ಕವಿ

ಮಾಸ್ತಿ ವೆಂಕಟೇಶ ಅಯ್ಯಂಗಾರರು ಕನ್ನಡಿಗರಿಗೆ ಒಂದು ಆದರ್ಶ..!ತಿಳಿಯಲು ಈ ಲೇಖನ ಓದಿ..

2036

ಮಾಸ್ತಿ ವೆಂಕಟೇಶ ಅಯ್ಯಂಗಾರರು

ಜನನ : 6 ಜೂನ್ 1891 ಹೊಂಗೆನಹಳ್ಳಿ, ಮಾಲೂರು, ಕೋಲಾರ, ಮೈಸೂರ್ ರಾಜ್ಯ, ಬ್ರಿಟಿಷ್ ಇಂಡಿಯಾ.

ಮರಣ: (ಜೂನ್ 6 – 1986) (ವಯಸ್ಸು 95) ಬೆಂಗಳೂರು, ಕರ್ನಾಟಕ, ಭಾರತ.

ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವ ಈ ಸಾಹಿತಿ ಶ್ರೀನಿವಾಸ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು.

ಬಾಲ್ಯ, ಜೀವನ, ವಿದ್ಯಾಭ್ಯಾಸ:-

  • ಅವರು ಹುಟ್ಟುವ ಕಾಲಕ್ಕೆ ಮನೆಯಲ್ಲಿ ಬಡತನವಿತ್ತು. ಒಂದು ಕಾಲಕ್ಕೆ ಶ್ರೀಮಂತಿಕೆಯಿಂದ ವಿಜೃಂಭಿಸಿದ ಕುಟುಂಬ ಅವರ ಪೂರ್ವಿಕರದು. ಮಾಸ್ತಿ ವೆಂಕಟೇಶ ಅಯ್ಯಂಗಾ ರ್ “ಪೆರಿಯಾತ್” ಎಂದರೆ ದೊಡ್ಡ ಮನೆಯವರು. ಅವರ ವಿದ್ಯಾಭ್ಯಾಸ ಬಹಳ ಕಷ್ಟದ ಪರಿಸ್ಥಿತಿಯಲ್ಲಿ ಜರುಗಿತು.

ಸಾಹಿತ್ಯ:-

  • ಮಾಸ್ತಿ ಕನ್ನಡಿಗರಿಗೆ ಒಂದು ಆದರ್ಶ. ಎಂಥ ಕಷ್ಟ ಕಾಲದಲ್ಲೂ ಅವರು ಜೀವನವನ್ನೆದುರಿಸಿದರು. ಸಾಹಿತ್ಯ ರಚಿಸಿದಂತೆಯೇ ಸಾಹಿತ್ಯ ಪೋಷಕರಾದರು. ಜಿ ಪಿ ರಾಜರತ್ನಂ, ದ ರಾ ಬೇಂದ್ರೆಯಂತಹವರಿಗೆ ಅವರು ಆದರ್ಶರಾಗಿದ್ದರು 1910 ರಲ್ಲಿ ಬರೆದ ರಂಗನ ಮದುವೆ ಎಂಬ ಸಣ್ಣ ಕಥೆಗಳ ಸಂಗ್ರಹದಿಂದ ಹಿಡಿದು ಅವರು ನಿಧನರಾಗುವುದಕ್ಕೆ ಕೆಲವೇ ತಿಂಗಳುಗಳ ಹಿಂದೆ ಪ್ರಕಟವಾದ ‘ಮಾತುಗಾರ ರಾಮಣ್ಣ’ ಎಂಬ ಕೃತಿಯವರೆಗೆ ಅವರು ರಚಿಸಿದ ಕೃತಿಗಳ ಸಂಖ್ಯೆ ೧೨೩.
  • ಇದರಲ್ಲಿ ಸಣ್ಣಕತೆಗಳು, ಕಾದಂಬರಿಗಳು, ನಾಟಕಗಳು, ವಿಮರ್ಶೆಗಳು, ಪ್ರಬಂಧಗಳು, ಧಾರ್ಮಿಕ ಕೃತಿಗಳು, ಅನುವಾದ, “ಜೀವನ” ಎಂಬ ಅವರೇ ನಡೆಸುತ್ತಿದ್ದ ಪತ್ರಿಕೆಯಲ್ಲಿ ಬರೆದ ಸಂಪಾದಕೀಯ ಲೇಖನಗಳು, ಕವಿತೆಗಳ ಸಂಗ್ರಹ, ಕಾವ್ಯ ಸೇರಿವೆ. 20ನೆಯ ಶತಮಾನದ ಆರಂಭದ ಕಾಲ. ಕನ್ನಡ ಭಾಷೆಗೆ ಹೇಳಿಕೊಳ್ಳುವಂಥ ಪ್ರೋತ್ಸಾಹವಿರಲಿಲ್ಲ. ಭಾಷೆಯ ಬೆಳವಣಿಗೆಯ ದೃಷ್ಟಿಯಿಂದ ಸಾಹಿತ್ಯದಲ್ಲಿ ಗಮನಾರ್ಹ ಕೆಲಸವಾಗಬೇಕಾಗಿದ್ದ ಕಾಲದಲ್ಲಿ ಮಾಸ್ತಿ ಸಾಹಿತ್ಯ ರಚನೆಯ ಕೆಲಸವನ್ನು ಕೈಗೊಂಡರು.

