News

ಕವಿ

ಮಾಸ್ತಿ ವೆಂಕಟೇಶ ಅಯ್ಯಂಗಾರರು ಕನ್ನಡಿಗರಿಗೆ ಒಂದು ಆದರ್ಶ..!ತಿಳಿಯಲು ಈ ಲೇಖನ ಓದಿ..

2036

ಮಾಸ್ತಿ ವೆಂಕಟೇಶ ಅಯ್ಯಂಗಾರರು

ಜನನ : 6 ಜೂನ್ 1891 ಹೊಂಗೆನಹಳ್ಳಿ, ಮಾಲೂರು, ಕೋಲಾರ, ಮೈಸೂರ್ ರಾಜ್ಯ, ಬ್ರಿಟಿಷ್ ಇಂಡಿಯಾ.

ಮರಣ: (ಜೂನ್ 6 – 1986) (ವಯಸ್ಸು 95) ಬೆಂಗಳೂರು, ಕರ್ನಾಟಕ, ಭಾರತ.

ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವ ಈ ಸಾಹಿತಿ ಶ್ರೀನಿವಾಸ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು.

ಬಾಲ್ಯ, ಜೀವನ, ವಿದ್ಯಾಭ್ಯಾಸ:-

  • ಅವರು ಹುಟ್ಟುವ ಕಾಲಕ್ಕೆ ಮನೆಯಲ್ಲಿ ಬಡತನವಿತ್ತು. ಒಂದು ಕಾಲಕ್ಕೆ ಶ್ರೀಮಂತಿಕೆಯಿಂದ ವಿಜೃಂಭಿಸಿದ ಕುಟುಂಬ ಅವರ ಪೂರ್ವಿಕರದು. ಮಾಸ್ತಿ ವೆಂಕಟೇಶ ಅಯ್ಯಂಗಾ ರ್ “ಪೆರಿಯಾತ್” ಎಂದರೆ ದೊಡ್ಡ ಮನೆಯವರು. ಅವರ ವಿದ್ಯಾಭ್ಯಾಸ ಬಹಳ ಕಷ್ಟದ ಪರಿಸ್ಥಿತಿಯಲ್ಲಿ ಜರುಗಿತು.

ಸಾಹಿತ್ಯ:-

  • ಮಾಸ್ತಿ ಕನ್ನಡಿಗರಿಗೆ ಒಂದು ಆದರ್ಶ. ಎಂಥ ಕಷ್ಟ ಕಾಲದಲ್ಲೂ ಅವರು ಜೀವನವನ್ನೆದುರಿಸಿದರು. ಸಾಹಿತ್ಯ ರಚಿಸಿದಂತೆಯೇ ಸಾಹಿತ್ಯ ಪೋಷಕರಾದರು. ಜಿ ಪಿ ರಾಜರತ್ನಂ, ದ ರಾ ಬೇಂದ್ರೆಯಂತಹವರಿಗೆ ಅವರು ಆದರ್ಶರಾಗಿದ್ದರು 1910 ರಲ್ಲಿ ಬರೆದ ರಂಗನ ಮದುವೆ ಎಂಬ ಸಣ್ಣ ಕಥೆಗಳ ಸಂಗ್ರಹದಿಂದ ಹಿಡಿದು ಅವರು ನಿಧನರಾಗುವುದಕ್ಕೆ ಕೆಲವೇ ತಿಂಗಳುಗಳ ಹಿಂದೆ ಪ್ರಕಟವಾದ ‘ಮಾತುಗಾರ ರಾಮಣ್ಣ’ ಎಂಬ ಕೃತಿಯವರೆಗೆ ಅವರು ರಚಿಸಿದ ಕೃತಿಗಳ ಸಂಖ್ಯೆ ೧೨೩.
  • ಇದರಲ್ಲಿ ಸಣ್ಣಕತೆಗಳು, ಕಾದಂಬರಿಗಳು, ನಾಟಕಗಳು, ವಿಮರ್ಶೆಗಳು, ಪ್ರಬಂಧಗಳು, ಧಾರ್ಮಿಕ ಕೃತಿಗಳು, ಅನುವಾದ, “ಜೀವನ” ಎಂಬ ಅವರೇ ನಡೆಸುತ್ತಿದ್ದ ಪತ್ರಿಕೆಯಲ್ಲಿ ಬರೆದ ಸಂಪಾದಕೀಯ ಲೇಖನಗಳು, ಕವಿತೆಗಳ ಸಂಗ್ರಹ, ಕಾವ್ಯ ಸೇರಿವೆ. 20ನೆಯ ಶತಮಾನದ ಆರಂಭದ ಕಾಲ. ಕನ್ನಡ ಭಾಷೆಗೆ ಹೇಳಿಕೊಳ್ಳುವಂಥ ಪ್ರೋತ್ಸಾಹವಿರಲಿಲ್ಲ. ಭಾಷೆಯ ಬೆಳವಣಿಗೆಯ ದೃಷ್ಟಿಯಿಂದ ಸಾಹಿತ್ಯದಲ್ಲಿ ಗಮನಾರ್ಹ ಕೆಲಸವಾಗಬೇಕಾಗಿದ್ದ ಕಾಲದಲ್ಲಿ ಮಾಸ್ತಿ ಸಾಹಿತ್ಯ ರಚನೆಯ ಕೆಲಸವನ್ನು ಕೈಗೊಂಡರು.

