News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಚಿತ್ರ ಆದರೂ ಸತ್ಯ

ಮಹಿಳೆಯೊಬ್ಬಳು 300 ವರ್ಷ ವಯಸ್ಸಿನ ದೆವ್ವದ ಜೊತೆ ಮದುವೆಯಾಗಿದ್ದಾಳೆ..!ತಿಳಿಯಲು ಈ ಲೇಖನ ಓದಿ…

311

ಮಹಿಳೆಯೊಬ್ಬಳು ಐರ್ಲೆಂಡ್ ನಲ್ಲಿ ದೆವ್ವವನ್ನೇ ಮದುವೆಯಾಗಿದ್ದಾಳೆ. ಅಮಂಡಾ ಟೀಗ್ ಎಂಬ ಮಹಿಳೆ ಸರ್ವಾಲಂಕೃತಳಾಗಿ ಚರ್ಚ್ ಗೆ ಬಂದಿದ್ಲು. ಅಲ್ಲಿ ಅತಿಥಿಗಳು ಮತ್ತು ಸ್ನೇಹಿತರ ಸಮ್ಮುಖದಲ್ಲಿ 300 ವರ್ಷ ವಯಸ್ಸಿನ ಜಾಕ್ ಎಂಬ ದೆವ್ವವನ್ನು ಮದುವೆಯಾಗಿದ್ದಾಳೆ.

ಮನುಷ್ಯರು ಮತ್ತು ಆತ್ಮಗಳ ನಡುವಣ ಸಂಬಂಧದ ಬಗ್ಗೆ ಮೊದಲೆಲ್ಲೂ ಕೇಳಿರಲಿಲ್ಲ ಎನ್ನುತ್ತಾಳೆ ಅಮಂಡಾ. ಹಾಗಾಗಿ ಈ ಬಗ್ಗೆ ಸಾಕಷ್ಟು ಅಧ್ಯಯನ ಮಾಡಿದ್ಲಂತೆ. ಆಗ ತನ್ನ ಹಾಗೂ ಆ ದೆವ್ವದ ನಡುವಣ ಪ್ರೀತಿ ಎಷ್ಟು ಸತ್ಯ ಅನ್ನೋದು ಅರಿವಾಯ್ತು ಅಂತಾ ಹೇಳಿದ್ದಾಳೆ.

ಜ್ಯಾಕ್ ಒಬ್ಬ ಕಡಲುಗಳ್ಳ, 1700ರಲ್ಲಿ ಮರಣ ದಂಡನೆಗೆ ಗುರಿಯಾಗಿದ್ದ. ಈಗ ದೆವ್ವವಾಗಿರುವ ಜಾಕ್ 45 ವರ್ಷದ ಅಮಂಡಾಳನ್ನು ಪ್ರೀತಿಸ್ತಾನಂತೆ. ಅಮಂಡಾಗೆ ಕೂಡ ಆ ದೆವ್ವ ಅಂದ್ರೆ ಪಂಚಪ್ರಾಣ. ಸ್ನೇಹದಿಂದ ಶುರುವಾದ ಅವರ ಸಂಬಂಧ ಈಗ ಮದುವೆಯಲ್ಲಿ ಪರ್ಯಾವಸಾನವಾಗಿದೆ.

ದೆವ್ವದ ಜೊತೆ ಲೈಂಗಿಕ ಸಂಬಂಧವನ್ನು ಕೂಡ ಅಮಂಡಾ ಹೊಂದಿದ್ದಾಳಂತೆ. ಅಮಂಡಾಗೆ ಇದು ಎರಡನೇ ಮದುವೆ. ಮೊದಲನೆ ಪತಿಯಿಂದ ಐವರು ಮಕ್ಕಳಿದ್ದಾರೆ. ಅದೆಲ್ಲ ಗೊತ್ತಿದ್ದರೂ ದೆವ್ವ ಅವಳಿಗೆ ಪ್ರಪೋಸ್ ಮಾಡಿದೆಯಂತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ವಾಹನದ ಸಂಖ್ಯೆ ಯಾವ ಜಿಲ್ಲೆಗೆ ಸೇರಿದ್ದು ಅನ್ನೋದು ನಿಮ್ಗೆ ಗೊತ್ತಾ..?ನೋಡೋದು ಹೇಗೆ ಮುಂದೆ ಓದಿ ತಿಳಿಯಿರಿ…

    ನೋಡಿ, ನಾವು ದಿನಾಲೂ ನೋಡುವ ಬಳಸುವ ವಸ್ತುಗಳ ಬಗ್ಗೆ ಮಾಹಿತಿಯೇ ಗೊತ್ತಿರೋದಿಲ್ಲ.ಯಾಕಂದ್ರೆ ನಾವು ಅದು ಏನು,ಎತ್ತ ಅಂತ ತಿಳ್ಕೊಲ್ಲೋ ಗೊಡವೆಗೆ ಹೋಗೋದಿಲ್ಲ. ಅದರಲ್ಲಿ ಒಂದನ್ನು ಹೇಳಬೇಕಂದ್ರೆ ನಮ್ಮ ವಾಹನದ ರಿಜಿಸ್ಟ್ರೇಷನ್ ಸಂಖ್ಯೆ. ಏನಪ್ಪಾ ನಾವು ಹೊಸ ಗಾಡಿ ತಂಡ ಮೇಲೆ ಅರ್ ಟಿ ಓ ಗೆ ಹೋಗ್ತೀವಿ.ರಿಜಿಸ್ಟ್ರೇಷನ್ ಮಾಡಿಸ್ಕೊಂಡು ಬರ್ತೀವಿ.ಮತ್ತೆ ಬೇರೆ ಉಸಾಬರಿ ನಮಗೆತಕ್ಕೆ ಅಂತ ಅನ್ಕೊಳ್ತಿವಿ.ಆದ್ರೆ ಆದಷ್ಟೂ ನಾವು ಉಪಯೋಗಿಸುವ ಯಾವುದೇ ವಸ್ತುಗಳಾಗಲಿ,ವಾಹನಗಲಾಗಲಿ ಅದರ ಬಗ್ಗೆ ನಾವು ತಿಳಿದಿರ್ಲೆಬೇಕು.