  • ಮಾಸ್ತಿ ಬರೆದ ಕಾದಂಬರಿಗಳು ಎರಡು. ಜ್ಞಾನಪೀಠ ಪ್ರಶಸ್ತಿ ಗಳಿಸಿದ ಕೃತಿ ಚಿಕವೀರ ರಾಜೇಂದ್ರ – ಕೊಡಗಿನ ಕಡೆಯ ರಾಜ ಚಿಕವೀರ ರಾಜೇಂದ್ರನನ್ನು ಕುರಿತದ್ದು, ಮತ್ತೊಂದು “ಚನ್ನಬಸವನಾಯಕ”.
  • “ಭಾವ” – ಮಾಸ್ತಿ ಅವರ ಆತ್ಮಕಥೆ ಇರುವ ಮೂರು ಸಂಪುಟಗಳ ಗ್ರಂಥ.

ಮುಖ್ಯ ಕೃತಿಗಳು:-

ಸಣ್ಣ ಕತೆಗಳ ಸಂಗ್ರಹ

  • ಸಣ್ಣಕತೆಗಳು (೫ ಸಂಪುಟಗಳು)

ನೀಳ್ಗತೆ

  • ಸುಬ್ಬಣ್ಣ

ಕಾವ್ಯ ಸಂಕಲನಗಳು

  • ಬಿನ್ನಹ, ಮನವಿ
  • ಅರುಣ

ಜೀವನ ಚರಿತ್ರೆ

  • ರವೀಂದ್ರನಾಥ ಠಾಕೂರ(1935)

ನಾಟಕ

  • ಪುರಂದರದಾಸ
  • ಕನಕಣ್ಣ
  • ಕಾಳಿದಾಸ

ಕಾದಂಬರಿ

  • ಚಿಕವೀರ ರಾಜೇಂದ್ರ(1956)

ಪ್ರಶಸ್ತಿಗಳು:-

  • ಜ್ಞಾನಪೀಠ ಪ್ರಶಸ್ತಿ (1983).
  • ಕರ್ನಾಟಕ ವಿಶ್ವವಿದ್ಯಾಲಯದ ಡಿ. ಲಿಟ್.
  • ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ.
  • ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪದವಿ.