  • ಮಾಸ್ತಿ ಬರೆದ ಕಾದಂಬರಿಗಳು ಎರಡು. ಜ್ಞಾನಪೀಠ ಪ್ರಶಸ್ತಿ ಗಳಿಸಿದ ಕೃತಿ ಚಿಕವೀರ ರಾಜೇಂದ್ರ – ಕೊಡಗಿನ ಕಡೆಯ ರಾಜ ಚಿಕವೀರ ರಾಜೇಂದ್ರನನ್ನು ಕುರಿತದ್ದು, ಮತ್ತೊಂದು “ಚನ್ನಬಸವನಾಯಕ”.
  • “ಭಾವ” – ಮಾಸ್ತಿ ಅವರ ಆತ್ಮಕಥೆ ಇರುವ ಮೂರು ಸಂಪುಟಗಳ ಗ್ರಂಥ.

ಮುಖ್ಯ ಕೃತಿಗಳು:-

ಸಣ್ಣ ಕತೆಗಳ ಸಂಗ್ರಹ

  • ಸಣ್ಣಕತೆಗಳು (೫ ಸಂಪುಟಗಳು)

ನೀಳ್ಗತೆ

  • ಸುಬ್ಬಣ್ಣ

ಕಾವ್ಯ ಸಂಕಲನಗಳು

  • ಬಿನ್ನಹ, ಮನವಿ
  • ಅರುಣ

ಜೀವನ ಚರಿತ್ರೆ

  • ರವೀಂದ್ರನಾಥ ಠಾಕೂರ(1935)

ನಾಟಕ

  • ಪುರಂದರದಾಸ
  • ಕನಕಣ್ಣ
  • ಕಾಳಿದಾಸ

ಕಾದಂಬರಿ

  • ಚಿಕವೀರ ರಾಜೇಂದ್ರ(1956)

ಪ್ರಶಸ್ತಿಗಳು:-

  • ಜ್ಞಾನಪೀಠ ಪ್ರಶಸ್ತಿ (1983).
  • ಕರ್ನಾಟಕ ವಿಶ್ವವಿದ್ಯಾಲಯದ ಡಿ. ಲಿಟ್.
  • ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ.
  • ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪದವಿ.

