ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ಮಾರಾಟ ಕುಸಿತದ ಬೆನ್ನಲ್ಲೇ ಗ್ರಾಹಕರನ್ನು ಸೆಳೆಯಲು ಮಾರುತಿ ಸುಜುಕಿ ಭರ್ಜರಿ ಡಿಸ್ಕೌಂಟ್ ಆಫರ್ ನೀಡಿದೆ. ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ವಿಶೇಷ ಆಫರ್ ನೀಡಲಾಗಿದೆ. ವಾಹನ ಮಾರಾಟ ಕುಸಿತ ಕಂಡಿರುವ ಬೆನ್ನಲ್ಲೇ ಬಹುತೇಕ ಎಲ್ಲಾ ಆಟೋಮೊಬೈಲ್ ಕಂಪನಿಗಳು ಡಿಸ್ಕೌಂಟ್ ಆಫರ್ ನೀಡುತ್ತಿದೆ. ಇದೀಗ ಸೆಪ್ಟೆಂಬರ್ ತಿಂಗಳಲ್ಲಿ ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ಭರ್ಜರಿ ಡಿಸ್ಕೌಂಟ್ ಆಫರ್ ಘೋಷಿಸಿದೆ. ಈ ತಿಂಗಳಲ್ಲಿ S ಕ್ರಾಸ್ ಖರೀದಿಸುವ ಗ್ರಾಹಕರಿಗೆ ಗರಿಷ್ಠ 1.12 ಲಕ್ಷ ರೂಪಾಯಿ ಡಿಸ್ಕೌಂಟ್ ಸಿಗಲಿದೆ.
ಮಾರುತಿ ಸುಜುಕಿ ಡೀಸೆಲ್ ಕಾರಿಗೆ ಬಂಪರ್ ಆಫರ್! , ಮಾರುತಿ S ಕ್ರಾಸ್ ಕಾರಿಗೆ ತೀವ್ರ ಪೈಪೋಟಿ ಎದುರಾಗಿದೆ. ಮಾರುಕಟ್ಟೆಗೆ ಕಿಯಾ ಸೆಲ್ಟೋಸ್ ಕಾರು ಬಿಡುಗಡೆಯಾಗೋ ಮೂಲಕ ಸ್ಪರ್ಧಿ ಮತ್ತಷ್ಟು ಹೆಚ್ಚಾಗಿದೆ. ಇದರ ಬೆನ್ನಲ್ಲೇ ಮಾರುತಿ ಆಫರ್ ಘೋಷಿಸಿದೆ. ಪ್ರತಿ ತಿಂಗಳು ಸರಾಸರಿ 2500 S ಕ್ರಾಸ್ ಕಾರು ಮಾರಾಟವಾಗುತ್ತಿದೆ. S ಕ್ರಾಸ್ ಕಾರು ಡೀಸೆಲ್ ವೇರಿಯೆಂಟ್ ಮಾತ್ರ ಲಭ್ಯವಿದೆ.
ಕುಸಿದ ಆಟೋಮೊಬೈಲ್ಗೆ ಜೀವಜಲ, GST ಕಡಿತಕ್ಕೆ ಮುಂದಾದ ಕೇಂದ್ರ! ,ಮಾರುತಿ ಸುಜುಕಿ S ಕ್ರಾಸ್ ಕಾರು 1.3 L DDiS ಡೀಸೆಲ್ ಎಂಜಿನ್ ಹೊಂದಿದ್ದು, 90bhp ಪವರ್ ಹಾಗೂ 200Nm ಪೀಕ್ ಟಾರ್ಕ್ ಉತ್ಪಾದಿಸಬಲ್ಲ ಸಾಮರ್ಥ್ಯ ಹೊಂದಿದೆ. 5-ಮ್ಯಾನ್ಯುಯೆಲ್ ಟ್ರಾನ್ಸ್ಮಿಶನ್ ಹೊಂದಿದೆ. ಶೀಘ್ರದಲ್ಲೇ S ಕ್ರಾಸ್ ಕಾರು 1.5L K15B ಎಂಜಿನ್ ಅಪ್ಗ್ರೇಡ್ ಮಾಡಲಿದೆ. ಜೊತೆಗೆ BS-VI ಎಮಿಶನ್ ಕೂಡ ಹೊಂದಿರಲಿದೆ.
