ವಿಚಿತ್ರ ಆದರೂ ಸತ್ಯ

ಮಹಿಳೆಯೊಬ್ಬಳು 300 ವರ್ಷ ವಯಸ್ಸಿನ ದೆವ್ವದ ಜೊತೆ ಮದುವೆಯಾಗಿದ್ದಾಳೆ..!ತಿಳಿಯಲು ಈ ಲೇಖನ ಓದಿ…

311

ಮಹಿಳೆಯೊಬ್ಬಳು ಐರ್ಲೆಂಡ್ ನಲ್ಲಿ ದೆವ್ವವನ್ನೇ ಮದುವೆಯಾಗಿದ್ದಾಳೆ. ಅಮಂಡಾ ಟೀಗ್ ಎಂಬ ಮಹಿಳೆ ಸರ್ವಾಲಂಕೃತಳಾಗಿ ಚರ್ಚ್ ಗೆ ಬಂದಿದ್ಲು. ಅಲ್ಲಿ ಅತಿಥಿಗಳು ಮತ್ತು ಸ್ನೇಹಿತರ ಸಮ್ಮುಖದಲ್ಲಿ 300 ವರ್ಷ ವಯಸ್ಸಿನ ಜಾಕ್ ಎಂಬ ದೆವ್ವವನ್ನು ಮದುವೆಯಾಗಿದ್ದಾಳೆ.

ಮನುಷ್ಯರು ಮತ್ತು ಆತ್ಮಗಳ ನಡುವಣ ಸಂಬಂಧದ ಬಗ್ಗೆ ಮೊದಲೆಲ್ಲೂ ಕೇಳಿರಲಿಲ್ಲ ಎನ್ನುತ್ತಾಳೆ ಅಮಂಡಾ. ಹಾಗಾಗಿ ಈ ಬಗ್ಗೆ ಸಾಕಷ್ಟು ಅಧ್ಯಯನ ಮಾಡಿದ್ಲಂತೆ. ಆಗ ತನ್ನ ಹಾಗೂ ಆ ದೆವ್ವದ ನಡುವಣ ಪ್ರೀತಿ ಎಷ್ಟು ಸತ್ಯ ಅನ್ನೋದು ಅರಿವಾಯ್ತು ಅಂತಾ ಹೇಳಿದ್ದಾಳೆ.

ಜ್ಯಾಕ್ ಒಬ್ಬ ಕಡಲುಗಳ್ಳ, 1700ರಲ್ಲಿ ಮರಣ ದಂಡನೆಗೆ ಗುರಿಯಾಗಿದ್ದ. ಈಗ ದೆವ್ವವಾಗಿರುವ ಜಾಕ್ 45 ವರ್ಷದ ಅಮಂಡಾಳನ್ನು ಪ್ರೀತಿಸ್ತಾನಂತೆ. ಅಮಂಡಾಗೆ ಕೂಡ ಆ ದೆವ್ವ ಅಂದ್ರೆ ಪಂಚಪ್ರಾಣ. ಸ್ನೇಹದಿಂದ ಶುರುವಾದ ಅವರ ಸಂಬಂಧ ಈಗ ಮದುವೆಯಲ್ಲಿ ಪರ್ಯಾವಸಾನವಾಗಿದೆ.

ದೆವ್ವದ ಜೊತೆ ಲೈಂಗಿಕ ಸಂಬಂಧವನ್ನು ಕೂಡ ಅಮಂಡಾ ಹೊಂದಿದ್ದಾಳಂತೆ. ಅಮಂಡಾಗೆ ಇದು ಎರಡನೇ ಮದುವೆ. ಮೊದಲನೆ ಪತಿಯಿಂದ ಐವರು ಮಕ್ಕಳಿದ್ದಾರೆ. ಅದೆಲ್ಲ ಗೊತ್ತಿದ್ದರೂ ದೆವ್ವ ಅವಳಿಗೆ ಪ್ರಪೋಸ್ ಮಾಡಿದೆಯಂತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ!ಈ ಆಚರಣೆ ಮಾಡಿದ್ರೆ ಏನಾಗುತ್ತೆ ಗೊತ್ತಾ..?

    ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ. ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.

  • ಸುದ್ದಿ

    ಪೋರ್ನ್ ಚಿತ್ರ ತೋರಿಸಿ ಸ್ವಂತ ಮಗಳನ್ನೇ ರೇಪ್ ಮಾಡಿ, ಹಣ ನೀಡ್ತಿದ್ದ ನೀಚ ತಂದೆ…!

