ಕವಿ

ಮಾಸ್ತಿ ವೆಂಕಟೇಶ ಅಯ್ಯಂಗಾರರು ಕನ್ನಡಿಗರಿಗೆ ಒಂದು ಆದರ್ಶ..!ತಿಳಿಯಲು ಈ ಲೇಖನ ಓದಿ..

1918

ಮಾಸ್ತಿ ವೆಂಕಟೇಶ ಅಯ್ಯಂಗಾರರು

ಜನನ : 6 ಜೂನ್ 1891 ಹೊಂಗೆನಹಳ್ಳಿ, ಮಾಲೂರು, ಕೋಲಾರ, ಮೈಸೂರ್ ರಾಜ್ಯ, ಬ್ರಿಟಿಷ್ ಇಂಡಿಯಾ.

ಮರಣ: (ಜೂನ್ 6 – 1986) (ವಯಸ್ಸು 95) ಬೆಂಗಳೂರು, ಕರ್ನಾಟಕ, ಭಾರತ.

ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವ ಈ ಸಾಹಿತಿ ಶ್ರೀನಿವಾಸ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು.

ಬಾಲ್ಯ, ಜೀವನ, ವಿದ್ಯಾಭ್ಯಾಸ:-

  • ಅವರು ಹುಟ್ಟುವ ಕಾಲಕ್ಕೆ ಮನೆಯಲ್ಲಿ ಬಡತನವಿತ್ತು. ಒಂದು ಕಾಲಕ್ಕೆ ಶ್ರೀಮಂತಿಕೆಯಿಂದ ವಿಜೃಂಭಿಸಿದ ಕುಟುಂಬ ಅವರ ಪೂರ್ವಿಕರದು. ಮಾಸ್ತಿ ವೆಂಕಟೇಶ ಅಯ್ಯಂಗಾ ರ್ “ಪೆರಿಯಾತ್” ಎಂದರೆ ದೊಡ್ಡ ಮನೆಯವರು. ಅವರ ವಿದ್ಯಾಭ್ಯಾಸ ಬಹಳ ಕಷ್ಟದ ಪರಿಸ್ಥಿತಿಯಲ್ಲಿ ಜರುಗಿತು.

ಸಾಹಿತ್ಯ:-

  • ಮಾಸ್ತಿ ಕನ್ನಡಿಗರಿಗೆ ಒಂದು ಆದರ್ಶ. ಎಂಥ ಕಷ್ಟ ಕಾಲದಲ್ಲೂ ಅವರು ಜೀವನವನ್ನೆದುರಿಸಿದರು. ಸಾಹಿತ್ಯ ರಚಿಸಿದಂತೆಯೇ ಸಾಹಿತ್ಯ ಪೋಷಕರಾದರು. ಜಿ ಪಿ ರಾಜರತ್ನಂ, ದ ರಾ ಬೇಂದ್ರೆಯಂತಹವರಿಗೆ ಅವರು ಆದರ್ಶರಾಗಿದ್ದರು 1910 ರಲ್ಲಿ ಬರೆದ ರಂಗನ ಮದುವೆ ಎಂಬ ಸಣ್ಣ ಕಥೆಗಳ ಸಂಗ್ರಹದಿಂದ ಹಿಡಿದು ಅವರು ನಿಧನರಾಗುವುದಕ್ಕೆ ಕೆಲವೇ ತಿಂಗಳುಗಳ ಹಿಂದೆ ಪ್ರಕಟವಾದ ‘ಮಾತುಗಾರ ರಾಮಣ್ಣ’ ಎಂಬ ಕೃತಿಯವರೆಗೆ ಅವರು ರಚಿಸಿದ ಕೃತಿಗಳ ಸಂಖ್ಯೆ ೧೨೩.
  • ಇದರಲ್ಲಿ ಸಣ್ಣಕತೆಗಳು, ಕಾದಂಬರಿಗಳು, ನಾಟಕಗಳು, ವಿಮರ್ಶೆಗಳು, ಪ್ರಬಂಧಗಳು, ಧಾರ್ಮಿಕ ಕೃತಿಗಳು, ಅನುವಾದ, “ಜೀವನ” ಎಂಬ ಅವರೇ ನಡೆಸುತ್ತಿದ್ದ ಪತ್ರಿಕೆಯಲ್ಲಿ ಬರೆದ ಸಂಪಾದಕೀಯ ಲೇಖನಗಳು, ಕವಿತೆಗಳ ಸಂಗ್ರಹ, ಕಾವ್ಯ ಸೇರಿವೆ. 20ನೆಯ ಶತಮಾನದ ಆರಂಭದ ಕಾಲ. ಕನ್ನಡ ಭಾಷೆಗೆ ಹೇಳಿಕೊಳ್ಳುವಂಥ ಪ್ರೋತ್ಸಾಹವಿರಲಿಲ್ಲ. ಭಾಷೆಯ ಬೆಳವಣಿಗೆಯ ದೃಷ್ಟಿಯಿಂದ ಸಾಹಿತ್ಯದಲ್ಲಿ ಗಮನಾರ್ಹ ಕೆಲಸವಾಗಬೇಕಾಗಿದ್ದ ಕಾಲದಲ್ಲಿ ಮಾಸ್ತಿ ಸಾಹಿತ್ಯ ರಚನೆಯ ಕೆಲಸವನ್ನು ಕೈಗೊಂಡರು.

