ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಿಳೆಯೊಬ್ಬಳು ಐರ್ಲೆಂಡ್ ನಲ್ಲಿ ದೆವ್ವವನ್ನೇ ಮದುವೆಯಾಗಿದ್ದಾಳೆ. ಅಮಂಡಾ ಟೀಗ್ ಎಂಬ ಮಹಿಳೆ ಸರ್ವಾಲಂಕೃತಳಾಗಿ ಚರ್ಚ್ ಗೆ ಬಂದಿದ್ಲು. ಅಲ್ಲಿ ಅತಿಥಿಗಳು ಮತ್ತು ಸ್ನೇಹಿತರ ಸಮ್ಮುಖದಲ್ಲಿ 300 ವರ್ಷ ವಯಸ್ಸಿನ ಜಾಕ್ ಎಂಬ ದೆವ್ವವನ್ನು ಮದುವೆಯಾಗಿದ್ದಾಳೆ.

ಮನುಷ್ಯರು ಮತ್ತು ಆತ್ಮಗಳ ನಡುವಣ ಸಂಬಂಧದ ಬಗ್ಗೆ ಮೊದಲೆಲ್ಲೂ ಕೇಳಿರಲಿಲ್ಲ ಎನ್ನುತ್ತಾಳೆ ಅಮಂಡಾ. ಹಾಗಾಗಿ ಈ ಬಗ್ಗೆ ಸಾಕಷ್ಟು ಅಧ್ಯಯನ ಮಾಡಿದ್ಲಂತೆ. ಆಗ ತನ್ನ ಹಾಗೂ ಆ ದೆವ್ವದ ನಡುವಣ ಪ್ರೀತಿ ಎಷ್ಟು ಸತ್ಯ ಅನ್ನೋದು ಅರಿವಾಯ್ತು ಅಂತಾ ಹೇಳಿದ್ದಾಳೆ.

ಜ್ಯಾಕ್ ಒಬ್ಬ ಕಡಲುಗಳ್ಳ, 1700ರಲ್ಲಿ ಮರಣ ದಂಡನೆಗೆ ಗುರಿಯಾಗಿದ್ದ. ಈಗ ದೆವ್ವವಾಗಿರುವ ಜಾಕ್ 45 ವರ್ಷದ ಅಮಂಡಾಳನ್ನು ಪ್ರೀತಿಸ್ತಾನಂತೆ. ಅಮಂಡಾಗೆ ಕೂಡ ಆ ದೆವ್ವ ಅಂದ್ರೆ ಪಂಚಪ್ರಾಣ. ಸ್ನೇಹದಿಂದ ಶುರುವಾದ ಅವರ ಸಂಬಂಧ ಈಗ ಮದುವೆಯಲ್ಲಿ ಪರ್ಯಾವಸಾನವಾಗಿದೆ.

ದೆವ್ವದ ಜೊತೆ ಲೈಂಗಿಕ ಸಂಬಂಧವನ್ನು ಕೂಡ ಅಮಂಡಾ ಹೊಂದಿದ್ದಾಳಂತೆ. ಅಮಂಡಾಗೆ ಇದು ಎರಡನೇ ಮದುವೆ. ಮೊದಲನೆ ಪತಿಯಿಂದ ಐವರು ಮಕ್ಕಳಿದ್ದಾರೆ. ಅದೆಲ್ಲ ಗೊತ್ತಿದ್ದರೂ ದೆವ್ವ ಅವಳಿಗೆ ಪ್ರಪೋಸ್ ಮಾಡಿದೆಯಂತೆ.


ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುರುರಾಜ್ ದಿಕ್ಷಿತ್ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9900511168 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9900511168 call/ what ಕೈಯಲ್ಲಿ ಆಗದವರು…
ಇಂದು ಶುಕ್ರವಾರ, 09/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ವ್ಯವಹಾರ ವೃದ್ಧಿಗೆ ಹಣ ವಿನಿಯೋಗ ಮಾಡಲು ಸೂಕ್ತ ದಿನ. ಸ್ವಂತ ಉದ್ಯಮಿಗಳಿಗೆ ಉತ್ತಮ ಲಾಭ. ಶ್ರೀದೇವತಾದರ್ಶನ ಭಾಗ್ಯ ತಂದೀತು. ವೈಯಕ್ತಿಕವಾಗಿ ಯಾವುದೇ ವಿಚಾರವನ್ನು ಇತರರೊಂದಿಗೆ ಹಂಚಿಕೊಳ್ಳದಿರಿ. ವಿದ್ಯಾರ್ಥಿಗಳಿಗೆ ಪ್ರಗತಿಯ ದಿನ. ಬೆಂಕಿಯ ಜೊತೆ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ. ಅಧಿಕಾರಿಗಳಿಗೆ ಅಭಿವೃದ್ಧಿ ಇರುತ್ತದೆ. ಸಂಚಾರದಲ್ಲಿ ಜಾಗ್ರತೆ ವಹಿಸಿರಿ. ವೃಷಭ:- ಉತ್ತಮ ಜನರೊಂದಿಗೆ ಸಂಪರ್ಕ ಒದಗಿ ಬರುತ್ತದೆ. ಆಗಾಗ ಧನಾಗಮನದಿಂದ ಕಾರ್ಯಸಿದ್ಧಿಯಾಗುತ್ತದೆ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹೊಸ ಕೆಲಸಗಳನ್ನು ಹುಡುಕುವವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ಉಂಟಾಗುವುದು. ಸ್ನೇಹಿತರು ಸಹಾಯಕೋರಿ ಬರಲಿದ್ದು, ಸಾಧ್ಯವಾದಷ್ಟು ಮಟ್ಟಿಗೆ ನೆರವು ನೀಡಿ. ಹಣಕಾಸಿನ ಸ್ಥಿತಿಯು ಉತ್ತಮಗೊಳ್ಳುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಬಿಗ್ ಬಾಸ್ ಮನೆಯಲ್ಲಿ ಸಂಡೇ ಪಂಚಾಯಿತಿ ನಡೆದಿದೆ. ಅಂತಿಮವಾಗಿ ಮನೆಯಿಂದ ಚೈತ್ರಾ ಕೊಟ್ಟೂರು ಹೊರಗೆ ಬಂದಿದ್ದಾರೆ. ನಾಲ್ಕನೇ ವಾರ ಎಲಿಮಿನೇಶನ್ ನಲ್ಲಿ ಚೈತ್ರಾ ಹೊರಗೆ ಬಂದಿದ್ದಾರೆ. ಯಸ್ ಮತ್ತು ನೋ ಪ್ರಶ್ನೆಗಳ ಮೂಲಕ ಅನೇಕ ವಿಚಾರಗಳನ್ನು ಸುದೀಪ್ ಕೆಣಕಿದರು. ಮೊದಲನೇ ವಾರ ಗುರುಲಿಂಗ ಸ್ವಾಮೀಜಿ, ಎರಡನೇ ವಾರ ಚೈತ್ರಾ ವಾಸುದೇವನ್ ಮತ್ತು ಮೂರನೇ ವಾರ ದುನಿಯಾ ರಶ್ಮಿ ಹೊರಗೆ ಬಂದಿದ್ದಾರೆ. ರಾಜು. ತಾಳಿಕೋಟೆ ಅಂತಿಮ ಘಟ್ಟದವರೆಗೆ ಬಂದು ಸೇಫ್ ಆಗಿದ್ದಾರೆ. ಎರಡು ತಿಂಗಳು ಆದ ಮೇಲೆ ನಾನೊಂದು…
ದರ್ಶನ್, ಪುನೀತ್ ರಾಜ್ಕುಮಾರ್, ಸುದೀಪ್ ಸೇರಿ ಎಲ್ಲರೂ ಟ್ವೀಟ್ ಮಾಡುವ ಮೂಲಕ ಅಂಬಿ ಜನ್ಮದಿನಕ್ಕೆ ಶುಭಾಶಯ ಕೋರಿದ್ದಾರೆ. ಆದರೆ, ಓರ್ವ ಸ್ಟಾರ್ ನಟನನ್ನು ಬಿಟ್ಟು! ಕನ್ನಡ ಚಿತ್ರರಂಗದ ದೊಡ್ಡಣ್ಣನಂತೆ ಕೆಲಸ ಮಾಡಿದ್ದ ರೆಬೆಲ್ ಸ್ಟಾರ್ ಅಂಬರೀಶ್ ಸಿನಿಮಾ ರಂಗದಲ್ಲಿ ಯಾವುದೇ ತೊಂದರೆ ಆದರೂ ಅದನ್ನು ಪರಿಹಾರ ಮಾಡುತ್ತಿದ್ದರು. ಅವರನ್ನು ಕಳೆದುಕೊಂಡ ಕನ್ನಡ ಚಿತ್ರರಂಗ ಬಡವಾಗಿದೆ. ಮೇ 29 ಅವರ ಜನ್ಮದಿನ. ಮೇ 30 ರವಿಚಂದ್ರನ್ ಜನ್ಮದಿನ. ಈ ವೇಳೆ ಕನ್ನಡ ಚಿತ್ರರಂಗದ ಎಲ್ಲ ಗಣ್ಯರೂ ಯಶ್ ಅವರನ್ನು…
ದಿನ ನಿತ್ಯದ ಜೀವನದಲ್ಲಿ ನಾವು ಬೆಳಿಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವವರೆಗೂ ಅನೇಕ ವಸ್ತುಗಳನ್ನು ನಾವು ಬಳಸುತ್ತಿರುತ್ತೇವೆ.ನಾವು ಹೀಗೆ ಬಳಸುವ ವಸ್ತುಗಳು ನಮ್ಮ ಜೀವನದ ಮೇಲೆ ಒಳ್ಳೆಯ ಮತ್ತು ಕೆಟ್ಟ ಪ್ರಭಾವವನ್ನು ಬೀರುತ್ತವೆ. ನಾವು ಸಾಮಾನ್ಯವಾಗಿ ನಮ್ಮ ಸ್ನೇಹಿತರ,ಸಂಭಂದಿಕರ ವಸ್ತುಗಳನ್ನು ಅದಲು ಬದಲು ಮಾಡಿಕೊಂಡು ಉಪಯೋಗಿಸುತ್ತಿರುತ್ತೇವೆ.ಆದರೆ ಜ್ಯೋತಿಷ್ಯದಲ್ಲಿ ಹೇಳಿರುವ ಪ್ರಖಾರ ಬೇರೆಯವರ ಕೆಲವೊಂದು ವಸ್ತುಗಳನ್ನು ಉಪಯೋಗಿಸುವುದರಿಂದ ಅವರ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತೆ ಅಂತ ಹೇಳಲಾಗಿದೆ. ಹಾಗಾದ್ರೆ ಬೇರೆಯವರ ಯಾವ ವಸ್ತುಗಳನ್ನು ಉಪಯೋಗಿಸುವುದರಿಂದ ನಮ್ಮ ಮೇಲೆ ಕೆಟ್ಟ…