ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಕಾಡಿನಲ್ಲಿ ಮುರಿದು ಬಿದ್ದಿದ್ದ, ಮರದ ಟೊಂಗೆಯೊಂದರಲ್ಲಿದ್ದ,ಹೆಣ್ಣು ಪೈಥಾನ್ (ಹೆಬ್ಬಾವು)ನ್ನು, ಗ್ರಾಮಸ್ತರು ಹಿಡಿದು ಫ್ರೈ ಮಾಡಿ, ಊರಿಗೆಲ್ಲಾ ಹಂಚಿ ತಿಂದಿರುವ ಘಟನೆಯೊಂದು ನಡೆದಿದೆ.

ಇದು ಮಲೇಷ್ಯಾದ ಬೋರ್ನಿಯೋ ದ್ವೀಪದಲ್ಲಿ ಶನಿವಾರ ಮಧ್ಯಾನ್ಹ ನಡೆದಿದ್ದು, ಸ್ಥಳೀಯ ಹಳ್ಳಿಗರು ಬೇಟೆಗೆಂದು ತೆರಳಿದ್ದಾಗ, ಕಾಡಿನಲ್ಲಿ ಬಿದ್ದ ಮರವೊಂದರ ಶಬ್ದವನ್ನು ಕೇಳಿ, ಹೋಗಿ ನೋಡಿದಾಗ ಅಲ್ಲಿ ಬೃಹತ್ತಾದ ಮರದ ಟೊಂಗೆಯೆಂದು ಬಿದ್ದಿತ್ತು.

ಅವರು ಮರದ ಟೊಂಗೆಯನ್ನು ಕಟ್ ಮಾಡಿ ನೋಡಿದಾಗ, ಅದರಲ್ಲಿದ ಹೆಬ್ಬಾವುಗಳನ್ನು ಕಂಡು ಶಾಕ್ ಆಗಿದ್ದಾರೆ.ಇದರಲ್ಲಿ 20ಅಡಿ ಉದ್ದಾದ ಹೆಣ್ಣು ಹೆಬ್ಬಾವು, ಬೇರೆ ಇನ್ನೊಂದು ಹೆಬ್ಬಾವಿನೊಂದಿಗೆ ಸಂಯೋಗದಲ್ಲಿತ್ತು.ನಂತರ ಆ ಹೆಬ್ಬಾವುಗಳನ್ನು ಹೊರಗೆಳೆದು ಶೂಟ್ ಮಾಡಿ ಕೊಂದಿದ್ದಾರೆ.ಕೊಂದ ಹೆಬ್ಬಾವುಗಳನ್ನು ತಮ್ಮ ಟ್ರಕ್’ನಲ್ಲಿ ಹಾಕಿಕೊಂಡು ಊರಿಗೆ ಬಂದು,ಈಡೀ ಊರೆಲ್ಲಾ ಮೆರವಣಿಗೆ ಮಾಡಿದ್ದಾರೆ.

ಸ್ತಳೀಯ 60 ವರ್ಷದ ಟಿನ್ಸುಂಗ್ ಉಜಾಂಗ್, ಕೆಲಾವಿತ್ ನದಿಯ ಬಳಿ ಬಿನ್ಟುಲು ಪಟ್ಟಣದಲ್ಲಿರುವ ಗ್ರಾಮಸ್ಥರು, ಇನ್ನು ಕೆಲವು ದಿನಗಳು ಈ ಮಾಂಸದಿಂದ ಹಬ್ಬವನ್ನು ಮಾಡಲಿದ್ದಾರೆ ಎಂದು ಹೇಳಿದ್ದಾರೆ.

ನಾನು ತುಂಬಾ ಶಾಕ್ ಆಗಿದ್ದೇನೆ.!ಏಕೆಂದರೆ ಇದಕ್ಕೆ ಮೊದಲು ನಾನು ಹಾವುಗಳು ಸಂಯೋಗದಲ್ಲಿರುವುದನ್ನು ನೋಡಿರಲಿಲ್ಲ.ಹಾಗೂ ನಾನು ಇದುವರೆಗೂ 5 ಅಡಿ ಉದ್ದದ ಹಾವುಗಳನ್ನು ಮಾತ್ರ ನೋಡಿದ್ದೇ,ಆದ್ರೆ ಈ 20 ಅಡಿ ಉದ್ದದ ಹೆಬ್ಬಾವನ್ನು ನೋಡಿದ್ದು ಇದೇ ಮೊದಲು.

ಈ ಹಾವನ್ನು ಊರಿಗೆ ತಂದ ಬಳಿಕ ಗ್ರಾಮಸ್ತರು, ಅರ್ಧ ಮಾಂಸವನ್ನು ಫ್ರೈ ಮಾಡಿ, ಉಳಿದ ಮಾಂಸವನ್ನು ಅನ್ನ ತರಕಾರಿಗಳ ಜೊತೆಗೆ ತಿಂದಿದ್ದಾರೆ. ಟಿನ್ಸುಂಗ್ ಉಜಾಂಗ್ ಹೇಳುವ ಪ್ರಕಾರ ಈ ಮಾಂಸವನ್ನು ಊರಿನ ಎಲ್ಲಾ ಜನರಿಗೆ ಸಮನಾಗಿ ಹಂಚುವದಲ್ಲದೆ,ಪಕ್ಕದಲ್ಲಿ ಕೆಲಸ ಮಾಡುವ ಸ್ಥಳೀಯ ಕಾರ್ಮಿಕರಿಗೆ ಕೂಡ ಹಂಚಲಾಗಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಜನಪ್ರಿಯ ಯಶಸ್ವಿ ರಿಯಾಲಿಟಿ ಶೋಗಳ ಪೈಕಿ ಬಿಗ್ ಬಾಸ್ ತುಂಬಾನೇ ಮುಖ್ಯವಾದುದು. ಹಾಲಿವುಡ್ ನಿಂದ ಭಾರತಕ್ಕೆ ಬಂದಿರುವ ಈ ಶೋ 2006ರಲ್ಲಿ ಮೊದಲ ಸಲ ಹಿಂದಿಯಲ್ಲಿ ಆರಂಭವಾಯಿತು. ಅದಾದ ಬಳಿಕ ಭಾರತದ ವಿವಿಧ ಭಾಷೆಗಳಲ್ಲಿ ಬಿಗ್ ಬಾಸ್ ಪ್ರಸಾರವಾಗಿದೆ. ಹಿಂದಿಯಲ್ಲಿ 13ನೇ ಆವೃತ್ತಿ, ಕನ್ನಡದಲ್ಲಿ 7ನೇ ಆವೃತ್ತಿ, ತೆಲುಗು, ತಮಿಳು, ಮರಾಠಿ, ಬೆಂಗಾಳಿ ಹಾಗೂ ಮಲಯಾಳಂ ಭಾಷೆಯಲ್ಲಿ ಬಿಗ್ ಬಾಸ್ ಬಂದಿದೆ. ಇಷ್ಟು ವರ್ಷಗಳ ಇತಿಹಾಸದಲ್ಲಿ ಯಾವ ಶೋಗೂ ಸಿಗದ ಟಿ.ಆರ್.ಪಿ ತೆಲುಗಿಗೆ ಸಿಕ್ಕಿದೆ. ಈ…
ಣ್ಣ ಮಕ್ಕಳಲ್ಲೇ ಕಣ್ಣಿನ ದೃಷ್ಟಿ ಸಮಸ್ಯೆ ಕಾಣಿಸುವುದು ಇಂದಿನ ದಿನಗಳಲ್ಲಿ ಸಾಮಾನ್ಯವಾಗುತ್ತಿದೆ. ಜೀವನಶೈಲಿ, ವಾತಾವರಣದಲ್ಲಿನ ಬದಲಾವಣೆ ಇವುಗಳಿಗೆ ಪ್ರಮುಖ ಕಾರಣವಾಗಿದೆ. ಕಣ್ಣಿನ ದೃಷ್ಟಿ ಸರಿಯಿಲ್ಲವೆಂದರೆ ಸಂಪೂರ್ಣ ದೇಹವೇ ನಿಸ್ತೇಜವಾದಂತೆ.
ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ಜನೌಷಧಿ ಯೋಜನೆಯಿಂದಾಗಿ ಉತ್ತಮ ಗುಣಮಟ್ಟದ ಔಷಧಿಗಳು ಬಡವರಿಗೆ ಕೈಗೆಟಕುವ ದರದಲ್ಲಿ ದೊರಕುತ್ತಿದ್ದು ಇದಕ್ಕಾಗಿ ದೇಶದಾದ್ಯಂತ ಕೇಂದ್ರ ಸರಕಾರವು ಸಾವಿರಾರು ಜನೌಷಧ ಮಳಿಗೆಗಳನ್ನು ತೆರೆದಿದೆ.
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್ಪಿಜಿ ಸಿಲಿಂಡರ್ಗಳ ಬೆಲೆ (14.2 ಕೆಜಿ) ಇಳಿಕೆಯಾಗಿದೆ. ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ನ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿದ್ದು, ಪ್ರತಿ ಸಿಲಿಂಡರ್ಗೆ 100.50 ರೂ.ಗೆ ಇಳಿದಿದೆ. ಜುಲೈ 1 ರಿಂದ ದೆಹಲಿಯಲ್ಲಿ ಸಬ್ಸಿಡಿ ರಹಿತ ಅಡುಗೆ ಅನಿಲ ದರ 637 ರೂ.ಗಳಿಗೆ ಲಭ್ಯವಿರುತ್ತವೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್ಪಿಜಿ ಸಿಲಿಂಡರ್ಗಳ…
ಕಾಲ ಕಾಲಕ್ಕೆ ಬದಲಾಗುವ ವಾತಾವರಣದ ಜೊತೆಗೆ ಆರೋಗ್ಯದ ಹೊಂದಾಣಿಕೆ ಮಾಡಿಕೊಳ್ಳುವುದು ಸಾಹಸವೇ ಸರಿ. ಬೇಸಿಗೆ ಕಾಲದಲ್ಲಿ ಬಿಸಿಲಿನ ಬೇಗೆಯಿಂದ ಶರೀರದಿಂದ ಒಸರುವ ಬೆವರು ನೀಡುವ ಬಾಧೆಯಂತು ಹೇಳತೀರದು.
ಹೆಚ್ಚಿನವರಿಗೆ ನೈಸರ್ಗಿಕವಾಗಿ ತೂಕ ಇಳಿಸುವ ಚಿಂತೆ. ಹೀಗೆ ತೂಕ ಇಳಿಸುವವರು ಯಾವುದೆಲ್ಲಾ ಹಣ್ಣು ಸೇವಿಸಬಹುದು ಎಂಬ ಜಿಜ್ಞಾಸೆಗೆ ಬೀಳುತ್ತಾರೆ. ಅಸಲಿಗೆ ಸೀಬೇಕಾಯಿ ತೂಕ ಹೆಚ್ಚಿಸಲು ಸಹಕಾರಿಯೇ ಎಂಬುದು ಹಲವರ ಪ್ರಶ್ನೆ.