ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನರಿಗೆ ಮನರಂಜನೆಯ ಮಟ್ಟವನ್ನು ಹೆಚ್ಚಿಸಲು ದಿನದಿಂದ ದಿನಕ್ಕೆ ಹೊಸ ಹೊಸ ಪ್ರಯತ್ನ ಮಾಡುತ್ತಿರುವ ಬಿಗ್ಗ್ ಬಾಸ್ ಯಶಸ್ವಿ ಕೂಡ ಆಗ್ತಿದ್ದಾರೆ ಅಂತ ಹೇಳಬಹುದು..ಬಿಗ್ ಬಾಸ್ ಕನ್ನಡ ಸೀಸನ್ 5ರ ಇಂದಿನ ಸಂಚಿಕೆಯಲ್ಲಿ ಸ್ಪರ್ಧಿಗಳನ್ನು ಫೂಲ್ ಮಾಡಿದ್ದಾರೆ.

ಸುದೀಪ್ ಶಾಕ್ ಕೊಟ್ಟಿದ್ದಾರೆ.ಗಾರ್ಡನ್ ಏರಿಯಾ ದಲ್ಲಿ ಕಾಣಿಸಿಕೊಂಡಿರುವ ಕಿಚ್ಚ.. ಮನೆಯ ಸದಸ್ಯರ ಮುಂದೆ ಟಿ ವಿ ಪರದೆಯಲ್ಲಿ ಬಂದಿದ್ದೇ ತಡ ಮನೆಯ ಸದಸ್ಯರು ದಂಗಾಗಿದ್ದಾರೆ.. ಅತಿ ಹೆಚ್ಚು ಖುಷಿ ಪಟ್ಟಿದ್ದಾರೆ.

ಬಿಗ್ ಬಾಸ್ ಕನ್ನಡ ಸೀಸನ್ 5ರ ಇಂದಿನ ಸಂಚಿಕೆಯಲ್ಲಿ ಸ್ಪರ್ಧಿಗಳನ್ನು ಫೂಲ್ ಮಾಡಿದ್ದಾರೆ. ಸುದೀಪ್ ಶಾಕ್ ಕೊಟ್ಟಿದ್ದಾರೆ. ಎಂದಿನಂತೆ ಇವತ್ತು ಕಿಚನ್ ಟೈಮ್ ಕಾರ್ಯಕ್ರಮ ನಡೆಯಬೇಕಿತ್ತು ಆದರೆ ಸ್ವಲ್ಪ ಡಿಫರೆಂಟಾಗಿ ಇರಲಿ ಎಂದು ಕಿಚನ್ ಟೈಮ್ ಮಾದರಿಯಲ್ಲಿಯೇ ಬಿಗ್ ಬಾಸ್ ಮನೆಯೊಳಗೇ ಅಡುಗೆ ಮಾಡಲು ಮನೆಯೊಳಕ್ಕೆ ಹೋಗಿದ್ದರು. ಸುದೀಪ್ ಜೊತೆ ಚಂದನ್, ಭಟ್ಕಳ್,ಕಾರಿಯಪ್ಪ ಮನೆಯೊಳಕ್ಕೆ ಮುಖವಾಡವನ್ನು ಧರಿಸಿ ಮಾರು ವೇಷದಲ್ಲಿ ಹೋಗಿದ್ದರಿಂದ ಮನೆಗೆ ಬಂದಿರುವುದು ಸುದೀಪ್ ಅವರೇ ಎಂದು ಅಲ್ಲಿನ ಯಾವುದೇ ಸ್ಪರ್ಧಿಗಳಿಗೆ ಗೊತ್ತಾಗಲಿಲ್ಲ.

ಒಂದು ಕಡೆ ಮಾಸ್ಕ್ ದರಿಸಿದ್ದ ಸುದೀಪ್ ತಮ್ಮ ಕೈಯ್ಯಾರೆ ಅಡುಗೆ ಮಾಡುತ್ತಿದ್ದರೆ ಮತ್ತೊಂದು ಕಡೆ ಸ್ಪರ್ಧಿಗಳು ಹಾಡು, ಡ್ಯಾನ್ಸ್ ಸೇರಿ ತಮ್ಮ ತಮ್ಮ ಪ್ರತಿಭೆಗಳ ಮೂಲಕ ಮನೋರಂಜನೆ ನೀಡಿದರು. ನಂತರ ಕಿಚ್ಚ ಮಾಡಿದ ಅಡುಗೆಯನ್ನು ಸವಿದು ಕುಣಿದು ಕುಪ್ಪಳಿಸಿದರು. ಅಡುಗೆ ಮಾಡಿದ್ದು ಸುದೀಪ್ ಅವರೇ ಎಂದು ಯಾರಿಗೂ ಕಂಡುಹಿಡಿಯಲು ಆಗಲಿಲ್ಲ. ಕೊನೆಯಲ್ಲಿ ಮನೆಯಿಂದ ಹೊರಗೆ ಸುದೀಪ್ ಸೇರಿ ಅವರೊಂದಿಗೆ ಹೋಗಿದ್ದ ಚಂದನ್, ಭಟ್ಕಳ್,ಕಾರಿಯಪ್ಪ ಹೊರ ಬಂದರು.

