News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವಿಚಿತ್ರ ಆದರೂ ಸತ್ಯ

ಮಹಿಳೆಯೊಬ್ಬಳು 300 ವರ್ಷ ವಯಸ್ಸಿನ ದೆವ್ವದ ಜೊತೆ ಮದುವೆಯಾಗಿದ್ದಾಳೆ..!ತಿಳಿಯಲು ಈ ಲೇಖನ ಓದಿ…

316

ಮಹಿಳೆಯೊಬ್ಬಳು ಐರ್ಲೆಂಡ್ ನಲ್ಲಿ ದೆವ್ವವನ್ನೇ ಮದುವೆಯಾಗಿದ್ದಾಳೆ. ಅಮಂಡಾ ಟೀಗ್ ಎಂಬ ಮಹಿಳೆ ಸರ್ವಾಲಂಕೃತಳಾಗಿ ಚರ್ಚ್ ಗೆ ಬಂದಿದ್ಲು. ಅಲ್ಲಿ ಅತಿಥಿಗಳು ಮತ್ತು ಸ್ನೇಹಿತರ ಸಮ್ಮುಖದಲ್ಲಿ 300 ವರ್ಷ ವಯಸ್ಸಿನ ಜಾಕ್ ಎಂಬ ದೆವ್ವವನ್ನು ಮದುವೆಯಾಗಿದ್ದಾಳೆ.

ಮನುಷ್ಯರು ಮತ್ತು ಆತ್ಮಗಳ ನಡುವಣ ಸಂಬಂಧದ ಬಗ್ಗೆ ಮೊದಲೆಲ್ಲೂ ಕೇಳಿರಲಿಲ್ಲ ಎನ್ನುತ್ತಾಳೆ ಅಮಂಡಾ. ಹಾಗಾಗಿ ಈ ಬಗ್ಗೆ ಸಾಕಷ್ಟು ಅಧ್ಯಯನ ಮಾಡಿದ್ಲಂತೆ. ಆಗ ತನ್ನ ಹಾಗೂ ಆ ದೆವ್ವದ ನಡುವಣ ಪ್ರೀತಿ ಎಷ್ಟು ಸತ್ಯ ಅನ್ನೋದು ಅರಿವಾಯ್ತು ಅಂತಾ ಹೇಳಿದ್ದಾಳೆ.

ಜ್ಯಾಕ್ ಒಬ್ಬ ಕಡಲುಗಳ್ಳ, 1700ರಲ್ಲಿ ಮರಣ ದಂಡನೆಗೆ ಗುರಿಯಾಗಿದ್ದ. ಈಗ ದೆವ್ವವಾಗಿರುವ ಜಾಕ್ 45 ವರ್ಷದ ಅಮಂಡಾಳನ್ನು ಪ್ರೀತಿಸ್ತಾನಂತೆ. ಅಮಂಡಾಗೆ ಕೂಡ ಆ ದೆವ್ವ ಅಂದ್ರೆ ಪಂಚಪ್ರಾಣ. ಸ್ನೇಹದಿಂದ ಶುರುವಾದ ಅವರ ಸಂಬಂಧ ಈಗ ಮದುವೆಯಲ್ಲಿ ಪರ್ಯಾವಸಾನವಾಗಿದೆ.

ದೆವ್ವದ ಜೊತೆ ಲೈಂಗಿಕ ಸಂಬಂಧವನ್ನು ಕೂಡ ಅಮಂಡಾ ಹೊಂದಿದ್ದಾಳಂತೆ. ಅಮಂಡಾಗೆ ಇದು ಎರಡನೇ ಮದುವೆ. ಮೊದಲನೆ ಪತಿಯಿಂದ ಐವರು ಮಕ್ಕಳಿದ್ದಾರೆ. ಅದೆಲ್ಲ ಗೊತ್ತಿದ್ದರೂ ದೆವ್ವ ಅವಳಿಗೆ ಪ್ರಪೋಸ್ ಮಾಡಿದೆಯಂತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • ಆರೋಗ್ಯ

    ಕಾಡುವ ಡ್ಯಾಂಡ್ರಫ್‌ಗೆ ಇಲ್ಲಿದ ಮನೆ ಮದ್ದು, ಒಮ್ಮೆ ಟ್ರೈ ಮಾಡಿ ನೋಡಿ.