ಮೂಲ:-ಮಾಸ್ತಿ ವೆಂಕಟೇಶ ಅಯ್ಯಂಗಾರರು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಶಾಕಿಂಗ್ ನ್ಯೂಸ್, ಪ್ರಥಮ್ ನಿಂದ ಲೈವ್ ಪ್ರೇಮ ಪತ್ರ ! ಯಾರಿಗೆ? ಏನಾಯಿತು?

    ಒಳ್ಳೆ ಹುಡುಗ ಪ್ರಥಮ್ ರವರು ಪ್ರೇಮ ಪತ್ರವನ್ನು ಬರೆದಿದ್ದಾರೆ. ಯಾರಿಗೆ ಎನ್ನುವುದು ನಿಮಗೆಲ್ಲರಿಗೂ ಗೊತ್ತಿರುವ ವಿಷಯವೆ. ಪ್ರಥಮ್ ರವರು ಲೈವ್ ನಲ್ಲಿ ತಮ್ಮ ಬಿಗಬಾಸ್ ಗೆಳತಿ “ಸಂಜನವ”ರಿಗೆ ಪ್ರೇಮ ಪತ್ರವನ್ನು ಬರೆದಿದ್ದಾರೆ.

  • ಗ್ಯಾಜೆಟ್

    ಗ್ರಾಹಕರಿಗೊಂದು ಖುಷಿಯ ಸುದ್ದಿ ‘ಜಿಯೋ 4ಜಿ ಫೀಚರ್ ಫೋನ್ ‘ ..!ತಿಳಿಯಲು ಈ ಲೇಖನ ಓದಿ ..

    ಜಿಯೋ ಫೋನ್ ನಿರೀಕ್ಷೆಯಲ್ಲಿರುವ ಗ್ರಾಹಕರಿಗೊಂದು ಖುಷಿ ಸುದ್ದಿ. ಮುಂಗಡ ಬುಕ್ಕಿಂಗ್ ಮಾಡಿದ್ದ ಗ್ರಾಹಕರ ಕೈಗೆ ಈ ವಾರಾಂತ್ಯದಲ್ಲಿ ಜಿಯೋ 4ಜಿ ಫೀಚರ್ ಫೋನ್ ಸಿಗಲಿದೆ. ಮೂಲಗಳ ಪ್ರಕಾರ ಅಕ್ಟೋಬರ್ 1ರಂದು ಜಿಯೋ ತನ್ನ ಫೀಚರ್ ಫೋನ್ ಡಿಲೆವರಿ ಶುರು ಮಾಡಲಿದೆ. ಮೊದಲ ಬಾರಿ ಪ್ರಿ ಬುಕ್ಕಿಂಗ್ ವೇಳೆ 60 ಲಕ್ಷಕ್ಕೂ ಹೆಚ್ಚು ಫೋನ್ ಬುಕ್ಕಿಂಗ್ ಆಗಿತ್ತು.

  • ಸುದ್ದಿ

    ರಾಮ..ರಾಮ..ಮತ್ತೆ ಭಗವಾನ್ ಶ್ರೀರಾಮನ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟು ಭಕ್ತರ ಕೆಂಗಣ್ಣಿಗೆ ಗುರಿಯಾದ ಪ್ರೊಫೆಸರ್ ಭಗವಾನ್..!