    ಸ್ವಂತ ಮಗಳ ಮೇಲೆಯೇ ತಂದೆ ಅತ್ಯಾಚಾರ ನಡೆಸಿ ನಂತರ ಆಕೆಯ ಬಾಯಿ ಮುಚ್ಚಿಸಲು ಹಣ ನೀಡುತ್ತಿದ್ದ ಅಮಾನವೀಯ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತ ಮಗಳ ಮೇಲೆಯೇ ತಂದೆ 4 ವರ್ಷಗಳಿಂದ ನಿರಂತರ ಅತ್ಯಾಚಾರವೆಸಗಿದ್ದಾನೆ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದು, ಆಕೆಗೆ ಗರ್ಭಪಾತವನ್ನೂ ಕೂಡ ಪಾಪಿ ತಂದೆ ಮಾಡಿಸಿದ್ದಾನೆ. ತಾಯಿ ವಿದೇಶಕ್ಕೆ ತೆರಳಿದ ಬಳಿಕ ಬಾಲಕಿ 7 ವರ್ಷದವಳಾಗಿದ್ದಾಗ ತಂದೆ ಜೊತೆ ವಾಸಿಸಲು ಶುರು ಮಾಡಿದ್ದಾಳೆ. ಆದರೆ ಮಗಳಿಗೆ 11 ವರ್ಷವಾಗುತ್ತಿದ್ದಂತೆ ಕಾಮುಕ ತಂದೆ ಮಗಳ…

  • ಜ್ಯೋತಿಷ್ಯ

    ಶುಭ ಶುಕ್ರವಾರದ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಶುಕ್ರವಾರ, 16/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು. ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ವೃಷಭ:- ರಾಜಕೀಯ ಸ್ಥಿತ್ಯಂತರ ಸಾಧ್ಯತೆಯಿದೆ. ಮುಖ್ಯವಾದ ಕೆಲಸವೊಂದಕ್ಕೆ ಸಲಹೆ ಪಡೆಯಲು ಪ್ರಸಿದ್ಧ ವ್ಯಕ್ತಿಯೊಬ್ಬರನ್ನು ಬೇಟಿಯಾಗುವ  ಸಾದ್ಯತೆ ಇದೆ. ಕಾರ್ಯನಿಮಿತ್ತವಾಗಿ ಸಂಚಾರವಿರುತ್ತದೆ. ಆರ್ಥಿಕವಾಗಿ…

  • ರಾಜಕೀಯ

    ಇಲ್ಲಿದೆ ಬಿಜೆಪಿ ಎರಡನೇ ಪಟ್ಟಿ..!ನಿಮ್ಮ ಕ್ಷೇತ್ರದ ಯಾರಿಗೆ ಟಿಕೆಟ್ ಸಿಕ್ಕಿದೆ?ಯಾರಿಗಿಲ್ಲ?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ ಬೆನ್ನಲ್ಲೇ, ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇನ್ನು ಈ ಪಟ್ಟಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಿದ್ದಾರೆ. ತಮ್ಮ ಬೆಂಬಲಿಗರಾದ ರೇಣುಕಾಚಾರ್ಯ, ಕೃಷ್ಣಯ್ಯಶೆಟ್ಟಿ ಮತ್ತು ಸಾಗರದಲ್ಲಿ ಹರತಾಳು ಹಾಲಪ್ಪಗೆ ಟಿಕೆಟ್ ಕೊಡಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಇನ್ನು ಎರಡನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಈ ಕೆಳಗಿನಂತಿವೆ.. 1) ಜಮಖಂಡಿ- ಶ್ರೀಕಾಂತ್ ಕುಲಕರ್ಣಿ…

  • ಸ್ಪೂರ್ತಿ

    ಬಾಂಬ್ ಬ್ಲಾಸ್ಟ್‌ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಕೆ ಪಿಎಚ್‍ಡಿ ಮಾಡಿದ್ದಾರೆ..!ತಿಳಿಯಲು ಇದನ್ನು ಓದಿ..

    ಜೀವನದಲ್ಲಿ ಎಷ್ಟೇ ಕಷ್ಟಗಳು ಎದುರಾದರೂ ಮುಂದೆ ಸಾಗಬೇಕೆ ಹೊರತು ಹಿಂದಡಿ ಇಡಬಾರದು. ಅಂಗವೈಕಲ್ಯ ಇದೆ ಎಂದು ನೋವನುಭವಿಸಬಾರುದು. ಅದನ್ನು ಜಯಿಸಬೇಕು. ಯಶಸ್ಸಿನಿಂದ ಮುಂದೆ ಸಾಗಬೇಕು. ಮಾಳವಿಕಾ ಅಯ್ಯರ್‌ ಯುವತಿ ತನ್ನ 13ನೇ ವರ್ಷ ಬಾಂಬ್ ಬ್ಲಾಸ್ಟ್‌ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಗ ಪಿಎಚ್‍ಡಿ ಮಾಡಿದ್ದಾರೆ. ತನ್ನಂತಹ ಅದೆಷ್ಟೋ ಮಂದಿಗೆ ಪ್ರೇರಣೆಯಾಗಿದ್ದಾರೆ. ಆಕೆ ಬಿಕನೀರ್ ಮೂಲದವರು. ಮಾಳವಿಕಾ ಅಯ್ಯರ್‌ದು ತಮಿಳುನಾಡಿನ ಕುಂಭಕೋಣ ಪ್ರದೇಶ. ಅಲ್ಲೇ ಬೆಳದಳು. ಆದರೆ ತಂದೆಗೆ ಬಿಕನೀರ್‌ಗೆ ಟ್ರಾನ್ಸ್‌ಫರ್ ಆಯಿತು. ಆತ ವಾಟರ್ ವರ್ಕ್ಸ್ ಇಲಾಖೆಯಲ್ಲಿ…