News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವಿಚಿತ್ರ ಆದರೂ ಸತ್ಯ

ಮಹಿಳೆಯೊಬ್ಬಳು 300 ವರ್ಷ ವಯಸ್ಸಿನ ದೆವ್ವದ ಜೊತೆ ಮದುವೆಯಾಗಿದ್ದಾಳೆ..!ತಿಳಿಯಲು ಈ ಲೇಖನ ಓದಿ…

314

ಮಹಿಳೆಯೊಬ್ಬಳು ಐರ್ಲೆಂಡ್ ನಲ್ಲಿ ದೆವ್ವವನ್ನೇ ಮದುವೆಯಾಗಿದ್ದಾಳೆ. ಅಮಂಡಾ ಟೀಗ್ ಎಂಬ ಮಹಿಳೆ ಸರ್ವಾಲಂಕೃತಳಾಗಿ ಚರ್ಚ್ ಗೆ ಬಂದಿದ್ಲು. ಅಲ್ಲಿ ಅತಿಥಿಗಳು ಮತ್ತು ಸ್ನೇಹಿತರ ಸಮ್ಮುಖದಲ್ಲಿ 300 ವರ್ಷ ವಯಸ್ಸಿನ ಜಾಕ್ ಎಂಬ ದೆವ್ವವನ್ನು ಮದುವೆಯಾಗಿದ್ದಾಳೆ.

ಮನುಷ್ಯರು ಮತ್ತು ಆತ್ಮಗಳ ನಡುವಣ ಸಂಬಂಧದ ಬಗ್ಗೆ ಮೊದಲೆಲ್ಲೂ ಕೇಳಿರಲಿಲ್ಲ ಎನ್ನುತ್ತಾಳೆ ಅಮಂಡಾ. ಹಾಗಾಗಿ ಈ ಬಗ್ಗೆ ಸಾಕಷ್ಟು ಅಧ್ಯಯನ ಮಾಡಿದ್ಲಂತೆ. ಆಗ ತನ್ನ ಹಾಗೂ ಆ ದೆವ್ವದ ನಡುವಣ ಪ್ರೀತಿ ಎಷ್ಟು ಸತ್ಯ ಅನ್ನೋದು ಅರಿವಾಯ್ತು ಅಂತಾ ಹೇಳಿದ್ದಾಳೆ.

ಜ್ಯಾಕ್ ಒಬ್ಬ ಕಡಲುಗಳ್ಳ, 1700ರಲ್ಲಿ ಮರಣ ದಂಡನೆಗೆ ಗುರಿಯಾಗಿದ್ದ. ಈಗ ದೆವ್ವವಾಗಿರುವ ಜಾಕ್ 45 ವರ್ಷದ ಅಮಂಡಾಳನ್ನು ಪ್ರೀತಿಸ್ತಾನಂತೆ. ಅಮಂಡಾಗೆ ಕೂಡ ಆ ದೆವ್ವ ಅಂದ್ರೆ ಪಂಚಪ್ರಾಣ. ಸ್ನೇಹದಿಂದ ಶುರುವಾದ ಅವರ ಸಂಬಂಧ ಈಗ ಮದುವೆಯಲ್ಲಿ ಪರ್ಯಾವಸಾನವಾಗಿದೆ.

ದೆವ್ವದ ಜೊತೆ ಲೈಂಗಿಕ ಸಂಬಂಧವನ್ನು ಕೂಡ ಅಮಂಡಾ ಹೊಂದಿದ್ದಾಳಂತೆ. ಅಮಂಡಾಗೆ ಇದು ಎರಡನೇ ಮದುವೆ. ಮೊದಲನೆ ಪತಿಯಿಂದ ಐವರು ಮಕ್ಕಳಿದ್ದಾರೆ. ಅದೆಲ್ಲ ಗೊತ್ತಿದ್ದರೂ ದೆವ್ವ ಅವಳಿಗೆ ಪ್ರಪೋಸ್ ಮಾಡಿದೆಯಂತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶಾಕಿಂಗ್ ನ್ಯೂಸ್!ಯಲಹಂಕ ಏರ್ ಶೋ ನೋಡಲು ಹೋದವರ 150ಕ್ಕೂ ಹೆಚ್ಚು ಕಾರುಗಳು ಭಸ್ಮ?ಬಂದ್ ಆಯ್ತು ಏರ್ ಶೋ

