ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಕಾಡಿನಲ್ಲಿ ಮುರಿದು ಬಿದ್ದಿದ್ದ, ಮರದ ಟೊಂಗೆಯೊಂದರಲ್ಲಿದ್ದ,ಹೆಣ್ಣು ಪೈಥಾನ್ (ಹೆಬ್ಬಾವು)ನ್ನು, ಗ್ರಾಮಸ್ತರು ಹಿಡಿದು ಫ್ರೈ ಮಾಡಿ, ಊರಿಗೆಲ್ಲಾ ಹಂಚಿ ತಿಂದಿರುವ ಘಟನೆಯೊಂದು ನಡೆದಿದೆ.

ಇದು ಮಲೇಷ್ಯಾದ ಬೋರ್ನಿಯೋ ದ್ವೀಪದಲ್ಲಿ ಶನಿವಾರ ಮಧ್ಯಾನ್ಹ ನಡೆದಿದ್ದು, ಸ್ಥಳೀಯ ಹಳ್ಳಿಗರು ಬೇಟೆಗೆಂದು ತೆರಳಿದ್ದಾಗ, ಕಾಡಿನಲ್ಲಿ ಬಿದ್ದ ಮರವೊಂದರ ಶಬ್ದವನ್ನು ಕೇಳಿ, ಹೋಗಿ ನೋಡಿದಾಗ ಅಲ್ಲಿ ಬೃಹತ್ತಾದ ಮರದ ಟೊಂಗೆಯೆಂದು ಬಿದ್ದಿತ್ತು.

ಅವರು ಮರದ ಟೊಂಗೆಯನ್ನು ಕಟ್ ಮಾಡಿ ನೋಡಿದಾಗ, ಅದರಲ್ಲಿದ ಹೆಬ್ಬಾವುಗಳನ್ನು ಕಂಡು ಶಾಕ್ ಆಗಿದ್ದಾರೆ.ಇದರಲ್ಲಿ 20ಅಡಿ ಉದ್ದಾದ ಹೆಣ್ಣು ಹೆಬ್ಬಾವು, ಬೇರೆ ಇನ್ನೊಂದು ಹೆಬ್ಬಾವಿನೊಂದಿಗೆ ಸಂಯೋಗದಲ್ಲಿತ್ತು.ನಂತರ ಆ ಹೆಬ್ಬಾವುಗಳನ್ನು ಹೊರಗೆಳೆದು ಶೂಟ್ ಮಾಡಿ ಕೊಂದಿದ್ದಾರೆ.ಕೊಂದ ಹೆಬ್ಬಾವುಗಳನ್ನು ತಮ್ಮ ಟ್ರಕ್’ನಲ್ಲಿ ಹಾಕಿಕೊಂಡು ಊರಿಗೆ ಬಂದು,ಈಡೀ ಊರೆಲ್ಲಾ ಮೆರವಣಿಗೆ ಮಾಡಿದ್ದಾರೆ.

ಸ್ತಳೀಯ 60 ವರ್ಷದ ಟಿನ್ಸುಂಗ್ ಉಜಾಂಗ್, ಕೆಲಾವಿತ್ ನದಿಯ ಬಳಿ ಬಿನ್ಟುಲು ಪಟ್ಟಣದಲ್ಲಿರುವ ಗ್ರಾಮಸ್ಥರು, ಇನ್ನು ಕೆಲವು ದಿನಗಳು ಈ ಮಾಂಸದಿಂದ ಹಬ್ಬವನ್ನು ಮಾಡಲಿದ್ದಾರೆ ಎಂದು ಹೇಳಿದ್ದಾರೆ.

ನಾನು ತುಂಬಾ ಶಾಕ್ ಆಗಿದ್ದೇನೆ.!ಏಕೆಂದರೆ ಇದಕ್ಕೆ ಮೊದಲು ನಾನು ಹಾವುಗಳು ಸಂಯೋಗದಲ್ಲಿರುವುದನ್ನು ನೋಡಿರಲಿಲ್ಲ.ಹಾಗೂ ನಾನು ಇದುವರೆಗೂ 5 ಅಡಿ ಉದ್ದದ ಹಾವುಗಳನ್ನು ಮಾತ್ರ ನೋಡಿದ್ದೇ,ಆದ್ರೆ ಈ 20 ಅಡಿ ಉದ್ದದ ಹೆಬ್ಬಾವನ್ನು ನೋಡಿದ್ದು ಇದೇ ಮೊದಲು.