    ತಲೆ ಹೊಟ್ಟಿನ (Dandruff) ಕಿರಿಕಿರಿ ಎಲ್ಲರನ್ನೂ ಒಂದಲ್ಲ ಒಂದು ವೇಳೆ ಕಾಡಿಯೇ ಕಾಡುತ್ತೆ. ಇದಕ್ಕಿದೆ ಸರಳ ಪರಿಹಾರ. ಮೆಂತ್ಯಪುಡಿಯನ್ನು ತುಸು ಕಾಲ ನೆನೆಸಿಟ್ಟು, ನೆಲ್ಲಿಕಾಯಿ ಪುಡಿಯೊಂದಿಗೆ ಕಲೆಸಿ, ಕೂದಲಿನ ಬುಡಕ್ಕೆ ಹಚ್ಚಿ ಅರ್ಧಗಂಟೆ ನಂತರ ತೊಳೆದುಕೊಳ್ಳಿ. ಲೋಳೆಸರದ ಬಿಳಿ ತಿರುಳನ್ನು ನೆನೆಸಿ, ದಾಸವಾಳದ ಎಲೆಯೊಂದಿಗೆ ರುಬ್ಬಿ ಹಚ್ಚಿಕೊಳ್ಳಿ. ಮೊಸರಿನೊಂದಿಗೆ ಹಚ್ಚಿಕೊಂಡರೆ ಮೆಹಂದಿಯೂ ಪರಿಣಾಮಕಾರಿ. ಕಡಲೆಹಿಟ್ಟು ಸೀಗೆಯೊಂದಿಗೆ ನಂತರ ತಲೆ ತೊಳೆದುಕೊಳ್ಳಬೇಕು. ಬಿಲ್ವಪತ್ರೆ ಕಾಯಿಯನ್ನು ಬೇಯಿಸಿ ಸುಟ್ಟು, ತಿರುಳನ್ನು ತೆಗೆದು ರುಬ್ಬಿ ಕೂದಲಿನ ಬುಡಕ್ಕೆ ಲೇಪಿಸಿಕೊಳ್ಳಿ. ಕೊಬ್ಬರಿ ಎಣ್ಣೆ…

  • ತಂತ್ರಜ್ಞಾನ

    ಪರೀಕ್ಷಾರ್ಥ ಉಡಾವಣೆಯಲ್ಲಿ ಕೊನೆಗೂ ಯಶಸ್ವಿಯಾದ ನಿರ್ಭಯ್ ಕ್ಷಿಪಣಿ..!ತಿಳಿಯಲು ಇದನ್ನು ಓದಿ …

    ಭಾರತದ ಹೆಮ್ಮೆಯ ಕ್ಷಿಪಣಿ ಬ್ರಹ್ಮೋಸ್ ಗೆ ಪರ್ಯಾಯ ಎಂದೇ ಕರೆಯಲಾಗುತ್ತಿದ್ದ ನಿರ್ಭಯ್ ಕ್ಷಿಪಣಿ ಸಿದ್ಧವಾಗಿ ದಶಕಗಳೇ ಕಳೆದರೂ ಈವರೆಗೆ ನಡೆದ ಎಲ್ಲ ಪರೀಕ್ಷಾರ್ಥ ಪ್ರಯೋಗಗಳಲ್ಲಿ ಅದು ವಿಫಲವಾಗಿತ್ತು. ಈ ಹಿಂದೆ ನಡೆದ ಒಟ್ಟು ನಾಲ್ಕು ಪರೀಕ್ಷೆಗಳಲ್ಲಿ ನಿರ್ಭಯ್ ವಿಫಲವಾಗುವ ಮೂಲಕ ವಿಜ್ಞಾನಿಗಳಲ್ಲಿ ಭಾರಿ ನಿರಾಸೆ ಮೂಡಿಸಿತ್ತು.