ಸೂಚನೆ: ಮಾರುತಿ ಸುಜುಕಿ S ಕ್ರಾಸ್ ಕಾರಿನ ಮೇಲಿನ ಆಫರ್ ರಾಜ್ಯ, ನಗರ, ಜಿಲ್ಲೆಗಳಲ್ಲಿ ವ್ಯತ್ಯಾಸವಾಗಲಿದೆ. ಹತ್ತಿರದ ಡೀಲರ್ ಸಂಪರ್ಕಿಸಿ ಆಫರ್ ಕುರಿತು ವಿಚಾರಿಸಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಂಗಾಳ ಕ್ರಿಕೆಟ್ ಆಟಗಾರರಿಗೆ ಕೋರೋನ ಪಶ್ಚಿಮ ಬಂಗಾಳ ಕ್ರಿಕೆಟ್ 6 ಆಟಗಾರರಿಗೆ ಒಬ್ಬ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. 6 ಬಂಗಾಳ ಕ್ರಿಕೆಟ್ ಆಟಗಾರರಿಗೆ ಮತ್ತು ಒಬ್ಬ ಸಹಾಯಕ ಸಿಬ್ಬಂದಿ ಕೋವಿಡ್-19 ಪತ್ತೆಯಾಗಿದೆ.ರಣಜಿ ಪಂದ್ಯಗಳ ತಯಾರಿಯಲ್ಲಿ ತೊಡಗಿದ್ದ ಬಂಗಾಳ ಆಟಗಾರರು ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಬಂದು ತರಬೇತಿ ಯನ್ನು ರದ್ದುಗೊಳಿಸಲಾಯಿತು.ರಣಜಿ ಪಂದ್ಯಗಳನ್ನು ಆಡಲು ಬೆಂಗಳೂರು ಪ್ರವಾಸವನ್ನು ಜ.8 ಕೈಗೊಳ್ಳಬೇಕಾಗಿತ್ತು ಅದನ್ನು ಮುಂದೂಡಲಾಗಿದೆ. ಕೋವಿಡ್-19 ದೃಢಪಟ್ಟ ಆಟಗಾರರು ಸುದೀಪ್ ಚಟರ್ಜಿ ಅನುಸ್ಟಪ್ ಮಜುಂದಾರ್ ಕಾಜಿ ಜುನೈದ್ ಸೈಫಿ ಗೀತ್…
ಗಾಯಕ ಚಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ಗೌಡ ನಿಶ್ಚಿತಾರ್ಥ ಇಂದು (ಸೋಮವಾರ) ನಡೆಯಲಿದೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಮಾತ್ರ ಭಾಗಿಯಾಗಲಿದ್ದಾರೆ. ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ನಿವೇದಿತಾ ಮತ್ತು ಚಂದನ್ ಪ್ರೇಮ ಜೋಡಿಗಳ ರೀತಿಯಲ್ಲಿಯೇ ಬಿಂಬಿತವಾಗಿದ್ದರು. ರಿಯಾಲಿಟಿ ಶೋ ಬಳಿಕ ನಾವಿಬ್ಬರು ಜಸ್ಟ್ ಫ್ರೆಂಡ್ಸ್ ಅಂತಾ ಹೇಳಿದ್ದರು. ಕಳೆದ ಎರಡು ವರ್ಷಗಳಿಂದ ಚಂದನ್ ಮತ್ತು ನಿವೇದಿತಾ ನಡುವೆ ಪ್ರೇಮಾಂಕುರವಾಗಿದೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(12 ಏಪ್ರಿಲ್, 2019) ಇದು ನಿಮ್ಮ ಆರೋಗ್ಯದ ಬಗ್ಗೆ ಚಿಂತಿಸಬೇಕಾಗಿಲ್ಲ. ನಿಮ್ಮ ಸುತ್ತಲಿನ ಜನರು ನಿಮ್ಮ ಸ್ಥೈರ್ಯ ಮತ್ತು…
ಅನ್ನಪೂರ್ಣೇಶ್ವರಿ ದೇವಿ ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದಾಳೆ. ಕೈಲಾಸದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಈ ತಾಯಿ ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತಾಳೆ. ದೂರದಿಂದ ಬಂದವರಿಗೆ ರಾತ್ರಿ ನಿವಾಸದ ವಸತಿ ಮತ್ತು ಉಚಿತ ಆಹಾರವನ್ನು ಒದಗಿಸಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಈ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಸನ್ನಿಧಿ ಹಿಂದೂಗಳಿಗೆ ಬಹಳ ಪವಿತ್ರವಾದ ಸ್ಥಳವಾಗಿದೆ. ದೇವಿಯ ಮುಖ್ಯ ದೇವತೆ ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟಿದೆ. ತಾಯಿ ಅನ್ನಪೂರ್ಣೇಶ್ವರಿ ನೆಲೆಸಿರುವ ಈ ಹೊರನಾಡು 831 ಮೀ (2,726 ಅಡಿ) ಎತ್ತರದಲ್ಲಿದೆ.. ದೇವಾಲಯದಲ್ಲಿ ಯಾರ ಬಲ…
ಹುವಾವೇ ಮೊಬೈಲ್ ಬಳಕೆ ಮಾಡ್ತಿರೋ ಗ್ರಾಹಕರೇ ಗಮನಿಸಿ. ಇನ್ಮುಂದೆ ಹುವಾವೇ ಮೊಬೈಲ್ ಗಳಿಗೆ ಗೂಗಲ್ ಪ್ಲೇ, ಗೂಗಲ್ ಪ್ಲೇ ಸ್ಟೋರ್, ಜಿ ಮೇಲ್, ಗೂಗಲ್ ಮ್ಯಾಪ್ ಹಾಗೂ ಯೂಟೂಬ್ ಆಪ್ ಗಳು ಲಭ್ಯವಾಗಲ್ಲ. ಕಾರಣ ಚೀನಾದ ಹುವಾವೇ ಸಂಸ್ಥೆಯೊಂದಿಗೆ ಗೂಗಲ್ ಸಂಸ್ಥೆ ಸಂಬಂಧ ಕಡಿದುಕೊಂಡಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ಕಾರ ಹುವಾವೇ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿತ್ತು. ಇದೀಗ ಗೂಗಲ್ ಕೂಡಾ ಈ ನಿರ್ಧಾರ ತೆಗೆದುಕೊಂಡಿದ್ದು, ಹುವಾವೇ ಕಂಪನಿಯೊಂದಿಗೆ ವ್ಯವಹಾರಗಳನ್ನು ಕಡಿತಗೊಳಿಸಿದೆ. ಸದ್ಯ ಗ್ರಾಹಕರು ಈಗ…
ಮಹಾರಾಷ್ಟ್ರ ರಾಜ್ಯದ ಜಲ್ನಾ ಹಳ್ಳಿಯಲ್ಲಿ ಒಬ್ಬ ಸಾಮಾನ್ಯ ಅಟೋ ಚಾಲಕನ ಮಗನಾದಅನ್ಸರ್ ಅಹಮದ್ ಷೇಕ್ 2015 ವರ್ಷ ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 371 ರ್ಯಾಂಕ್ ಸಾಧಿಸಿ ದೇಶದಲ್ಲಿ ಅತಿ ಚಿಕ್ಕ ಅಂದರೆ 21 ವಯಸ್ಸಿನಲ್ಲಿ ಐ.ಎ.ಏಸ್ ಅಧಿಕಾರಿ ಅಗಿ ಚರಿತ್ರೆ ಸೃಷ್ಟಿಸಿದ್ದಾರೆ. 2013 ರಲ್ಲಿ ನಡೆದ ಐ.ಏ.ಎಸ್ಪರೀಕ್ಷೆಯಲ್ಲಿ ರೋಮನ್ ಸೈನಿ ಅನ್ನುವ ಯುವಕ 22 ನೆ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದರು ಅವರ ದಾಖಲೆಯನ್ನು ಅನ್ಸರ್ ಹಿಂದೆ ಹಾಕಿದರು. ಮಧ್ಯಮಗಳೊಂದಿಗೆ ಮಾತಾನಾಡಿತ್ತ ಅನ್ಸರ್ ಹೇಳಿದರು. ತಾನು ಪಶ್ಚಿಮ ಬಂಗಾಳ…