ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಕಾಡಿನಲ್ಲಿ ಮುರಿದು ಬಿದ್ದಿದ್ದ, ಮರದ ಟೊಂಗೆಯೊಂದರಲ್ಲಿದ್ದ,ಹೆಣ್ಣು ಪೈಥಾನ್ (ಹೆಬ್ಬಾವು)ನ್ನು, ಗ್ರಾಮಸ್ತರು ಹಿಡಿದು ಫ್ರೈ ಮಾಡಿ, ಊರಿಗೆಲ್ಲಾ ಹಂಚಿ ತಿಂದಿರುವ ಘಟನೆಯೊಂದು ನಡೆದಿದೆ.

ಇದು ಮಲೇಷ್ಯಾದ ಬೋರ್ನಿಯೋ ದ್ವೀಪದಲ್ಲಿ ಶನಿವಾರ ಮಧ್ಯಾನ್ಹ ನಡೆದಿದ್ದು, ಸ್ಥಳೀಯ ಹಳ್ಳಿಗರು ಬೇಟೆಗೆಂದು ತೆರಳಿದ್ದಾಗ, ಕಾಡಿನಲ್ಲಿ ಬಿದ್ದ ಮರವೊಂದರ ಶಬ್ದವನ್ನು ಕೇಳಿ, ಹೋಗಿ ನೋಡಿದಾಗ ಅಲ್ಲಿ ಬೃಹತ್ತಾದ ಮರದ ಟೊಂಗೆಯೆಂದು ಬಿದ್ದಿತ್ತು.

ಅವರು ಮರದ ಟೊಂಗೆಯನ್ನು ಕಟ್ ಮಾಡಿ ನೋಡಿದಾಗ, ಅದರಲ್ಲಿದ ಹೆಬ್ಬಾವುಗಳನ್ನು ಕಂಡು ಶಾಕ್ ಆಗಿದ್ದಾರೆ.ಇದರಲ್ಲಿ 20ಅಡಿ ಉದ್ದಾದ ಹೆಣ್ಣು ಹೆಬ್ಬಾವು, ಬೇರೆ ಇನ್ನೊಂದು ಹೆಬ್ಬಾವಿನೊಂದಿಗೆ ಸಂಯೋಗದಲ್ಲಿತ್ತು.ನಂತರ ಆ ಹೆಬ್ಬಾವುಗಳನ್ನು ಹೊರಗೆಳೆದು ಶೂಟ್ ಮಾಡಿ ಕೊಂದಿದ್ದಾರೆ.ಕೊಂದ ಹೆಬ್ಬಾವುಗಳನ್ನು ತಮ್ಮ ಟ್ರಕ್’ನಲ್ಲಿ ಹಾಕಿಕೊಂಡು ಊರಿಗೆ ಬಂದು,ಈಡೀ ಊರೆಲ್ಲಾ ಮೆರವಣಿಗೆ ಮಾಡಿದ್ದಾರೆ.

ಸ್ತಳೀಯ 60 ವರ್ಷದ ಟಿನ್ಸುಂಗ್ ಉಜಾಂಗ್, ಕೆಲಾವಿತ್ ನದಿಯ ಬಳಿ ಬಿನ್ಟುಲು ಪಟ್ಟಣದಲ್ಲಿರುವ ಗ್ರಾಮಸ್ಥರು, ಇನ್ನು ಕೆಲವು ದಿನಗಳು ಈ ಮಾಂಸದಿಂದ ಹಬ್ಬವನ್ನು ಮಾಡಲಿದ್ದಾರೆ ಎಂದು ಹೇಳಿದ್ದಾರೆ.

ನಾನು ತುಂಬಾ ಶಾಕ್ ಆಗಿದ್ದೇನೆ.!ಏಕೆಂದರೆ ಇದಕ್ಕೆ ಮೊದಲು ನಾನು ಹಾವುಗಳು ಸಂಯೋಗದಲ್ಲಿರುವುದನ್ನು ನೋಡಿರಲಿಲ್ಲ.ಹಾಗೂ ನಾನು ಇದುವರೆಗೂ 5 ಅಡಿ ಉದ್ದದ ಹಾವುಗಳನ್ನು ಮಾತ್ರ ನೋಡಿದ್ದೇ,ಆದ್ರೆ ಈ 20 ಅಡಿ ಉದ್ದದ ಹೆಬ್ಬಾವನ್ನು ನೋಡಿದ್ದು ಇದೇ ಮೊದಲು.