ಮೂಲ:-ಮಾಸ್ತಿ ವೆಂಕಟೇಶ ಅಯ್ಯಂಗಾರರು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಕನ್ನಡದ ಈ ಸಿನಿಮಾ ಇದೇ ಮೊದಲ ಬಾರಿಗೆ ದಾಖಲೆ ಮಟ್ಟದಲ್ಲಿ ಪರಭಾಷೆಗೆ ಡಬ್ಬಿಂಗ್ ಮಾರಾಟ..!ಶಾಕ್ ಆಗ್ತೀರಾ…ಮುಂದೆ ಓದಿ…

    ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ. ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಸಿನಿಮಾ ವಾಗಿದ್ದು, ದರ್ಶನ್ ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ,ಈ ದಿನದ ರಾಶಿ ಭವಿಷ್ಯದಲ್ಲಿ ನಿಮಗೆ ಶುಭಕರವಾಗಿದಯೇ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(6 ನವೆಂಬರ್, 2018) ದೂರದ ಸಂಬಂಧಿಗಳಿಂದ ಅನಿರೀಕ್ಷಿತವಾದ ಒಳ್ಳೆಯಸುದ್ದಿ ಇಡೀ ಕುಟುಂಬಕ್ಕೆ ಸಂತೋಷದ ಕ್ಷಣಗಳನ್ನು…

  • Health

    ಕಡಲೆ ಹಿಟ್ಟಿನ ರೊಟ್ಟಿಯಿಂದ ನಿಮ್ಮ ಅರೋಗ್ಯವನ್ನು ಕಾಪಾಡಿಕೊಳ್ಳುವುದು ಹೇಗೆಂದು ಓದಿ ತಿಳಿಯಿರಿ…?

    ಮಧುಮೇಹ ರೋಗಿಗಳು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಮಧುಮೇಹಿಗಳಿಗೆ ಹೆಚ್ಚು ಹಸಿವು ಕಾಡುತ್ತದೆ. ಹಾಗಾಗಿ ಬೇಗ ಹಸಿವಾಗದ ಹೊಟ್ಟೆ ತುಂಬಿರುವ ಅನುಭವ ನೀಡುವ ಆಹಾರವನ್ನು ಸೇವಿಸಬೇಕು. ಇದಕ್ಕೆ ಕಡಲೆ ಹಿಟ್ಟಿನ ರೊಟ್ಟಿ ಬೆಸ್ಟ್. ಮಧುಮೇಹಿಗಳಿಗೆ ಮಾತ್ರವಲ್ಲ ರಕ್ತದೊತ್ತಡ, ದೈಹಿಕ ದೌರ್ಬಲ್ಯ ಮತ್ತು ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ಬೆಸ್ಟ್. ಕಡಲೆ ಹಿಟ್ಟಿನಲ್ಲಿ ಪ್ರೋಟೀನ್ ಹೆಚ್ಚಿರುತ್ತದೆ.ಕಡಿಮೆ ಗ್ಲೈಸೆಮಿಕ್ ಹೊಂದಿರುತ್ತದೆ.ಇದಕ್ಕಾಗಿಯೇ ಇದು ತೂಕ ನಷ್ಟ ಮಾಡುವ ಜೊತೆಗೆ ಮಧುಮೇಹ ನಿಯಂತ್ರಿಸುತ್ತದೆ. ಮಸಲ್ಸ್ ಬೆಳೆಸಲು ಆಸಕ್ತಿ ಹೊಂದಿರುವವರು ಕೂಡ ಕಡಲೆ…

  • ಉಪಯುಕ್ತ ಮಾಹಿತಿ, ಸಿನಿಮಾ

    ತನ್ನ ನೆಚ್ಚಿನ ನಟಿಯ ಮೇಲಿನ ಆಭಿಮಾನದಿಂದ,ಹೇಗಿದ್ದವಳು ,ಹೇಗಾಗಿದ್ದಾಳೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಹಾಲಿವುಡ್ ನಟಿ ಆ್ಯಂಜಲೀನಾ ಜೋಲಿಯಂತೆ ಕಾಣಲು ಇರಾನಿನ ಯುವತಿಯೊಬ್ಬಳು 50 ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದಾಳೆ ಎಂಬ ಸುದ್ದಿ ಕೇಳಿ ಜನ ದಂಗಾಗಿದ್ದಾರೆ.