ಆದರೆ ಕೇವಲ ಟಿವಿಯಲ್ಲಿ ಮಾತ್ರ ನೋಡುವ ಭಾಗ್ಯ ಸ್ಪರ್ಧಿಗಳಿಗೆ ಲಭಿಸಿತು. ತಮಗೆ ಅಡುಗೆ ಮಾಡಿಕೊಟ್ಟಿದ್ದು ಸುದೀಪ್ ಎಂದು ತಿಳಿದ ಸ್ಪರ್ಧಿಗಳು ಥ್ರಿಲ್ ಆಗಿ ಕುಣಿದು ಕುಪ್ಪಳಿಸಿದರು. ಮತ್ತೆ ಮನೆಯೊಳಕ್ಕೆ ಬನ್ನಿ ಎಂದು ಎಲ್ಲರು ಕೇಳಿಕೊಂಡರು ಆದರೆ ಅದು ಸಾಧ್ಯವಾಗಲಿಲ್ಲ..ಸ್ಪರ್ಧಿಗಳೆಲ್ಲಾ ಎಂಥಾ ಅವಕಾಶವನ್ನು ಕೈಚೆಲ್ಲಿದೆವು ಎಂದು ನಿರಾಸೆಗೊಂಡರು.ಪ್ರತಿ ವೀಕೆಂಡ್ ನಲ್ಲಿ ಟಿ ಆರ್ ಪಿ ಯಲ್ಲಿ ಕಿಂಗ್ ಎನಿಸಿಕೊಳ್ಳುತ್ತಿರುವ ಬಿಗ್ಗ್ ಬಾಸ್ ಗೆ ಈ ಸಂಚಿಕೆ ಕೂಡ ಒಂದು ಉದಾಹರಣೆಯಾಗಲಿದೆ..

