ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ತಯಾರಿ ಆಂಧ್ರಪ್ರದೇಶದಲ್ಲಿ ಜೋರಾಗಿ ನಡೆಯುತ್ತಿದೆ.

ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಹತ್ವದ ಘೋಷಣೆ ಮಾಡಿದ್ದಾರೆ. ನಾಯ್ಡು ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ 10 ಸಾವಿರ ರೂಪಾಯಿ ಹಾಗೂ ಒಂದು ಮೊಬೈಲ್ ಫೋನ್ ನೀಡಲಿದ್ದಾರಂತೆ.

ಅಮರಾವತಿಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ನಾಯ್ಡು ಈ ಘೋಷಣೆ ಮಾಡಿದ್ದಾರೆ. ಹಣ ಮಹಿಳೆಯರಿಗೆ ಮೂರು ಹಂತದಲ್ಲಿ ಸಿಗಲಿದೆ. ಫೆಬ್ರವರಿಯಲ್ಲಿ ಮೊದಲ ಚೆಕ್ ವಿತರಣೆಯಾಗಲಿದೆ.ಮಹಿಳೆಯರಿಗೆ ಫೆಬ್ರವರಿಯಲ್ಲಿ 2500 ರೂಪಾಯಿ ಚೆಕ್ ಸಿಗಲಿದೆ. ಶೀಘ್ರವೇ ಸ್ಮಾರ್ಟ್ಫೋನ್ ನೀಡುವುದಾಗಿ ಅವರು ಹೇಳಿದ್ದಾರೆ.

ಮಹಿಳೆಯರ ಸ್ವಾಭಿಮಾನವನ್ನು ರಕ್ಷಿಸಲು ಬಯಸುತ್ತೇನೆ. ಒಬ್ಬ ಸಹೋದರನಂತೆ ನಾನು ಅವ್ರಿಗೆ ಸಹಾಯ ಮಾಡುತ್ತೇನೆ. ನಮ್ಮ ಬಳಿ ತುಂಬಾ ಹಣವಿಲ್ಲ. ಕೈಲಾದಷ್ಟು ಸಹಾಯವನ್ನು ಮಾಡುತ್ತೇನೆ ಎಂದಿದ್ದಾರೆ. ಮಹಿಳೆಯರು ಸರ್ಕಾರದ ಪ್ರಕಟಣೆಯನ್ನು ಸ್ವಾಗತಿಸಿದ್ದಾರೆ.

