ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾರ್ಚ್ ಏಪ್ರಿಲ್ ಬಂತೆಂದರೆ ಸಾಕು ಮಕ್ಕಳಿಗೆ ಟೆನ್ಷನ್ ಶುರು…. ಮಕ್ಕಳಿಗೆ ಪರೀಕ್ಷೆಯ ಟೆನ್ಷನ್ ಆದರೆ ಪಾಲಕರಿಗೆ ಮಕ್ಕಳು ಪರೀಕ್ಷೆ ಹೇಗೆ ಬರೆಯುತ್ತಾರೆಂಬ ಟೆನ್ಷನ್. ನೆನಪಿಡಿ ಟೆನ್ಷನ್ ಮಾಡಿಕೊಂಡಷ್ಟು ವಸ್ತು ವಿಷಯಗಳು ಅಸ್ಪಷ್ಟವಾಗುತ್ತಾ ಹೋಗುತ್ತವೆ. ಮಕ್ಕಳು ಹಾಗೂ ಪೋಷಕರು ಕೆಲವು ಸುಲಭ ಸೂತ್ರಗಳನ್ನು ಅನುಸರಿಸಿದರೆ ಪರೀಕ್ಷೆ ಗಳನ್ನೂ ಎಂಜಾಯ್ ಮಾಡಬಹುದು.




ಆತಂಕದಿಂದ ಯಾವುದನ್ನೂ ಗೆದ್ದ ಉದಾಹರಣೆಗಳಿಲ್ಲ ಆದರೆ ಆತ್ಮವಿಶ್ವಾಸದಿಂದ ಜಗತ್ತನ್ನೇ ಗೆಲ್ಲಬಹುದು. ಎಲ್ಲ ಪರೀಕ್ಷೆಗಳಿಗಿಂತ ಜೀವನ ಮುಖ್ಯ. ಕಡಿಮೆ ಅಂಕ ಗಳಿಸಿದವರಿಗೆ ಭವಿಷ್ಯವೇ ಇಲ್ಲ ಎಂಬ ಭ್ರಮೆ ಬೇಡ. ಮಕ್ಕಳಿಗೆ ಇಷ್ಟೇ ಅಂಕ ಪಡೆಯಬೇಕು, ಮೊದಲನೇ ಶ್ರೇಣಿಯಲ್ಲೇ ಉತ್ತೀರ್ಣರಾಗಬೇಕೆಂಬ ಒತ್ತಡ ಹೇರದಿರಿ. ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮನುಷ್ಯನ ಬುದ್ಧಿವಂತಿಕೆಯನ್ನಳೆಯುವ ಅಳತೆಗೋಲಲ್ಲ ಎಂಬ ಪುಟ್ಟ ಸತ್ಯವನ್ನು ಸದಾ ನೆನಪಿನಲ್ಲಿಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
2016 ರಲ್ಲಿ ಚಿತ್ರದುರ್ಗದ ಈ ಗಣಪತಿ ಅತಿ ಹೆಚ್ಚು ಜನ ಸೇರಿದರಿಂದ ಕರ್ನಾಟಕದ ಹೆಚ್ಚು ಜನ ಆಕರ್ಷಿಸಿದ ಗಣಪ ಎಂದು ತಿಳಿದು ಬಂದಿದೆ.
ದೇಶವನ್ನು ನಡೆಸಕ್ಕೆ ಒಂದಿಷ್ಟು ಜನ ತುಂಬಾನೆ ಮುಖ್ಯ, ಈ ಗಣ್ಯ ವ್ಯಕ್ತಿಗಳ ಸಂಬಳ ಎಷ್ಟು ಅಂತ ನಿಮಗೆ ಗೊತ್ತಾ? ಪ್ರಧಾನಿ, ರಾಷ್ಟ್ರಪತಿ ಹೀಗೆ ಎಲ್ಲರಿಗೂ ಇಂತಿಷ್ಟು ಅಂತ ತಿಂಗಳಿಗೆ ಸಂಬಳ ಇರತ್ತೆ ಜೊತೆಗೆ ಆಯಾ ಹುದ್ದೆಗೆ ತಕ್ಕಂತೆ ರಿಯಾಯತಿ ಸಹ ಇರತ್ತೆ.