ಈ ಹಾವನ್ನು ಊರಿಗೆ ತಂದ ಬಳಿಕ ಗ್ರಾಮಸ್ತರು, ಅರ್ಧ ಮಾಂಸವನ್ನು ಫ್ರೈ ಮಾಡಿ, ಉಳಿದ ಮಾಂಸವನ್ನು ಅನ್ನ ತರಕಾರಿಗಳ ಜೊತೆಗೆ ತಿಂದಿದ್ದಾರೆ. ಟಿನ್ಸುಂಗ್ ಉಜಾಂಗ್ ಹೇಳುವ ಪ್ರಕಾರ ಈ ಮಾಂಸವನ್ನು ಊರಿನ ಎಲ್ಲಾ ಜನರಿಗೆ ಸಮನಾಗಿ ಹಂಚುವದಲ್ಲದೆ,ಪಕ್ಕದಲ್ಲಿ ಕೆಲಸ ಮಾಡುವ ಸ್ಥಳೀಯ ಕಾರ್ಮಿಕರಿಗೆ ಕೂಡ ಹಂಚಲಾಗಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಕಾಲಕ್ಕೆ ಜನಮನ ಗೆದ್ದ ನಟ, ಯಾವುದೇ ಗಾಡ್ ಫಾದರ್ ಇಲ್ಲದೆ ಕನ್ನಡ ಚಿತ್ರರಂಗದಲ್ಲಿ ಸ್ಟಂಟ್ ಮಾಸ್ಟರ್ ಆಗಿ, ಖಳನಟನಾಗಿ, ನಾಯಕನಾಗಿ, ಛಾಯಾಗ್ರಾಹಕನಾಗಿ, ನಿರ್ಮಾಪಕ, ನಿರ್ದೇಶಕನಾಗುವ ಮೂಲಕ ಆಲ್ ರೌಂಡರ್ ಆಗಿದ್ದವರು. ಫ್ರೇಜರ್ ಟೌನ್ ನ ಆ್ಯಂಥೋನಿ ಎಂಬ ಕಟ್ಟುಮಸ್ತಾದ ಯುವಕ ಕನ್ನಡ ಚಿತ್ರರಂಗದಲ್ಲಿ ಟೈಗರ್ ಪ್ರಭಾಕರ್ ಆಗಿದ್ದರ ಹಿಂದೆ ಅಗಾದ ನೋವು, ನಲಿವು, ಸೋಲು, ಗೆಲುವು ಎಲ್ಲವೂ ಇದೆ. ಪ್ರಭಾಕರ್ ಹುಟ್ಟು ಫೈಟರ್ ಆಗಿಯೇ ಬೆಳೆದವರು..ಸ್ಟಂಟ್ ಮ್ಯಾನ್ ಆಗಿದ್ದ ಪ್ರಭಾಕರ್ ಹೀರೋ ಆಗಲು ದೀರ್ಘಕಾಲದ ಶ್ರಮ…
ಬಾರ್ಲಿ ನೀರು ದೇಹಕ್ಕೆ ಉತ್ತಮ. ಡಿಹೈಡ್ರೇಷನ್ ಉಂಟಾದಾಗ ಬಾರ್ಲಿ ನೀರು ಕುಡಿದರೆ ಇನ್ನೂ ಒಳ್ಳೆಯದು. ಅಷ್ಟೇ ಅಲ್ಲ, ಇದರಿಂದ ಇನ್ನು ಏನೇನೆಲ್ಲಾ ಲಾಭಗಳಿವೆ ನೋಡಿ. * ಬಾರ್ಲಿಯಲ್ಲಿರುವ ಬೀಟಾ ಗ್ಲೂಕೋನ್ ಅಂಶ ದೇಹದೊಳಗಿನ ವಿಷಾಂಶ ಹೊರಹಾಕಲು ನೆರವಾಗುತ್ತದೆ. * ಮೂತ್ರದ ಸೋಂಕು ಹೋಗುವವರೆಗೂ ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಬಾರ್ಲಿ ನೀರು ಕುಡಿಯುವುದು ಒಳ್ಳೆಯದು. * ಅಜೀರ್ಣ, ಗ್ಯಾಸ್ಟ್ರಿಕ್ ಹಾಗೂ ಉಷ್ಣದಿಂದ ಆಗುವ ಸಮಸ್ಯೆಗಳಿಗೆ ಬಾರ್ಲಿ ನೀರು ಒಳ್ಳೆಯದು. * ಮಲಬದ್ಧತೆ, ಬೇಧಿ ಮುಂತಾದ ಸಮಸ್ಯೆ ಇದ್ದರೂ ಬಾರ್ಲಿ…
ಓದು ಜೀವನಕ್ಕೆ ತುಂಬಾನೇ ಮುಖ್ಯ., ವಿದ್ಯೆ ಮುಖ್ಯ ಆದ್ರೆ ವಿನಯ ಅತ್ಯಗತ್ಯ. ವಿನಯಾನ ಯಾವ ಶಾಲೇಲೂ ಹೇಳಿಕೊಡಲ್ಲ. ಯೋಗ ಎಲ್ಲರಿಗೂ ಬರಬಹುದು, ಆದ್ರೆ ಯೋಗ್ಯತೆ ಕೆಲವರಿಗೆ ಮಾತ್ರ ಇರತ್ತೆ.. ” ದೇಶ ಸುತ್ತಿ ನೋಡು, ಕೋಶ ಓದಿ ನೋಡು” ಅಂತಾರೆ ದೊಡ್ಡವರು. ಹಾಗೆ ಎಲ್ಲಾ ಜ್ಞಾನಾನೂ ಪುಸ್ತಕದಿಂದಾನೆ ಸಿಗಲ್ಲ, ಅನುಭಾವಾನೂ ಅಷ್ಟೇ ಮುಖ್ಯ. 1. ಅಕ್ಷಯ್ ಕುಮಾರ್:- ಮಾರ್ಷಲ್ ಆರ್ಟ್ಸ್ ಮುಂದುವರಿಸಬೇಕು ಅಂತ ಕಾಲೇಜನ್ನ ಬಿಟ್ರು. ಇವ್ರೊಂಥರ ಮಲ್ಟಿ ಟ್ಯಾಲೆಂಟೆಡ್. ನಟನೆ ಮಾಡ್ತಾರೆ, ಅಡಿಗೆ ಮಾಡ್ತಾರೆ, ಫೈಟ್…