ಈ ಹಾವನ್ನು ಊರಿಗೆ ತಂದ ಬಳಿಕ ಗ್ರಾಮಸ್ತರು, ಅರ್ಧ ಮಾಂಸವನ್ನು ಫ್ರೈ ಮಾಡಿ, ಉಳಿದ ಮಾಂಸವನ್ನು ಅನ್ನ ತರಕಾರಿಗಳ ಜೊತೆಗೆ ತಿಂದಿದ್ದಾರೆ. ಟಿನ್ಸುಂಗ್ ಉಜಾಂಗ್ ಹೇಳುವ ಪ್ರಕಾರ ಈ ಮಾಂಸವನ್ನು ಊರಿನ ಎಲ್ಲಾ ಜನರಿಗೆ ಸಮನಾಗಿ ಹಂಚುವದಲ್ಲದೆ,ಪಕ್ಕದಲ್ಲಿ ಕೆಲಸ ಮಾಡುವ ಸ್ಥಳೀಯ ಕಾರ್ಮಿಕರಿಗೆ ಕೂಡ ಹಂಚಲಾಗಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಶದಲ್ಲಿ ಮಳೆ ಬರುವಂತೆ ಪ್ರಾರ್ಥಿಸಿ ಕತ್ತೆ, ಕಪ್ಪೆ ಹಾಗೂ ಇತರ ಪ್ರಾಣಿಗಳ ಜೊತೆ ಮಾಡುವೆ ಮಾಡುವುದು ಸಾಮಾನ್ಯವಾಗಿದೆ. ಈ ಪ್ರಾಣಿಗಳ ಜೊತೆ ಮದುವೆ ಮಾಡಿಕೊಂಡು ಮೆರೆವಣಿಗೆ ಮಾಡೋದು ಎಲ್ಲರಿಗು ಗೊತ್ತಿರುವ ವಿಚಾರ.ಹೀಗೆ ವಿದೇಶಗಳಲ್ಲಿ ಇಂತಹ ಸಂಪ್ರದಾಯಗಳು ಚಾಲ್ತಿಯಲ್ಲಿವೆ.
ಜಾಮ್ ಬಾಟ್ಲಿಯ ಮುಚ್ಚಳ ತೆಗೆಯುವುದು ಸಾಹಸದ ಕೆಲಸ. ಎರಡೂ ಕೈಗಳನ್ನು ಚೆನ್ನಾಗಿ ಸೋಪು ನೀರಿನಲ್ಲಿ ತೊಳೆದು ಒಣ ಬಟ್ಟೆಯಲ್ಲಿ ಒರೆಸಿ. ಈಗ ಒಣಗಿದ ಕೈಗಳಿಂದ ಬಾಟ್ಲಿಯ ಮುಚ್ಚಳವನ್ನು ತಿರುಗಿಸಿದರೆ ಸುಲಭವಾಗಿ ತೆರೆಯುವುದು.
ಯಾರೇ ನೀನು ಚೆಲುವೆ ಚಿತ್ರವು 1998ರಲ್ಲಿ ಸ್ಯಾಂಡಲ್ ವುಡ್ ಬಿಡುಗಡೆಯಾದ ಚಿತ್ರ. ಕ್ರೇಜಿ ಸ್ಟಾರ್ ರವಿಚಂದ್ರನ್ ಹಾಗು ನಟಿ ಸಂಗೀತ ನಟಿಸಿದ್ದರು. ಈ ಚಿತ್ರವನ್ನು ಡಿ.ರಾಜೇಂದ್ರಬಾಬುರವರು ನಿರ್ದೇಶಿಸಿದ್ದಾರೆ. ರಾಕ್ ಲೈನ್ ವೆಂಕಟೇಶ್ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಕ್ಷಿಣ ಭಾರತದ ನಾಲ್ಕು ಭಾಷೆಯಲ್ಲಿ ಅಭಿನಯ ಮಾಡಿ ಮಿಂಚಿದ್ದ ಈ ನಟಿ 2000 ರಲ್ಲಿ ಸರವನ್ ಎಂಬುವವರನ್ನು ಮದುವೆ ಆದರು, ಬಳಿಕ ಯಾವುದೇ ಸಿನಿಮಾ ಮಾಡುವುದಿಲ್ಲ ಎಂದು ತಿಳಿಸಿದರು. ಇವರು ಸಿನಿಮಾದಲ್ಲಿ ಸೌಮ್ಯ ಸ್ವಭಾವದ ಪಾತ್ರಗಳಲ್ಲೇ ಅಭಿನಯ ಮಾಡಿ ಹೆಸರುವಾಸಿಯಾದವರು. ನಿಜಜೀವನದಲ್ಲೂ…