  • ಜೀವನಶೈಲಿ, ವಿಸ್ಮಯ ಜಗತ್ತು

    ಮಾನವನ ಅಂಗಾಂಗಳನ್ನು ಇಲ್ಲಿ ಹೀಗೆ ತಿಂತಾರೆ..!ಶಾಕ್ ಆಗ್ಬೇಡಿ ಮುಂದೆ ನೋಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ ತಿನ್ನೋ ಆಹಾರವನ್ನು, ತಯಾರಿಸಬೇಕಾದ್ರೂ ಕೂಡ ಶುಚಿ ರುಚಿಯಲ್ಲದೇ, ಸಾಕಷ್ಟು ಮಡಿವಂತಿಕೆ ಪಾಲಿಸುವ ಜನರು ನಮ್ಮ ಭಾರತದಲ್ಲಿ ಇದ್ದಾರೆ.ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಅಪ್ಪಿ ತಪ್ಪಿ ಒಂದು ಕೂದಲು ಕಾಣಿಸಿದರೂ ಸಹ ದೊಡ್ಡ ಜಗಳವನ್ನೇ ಮಾಡಿಬಿಡುತ್ತೇವೆ. ಮನುಷ್ಯರಾದ ನಮ್ಮ ಅಂಗಾಂಗಗಳನ್ನ  ನಾವೇ ನೋಡಿದಾಗ ನಮಗೆ ಸಹಜವಾಗಿಯೇ ಭಯವಾಗುತ್ತದೆ.ಆದ್ರೆ ಈ ದೇಶದ ಜನರು ವಿಚಿತ್ರ. ಮನುಷ್ಯನ ಅಂಗಾಂಗಗಳನ್ನಷ್ಟೇ ಅಲ್ಲದೇ ವಿವಿಧ ಹಾವು ಜಿರಳೆ ಮುಂತಾದ ಪ್ರಾಣಿ ಪಕ್ಷಿಗಳನ್ನೂ ಕೂಡ ಕೇಕ್ ರೂಪದಲ್ಲಿ ಮಾಡಿ…

  • ಸಿನಿಮಾ, ಸುದ್ದಿ

    ತನ್ನ ಯಜಮಾನ ಚಿರುವನ್ನು ನೋಡಲು ಹಠ ಮಾಡುತ್ತಿರೋ ಅವರ ಪ್ರೀತಿಯ ಶ್ವಾನ.

    ಸ್ಯಾಂಡಲ್ ವುಡ್ ನಟ ಚಿರು ಅವರ ಪ್ರೀತಿಯ ಶ್ವಾನ ದ್ರೋಣ ಇದೀಗ ತನ್ನ ಯಜಮಾನನನ್ನು ಕಳೆದುಕೊಂಡು ದುಃಖದಲ್ಲಿದೆ. ಹೌದು. ದ್ರೋಣ, ಚಿರು ಅವರ ಮುದ್ದಿನ ಶ್ವಾನವಾಗಿದೆ. ಆದರೆ ಇದೀಗ ಚಿರು ಅವರು ಹೃದಯಾಘಾತಕ್ಕೆ ಒಳಗಾಗಿ ಚಿರನಿದ್ರೆಗೆ ಜಾರಿದ್ದು, ತನ್ನ ಯಜಮಾನನನ್ನ ನೋಡಲು ದ್ರೋಣ ಹಠ ಮಾಡುತ್ತಿದ್ದಾನೆ. ರೆಬೆಲ್ ಸ್ಟಾರ್ ಅಂಬರೀಶ್ ಕೊಟ್ಟಿರುವ ನಾಯಿಯೊಂದು ಚಿರು ಮನೆಯಲ್ಲಿದೆ. ಆ ಶ್ವಾನಂದರೆ ಅಂದ್ರೆ ಚಿರು ಸರ್ಜಾಗೆ ತುಂಬಾನೇ ಇಷ್ಟ. ಪ್ರಾಣಿಗಳನ್ನ ತುಂಬಾನೇ ಪ್ರೀತಿ ಮಾಡ್ತಾ ಇದ್ದ ಚಿರು, ಇತ್ತೀಚಿಗಷ್ಟೇ ದರ್ಶನ್‍ಗೆ…