ನೀವು ರಾತ್ರಿಯಲ್ಲಿ ನಿದ್ರಾಹೀನತೆ ಸಮಸ್ಯೆ ಹೊಂದಿದ್ದರೆ, ಅರಿಶಿನ ಹಾಲು ನಿಮ್ಮ ನಿದ್ರೆಗೆ ಸಹಾಯಕವಾಗಬಹುದು. ರಾತ್ರಿ ಊಟದ ನಂತರ ಮಲಗುವ ಮುನ್ನ ಅರ್ಧ ಲೋಟ ಹಾಲನ್ನು ಅರಿಶಿನೊಂದಿಗೆ ಕುಡಿಯಿರಿ ಮತ್ತು ನಂತರ ನೀವು ರಾತ್ರಿಯಲ್ಲಿ ಹೇಗೆ ಮಲಗುತ್ತೀರಿ ಎಂಬುದನ್ನು ನೋಡಿ. ಅರಿಶಿನದ ಬಳಕೆ ದೇಹವನ್ನು ಹೊಳೆಯುವಂತೆ ಮಾಡುತ್ತದೆ. ಬೆಳಿಗ್ಗೆ ಒಂದು ಲೋಟ ಹಾಲಿನೊಂದಿಗೆ ಅರ್ಧ ಟೀ ಚಮಚ ಅರಿಶಿನ ಮಿಶ್ರಣ ಮಾಡಿ ಕುಡಿಯುವುದರಿಂದ ದೇಹವು ಹೊಳಪನ್ನು ಹೊಂದುತ್ತದೆ. ಈ ರೀತಿ ಪ್ರತಿದಿನ ಅರಿಶಿನ ಸೇವನೆಯೊಂದಿಗೆ ದೇಹದಲ್ಲಿ ಹೆಚ್ಚುವರಿ ಕೊಬ್ಬಿನ…
ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪಟ್ಟಣದಲ್ಲಿ ಸಿಆರ್ಪಿಎಫ್ ಬೆಂಗಾವಲು ಪಡೆಯ ಮೇಲೆ ನಡೆದ ಭೀಕರ ಆತ್ಮಾಹುತಿ ಉಗ್ರರ ದಾಳಿಯ ನಂತರ ದಾಳಿಯ ಹೊಣೆ ಹೊತ್ತ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ವಿಡಿಯೊವೊಂದನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಆತ್ಮಾಹುತಿ ದಾಳಿ ನಡೆಸಿದ ಉಗ್ರ ದಾಳಿಗೆ ಮುನ್ನ ಮಾತನಾಡಿದ ಕೊನೆಯ ವಿಡಿಯೊ ವೈರಲ್ ಆಗಿದೆ. ಹಿಂದೆ ಜೈಶ್ ಸಂಘಟನೆಯ ಧ್ವಜವನ್ನು ಹೊಂದಿರುವ ವಿಡಿಯೋದಲ್ಲಿ ದಕ್ಷಿಣ ಕಾಶ್ಮೀರದ ಕಾಕಪೊರದ ಆದಿಲ್ ಅಲಿಯಾಸ್ ವಕಾಸ್ ಎಂಬ ಉಗ್ರ ಮಾತನಾಡಿದ್ದಾನೆ. ಅವನ ಸುತ್ತ ಹಲವು ಅತ್ಯಾಧುನಿಕ…
ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ 5% ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಕೆಲವರ್ಗದ ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿಗೂ ಮುನ್ನ ಬೋನಸ್ ಹಾಗೂ ಸಾರಿಗೆ ಭತ್ಯೆ(TA) ಲಭ್ಯವಾಗಿದೆ. ಈಗ ನವೆಂಬರ್ ತಿಂಗಳಿನಲ್ಲಿ ಬಂಪರ್ ಕೊಡುಗೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರಿ ನೌಕರರ ಸಂಬಳ ಏರಿಕೆ ಬಗ್ಗೆ ನವೆಂಬರ್ ತಿಂಗಳಿನಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದ್ದು, ಅಧಿಕೃತ ಆದೇಶ ಹೊರಬರಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ…