಯದಲ್ಲಿ ಪ್ರಚಾರಕ್ಕೆ ಹೊರಗಿನಿಂದ ಜನ ಕರೆಸುತ್ತಿದ್ದಾರಾ ಎಂಬ ಅನುಮಾನವೊಂದು ಕ್ಷೇತ್ರದ ಮತದಾರರನ್ನು ಕಾಡುತ್ತಿದೆ. ಯಾಕಂದ್ರೆ ಸಂಸದ ಶಿವರಾಮೇಗೌಡರು, ಜೆಡಿಎಸ್ ಕಾರ್ಯಕರ್ತನ ಜೊತೆ ಮಾತನಾಡಿರುವ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಜೆಡಿಎಸ್ ಸಂಸದ ಎಲ್.ಆರ್. ಶಿವರಾಮೇಗೌಡ ಅವರು, ನಾಗಮಂಗಲ ತಾಲ್ಲೂಕಿನ ಚೀಣ್ಯ ಗ್ರಾಮದ ರಮೇಶ್ ಅವರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಈ ಆಡಿಯೋದಲ್ಲಿ ರಮೇಶ್, ಜೆಡಿಎಸ್ ಪರ ಪ್ರಚಾರಕ್ಕೆ ಜನರನ್ನು ಕರೆ ತರುವುದಾಗಿ ಹೇಳಿದ್ದಾರೆ. ಈ ಆಡಿಯೋ ನೋಡಿ… ಬೆಂಗಳೂರಿನಿಂದ ಪ್ರಚಾರಕ್ಕೆ ಜನರನ್ನು…