    ತಾವು ಬುದ್ದಿವಂತರು ವಿಚಾರವಾದಿಗಳು ಅಂತ ಹೇಳಿಕೊಳ್ಳುವ ಕೆಲವರು ಹಿಂದೂ ದೇವತೆಗಳನ್ನು ಟೀಕಿಸುವುದನ್ನೇ ಕೆಲಸ ಮಾಡಿಕೊಂಡುಬಿಟ್ಟಿದ್ದಾರೆ. ಅವರಲ್ಲಿ ಒಬ್ಬರು ಪ್ರೊಫೆಸರ್ ಭಗವಾನ್. ಯಾವಾಗಲೂ ಹಿಂದೂ ದೇವತೆಗಳ ಬಗ್ಗೆ ಒಂದಲ್ಲಾ ಒಂದು ಹೇಳಿಕೆ ವಿವಾದಾತ್ಮಕ ಕೊಟ್ಟು ಸುದ್ದಿಯಾಗುವ ಇವರು ಈಗ ಮತ್ತೊಂದು ವಿವಾದದ ಸುದ್ದಿಯಲ್ಲಿದ್ದಾರೆ. ವಿಚಾರವಾದಿ ಆಗಿರುವ ಪ್ರೊಫೆಸರ್ ಭಗವಾನ್ ಮತ್ತೊಂದು ವಿವಾದಾತ್ಮಕ ಪುಸ್ತಕ ಬರೆದಿದ್ದು, ಅದರಲ್ಲಿ ರಾಮ ಒಬ್ಬ ಕುಡುಕ, ಮಾಂಸ ತಿನ್ನುತ್ತಿದ್ದನೆಂದು ಉಲ್ಲೇಖಿಸಿ, ಭಕ್ತರ ಭಾವನೆಗಳನ್ನು ಕೆರಳಿಸುವ ಮೂಲಕ ಇದೀಗ ಮತ್ತೆ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಪ್ರೊಫೆಸರ್ ಭಗವಾನ್‍ರವರು…

  • ಉಪಯುಕ್ತ ಮಾಹಿತಿ

    ಜೀವನದಲ್ಲಿ ಯಶಸ್ಸು ಸಿಗಬೇಕಂದ್ರೆ,ಈ ಅಂಶಗಳನ್ನು ಅನುಸರಿಸಿ…

    ಯಶಸ್ಸು ಯಾರಿಗೆ ಬೇಡ ಹೇಳಿ? ಎಷ್ಟೇ ಶ್ರಮವಹಿಸಿದ್ರೂ ಕೆಲವರಿಗೆ ಯಶಸ್ಸು ಲಭಿಸುವುದಿಲ್ಲ. ಜೀವನದಲ್ಲಿ ಒಂದಾದ ಮೇಲೆ ಒಂದು ಕಷ್ಟಗಳು ಬರ್ತಾನೆ ಇರುತ್ವೆ. ಮಾಡಿದ ಕೆಲಸಕ್ಕೆ ಯಶಸ್ಸು ಸಿಗಲಿ, ಜೀವನದಲ್ಲಿ ಸಫಲತೆ ಕಾಣಲಿ ಅಂತಾ ಎಲ್ಲರೂ ಬಯಸ್ತಾರೆ. ಯಶಸ್ಸಿನ ವಿಧಾನ ಹಾಗೂ ವಿಷಯಗಳು ಬೇರೆ ಬೇರೆಯಾದರೂ ಹೋರಾಟ ಮಾತ್ರ ತಪ್ಪಿದ್ದಲ್ಲ. ಕೆಲವರಿಗೆ ಬೇಗನೆ ಯಶಸ್ಸು ದೊರೆತರೆ ಇನ್ನು ಕೆಲವರು ಪಡಬಾರದ ಪಾಡೆಲ್ಲ ಪಡುತ್ತಾರೆ.

  • ಸೌಂದರ್ಯ

    ನೀವು ನಿಜವೆಂದು ನಂಬಿರುವ ಸೌಂದರ್ಯದ 5 ಟಿಪ್ಸ್ ಶುದ್ಧ ಸುಳ್ಳು,..ಅದೇನೆಂದು ತಿಳಿಯಿರಿ ..?