ಮಂಡ್ಯ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಹಂತಕ್ಕೆ ಬಂದಿದ್ದು, ಕೊನೆ ಕ್ಷಣದಲ್ಲಿ ಮಾತಿನ ಸಮರ ಜೋರಾಗಿದೆ. ಇಷ್ಟು ದಿನ ಜೋಡೆತ್ತುಗಳೆಂದು ದರ್ಶನ್ ಮೇಲೆ ಮುಗಿಬಿದ್ದಿದ್ದ ಸಿಎಂ ಕುಮಾರಸ್ವಾಮಿ, ಡಿ ಬಾಸ್ ಅಂತೆ ಎಂದೆಲ್ಲಾ ಟೀಕಿಸಿದ್ದರು. ಇಂದು ನಟ ಯಶ್ ವಿರುದ್ಧ ಕೆಂಡಕಾರಿದ್ದಾರೆ. ನಾನು ಕಲಾವಿದರೆಂದು ಗೌರವ ಕೊಟ್ಟಿದ್ದೆ. ಅವನ್ಯಾವನೋ ನನ್ನ ಪಕ್ಷವನ್ನೇ ಟೀಕಿಸುತ್ತಾನೆ ಎಂದಿದ್ದಾರೆ. ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಸಿಎಂ, ನನ್ನ ಪಕ್ಷವನ್ನು ಕಳ್ಳರ ಪಕ್ಷ ಅಂತಾನೆ. ಹಳ್ಳಿ ಕಡೆ ಬಂದು ನಮ್ಮ…
ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಸುಮಲತಾ ಅಂಬರೀಶ್ ಪರವಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಪ್ರಚಾರ ನಡೆಸಲಿದ್ದಾರೆ. ಇದಕ್ಕೆ ಮಂಡ್ಯ ಜೆಡಿಎಸ್ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದ್ದು, ಸಿನಿಮಾ ರಂಗದವರು ಬಂದರೆ ಮಂಡ್ಯದ ಜನ ಮರುಳಾಗುವುದಿಲ್ಲ ಎಂದು ಹೇಳಿದ್ದಾರೆ. ‘ಗಜಕೇಸರಿ’, ‘ಐರಾವತ’ ಬಂದರೂ, ಗೆಲ್ಲುವುದು ‘ಅಭಿಮನ್ಯು’ ನಿಖಿಲ್ ಎಂದು ಜೆಡಿಎಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುತ್ತಿದ್ದಾರೆ. ದರ್ಶನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಚಾರ ಮಾಡಿ ಸಿದ್ದರಾಮಯ್ಯ, ಆನಂದ ಅಪ್ಪುಗೋಳ, ಕೆ….
ವೀಳ್ಯದೆಲೆ ತಾಂಬೂಲ ಕೊಡೋವಾಗ, ವೀಳ್ಯದೆಲೆ ಆಗಿ ಹೋಗಿದೆ, ಏನು ಅಂದುಕೊಳ್ಳಬೇಡಿ ಅಂಥ ಬರೀ ಹಣ್ಣು ಅಥವಾ ತೆಂಗಿನಕಾಯಿ ಕೊಟ್ಟರೆ. ನೀವು ಮಾಡುವ ಕಾರ್ಯಗಳಿಗೆ ತುಂಬಾ ಅಡಚಣೆ ಉಂಟಾಗುತ್ತದೆ ಶುಭಕಾರ್ಯಗಳಾದರೆ ತುಂಬಾ ತೊಂದರೆಗಳಾಗುತ್ತವೆ, ಜನಸಹಾಯ ದೊರೆಯುವುದಿಲ್ಲ. ಹಣಕಾಸಿಗೆ ಪರಾದಾಟವಾಗುತ್ತದೆ. ನೀವು ಕೊಡುವ ತಾಂಬೂಲದ ವೀಳ್ಯದೆಲೆ ಒಣಗಿದರೆ ಅತಿಯಾದ ನಷ್ಟ. ಅನಾರೋಗ್ಯವಾಗುತ್ತದೆ, ನಿಮ್ಮ ಕಾರ್ಯಗಳು ಅರ್ಧಕ್ಕೇ ನಿಂತು ಹೋಗುತ್ತವೆ. ಯಾರಾದರೂ ಕೊಟ್ಟ ತಾಂಬೂಲವನ್ನು ದೇವರಿಗೆ ಸಮರ್ಪಿಸದೇ, ಯಾವುದೋ ಮೂಲೆಯಲ್ಲಿ ಇಟ್ಟುಬಿಟ್ಟರೆ, ಸಮಾಜದಲ್ಲಿ, ಬಂಧುಗಳಲ್ಲಿ ಗೌರವ ಕಳೆದುಕೊಳ್ಳುತ್ತಾರೆ, ಮಕ್ಕಳಿಗೆ ಮರೆವಿನ ರೋಗ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಹನುಮಂತನು ಕಾರ್ಯಸಾಧಕನು, ಭಕ್ತಿಯಿಂದ…