ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನನ : 6 ಜೂನ್ 1891 ಹೊಂಗೆನಹಳ್ಳಿ, ಮಾಲೂರು, ಕೋಲಾರ, ಮೈಸೂರ್ ರಾಜ್ಯ, ಬ್ರಿಟಿಷ್ ಇಂಡಿಯಾ.
ಮರಣ: (ಜೂನ್ 6 – 1986) (ವಯಸ್ಸು 95) ಬೆಂಗಳೂರು, ಕರ್ನಾಟಕ, ಭಾರತ.
ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವ ಈ ಸಾಹಿತಿ ಶ್ರೀನಿವಾಸ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಗಾವಿ, ಚಿಕ್ಕೋಡಿ, ರಾಯಚೂರಿನಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು ಕೃಷ್ಣಾ ನದಿ ವ್ಯಾಪ್ತಿಯಲ್ಲಿರುವ ಬರುವ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ರಸ್ತೆಗಳು ಜಲಾವೃತವಾಗಿದ್ದು, ಕಾರು ಬೈಕ್ಗಳು ಆಟಿಕೆಯಂತಾಗಿವೆ, ಆದರೂ ಕೂಡ ವಾಹನ ಸವಾರರು ಮಾತ್ರ ಭೋರ್ಗರೆದು ಹರಿಯುತ್ತಿರುವ ನೀರಿನ ಮಧ್ಯೆಯೇ ದುಸ್ಸಾಹಸ ಮಾಡುತ್ತಿದ್ದಾರೆ. ಬೆಳಗಾವಿಯ ದೆಸೂರು-ಖಾನಾಪೂರ ಮಧ್ಯೆ ಇರುವ ಕೊಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನೀರು ತುಂಬಿ ಹರಿಯುತ್ತಿದ್ದರೂ ಕೂಡ ವಾಹನ ಸವಾರರು ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ವೇಗದಿಂದ ಹರಿಯುತ್ತಿರುವ ನೀರನ್ನೇ ಲೆಕ್ಕಿಸದೇ ವಾಹನ ಸವಾರರು ಕೊಳ್ಳ ದಾಟುತ್ತಿದ್ದಾರೆ. ಸ್ಥಳದಲ್ಲಿ…
ಜೀವನದ ಪಾಠವನ್ನು ಹಸಿವು ಅನ್ನೊದ್ದು ಅತಿ ಬೇಗನೆ ಕಲಿಸಿ ಕೊಡುತ್ತದೆ ಅನ್ನಬಹುದು. ಬಡತನದಲ್ಲಿ ಬೆಂದು ನೊಂದು ಹಲವರ ಬಾಯಲ್ಲಿ ಬೋಯಿಸಿಕೊಂಡು ಜೀವನವನ್ನು ಸಾಗಿಸುತ್ತ, ಇವುಗಳ ಮದ್ಯೆ ತನ್ನ ಮಗನನ್ನು ಐಎಎಸ್ ಅಧಿಕಾರಿಯನ್ನಾಗಿ ಮಾಡಬೇಕು ಅನ್ನೋ ಕನಸನ್ನು ಹೊತ್ತು ಶ್ರಮ ಪಟ್ಟ ಆ ಶ್ರಮ ಜೀವಿಗೆ ಆ ದೇವರು ಪ್ರತಿ ಫಲವನ್ನು ಕೊಟ್ಟಿದ್ದಾನೆ.
