ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಕಾಡಿನಲ್ಲಿ ಮುರಿದು ಬಿದ್ದಿದ್ದ, ಮರದ ಟೊಂಗೆಯೊಂದರಲ್ಲಿದ್ದ,ಹೆಣ್ಣು ಪೈಥಾನ್ (ಹೆಬ್ಬಾವು)ನ್ನು, ಗ್ರಾಮಸ್ತರು ಹಿಡಿದು ಫ್ರೈ ಮಾಡಿ, ಊರಿಗೆಲ್ಲಾ ಹಂಚಿ ತಿಂದಿರುವ ಘಟನೆಯೊಂದು ನಡೆದಿದೆ.

ಇದು ಮಲೇಷ್ಯಾದ ಬೋರ್ನಿಯೋ ದ್ವೀಪದಲ್ಲಿ ಶನಿವಾರ ಮಧ್ಯಾನ್ಹ ನಡೆದಿದ್ದು, ಸ್ಥಳೀಯ ಹಳ್ಳಿಗರು ಬೇಟೆಗೆಂದು ತೆರಳಿದ್ದಾಗ, ಕಾಡಿನಲ್ಲಿ ಬಿದ್ದ ಮರವೊಂದರ ಶಬ್ದವನ್ನು ಕೇಳಿ, ಹೋಗಿ ನೋಡಿದಾಗ ಅಲ್ಲಿ ಬೃಹತ್ತಾದ ಮರದ ಟೊಂಗೆಯೆಂದು ಬಿದ್ದಿತ್ತು.

ಅವರು ಮರದ ಟೊಂಗೆಯನ್ನು ಕಟ್ ಮಾಡಿ ನೋಡಿದಾಗ, ಅದರಲ್ಲಿದ ಹೆಬ್ಬಾವುಗಳನ್ನು ಕಂಡು ಶಾಕ್ ಆಗಿದ್ದಾರೆ.ಇದರಲ್ಲಿ 20ಅಡಿ ಉದ್ದಾದ ಹೆಣ್ಣು ಹೆಬ್ಬಾವು, ಬೇರೆ ಇನ್ನೊಂದು ಹೆಬ್ಬಾವಿನೊಂದಿಗೆ ಸಂಯೋಗದಲ್ಲಿತ್ತು.ನಂತರ ಆ ಹೆಬ್ಬಾವುಗಳನ್ನು ಹೊರಗೆಳೆದು ಶೂಟ್ ಮಾಡಿ ಕೊಂದಿದ್ದಾರೆ.ಕೊಂದ ಹೆಬ್ಬಾವುಗಳನ್ನು ತಮ್ಮ ಟ್ರಕ್’ನಲ್ಲಿ ಹಾಕಿಕೊಂಡು ಊರಿಗೆ ಬಂದು,ಈಡೀ ಊರೆಲ್ಲಾ ಮೆರವಣಿಗೆ ಮಾಡಿದ್ದಾರೆ.

ಸ್ತಳೀಯ 60 ವರ್ಷದ ಟಿನ್ಸುಂಗ್ ಉಜಾಂಗ್, ಕೆಲಾವಿತ್ ನದಿಯ ಬಳಿ ಬಿನ್ಟುಲು ಪಟ್ಟಣದಲ್ಲಿರುವ ಗ್ರಾಮಸ್ಥರು, ಇನ್ನು ಕೆಲವು ದಿನಗಳು ಈ ಮಾಂಸದಿಂದ ಹಬ್ಬವನ್ನು ಮಾಡಲಿದ್ದಾರೆ ಎಂದು ಹೇಳಿದ್ದಾರೆ.

ನಾನು ತುಂಬಾ ಶಾಕ್ ಆಗಿದ್ದೇನೆ.!ಏಕೆಂದರೆ ಇದಕ್ಕೆ ಮೊದಲು ನಾನು ಹಾವುಗಳು ಸಂಯೋಗದಲ್ಲಿರುವುದನ್ನು ನೋಡಿರಲಿಲ್ಲ.ಹಾಗೂ ನಾನು ಇದುವರೆಗೂ 5 ಅಡಿ ಉದ್ದದ ಹಾವುಗಳನ್ನು ಮಾತ್ರ ನೋಡಿದ್ದೇ,ಆದ್ರೆ ಈ 20 ಅಡಿ ಉದ್ದದ ಹೆಬ್ಬಾವನ್ನು ನೋಡಿದ್ದು ಇದೇ ಮೊದಲು.

