ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದುಗಳಿಗೆ ಅಮಾವಾಸ್ಯೆ ಹುಣ್ಣಿಮೆಯಿಂದ ಹಿಡಿದು ಪ್ರತಿದಿನವೂ ಒಂದು ರೀತಿಯ ಹಬ್ಬವೇ ಸರಿ. ವರ್ಷದಲ್ಲಿ ಹೆಚ್ಚಿನ ಹಬ್ಬಗಳನ್ನ ಆಚರಿಸುವವರು ಕೂಡ ಇವರೇ, ಪ್ರತಿ ಹಬ್ಬಗಳು ಸಹ ಒಂದೊಂದು ವಿಶೇಷತೆಯನ್ನ ಹೊಂದಿವೆ ಎಂದರೆ ಖಂಡಿತ ತಪ್ಪಾಗಲಾರದು.ಹಿಂದೂಗಳು ಹೆಚ್ಚಾಗಿ ಸಂಪ್ರದಾಯಗಳನ್ನ ಇನ್ನು ಸಹ ಆಚರಣೆಯಲ್ಲಿಟ್ಟಿದ್ದರೆ, ಒಂದೊಂದು ಆಚರಣೆಗಳಿಗೂ ಸಹ ಒಂದೊಂದು ಮಹತ್ವವಿದೆ.
ಮಾವು ನಿದ್ರಾಹೀನತೆಯನ್ನು ದೂರ ಮಾಡುತ್ತದೆ. ಹಬ್ಬದ ಸಂದರ್ಭದಲ್ಲಿ ಕೆಲಸದ ಒತ್ತಡವನ್ನು, ಶ್ರಮವನ್ನು ಹೋಗಲಾಡಿಸುವುದು ಮಾವಿನ ತೋರಣ. ಮಾವು ಬಯಕೆಗಳನ್ನು ತೀರಿಸುತ್ತದೆ ಎಂದು ಭಾವಿಸುತ್ತಾರೆ.
ಪರ್ವದಿನಗಳಲ್ಲಿ, ಯಜ್ಞಯಾಗಗಳಲ್ಲಿ ಧ್ವಜಾರೋಹಣ ಮಾಡುವುದು ಅನಾದಿಯಾಗಿ ಬರುತ್ತಿರುವ ಸಂಪ್ರದಾಯ. ಇದನ್ನು ಅನುಸರಿಸಿ ತೋರಣಗಳನ್ನು ಕಟ್ಟುವ ಆಚಾರ ಬಂದಿದೆ.
ಹಬ್ಬ ಹರಿದಿನಗಳಲ್ಲಿ ಹೂವು, ಹಣ್ಣು, ಕಾಯಿ. ವಿಲ್ಯೆದೆಲೆ, ಬಾಳೆಎಲೆ, ಇವುಗಳೊಂದಿಗೆ ಬಾಗಿಲಿಗೆ ವಿಶೇಷವಾಗಿ ತೋರಣಗಳನ್ನ ಸಹ ಕಟ್ಟುತ್ತಾರೆ. ಅಶ್ವತ್ಥ, ಅತ್ತಿ, ಕಿರ್ಗೋಳಿ, ಮಾವು, ಹಲಸು ಎಲೆಗಳನ್ನು ಪಂಚಪಲ್ಲವಗಳು ಎಂದು ಕರೆಯುತ್ತಾರೆ. ಶುಭಕಾರ್ಯಗಳಲ್ಲಿ ಇವನ್ನು ಯತೇಚ್ಛವಾಗಿ ಬಳಸುತ್ತಾರೆ. ತೋರಣಕ್ಕಾಗಿ ಮಾತ್ರ ಮಾವಿನ ಎಲೆಗಳನ್ನು ಬಳಸುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಳ್ಳಿ ಪ್ರದೇಶಗಳಲ್ಲಿ ಜನರು ತಮ್ಮ ಹೊಲದಲ್ಲಿ ಬೆಳೆದ ಭತ್ತವನ್ನು ಅಕ್ಕಿ ಮಾಡಿ ಅದನ್ನು ಒಂದು ವರ್ಷದವರೆಗೂ ಉಪಯೋಗಿಸುತ್ತಾರೆ. ಹೀಗೆ ವರ್ಷಗಟ್ಟಲೆ ಅಕ್ಕಿಯನ್ನು ಶೇಖರಿಸಿ ಇಡುವುದರಿಂದ ಅದರಲ್ಲಿ ಹುಳಗಳು ಹುಟ್ಟುತ್ತವೆ.
ಬೆಳ್ತಂಗಡಿಯಿಂದ ಆರು ಕಿ.ಮೀ. ಅಂತರದ ಕಾರ್ಕಳ ರಸ್ತೆಯಲ್ಲಿ ಬಂದರೆ ಬದ್ಯಾರ್ ಎಂಬಲ್ಲಿ ಇಳಿದು ಮತ್ತೆ ಒಂದು ಕಿ.ಮೀ. ಸಾಗಿದರೆ ಪುರಾತನವಾದ ಸಂತಾನ ಗೋಪಾಲಕೃಷ್ಣ ದೇವಸ್ಥಾನ ತಲುಪಬಹುದು. ಕರಾವಳಿಯಲ್ಲಿ ಇಂತಹ ದೇವಾಲಯವಿರುವುದು ಒಂದೆರಡು ಮಾತ್ರ. ಈ ಬಾರಿಯ ಜಾತ್ರೆ 2020ರ ಜನವರಿ ಇಂದ ನಡೆಯಲಿದೆ. ಮಕ್ಕಳಿಲ್ಲದ ದಂಪತಿ ಇಷ್ಟಾರ್ಥ ಪ್ರಾಪ್ತಿಯಾದಾಗ ನಿರ್ಮಾಣ ಮಾಡಿದ್ದ ಈ ದೇವಾಲಯಕ್ಕೆ ಆರುನೂರು ವರ್ಷಗಳ ಇತಿಹಾಸವಿದೆ. ಚಾಲುಕ್ಯ ಶಿಲ್ಪ ಶೈಲಿಯ ವೇಣುಗೋಪಾಲನ ವಿಗ್ರಹ ಇಲ್ಲಿದೆ. ಪ್ರತ್ಯೇಕವಾಗಿ ದುರ್ಗೆ ಮತ್ತು ದೈವಗಳಿಗೂ ಆರಾಧನೆ ನಡೆಯುತ್ತದೆ. 2012ರಲ್ಲಿ ದೇವಾಲಯ…
ತನ್ನ ಪ್ರಿಯತಮೆಯೇ ನನಗೆ ವಿಷ ಕೊಟ್ಟಳು ಎಂದು ಸೆಲ್ಫಿ ವೀಡಿಯೋ ಮಾಡಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.ನಂಜನಗೂಡಿನ ಕಸುವಿನಹಳ್ಳಿ ಗ್ರಾಮ ನಿವಾಸಿ ಸಿದ್ದರಾಜು (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಯುವಕ.ಈತ ಬೆಳವಾಡಿಯ ಬೇಕರಿಯೊಂದರಲ್ಲಿ ಕೆಲಸ ಮಾಡುವವನಾಗಿದ್ದು ಅದೇ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಸಿದ್ದರಾಜು ಬೆಳವಾಡಿ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದು ಆಕೆಯ ಪೋಷಕರು ಈ ಇಬ್ಬರ ಪ್ರೀತಿಗೆ ಒಪ್ಪಿರಲಿಲ್ಲ. ಅಲ್ಲದೆ ಯುವತಿ ಸಹ ಇತ್ತೀಚೆಗೆ ಆತನಿಂದ ದೂರಾಗಿ ಪೋಷಕರು ತೋರೊಸೊದ್ದ ಇನ್ನೊಬ್ಬ…
ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್ನಲ್ಲಿ ನಂಬರ್ ಸೇವ್ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್ ಅನ್ನು ಮೊಬೈಲ್ಗೆ ಡೌನ್ಲೋಡ್ ಮಾಡಿಕೊಂಡಿರುತ್ತೇವೆ.
ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು. ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು. ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ…
ದಿನಭವಿಷ್ಯ 21/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ನಾಲಗೆ ನಿಮ್ಮ ಅಜ್ಜ ಅಜ್ಜಿಯಂದಿರ ಭಾವನೆಗಳಿಗೆ ಘಾಸಿ ಮಾಡುವುದರಿಂದ ನಿಮ್ಮ ಭಾಷೆಯನ್ನು…