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಧ್ಯಾನವು ಚಿನ್ನದ ಹಾಗೆ ಬಹು ಮೂಲ್ಯವುಳ್ಳದು. ಭೌತಿಕ ಐಶ್ವರ್ಯಕ್ಕೂ,ಮುಕ್ತೀಗೂ,ಶಾಂತಿಗೂ ಧ್ಯಾನವು ಒಳ್ಳೆಯದು. ಅದಕ್ಕಾಗಿ ಉಪಯೋಗಿಸುವ ಸಮಯ ಎಂದಿಗೂ ನಷ್ಟವಾಗುವಂತದಲ್ಲ. ಧ್ಯಾನದ ಲಾಭಗಳು ವರ್ಣಿಸಲು ಹೋದರೆ ಅದಕ್ಕೆ ಅಂತ್ಯವೇ ಇಲ್ಲ.
ಸಾಮಾಜಿಕ ಜಾಲತಾಣದಲ್ಲಿ ಹೆಸರು ಮಾಡಿದ್ದ 24 ವರ್ಷದ ಮೋಹಿತ್ ಮೋರ್ ಅವರನ್ನು ಮೂವರು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಟಿಕ್ ಟಾಕ್ ಮೂಲಕ ಅರ್ಧ ಮಿಲಿಯನ್ ಸಂಖ್ಯೆಯ ಫಾಲೋಯರ್ಸ್ ಗಳನ್ನು ಹೊಂದಿರುವ ಮೋಹಿತ್ ಅವರು ಫಿಟ್ ನೆಸ್ ಗೆ ಸಂಬಂಧಿಸಿದಂತೆ ನಿರಂತರವಾಗಿ ವಿಡಿಯೋ ಅಪ್ ಲೋಡ್ ಮಾಡುತ್ತಿದ್ದರು. ಮಂಗಳವಾರ ಸಂಜೆ ಐದು ಗಂಟೆ ವೇಳೆಗೆ ನಜಾಫ್ ಗಡದಲ್ಲಿ ಅವರು ಗೆಳೆಯನೊಂದಿಗೆ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದ್ದು, ಏಕಾಏಕಿ ಮೂರು ಜನ ದಾಳಿ ಮಾಡಿದ್ದು, ಸಿಸಿ ಟಿವಿಯಲ್ಲಿ…
ಜೀವನದಲ್ಲಿ ಒಮ್ಮೆಯಾದರೂ ವಿಮಾನ ಪಯಣ ಮಾಡಬೇಕೆಂಬ ಅಸೆ ಎಲ್ಲರಿಗೂ ಕೂಡ ಇರುತ್ತದೆ, ಗಗನದಲ್ಲಿ ಒಮ್ಮೆ ಪ್ರಯಾಣ ಬೆಳೆಸಿ ಆ ಮಧುರ ಕ್ಷಣವನ್ನು ಎಲ್ಲರೊಂದಿಗೆ ಹಂಚಿಕೊಳ್ಳಬೇಕೆಂಬ ಆಸೆ ಕೂಡ ಪ್ರತಿಯೊಬ್ಬರಿಗೆ ಇರುತ್ತದೆ. ನಮ್ಮ ದೇಶದ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಸಂಪರ್ಕ ಬೆಳೆಸಲು ಅದು ಕೂಡ ಕಡಿಮೆ ಅವಧಿಯಲ್ಲಿ ಈ ದೂರ ಕ್ರಮಿಸಲು ವಿಮಾನಯಾನ ಬಹು ಲಾಭಕರ. ಕೇವಲ ಪ್ರಯಾಣಿಕರು ಮಾತ್ರವಲ್ಲ ಸರಕುಗಳು ಕೂಡ ಸಾಗುತ್ತವೆ ಈ ಯಾನದಲ್ಲಿ, ಇನ್ನು ವಿಮಾನ ಎಂದಾಗ ನೆನಪಾಗುವುದು ವಿಮಾನ ಪ್ರಯಾಣದಲ್ಲಿ ಪ್ರಯಾಣಿಕರ…
ನಟ ರಾಕಿಂಗ್ ಸ್ಟಾರ್ ಯಶ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಯಶ್ ಅವರು ಹೊಂದಿರುವ ಕೊಠಡಿಯನ್ನು ಕೂಡ ಪರಿಶೀಲಿಸಿದ್ದಾರೆ. ಯಶ್ ಸಿನಿಮಾ ಕೆಲಸಕ್ಕಾಗಿ ಮುಂಬೈಗೆ ತೆರಳಿದ್ದು, ಐಟಿ ದಾಳಿಯ ಮಾಹಿತಿ ತಿಳಿದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಯಶ್, ಅಲ್ಲಿಂದ ನೇರವಾಗಿ ಹೋಟೆಲ್ ಗೆ ತೆರಳಿದ್ದಾರೆ. ಯಶ್ ಅವರು…
ಈಗಿನ ಕಾಲದಲ್ಲಿ ಮಕ್ಕಳಿಗೆ ತಮ್ಮನ್ನು ಸಾಕಿ ಬೆಳೆಸಿದ ತಂದೆ ತಾಯಿಗಳನ್ನು ಸಾಕುವುದೇ ದೊಡ್ಡ ಕಷ್ಟವೆನಿಸಿದೆ.ಹಾಗಾಗಿ ತಮ್ಮ ವೃದ್ಧ ತಂದೆ ತಾಯಿಗಳನ್ನು ವೃದ್ಧಾಶ್ರಮಗಳಲ್ಲಿ ಸೇರಿಸುವುವರೇ ಹೆಚ್ಚು. ಆದರೆ ಇನ್ನು ಮುಂದೆ ಹಾಗೆ ಮಾಡುವ ಆಗಿಲ್ಲ.
ಈಗಂತೂ ಸರ್ಕಾರಿ ಸಂಸ್ಥೆಗಳಲ್ಲಿ ನಮಗೆ ಬೇಕಾದ ದಾಖಲಾತಿಗಳನ್ನು ಪಡೆಯುವುದು ಅಷ್ಟು ಸುಲಭವಲ್ಲ…ಆದರೆ ನಮಗೆ ಗೊತ್ತಿಲ್ಲದ ವಿಷಯವೇನೆಂದರೆ ಕೆಲವೊಂದು ಸೌಲಭ್ಯಗಳನ್ನು ತುಂಬಾ ಸರಳವಾಗಿ ನಾವು ಪಡೆದುಕೊಳ್ಳಬಹುದು.ಅದರಲ್ಲಿ ಒಂದು, ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.