  • ಮಾಸ್ತಿ ಬರೆದ ಕಾದಂಬರಿಗಳು ಎರಡು. ಜ್ಞಾನಪೀಠ ಪ್ರಶಸ್ತಿ ಗಳಿಸಿದ ಕೃತಿ ಚಿಕವೀರ ರಾಜೇಂದ್ರ – ಕೊಡಗಿನ ಕಡೆಯ ರಾಜ ಚಿಕವೀರ ರಾಜೇಂದ್ರನನ್ನು ಕುರಿತದ್ದು, ಮತ್ತೊಂದು “ಚನ್ನಬಸವನಾಯಕ”.
  • “ಭಾವ” – ಮಾಸ್ತಿ ಅವರ ಆತ್ಮಕಥೆ ಇರುವ ಮೂರು ಸಂಪುಟಗಳ ಗ್ರಂಥ.

ಮುಖ್ಯ ಕೃತಿಗಳು:-

ಸಣ್ಣ ಕತೆಗಳ ಸಂಗ್ರಹ

  • ಸಣ್ಣಕತೆಗಳು (೫ ಸಂಪುಟಗಳು)

ನೀಳ್ಗತೆ

  • ಸುಬ್ಬಣ್ಣ

ಕಾವ್ಯ ಸಂಕಲನಗಳು

  • ಬಿನ್ನಹ, ಮನವಿ
  • ಅರುಣ

ಜೀವನ ಚರಿತ್ರೆ

  • ರವೀಂದ್ರನಾಥ ಠಾಕೂರ(1935)

ನಾಟಕ

  • ಪುರಂದರದಾಸ
  • ಕನಕಣ್ಣ
  • ಕಾಳಿದಾಸ

ಕಾದಂಬರಿ

  • ಚಿಕವೀರ ರಾಜೇಂದ್ರ(1956)

ಪ್ರಶಸ್ತಿಗಳು:-

  • ಜ್ಞಾನಪೀಠ ಪ್ರಶಸ್ತಿ (1983).
  • ಕರ್ನಾಟಕ ವಿಶ್ವವಿದ್ಯಾಲಯದ ಡಿ. ಲಿಟ್.
  • ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ.
  • ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪದವಿ.

ಮೂಲ:-ಮಾಸ್ತಿ ವೆಂಕಟೇಶ ಅಯ್ಯಂಗಾರರು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Sports

    ರಣಜಿ ಟ್ರೋಫಿ ಸಿಕೆ ನಾಯ್ಡು ಟ್ರೋಫಿ ಸೀನೀಯರ್ ವುಮೆನ್ಸ್ ಲೀಗ್ ಮುಂದೂಡಲಾಗಿದೆ

    ಬಿಸಿಸಿಐ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ವುಮೆನ್ಸ್ ಟಿ 20 ಲೀಗ್ ಅನ್ನು 2021-22 ಋತುವಿಗೆ ಮುಂದೂಡಿದೆ ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಹಿನ್ನೆಲೆಯಲ್ಲಿ 2021-22ರ ಸೀಸನ್‌ಗಾಗಿ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ಮಹಿಳಾ ಟಿ20 ಲೀಗ್ ಅನ್ನು ಮುಂದೂಡುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಂಗಳವಾರ ಪ್ರಕಟಿಸಿದೆ. ರಣಜಿ ಟ್ರೋಫಿ ಮತ್ತು ಕರ್ನಲ್ ಸಿ ಕೆ ನಾಯುಡು ಟ್ರೋಫಿ ಈ…

    Loading

  • ಜ್ಯೋತಿಷ್ಯ

    ನಿಮ್ಮ ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಲು ಈ ನಿಯಮಗಳನ್ನು ಪಾಲನೆ ಮಾಡಿ..