ಆಂಧ್ರದಲ್ಲಿ ಸುಮಾರು 93 ಲಕ್ಷ ಸ್ವ ಸಹಾಯ ಗುಂಪಿನ ಮಹಿಳೆಯರಿದ್ದಾರೆ. ಸರ್ಕಾರಕ್ಕೆ ಈ ಯೋಜನೆಯಡಿ ಒಟ್ಟೂ 9400 ಕೋಟಿ ಖರ್ಚಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಖದ ಸೌಂದರ್ಯಕ್ಕೆ ವಿವಿಧ ರೀತಿಯ ಮಾಸ್ಕ್ ಗಳು ಹಾಕುವುದು ತಿಳಿದ ಸಂಗತಿ. ಅದರ ಜೊತೆಗೆ ಚಾರ್ ಕೋಲ್ ಫೇಸ್ ಮಾಸ್ಕ್ ಕೂಡ ಎಲ್ಲರ ಬ್ಯೂಟಿ ಪ್ರಾಡಕ್ಟ್ ಲಿಸ್ಟ್ ನಲ್ಲಿ ಇವೆ. ಈ ಮಾಸ್ಕ್ ಒಳ್ಳೆಯದೇ ಆದರೂ, ಕೆಲವು ಜಾಗ್ರತೆ ವಹಿಸಿದರೆ ಸುಂದರ ತ್ವಚೆಯನ್ನು ಪಡೆಯಬಹುದು. ಚಾರ್ ಕೋಲ್ ಮಾಸ್ಕ್ ನಿಂದ ಮುಖದ ಮೇಲಿರುವ ಮೊಡವೆ, ಮಚ್ಚೆಗಳು, ಬ್ಲ್ಯಾಕ್ ಹೆಡ್ಸ್, ಬ್ಯಾಕ್ಟೀರಿಯಾ ಅಂತಹ ಸಮಸ್ಯೆಗಳು ತೊಲಗುತ್ತವೆ. ಚಾರ್ ಕೋಲ್ ಮಾಮೂಲಿ ಇದ್ದಿಲು ಅಲ್ಲ. ಇದನ್ನು ಕೊಬ್ಬರಿ ಚಿಪ್ಪು ಇದ್ದಿಲನ್ನು…
ಅಸ್ಸಾಂ ಸರ್ಕಾರ ಶನಿವಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಪೌರತ್ವ ನೋಂದಣಿಯ (ಎನ್ಆರ್ಸಿ) ಅಂತಿಮ ಪಟ್ಟಿಯ ಪ್ರಕಾರ 19.06 ಲಕ್ಷ ಜನರು ಭಾರತೀಯ ಪೌರರಲ್ಲ ಎಂದು ಹೇಳಲಾಗಿದೆ. ಹಾಗೆಂದು ತಕ್ಷಣವೇ ಇವರನ್ನು ಬಂಧಿಸದಿರಲು ಹಾಗೂ ಅಕ್ರಮ ನಿವಾಸಿಗಳು ಎಂದು ಘೋಷಿಸದಿರಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಇದೇ ವೇಳೆ ತಾವು ಭಾರತೀಯ ಪೌರರು ಎಂಬುದನ್ನು ಸಾಬೀತುಪಡಿಸಲು ತಮ್ಮ ಬಳಿ ದಾಖಲೆಗಳಿದ್ದರೆ, ಅವುಗಳನ್ನು ಒದಗಿಸಿ ತಮ್ಮ ಪೌರತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಲು ಇವರೆಲ್ಲರಿಗೂ ಅವಕಾಶ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ನಿರ್ದೇಶನ ನೀಡಿದೆ….
ಜರ್ಮನ್ ಶೆಫರ್ಡ್: ಜರ್ಮನಿಯಲ್ಲಿ ಹುಟ್ಟಿದ ಮಧ್ಯಮದಿಂದ ದೊಡ್ಡ ಗಾತ್ರದ ಕೆಲಸ ಮಾಡುವ ನಾಯಿಯ ತಳಿಯಾಗಿದೆ. ಇಂಗ್ಲಿಷ್ ಭಾಷೆಯಲ್ಲಿ, ತಳಿಯ ಅಧಿಕೃತವಾಗಿ ಗುರುತಿಸಲ್ಪಟ್ಟ ಹೆಸರು ಜರ್ಮನ್ ಶೆಫರ್ಡ್ ಡಾಗ್ (ಜಿಎಸ್ಡಿ). ಈ ತಳಿಯನ್ನು ಅಧಿಕೃತವಾಗಿ ಯುಕೆ ನಲ್ಲಿ ಅಲ್ಸಟಿಯನ್ ಎಂದು ಕರೆಯಲಾಗುತ್ತಿತ್ತು, ಮೊದಲ ವಿಶ್ವಯುದ್ಧದ ನಂತರ 1977 ರವರೆಗೆ ಅದರ ಹೆಸರನ್ನು ಜರ್ಮನ್ ಶೆಫರ್ಡ್ ಎಂದು ಬದಲಾಯಿಸಲಾಯಿತು. ಅದರ ಪ್ರಾಚೀನ, ತೋಳದ ತರಹದ ನೋಟದ ಹೊರತಾಗಿಯೂ, ಜರ್ಮನ್ ಶೆಫರ್ಡ್ ತುಲನಾತ್ಮಕವಾಗಿ ಆಧುನಿಕ ತಳಿಯ ನಾಯಿಯಾಗಿದ್ದು, ಅವುಗಳ ಮೂಲವು 1899…
ಸೋಮವಾರ, 26/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆಚ್ಚಿನ ಆದಾಯ ಬರಲಿದೆ. ಶುಭಮಂಗಲ ಕಾರ್ಯಗಳು ನಡೆದಾವು. ವಾಹನ ಮಾರಾಟದಿಂದ ಲಾಭ. ದೇಹಾರೋಗ್ಯದಲ್ಲಿ ಸಮಸ್ಯೆ ಇದ್ದು ಆರೋಗ್ಯದ ಭಾಗ್ಯ ಕಾಳಜಿ ಇರಲಿ. ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ವೃಷಭ:- ಆರ್ಥಿಕ ಸ್ಥಿತಿಯಲ್ಲಿ ಸಮತೋಲನ.ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸಕಾಲ. ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ. ಬಂಧುಗಳ ಸಹಕಾರ ದೊರೆಯಲಿದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ಹಣಕಾಸಿನ ಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ದೇಹಾರೋಗ್ಯ ಸುಧಾರಿಸಲಿದ್ದು ಕಾಳಜಿ ಇರಲಿ. ಮಿಥುನ:–…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ದೈಹಿಕ ಲಾಭಕ್ಕಾಗಿ…
ಮಲ್ಲೇಶ್ವರಂ ಸ್ಪೋರ್ಟ್ಸ್ ಫೌಂಡೇಷನ್ ಸಹಯೋಗದಲ್ಲಿ ಕರ್ನಾಟಕ ಬಾಕ್ಸಿಂಗ್ ಅಸೋಸಿಯೇಷನ್ ರವರು ನಡೆಸುತ್ತಿರುವ ರಾಷ್ಟ್ರೀಯ ಮಟ್ಟದ 60ನೇ ಸೀನಿಯರ್ ನ್ಯಾಷನಲ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಡಾ.ರಾಜ್ ಕುಮಾರ್ ಕಪ್ ಪಂದ್ಯಾವಳಿಗೆ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ರವರು