ರಾತ್ರಿ ಮಾಡಿದ ಅನ್ನ ಹಾಗೆಯೇ ಉಳಿದು ಬಿಟ್ಟದೆ, ಸುಮ್ಮನೆ ವ್ಯರ್ಥ ಆಯಿತು ಎಂದು ಚಿಂತಿಸಬೇಡಿ. ಉಳಿದ ಅನ್ನದಲ್ಲಿ ನಿಮ್ಮ ಆರೋಗ್ಯಕ್ಕೆ ಉತ್ತಮವಾದ ಕೆಲವು ಅಂಶಗಳಿವೆ. ಇಲ್ಲಿದೆ ನೋಡಿ ಉಳಿದ ಅನ್ನದಲ್ಲಿನ ನಿಮ್ಮ ಆರೋಗ್ಯದ ಗುಟ್ಟು. ಎಲ್ಲಾದಕ್ಕೂ ನೀಲಿ ಪ್ಯಾಕೆಟ್ಟೇ ಸರಿಯಲ್ಲಕರ್ನಾಟಕದ ನಂದಿನಿ ಹಾಲು ಸಂಘದವರು ವೆರ್-ವೆರೈಟಿ ಹಾಲಿನ ಪ್ಯಾಕೆಟ್ಗಳನ್ನ ಮಾಡಿ ಜನರಿಗೆಲ್ಲಾ ಸಿಗೋ ಹಾಗೆ ಮಾಡಿದ್ದಾರೆ. ಹಸಿರು, ಹಳದಿ, ಕೆಂಪು, ನೀಲಿ ಅಂತ ಬೇರೆ ಬೇರೆ ಬಣ್ಣದ ಪ್ಯಾಕೆಟ್ಗಳು ಕರ್ನಾಟಕದ ಮೂಲೆ ಮೂಲೆಯಲ್ಲೂ ಸಿಗ್ತವೆ. ಯಾವ ಉಪಯೋಗಕ್ಕೆ…
‘ನೀವು ಕೇಳಿದಷ್ಟು ಅನುದಾನ ಕೊಡಲು ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರ ಇಲ್ಲ’ ಎಂದು ಸಿಎಂ ಯಡಿಯೂರಪ್ಪ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗದಲ್ಲಿ ನಿನ್ನೆ ಪ್ರವಾಹದಿಂದಾದ ನಷ್ಟದ ಪರಿಶೀಲನಾ ಸಭೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ನಷ್ಟದ ಬಗ್ಗೆ ಹಾಗೂ ನೀಡಬೇಕಿರುವ ಪರಿಹಾರದ ಬಗ್ಗೆ ಸಿಎಂ ಅವರಿಗೆ ಮಾಹಿತಿ ನೀಡಿದಾಗ ಅವರು ಮೇಲಿನಂತೆ ಉತ್ತರ ನೀಡಿದ್ದಾರೆ. ‘ಬೆಳೆ ಹಾನಿ ಅಂದಾಜು ಮಾಡಲು ಆತುರ ಬೇಡ, ಕೇಳಿದಷ್ಟು ಹಣ ನೀಡಲು ಸರ್ಕಾರದ ಬಳಿ ನೋಟು ಮುದ್ರಿಸುವ ಯಂತ್ರಗಳಿಲ್ಲ, 8-10…
ಮಕ್ಕಳಿಗೆ ಹಾಲುಣಿಸುವ ವಿಚಾರದಲ್ಲಿ ತಾಯಿ ಬೇಧಭಾವ ಮಾಡುವುದಿಲ್ಲ. ಆದರೆ ಇಲ್ಲೊಬ್ಬ ತಾಯಿ ಪ್ರಾಣಿಗಳ ವಿಚಾರದಲ್ಲೂ ಬೇಧಭಾವ ಮಾಡದೆ ಮರಿ ಜಿಂಕೆಗೆ ಹಾಲುಣಿಸಿದ್ದು, ಬಿಷ್ಣೋಯಿ ಸಮುದಾಯದ ಮಹಿಳೆಯ ಮಾತೃ ವಾತ್ಸಲ್ಯಕ್ಕೆ ಸಾಮಾಜಿ ಜಾಲತಾಣದಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿದೆ. ಈ ಫೋಟೊವನ್ನು ಐಎಫ್ಎಸ್ ಅಧಿಕಾರಿ ಪ್ರವೀಣ್ ಕಾಸ್ವಾನ್ ಎಂಬುವವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಷ್ಣೋಯಿ ಸಮುದಾಯದ ಮಹಿಳೆಯರು ಪ್ರಾಣಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ನೋಡಿಕೊಳ್ಳುವ ಸಹೃದಯವುಳ್ಳಂತವರು. ಅವರು ತಮ್ಮ ಮಕ್ಕಳಂತೆ ಪ್ರಾಣಿ ಹಾಗೂ ಪಕ್ಷಿಗಳನ್ನು ಪೋಷಣೆ ಮಾಡುತ್ತಾರೆ ಎಂದು…