    ಹಣದ ಯಾರಿಗೆ ತಾನೇ ಬೇಡ ಹೇಳಿ.ಇದರ ಅವಶ್ಯಕತೆ ಪ್ರತಿಯೊಬ್ಬರಿಗೂ ಇದೆ.ಆರ್ಥಿಕವಾಗಿ ಬಲಗೊಳ್ಳಲು ದಿನಪೂರ್ತಿ ದುಡಿಯುವ ಜನರಿದ್ದಾರೆ. ಬರೀ ಕೆಲಸ ಮಾಡಿದ್ರೆ ಸಾಲದು. ದೇವರ ಕೃಪೆ ಕೂಡ ನಮ್ಮ ಮೇಲಿರಬೇಕು. ಹಾಗಾಗಿ ಧನ ಪ್ರಾಪ್ತಿಗಾಗಿ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಪ್ರತಿದಿನ ಅಥವಾ ಪ್ರತಿ ಶುಕ್ರವಾರ ಶ್ರೀಸೂಕ್ತ ಅಥವಾ ಲಕ್ಷ್ಮಿ ಸ್ತೋತ್ರವನ್ನು ಪಠಣ ಮಾಡಿ. ಪ್ರತಿ ವಾರ ಮನೆ ಕ್ಲೀನ್ ಮಾಡುವಾಗ ನೀರಿಗೆ ಉಪ್ಪು ಬೆರೆಸಿ ಮನೆಯನ್ನು ಸ್ವಚ್ಛಗೊಳಿಸಿ. ಇದ್ರಿಂದ ಕೀಟಾಣುಗಳು ನಾಶವಾಗುವ ಜೊತೆಗೆ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಪ್ರತಿ…

  • modi, ಮನೆ

    ಜುಲೈ 1ರ ವರೆಗೆ ಮನೆ ಕೊಳ್ಳುವುದು ಮಾರುವುದು ಸಂಪೂರ್ಣ ನಿಲ್ಲಿಸಿ

    ನೀವು ಮನೆ ಖರೀದಿಸುವ ಯೋಚನೆಯಲ್ಲಿದ್ದೀರಾ? ನಿಲ್ಲಿ …..? ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸುವವರೆಗೂ ನಿಮ್ಮ ನಿರ್ಧಾರಕ್ಕೆ ಬ್ರೇಕ್ ಹಾಕಿ. ಜುಲೈ ಒಂದರಿಂದ ಆರಂಭವಾಗುವ ಹೊಸ ತೆರಿಗೆ ವ್ಯವಸ್ಥೆಯಲ್ಲಿ, ದೊಡ್ಡ ಪ್ರಮಾಣದ ತೆರಿಗೆ ಹಣವನ್ನು ನೀವು ಉಳಿಸಬಹುದು.

  • ಸ್ಪೂರ್ತಿ

    ನಮ್ಮನ್ನು ಬಿಟ್ಟು ಹೋಗಬೇಡಿ ಎಂದು ತಮ್ಮ ಶಿಕ್ಷಕನನ್ನು ಬಿಡದೇ ಅಂಗಲಾಚಿ ಕಣ್ಣಿರು ಹಾಕುತ್ತಿರುವುದೇಕೆ ಗೊತ್ತಾ..!

    ಈಗಂತೂ ವಿಧ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಗುರು ಶಿಷ್ಯರ ಸಂಬಂದ ಮೊದಲಿನ ಹಾಗೆ ಇಲ್ಲ.ಆದರೆ ಕೆಲವು ಶಿಕ್ಷಕರು ವಿಧ್ಯಾರ್ಥಿಗಳಿಗೆ ತೋರಿಸುವ ಪ್ರೀತಿ ಮತ್ತು ಕಲಿಸುವ ರೀತಿ ವಿಧ್ಯಾರ್ಥಿ ಶಿಕ್ಷಕರ ನಡುವೆ ಒಂದು ಬಿಡಿಸಲಾರದ ಅನುಬಂದವನ್ನೇ ಹುಟ್ಟು ಹಾಕುತ್ತದೆ. ಅಂತಹ ಶಿಕ್ಷಕರು ಒಂದು ವೇಳೆ ಬೇರೊಂದು ಶಾಲೆಗೇ ವರ್ಗಾವಣೆಯಾದರೆ ವಿಧ್ಯಾರ್ಥಿಗಳು ಮತ್ತು ಆ ಶಿಕ್ಷಕ ಪಡುವ ಯಾತನೆ ಅಷಿಷ್ಟಲ್ಲ.ಇದಕ್ಕೊಂದು ನೈಜ ಉದಾಹರಣೆ ಎಂಬಂತೆ ತಮಿಳುನಾಡಿನ ಶಾಲೆಯೊಂದರಲ್ಲಿ ಘಟನೆ ನಡೆದಿದೆ. ತಮ್ಮ ಪ್ರೀತಿಯ ಶಿಕ್ಷಕ ವರ್ಗವಾಗಿ ಬೇರೆ ಶಾಲೆಗೆ ಹೋಗುವುದು…

  • ಜ್ಯೋತಿಷ್ಯ

    ದುರ್ಗಾ ಮಾತೆಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…