ಏಳೆಂಟು ದಶಕಗಳ ಇತಿಹಾಸ ಹೊಂದಿರುವ ದೇಶದ ಅತ್ಯಂತ ದೊಡ್ಡ ಬಿಸ್ಕತ್ ತಯಾರಿಕಾ ಸಂಸ್ಥೆ ಪಾರ್ಲೆ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ಸುಮಾರು 10 ಸಾವಿರ ಉದ್ಯೋಗಿಗಳನ್ನು ಕೈಬಿಡುವ ಸಾಧ್ಯತೆಯಿದೆ. ಸದ್ಯದ ಪರಿಸ್ಥಿತಿಯಲ್ಲಿ ಆಟೋ ಮೊಬೈಲ್ ಕ್ಷೇತ್ರದಲ್ಲಿ ದೊಡ್ಡ ಉದ್ಯೋಗ ನಷ್ಟ ಉಂಟಾಗಿರುವ ವರದಿಯ ಬೆನ್ನಲ್ಲೇ ಬೇಡಿಕೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಇದೀಗ ಪಾರ್ಲೆ ಬಿಸ್ಕತ್ ಸಂಸ್ಧೆ ತನ್ನ 10 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾಗಿದೆ ಎಂದು ಸುದ್ದಿ ಸಂಸ್ಧೆಯೊಂದು ವರದಿ ಮಾಡಿದೆ. ಜಿಎಸ್ ಟಿ ಕಡಿತಗೊಳಿಸುವಂತೆ ನಾವು…
ನಾವು ಇಲ್ಲಿ ಅ, ಆ ಅಕ್ಷರಗಳಿಂದ ಪ್ರಾರಂಭವಾಗುವ ಎಲ್ಲಾ ಕನ್ನಡ ಸಿನಿಮಾಗಳ ಪಟ್ಟಿಯನ್ನು ಕೊಟ್ಟಿದ್ದೇವೆ.ಅ ಮತ್ತು ಆ ಅಕ್ಷರಗಳಿಂದ ಪ್ರಾರಂಭವಾಗುವ ಯಾವುದಾದರೂ ಸಿನಿಮಾ ಹೆಸರು ತಪ್ಪಿ ಹೋಗಿದ್ದಾರೆ ಕಾಮೆಂಟ್ ಮಾಡಿ ತಿಳಿಸಿ… 1. ಅಗ್ರಜ 2.ಅಜ್ಜು 3.ಅಣ್ಣ ಬಾಂಡ್ 4.ಅನುರಾಗ ಸಂಗಮ 5.ಅಪ್ಪಾಜಿ 6.ಅಮೃತಧಾರೆ 7.ಅರಮನೆ 8.ಅರುಣರಾಗ 9.ಅಲ್ಲಮ 10.ಅವಳೇ ನನ್ನ ಹೆಂಡತಿ 11.ಅವ್ವ 12.ಅಹಂ ಪ್ರೇಮಾಸ್ಮಿ 13.ಆಕಾಶ ಗಂಗೆ 14.ಆಕಾಶ್ 15.ಆಕ್ಸಿಡೆಂಟ್ ೨೦೦೮ 16.ಆಗೋದೆಲ್ಲ ಒಳ್ಳೇದಕ್ಕೆ 17.ಆಘಾತ 18.ಆಟಗಾರ 19.ಆದಿ 20.ಆಪ್ತ ರಕ್ಷಕ 21.ಆಪ್ತಮಿತ್ರ 22.ಆಯುಧ 23.ಆಹಾ ನನ್ನ…
ದಿಪಾವಳಿ ಯಾಕೆ 21 ದಿನಗಳ ನಂತರ ಆಚರಿಸಲಾಗುತ್ತದೆ?
ಇದು ನಿಜನ? ರಾಮ ರಾವಣನ್ನು ವಿಜಯ ದಶಮಿ ಯಂದು ಕೊಂದು ಶ್ರೀಲಂಕಾ ದಿಂದ ಅಯೋಧ್ಯೆಗೆ ತೆರಳಲು 21 ದಿನ ಅಂದು ದಿಪಾವಳಿ
ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ ಕೋಲಾರ: ಮಾಲೂರು ತಾಲ್ಲೂಕಿನ ತರ್ನಹಳ್ಳಿ ಗ್ರಾಮದ ಮಹೇಶ್ ಬಿನ್ ಲೇಟ್ ಕೃಷ್ಣಪ್ಪ ಎಂಬಾತನು, 13 ವರ್ಷದ ಅಪ್ರಾಪ್ತ ವಯಸ್ಸಿನ ನೊಂದ ಬಾಲಕಿಯು ಕೊರೋನಾ ರಜೆಯ ಕಾರಣದಿಂದ ಮನೆಯಲ್ಲಿ ಇದ್ದ ಸಮಯದಲ್ಲಿ ಆಗಾಗ ಅವರ ಮನೆಗೆ ಹೋಗಿ ಬರುತ್ತಿದ್ದು, ನೊಂದ ಬಾಲಕಿಗೆ ತಿಂಡಿ ಕೊಡಿಸುತ್ತೇನೆಂದು ನಂಬಿಸಿ, ಅಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿರುವ ಪ್ರಯುಕ್ತ, ನೊಂದ ಬಾಲಕಿಯು ಗರ್ಭಿಣಿಯಾಗಿದ್ದು, ದಿನಾಂಕ…