ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನನ : 6 ಜೂನ್ 1891 ಹೊಂಗೆನಹಳ್ಳಿ, ಮಾಲೂರು, ಕೋಲಾರ, ಮೈಸೂರ್ ರಾಜ್ಯ, ಬ್ರಿಟಿಷ್ ಇಂಡಿಯಾ.
ಮರಣ: (ಜೂನ್ 6 – 1986) (ವಯಸ್ಸು 95) ಬೆಂಗಳೂರು, ಕರ್ನಾಟಕ, ಭಾರತ.
ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವ ಈ ಸಾಹಿತಿ ಶ್ರೀನಿವಾಸ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಸಿಸಿಐ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ವುಮೆನ್ಸ್ ಟಿ 20 ಲೀಗ್ ಅನ್ನು 2021-22 ಋತುವಿಗೆ ಮುಂದೂಡಿದೆ ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಹಿನ್ನೆಲೆಯಲ್ಲಿ 2021-22ರ ಸೀಸನ್ಗಾಗಿ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ಮಹಿಳಾ ಟಿ20 ಲೀಗ್ ಅನ್ನು ಮುಂದೂಡುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಂಗಳವಾರ ಪ್ರಕಟಿಸಿದೆ. ರಣಜಿ ಟ್ರೋಫಿ ಮತ್ತು ಕರ್ನಲ್ ಸಿ ಕೆ ನಾಯುಡು ಟ್ರೋಫಿ ಈ…
ಹಣದ ಯಾರಿಗೆ ತಾನೇ ಬೇಡ ಹೇಳಿ.ಇದರ ಅವಶ್ಯಕತೆ ಪ್ರತಿಯೊಬ್ಬರಿಗೂ ಇದೆ.ಆರ್ಥಿಕವಾಗಿ ಬಲಗೊಳ್ಳಲು ದಿನಪೂರ್ತಿ ದುಡಿಯುವ ಜನರಿದ್ದಾರೆ. ಬರೀ ಕೆಲಸ ಮಾಡಿದ್ರೆ ಸಾಲದು. ದೇವರ ಕೃಪೆ ಕೂಡ ನಮ್ಮ ಮೇಲಿರಬೇಕು. ಹಾಗಾಗಿ ಧನ ಪ್ರಾಪ್ತಿಗಾಗಿ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಪ್ರತಿದಿನ ಅಥವಾ ಪ್ರತಿ ಶುಕ್ರವಾರ ಶ್ರೀಸೂಕ್ತ ಅಥವಾ ಲಕ್ಷ್ಮಿ ಸ್ತೋತ್ರವನ್ನು ಪಠಣ ಮಾಡಿ. ಪ್ರತಿ ವಾರ ಮನೆ ಕ್ಲೀನ್ ಮಾಡುವಾಗ ನೀರಿಗೆ ಉಪ್ಪು ಬೆರೆಸಿ ಮನೆಯನ್ನು ಸ್ವಚ್ಛಗೊಳಿಸಿ. ಇದ್ರಿಂದ ಕೀಟಾಣುಗಳು ನಾಶವಾಗುವ ಜೊತೆಗೆ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಪ್ರತಿ…
ನೀವು ಮನೆ ಖರೀದಿಸುವ ಯೋಚನೆಯಲ್ಲಿದ್ದೀರಾ? ನಿಲ್ಲಿ …..? ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸುವವರೆಗೂ ನಿಮ್ಮ ನಿರ್ಧಾರಕ್ಕೆ ಬ್ರೇಕ್ ಹಾಕಿ. ಜುಲೈ ಒಂದರಿಂದ ಆರಂಭವಾಗುವ ಹೊಸ ತೆರಿಗೆ ವ್ಯವಸ್ಥೆಯಲ್ಲಿ, ದೊಡ್ಡ ಪ್ರಮಾಣದ ತೆರಿಗೆ ಹಣವನ್ನು ನೀವು ಉಳಿಸಬಹುದು.
ಇಂದು ಮಹಾಶಿವರಾತ್ರಿ ಮಂಗಳವಾರ, 13/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಈಗಂತೂ ವಿಧ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಗುರು ಶಿಷ್ಯರ ಸಂಬಂದ ಮೊದಲಿನ ಹಾಗೆ ಇಲ್ಲ.ಆದರೆ ಕೆಲವು ಶಿಕ್ಷಕರು ವಿಧ್ಯಾರ್ಥಿಗಳಿಗೆ ತೋರಿಸುವ ಪ್ರೀತಿ ಮತ್ತು ಕಲಿಸುವ ರೀತಿ ವಿಧ್ಯಾರ್ಥಿ ಶಿಕ್ಷಕರ ನಡುವೆ ಒಂದು ಬಿಡಿಸಲಾರದ ಅನುಬಂದವನ್ನೇ ಹುಟ್ಟು ಹಾಕುತ್ತದೆ. ಅಂತಹ ಶಿಕ್ಷಕರು ಒಂದು ವೇಳೆ ಬೇರೊಂದು ಶಾಲೆಗೇ ವರ್ಗಾವಣೆಯಾದರೆ ವಿಧ್ಯಾರ್ಥಿಗಳು ಮತ್ತು ಆ ಶಿಕ್ಷಕ ಪಡುವ ಯಾತನೆ ಅಷಿಷ್ಟಲ್ಲ.ಇದಕ್ಕೊಂದು ನೈಜ ಉದಾಹರಣೆ ಎಂಬಂತೆ ತಮಿಳುನಾಡಿನ ಶಾಲೆಯೊಂದರಲ್ಲಿ ಘಟನೆ ನಡೆದಿದೆ. ತಮ್ಮ ಪ್ರೀತಿಯ ಶಿಕ್ಷಕ ವರ್ಗವಾಗಿ ಬೇರೆ ಶಾಲೆಗೆ ಹೋಗುವುದು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…