    ಸುಂದರವಾಗಿ ಕಾಣಲು ಎಲ್ಲರು ಇಷ್ಟಪಡ್ತಾರೆ. ಅದಕ್ಕಾಗಿ ಎಲ್ಲರೂ ಒಂದಲ್ಲಾ ಒಂದು ಟಿಪ್ಸ್ ಫಾಲೋ ಮಾಡ್ತಾರೆ. ಆದರೆ ಸರಿಯಾದ ಜ್ಞಾನವಿಲ್ಲದೇ ಜನರು ಈ 5 ಟಿಪ್ಸ್ ಅನ್ನು ನಂಬಿ ಇದನ್ನು ಅನುಸರಿಸುತ್ತಾರೆ. ಆದರೆ ಈ 5 ಟಿಪ್ಸ್ ಈಗ ಶುದ್ಧ ಸುಳ್ಳು ಎಂದು ತಿಳಿದುಬಂದಿದೆ. 1.ನಿಮ್ಮಸ್ಕಿನ್ ನನ್ನು ನಿಂಬೆಹಣ್ಣಿನಿಂದ ಉಜ್ಜುವುದು:  ಜನರು ಪಿಂಪಲ್ ಫ್ರೀ ತ್ವಚೆ ಪಡೆಯಲು ನಿಂಬೆಹಣ್ಣಿನಿಂದ ಸ್ಕ್ರಬ್ಬಿಂಗ್ ಮಾಡಿಕೊಳ್ಳುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಗೆ ಹಾನಿಯಾಗುತ್ತದೆ. ಏಕೆಂದರೆ ನಿಂಬೆಹಣ್ಣಿನಲ್ಲಿ ಸಿಟ್ರಿಕ್ ಆ್ಯಸಿಡ್ ಇರುತ್ತದೆ….

  • inspirational, ಸುದ್ದಿ

    ದಾನ ಶೂರ ವೀರ ಕರ್ಣ ಸಾಯುವ ಮುನ್ನ ಕೊನೆಯ ಆಸೆಯನ್ನು ಕೇಳಿದಾಗ ಕೃಷ್ಣನೇ ಬೆಚ್ಚಿಬೆರಗಾದ, ಅಲ್ಲಿ ಏನು ನಡೆಯಿತು ಗೊತ್ತಾ?

    ಅವನು ಕರ್ಣ. ಆತ ಕುಂತಿಯ ಮೊದಲ ಮಗ. ಪಾಂಡವರ ಹಿರಿಯಣ್ಣ. ಪರಶುರಾಮರ ಮೆಚ್ಚಿನ ಶಿಷ್ಯ. ದುರ್ಯೋಧನನ ಆಪ್ತಮಿತ್ರ. ಅರ್ಜುನನ ಪರಮಶತ್ರು. ಅವನು, ಭೀಷ್ಮರ ಕಣ್ಣಲ್ಲಿ ಸಿಡಿಮಿಡಿ ಉಂಟುಮಾಡುವ ಆಸಾಮಿ. ಭೀಮನ ಪಾಲಿಗೊಂದು ಅಸೂಯೆ. ಕರ್ಣನೆಂದರೆ ಅಷ್ಟೇ ಅಲ್ಲ. ಆತ, ದ್ರೌಪದಿಯಂಥ ದ್ರೌಪದಿಯ ಎದೆಯಲ್ಲೂ ಆಸೆಯ ತರಂಗ ಎಬ್ಬಿಸಿದ ಸುಂದರಾಂಗ. ಕೊಡುಗೈ ದೊರೆ. ಅಂಗರಾಜ, ಹುಟ್ಟಿನಿಂದ ಕ್ಷತ್ರಿಯನಾಗಿದ್ದರೂ, ಎಲ್ಲರಿಂದಲೂ ಸೂತಪುತ್ರ ಎಂದು ಕರೆಸಿಕೊಂಡ ನತದೃಷ್ಟ ಮತ್ತು ಮಹಾಭಾರತದ ದುರಂತ ನಾಯಕ! ಕುಂತಿ-ಸೂರ್ಯದೇವನ ಸಮಾಗಮದ ಕಾರಣಕ್ಕೆ ಹುಟ್ಟಿದವನು ಕರ್ಣ. ಮಗನ ಮೇಲಿನ…