  • ವಿಚಿತ್ರ ಆದರೂ ಸತ್ಯ

    80 ಲಕ್ಷ ವರ್ಷ ಹಿಂದಿನ ಡೈನೋಸಾರ್ ಯುಗದ ತಿಮಿಂಗಿಲ ಪತ್ತೆ ..!ತಿಳಿಯಲು ಈ ಲೇಖನ ಓದಿ …

    ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.

  • ಸುದ್ದಿ

    ಆನಂದ್ ಸಿಂಗ್ ಬೆನ್ನಲ್ಲೇ 10 ಮಂದಿ ಶಾಸಕರು ರಾಜೀನಾಮೆ?– ದೋಸ್ತಿ ಸರ್ಕಾರಕ್ಕೆ ಆಷಾಢ ಕಂಟಕ…..!

    ಸಿಎಂ ಅಮೆರಿಕ ಪ್ರವಾಸಕ್ಕೆ ತೆರಳಿದ್ದು ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಆಷಾಢದ ಮೊದಲ ದಿನವೇ ದೋಸ್ತಿ ಸರ್ಕಾರಕ್ಕೆ ಕಂಟಕ ಎದುರಾದಂತೆ ಕಾಣುತ್ತಿದೆ. ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ ಒಟ್ಟು 10 ಶಾಸಕರು ರಾಜೀನಾಮೆಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಜಿಂದಾಲ್‍ಗೆ ಭೂಮಿ ನೀಡಿದ್ದನ್ನು ನೆಪವಾಗಿಟ್ಟುಕೊಂಡು ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಕಾಂಗ್ರೆಸ್ ಸಂಖ್ಯಾಬಲ 78ಕ್ಕೆ ಕುಸಿದಿದೆ. ಇತ್ತ ಮೂರು…

  • ಸುದ್ದಿ

    ಸರ್ಕಾರಿ ಶಾಲಾ ವಿಧ್ಯಾರ್ಥಿಗಳಿಗೆ ಸ್ಕೂಲ್ ಶೂ ತೊಡಿಸಿ ಮಾನವೀಯತೆ ಮೆರೆದ ನಟ ಕಿಚ್ಚ ಸುದೀಪ್……!

    ಸರ್ಕಾರಿ ಶಾಲಾ ಮಕ್ಕಳಿಗೆ ಶೂ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಿಚ್ಚ ಸುದೀಪ್ ಅವರು ಮಕ್ಕಳಿಗೆ ಸ್ಕೂಲ್ ಶೂ ತೊಡಿಸಿ ತಮ್ಮಲ್ಲಿರುವ ಸಾಮಾಜಿಕ ಕಳಕಳಿಯನ್ನು ತೋರಿದ್ದಾರೆ. ಇಂದು ಕೆಂಗೇರಿಯ ಸರ್ಕಾರಿ ಶಾಲಾ ಮಕ್ಕಳಿಗೆ ಕಿಚ್ಚಸುದೀಪ್ ಚಾರಿಟೇಬಲ್ ಟ್ರಸ್ಟ್ ಮೂಲಕ ಮಕ್ಕಳಿಗೆ ಶೂ ವಿತರಣೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಶೂ ವಿತರಣೆ ಕಾರ್ಯಕ್ರಮಕ್ಕೆ ಸುದೀಪ್ ಅಭಿಮಾನಿಗಳು ಸುದೀಪ್ ಅವರನ್ನು ಆಹ್ವಾನ ಮಾಡಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ ಕಿಚ್ಚ ಸುದೀಪ್ ಅವರು ಸರ್ಕಾರಿ ಶಾಲಾ ಮಕ್ಕಳಿಗೆ ಸ್ಕೂಲ್ ಶೂ ಮತ್ತು ಸಾಕ್ಸ್…

  • ಜ್ಯೋತಿಷ್ಯ

    ಆದಿಶಕ್ತಿ ದೇವಿಯ ಆಶೀರ್ವಾದದಿಂದ ಈ ರಾಶಿಗಳಿಗೆ ವಿಪರೀತ ಗಜಕೇಸರಿಯೋಗ..ನಿಮ್ಮ ರಾಶಿಯೂ ಇದೆಯಾ ನೋಡಿ..

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಜ್ಯೋತಿಷ್ಯ

    ರಾಘವೇಂದ್ರ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿಯಲ್ಲೇನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಏಪ್ರಿಲ್, 2019) ನೀವು ಜೀವನವನ್ನು ಸಂತೋಷದಿಂದ ಅನುಭವಿಸಲು ಸಿದ್ಧವಾಗುತ್ತಿದ್ದ ಹಾಗೆ ನಿಮಗೆ ಸಂತೋಷ ಹಾಗೂ ಆನಂದ. ಇಂದು…