ಈ ಹಾವನ್ನು ಊರಿಗೆ ತಂದ ಬಳಿಕ ಗ್ರಾಮಸ್ತರು, ಅರ್ಧ ಮಾಂಸವನ್ನು ಫ್ರೈ ಮಾಡಿ, ಉಳಿದ ಮಾಂಸವನ್ನು ಅನ್ನ ತರಕಾರಿಗಳ ಜೊತೆಗೆ ತಿಂದಿದ್ದಾರೆ. ಟಿನ್ಸುಂಗ್ ಉಜಾಂಗ್ ಹೇಳುವ ಪ್ರಕಾರ ಈ ಮಾಂಸವನ್ನು ಊರಿನ ಎಲ್ಲಾ ಜನರಿಗೆ ಸಮನಾಗಿ ಹಂಚುವದಲ್ಲದೆ,ಪಕ್ಕದಲ್ಲಿ ಕೆಲಸ ಮಾಡುವ ಸ್ಥಳೀಯ ಕಾರ್ಮಿಕರಿಗೆ ಕೂಡ ಹಂಚಲಾಗಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ಪತಿ 11ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಬಬಿತಾ ತಾಡೆ ಅವರು 1 ಕೋಟಿ ಗೆದ್ದು ಕೋಟ್ಯಧಿಪತಿಯಾಗಿದ್ದಾರೆ. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಕಿಯಾಗಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಅಮರಾವತಿಯವರಾದ ಬಬಿತಾ ತಾಡೆ ಕೆಬಿಸಿ 11ರಲ್ಲಿ ಕೋಟ್ಯಧಿಪತಿಯಾಗಿ ಹೊರಹೊಮ್ಮೆದ್ದಾರೆ. ಪ್ರತಿದಿನ ಸರಿ ಸುಮಾರು 450 ಕ್ಕೂ ಅಧಿಕ ಮಕ್ಕಳಿಗೆ ಇತರೆ ಅಡುಗೆ ಸಹಾಯಕಿಯರ ಜೊತೆ ಸೇರಿ ಊಟ ಸಿದ್ದಪಡಿಸುತ್ತಾರೆ. ಪ್ರತಿ ತಿಂಗಳು 1,500 ರೂ. ಸಂಬಳ ಪಡೆಯುತ್ತಿದ್ದ ಬಬಿತಾ…
ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಾರಿಗೆ ತಂದ ಯೋಜನೆಯೊಂದರ ಲಾಭ ಪಡೆದು ಮಧುರೈ ಮಹಿಳೆಯೊಬ್ಬಳು ಕೋಟ್ಯಾಧಿಪತಿಯಾಗಿದ್ದಾರೆ. ಅರುಲ್ಮೋಜಿ ಸರ್ವ್ನಾನ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುದ್ರಾ ಯೋಜನೆ ಲಾಭ ಪಡೆದು ತನ್ನದೇ ಸ್ವಂತ ವ್ಯಾಪಾರ ಶುರು ಮಾಡಿದ್ದಾರೆ. ಅರುಲ್ಮೋಜಿ ಕೇವಲ 234 ರೂಪಾಯಿಗೆ ವ್ಯಾಪಾರ ಶುರು ಮಾಡಿದ್ದರು. ಈಗ ಕಂಪನಿ ಕೋಟ್ಯಾಂತರ ರೂಪಾಯಿ ವಹಿವಾಟು ನಡೆಸುತ್ತಿದೆ. ಪ್ರಧಾನ ಮಂತ್ರಿ ಕಚೇರಿಗೆ ಥರ್ಮೋಪ್ಲೆಕ್ಸ್ ಅವಶ್ಯಕತೆಯಿದೆ ಎಂಬುದು ಸರ್ಕಾರಿ ಇ-ಮಾರ್ಕೆಟ್ಪ್ಲೇಸ್ ನಿಂದ ಅರುಲ್ಮೋಜಿಗೆ ಗೊತ್ತಾಗಿದೆ. ತಕ್ಷಣ ಅರುಲ್ಮೋಜಿ ಈ ಬಗ್ಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(5 ಜನವರಿ, 2019) ನಿಮ್ಮಲ್ಲಿ ಸಾಮರ್ಥ್ಯದ ಕೊರತೆಯಿರದೇ ಇಚ್ಛಾಶಕ್ತಿಯ ಕೊರತೆಯಿದೆಯೆಂದು ನೀವು ಅರ್ಥಮಾಡಿಕೊಳ್ಳಬೇಕು….
ಇತ್ತೀಚೆಗೆ #CHS ಸಮೀಕ್ಷೆ ಹೊರಬಂದಿದ್ದು ಈ ಸಮೀಕ್ಷೆಯಲ್ಲಿ ಮೈಸೂರಿನ #11_ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ವರದಿಯಾಗಿದೆ.
ಪ್ರತಿಯೊಬ್ಬರಿಗೂ ಕನಸು ಬೀಳುವುದು ಸಾಮಾನ್ಯ. ಅದರಲ್ಲಿ ಬೆಳಗ್ಗೆ ನಾಲ್ಕು ಗಂಟೆಯಿಂದ 5 ಗಂಟೆಯ ಒಳಗೆ ಬೀಳುವ ಕನಸುಗಳು ನಿಜವಾಗುತ್ತವೆ ಎಂಬ ನಂಬಿಕೆ ಇದೆ.ಕನಸಿನಲ್ಲಿ ಅನೇಕ ವ್ಯಕ್ತಿಗಳು ಹಾಗೂ ವಸ್ತುಗಳು ಬಂದು ಹೋಗುತ್ತವೆ.ಆದ್ರೆ ಕನಸಿನಲ್ಲಿ ಬರೋದೆಲ್ಲಾ ಒಳ್ಳೆಯದೋ ಅಥವಾ ಕೆಟ್ಟದ್ದೋ ಅಂತ ಅನೇಕರಿಗೆ ಗೊತ್ತಿರುವುದಿಲ್ಲ.ಅದರಲ್ಲಿ ದೇವರ ದೇವ ಮಹಾದೇವ ಸಂಭಂದಿಸಿದ ವಸ್ತುಗಳು ಕನಸಿನಲ್ಲಿ ಬಂದ್ರೆ ಅದೃಷ್ಟ ಬಾಗಿಲು ತೆರೆದಿದೆ ಎಂದೇ ಅರ್ಥ
ಓಂ ಕಾಳು ಅಡುಗೆಗೆ ರುಚಿ ನೀಡುವುದಲ್ಲದೆ ತನ್ನಲ್ಲಿ ಹಲವಾರು ಔಷಧಿ ಗುಣಗಳನ್ನು ಹೊಂದಿದೆ. ಇಂದಿನ ಒತ್ತಡದ ಬದುಕಿನಲ್ಲಿ ಜನರು ತಾವೇ ಅಡುಗೆ ಮಾಡಿ ತಿನ್ನಲು ಸಮಯವಿಲ್ಲದ ಕಾರಣ ಹೊರಗಡೆ ಅಥವಾ ಹೋಟೆಲ್ ಗಳಲ್ಲಿ ಹಾಗೇನೇ ರಸ್ತೆ ಬದಿಗಳಲ್ಲಿ ಸಿಗುವಂತಹ ಮತ್ತೆ ಬೇಕರಿ ತಿಂಡಿ ತಿನಿಸುಗಳನ್ನು ಹೆಚ್ಚಾಗಿ ತಿನ್ನುತ್ತಾರೆ ಆದರೆ ಇವುಗಳು ಅವರ ಬಾಯಿಗೆ ರುಚಿಯನ್ನು ನೀಡುತ್ತವೆ ಆದರೆ ಅದರಿಂದ ಆರೋಗ್ಯ ಖಂಡಿತ ಹಾಳಾಗುತ್ತದೆ ಏಕೆಂದರೆ ಹೋಟೆಲ್ ಗಳಲ್ಲಿ ಹೆಚ್ಚಾಗಿ ಹೊರಗಿನ ತಿನಿಸುಗಳಲ್ಲಿ ಸೋಡ ಬಳಸುತ್ತಾರೆ. ಏಕೆಂದರೆ ಈ…