  • ಸಿನಿಮಾ

    ಸ್ಯಾಂಡಲ್ ವುಡ್ ನಟ ಮತ್ತು ಸಿಸಿಎಲ್ ಆಟಗಾರ ಧ್ರುವ ಶರ್ಮಾ ಇನ್ನಿಲ್ಲ…

    ಚಂದನವನದ ನಟ ಹಾಗೂ ಸೆಲೆಬ್ರಿಟಿ ಕ್ರಿಕೆಟ್ ಲೀಗ್‍ನ, ಬುಲ್ಡೋಜರ್ಸ್ ತಂಡದ ಖ್ಯಾತ ಆಟಗಾರ ಧ್ರುವ ಶರ್ಮಾ ನಿಧನರಾಗಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

  • ಜ್ಯೋತಿಷ್ಯ

    ಶ್ರೀ ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ.. ನಿಮ್ಮ ರಾಶಿಯೂ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ವರ್ಚಸ್ಸನ್ನು ಹಾಳುಮಾಡುವ ಸಂಚು ನಡೆಯುವ ಸಾಧ್ಯತೆ ಅಧಿಕವಾಗಿದೆ. ಈ ಬಗ್ಗೆ ಎಚ್ಚರಿಕೆಯಿಂದ ಇರುವುದು ಒಳ್ಳೆಯದು. ನೀವು ತಳೆಯುವ ನಿರ್ಧಾರದಿಂದ ಮಹತ್ವವಾದ ಅಧಿಕಾರ ಹೊಂದುವಿರಿ. ಮನೆ ಹಿರಿಯರ ಆಶೀರ್ವಾದ…

  • ಜ್ಯೋತಿಷ್ಯ

    ದತ್ತಾತ್ರೇಯ ದೇವರನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ನೋಡಿರಿ

    ಮೇಷ ರಾಶಿ ಭವಿಷ್ಯ (Wednesday, December 8, 2021) ಮನರಂಜನೆ ಮತ್ತು ಮೋಜಿನ ಒಂದು ದಿನ. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನಿಮ್ಮ ವರ್ತನೆಯಲ್ಲಿ, ವಿಶೇಷವಾಗಿ ನಿಮ್ಮ ಸಂಗಾತಿಯ ಜೊತೆ, ತಾಳ ತಪ್ಪದಿರಲಿ. ಇಲ್ಲವಾದರೆ ಅದು ಮನೆಯಲ್ಲಿನ ಶಾಂತಿಯನ್ನು ಹಾಳಾಗಿಸಬಹುದು. ಯಾರಾದರೂ ನಿಮ್ಮನ್ನು ಶ್ಲಾಘಿಸಬಹುದು. ಯಾರಾದರೂ ಕೆಲಸದಲ್ಲಿ ನಿಮಗೆ ಅಡ್ಡಿ ಮಾಡಬಹುದು – ಆದ್ದರಿಂದ ಏನಾಗುತ್ತದೆ ಎನ್ನುವುದರ ಬಗ್ಗೆ ಗಮನವಿರಲಿ. ಹೆಚ್ಚು ಜನರನ್ನು ಭೇಟಿಯಾದಾಗ ಅಸಮಾಧಾನಗೊಳ್ಳುವಂತಹ ವ್ಯಕ್ತಿತ್ವ ನಿಮ್ಮದು ಮತ್ತು ನಿಮಗಾಗಿ ಸಾಮ್ಯವನ್ನು ತೆಗೆಯಲು ಪ್ರಯತ್ನಿಸುತ್ತೀರಿ. ಈ ಸಂದರ್ಭದಲ್ಲಿ…