    ಏರೋ ಇಂಡಿಯಾ 2019ರ ಏರ್ ಶೋ ನೋಡಲು ರಾಜಧಾನಿ ಬೆಂಗಳೂರಿನ ಯಲಹಂಕಕ್ಕೆ ಆಗಮಿಸಿದ್ದರು, ಎಲ್ಲರೂ ತಮ್ಮ ಕಾರುಗಳನ್ನು ಪಾರ್ಕ್ ಮಾಡಿ ವೈಮಾನಿಕ ಪ್ರದರ್ಶನವನ್ನು ನೋಡುವಲ್ಲಿ ಮುಳುಗಿ ಹೋಗಿದ್ದರು, ಆದರೆ ನೋಡು ನೋಡುತ್ತಿದ್ದಂತೆಯೇ ಕಣ್ಣ ಮುಂದೆಯೇ ಕಷ್ಟ ಪಟ್ಟು ತೆಗೆದುಕೊಂಡಿದ್ದ ಕಾರುಗಳು ಭಸ್ಮವಾದವು. ಏರ್ ಶೋ ನಡೆಯುತ್ತಿದ್ದ ಸಂದರ್ಭದಲ್ಲೇ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಗೇಟ್ ನಂಬರ್ 5 ರ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸುಮಾರು 150ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿದೆ. ಸ್ಥಳಕ್ಕೆ 10…

  • India, Place, tourism

    ವ್ಯಾಲಿ ಆಫ್ ಫ್ಲಾವರ್ಸ್ ರಾಷ್ಟ್ರೀಯ ಉದ್ಯಾನವನ

    ವ್ಯಾಲಿ ಆಫ್ ಫ್ಲವರ್ಸ್ ರಾಷ್ಟ್ರೀಯ ಉದ್ಯಾನವನವು ಭಾರತೀಯ ರಾಷ್ಟ್ರೀಯ ಉದ್ಯಾನವನವಾಗಿದ್ದು, ಇದು ಉತ್ತರಾಖಂಡ ರಾಜ್ಯದ ಉತ್ತರ ಚಮೋಲಿ ಮತ್ತು ಪಿಥೋರಗ h ದಲ್ಲಿದೆ ಮತ್ತು ಇದು ಸ್ಥಳೀಯ ಆಲ್ಪೈನ್ ಹೂವುಗಳ ಹುಲ್ಲುಗಾವಲುಗಳು ಮತ್ತು ವಿವಿಧ ಸಸ್ಯವರ್ಗಗಳಿಗೆ ಹೆಸರುವಾಸಿಯಾಗಿದೆ. ಏಷ್ಯಾಟಿಕ್ ಕಪ್ಪು ಕರಡಿ ಹಿಮ ಚಿರತೆ,  ಕಸ್ತೂರಿ ಜಿಂಕೆ, ಕಂದು ಕರಡಿ, ಕೆಂಪು ನರಿ   ಮತ್ತು ನೀಲಿ ಕುರಿಗಳು ಸೇರಿದಂತೆ ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಪ್ರಾಣಿಗಳಿಗೆ ಈ ಸಮೃದ್ಧ ವೈವಿಧ್ಯಮಯ ಪ್ರದೇಶವಿದೆ. ಉದ್ಯಾನದಲ್ಲಿ ಕಂಡುಬರುವ ಪಕ್ಷಿಗಳಲ್ಲಿ ಹಿಮಾಲಯನ್ ಮೋನಾಲ್…

  • ಬ್ಯಾಂಕ್

    2000 ರೂಪಾಯಿ ಮುಖಬೆಲೆ ನೋಟು ಚಲಾವಣೆಯನ್ನು ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್ !

    ದೇಶಾದ್ಯಂತ ಎರಡು ಸಾವಿರ ರೂಪಾಯಿ ನೋಟ್‌ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಈ ವರ್ಷ ಸೆಪ್ಟೆಂಬರ್‌ 30ವರೆಗೂ ನೋಟು ವಿನಿಮಯಕ್ಕೆ ಕಾಲಾವಕಾಶ ನೀಡಲಾಗಿದೆ. ಮೇ 23 ರಿಂದ ಸಮೀಪದ ಬ್ಯಾಂಕ್‌ಗಳಿಗೆ ತೆರಳಿ ಸಾರ್ವಜನಿಕರು ನೋಟು ಬದಲಾವಣೆ ಮಾಡಿಕೊಳ್ಳಬಹುದು. ಇದಕ್ಕಾಗಿ ಬ್ಯಾಂಕ್‌ಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರ. 2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ…

  • inspirational

    ಬಯಲಾಯ್ತು ದಾಸ ದರ್ಶನ್ ರವರ ಮತ್ತೊಂದು ಮುಖ..?

    ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ನಡೆಯ ಮೂಲಕ ನಿಜಜೀವನದಲ್ಲಿಯೂ ಹೀರೋ ಆಗಿದ್ದಾರೆ. ಅಂದ ಹಾಗೆ ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ಅವರ ನಿಧನದ ಹಿನ್ನೆಲೆಯಲ್ಲಿ ದರ್ಶನ್ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲು ಅಭಿಮಾನಿಗಳಿಗೆ ಕರೆ ನೀಡಿದ್ದಾರೆ. ಇದರ ಹಿಂದೆ ಮತ್ತೊಂದು ಕಾರಣ ಕೂಡ ಇದೆ ಎಂದು ಹೇಳಲಾಗಿದೆ. ತಮ್ಮ ಹುಟ್ಟುಹಬ್ಬ ಆಚರಣೆ ಸಂದರ್ಭದಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ, ಘೋಷಣೆ ಕೂಗಿ ಸಂಭ್ರಮಿಸುತ್ತಾರೆ. ಇದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆ ಆಗುತ್ತದೆ ಎಂಬುದನ್ನು ದರ್ಶನ್…

  • ಉಪಯುಕ್ತ ಮಾಹಿತಿ

    ಅತಿ ಸುಲಭವಾಗಿ ತಯಾರಿಸುವ ಈರುಳ್ಳಿ ದೋಸೆ ರೆಸಪಿ, ನೀವು ಒಮ್ಮೆ ಮಾಡಿ ಸವಿಯಿರಿ.

    ಈರುಳ್ಳಿ ದೋಸೆಯನ್ನು ನಿಮ್ಮ ಮನೆಯಲ್ಲೇ ರುಚಿಯಾಗಿ ಈ ಸರಳ ವಿಧಾನದ ಮೂಲಕ ತಯಾರಿಸಿ ಸವಿಯಿರಿ. ದೋಸೆಯನ್ನು ಹೇಗೆ ಮಾಡುವುದು ಅನ್ನೋ ಚಿಂತೆ ಬಿಡಿ ಈ ವಿಧಾನ ಅನುಸರಿಸಿ… ತಯಾರಿಸಲು ಬೇಕಾಗುವ ಸಾಮಗ್ರಿಗಳುಎರಡು ಕಪ್ ಹುಳಿ ಬಂದ ದೋಸೆ ಹಿಟ್ಟು2-3 ಈರುಳ್ಳಿ3-4 ಹಸಿಮೆಣಸಿನ ಕಾಯಿಸ್ವಲ್ಪ ಕರಿಬೇವು ಸ್ವಲ್ಪ ಕೊತ್ತಂಬರಿ ಸೊಪ್ಪುಎರಡು ಚಮಚ ತುರಿದ ಕ್ಯಾರೇಟ್ರುಚಿಗೆ ತಕ್ಕಷ್ಟು ಉಪ್ಪುಎರಡು ಚಮಚ ಎಣ್ಣೆ ತಯಾರಿಸುವ ವಿಧಾನ: ಮೊದಲನೆಯದಾಗಿ ಹುಳಿ ಬಂದ ದೋಸೆ ಹಿಟ್ಟಿಗೆ ಈರುಳ್ಳಿ, ಹಸಿಮೆಣಸು, ಕರಿಬೇವು, ಕೊತ್ತಂಬರಿ ಸೊಪ್ಪು, ತುರಿದ…

  • ಉಪಯುಕ್ತ ಮಾಹಿತಿ

    ಶಾಸ್ತ್ರದ ಪ್ರಕಾರ ಮಣ್ಣಿನ ಗಣೇಶ ಮೂರ್ತಿಯನ್ನೇ ಪೂಜಿಸಬೇಕು!ಇಲ್ಲಾಂದ್ರೆ ಏನಾಗುತ್ತೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ…

    ಮತ್ತೆ ನಮ್ಮ ಗಣೇಶ ಬಂದ. ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬುಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.