ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಕಾಡಿನಲ್ಲಿ ಮುರಿದು ಬಿದ್ದಿದ್ದ, ಮರದ ಟೊಂಗೆಯೊಂದರಲ್ಲಿದ್ದ,ಹೆಣ್ಣು ಪೈಥಾನ್ (ಹೆಬ್ಬಾವು)ನ್ನು, ಗ್ರಾಮಸ್ತರು ಹಿಡಿದು ಫ್ರೈ ಮಾಡಿ, ಊರಿಗೆಲ್ಲಾ ಹಂಚಿ ತಿಂದಿರುವ ಘಟನೆಯೊಂದು ನಡೆದಿದೆ.

ಇದು ಮಲೇಷ್ಯಾದ ಬೋರ್ನಿಯೋ ದ್ವೀಪದಲ್ಲಿ ಶನಿವಾರ ಮಧ್ಯಾನ್ಹ ನಡೆದಿದ್ದು, ಸ್ಥಳೀಯ ಹಳ್ಳಿಗರು ಬೇಟೆಗೆಂದು ತೆರಳಿದ್ದಾಗ, ಕಾಡಿನಲ್ಲಿ ಬಿದ್ದ ಮರವೊಂದರ ಶಬ್ದವನ್ನು ಕೇಳಿ, ಹೋಗಿ ನೋಡಿದಾಗ ಅಲ್ಲಿ ಬೃಹತ್ತಾದ ಮರದ ಟೊಂಗೆಯೆಂದು ಬಿದ್ದಿತ್ತು.

ಅವರು ಮರದ ಟೊಂಗೆಯನ್ನು ಕಟ್ ಮಾಡಿ ನೋಡಿದಾಗ, ಅದರಲ್ಲಿದ ಹೆಬ್ಬಾವುಗಳನ್ನು ಕಂಡು ಶಾಕ್ ಆಗಿದ್ದಾರೆ.ಇದರಲ್ಲಿ 20ಅಡಿ ಉದ್ದಾದ ಹೆಣ್ಣು ಹೆಬ್ಬಾವು, ಬೇರೆ ಇನ್ನೊಂದು ಹೆಬ್ಬಾವಿನೊಂದಿಗೆ ಸಂಯೋಗದಲ್ಲಿತ್ತು.ನಂತರ ಆ ಹೆಬ್ಬಾವುಗಳನ್ನು ಹೊರಗೆಳೆದು ಶೂಟ್ ಮಾಡಿ ಕೊಂದಿದ್ದಾರೆ.ಕೊಂದ ಹೆಬ್ಬಾವುಗಳನ್ನು ತಮ್ಮ ಟ್ರಕ್’ನಲ್ಲಿ ಹಾಕಿಕೊಂಡು ಊರಿಗೆ ಬಂದು,ಈಡೀ ಊರೆಲ್ಲಾ ಮೆರವಣಿಗೆ ಮಾಡಿದ್ದಾರೆ.

ಸ್ತಳೀಯ 60 ವರ್ಷದ ಟಿನ್ಸುಂಗ್ ಉಜಾಂಗ್, ಕೆಲಾವಿತ್ ನದಿಯ ಬಳಿ ಬಿನ್ಟುಲು ಪಟ್ಟಣದಲ್ಲಿರುವ ಗ್ರಾಮಸ್ಥರು, ಇನ್ನು ಕೆಲವು ದಿನಗಳು ಈ ಮಾಂಸದಿಂದ ಹಬ್ಬವನ್ನು ಮಾಡಲಿದ್ದಾರೆ ಎಂದು ಹೇಳಿದ್ದಾರೆ.

ನಾನು ತುಂಬಾ ಶಾಕ್ ಆಗಿದ್ದೇನೆ.!ಏಕೆಂದರೆ ಇದಕ್ಕೆ ಮೊದಲು ನಾನು ಹಾವುಗಳು ಸಂಯೋಗದಲ್ಲಿರುವುದನ್ನು ನೋಡಿರಲಿಲ್ಲ.ಹಾಗೂ ನಾನು ಇದುವರೆಗೂ 5 ಅಡಿ ಉದ್ದದ ಹಾವುಗಳನ್ನು ಮಾತ್ರ ನೋಡಿದ್ದೇ,ಆದ್ರೆ ಈ 20 ಅಡಿ ಉದ್ದದ ಹೆಬ್ಬಾವನ್ನು ನೋಡಿದ್ದು ಇದೇ ಮೊದಲು.

ಈ ಹಾವನ್ನು ಊರಿಗೆ ತಂದ ಬಳಿಕ ಗ್ರಾಮಸ್ತರು, ಅರ್ಧ ಮಾಂಸವನ್ನು ಫ್ರೈ ಮಾಡಿ, ಉಳಿದ ಮಾಂಸವನ್ನು ಅನ್ನ ತರಕಾರಿಗಳ ಜೊತೆಗೆ ತಿಂದಿದ್ದಾರೆ. ಟಿನ್ಸುಂಗ್ ಉಜಾಂಗ್ ಹೇಳುವ ಪ್ರಕಾರ ಈ ಮಾಂಸವನ್ನು ಊರಿನ ಎಲ್ಲಾ ಜನರಿಗೆ ಸಮನಾಗಿ ಹಂಚುವದಲ್ಲದೆ,ಪಕ್ಕದಲ್ಲಿ ಕೆಲಸ ಮಾಡುವ ಸ್ಥಳೀಯ ಕಾರ್ಮಿಕರಿಗೆ ಕೂಡ ಹಂಚಲಾಗಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಂಡ ಹೆಂಡತಿ” ಸಿನಿಮಾ ವೇಳೆ ನಿರ್ದೇಶಕ ರವಿ ಶ್ರೀವತ್ಸ ಚಿತ್ರೀಕರಣದ ಸಮಯ ಕಿರುಕುಳ ನಿಡಿದ್ದರೆಂದು, ಬೆದರಿಕೆ ಹಾಕಿದ್ದರೆಂದೂ ಆರೋಪಿಸಿದ್ದ ನಟಿ ಸಂಜನಾ ಇದೀಗ ತಣ್ಣಗಾಗಿದ್ದಾರೆ.ನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಸಂಜನಾ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ಗಂಡ-ಹೆಂಡತಿ ಚಿತ್ರದಲ್ಲಿ ಪದೇ ಪದೇ ಕಿಸ್ಸಿಂಗ್ ಸೀನ್ ಮಾಡಿಸಿದ್ದರು ಎಂದು ಆರೋಪಿಸಿದ್ದ ಸಂಜನಾ ತಮ್ಮ ಆರೋಪದ ಕುರಿತು ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಸಂಜನಾ ಕಲಾವಿದರ ಸಂಘ, ನಿರ್ದೇಶಕರ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ…
Kotilingeshwara temple is situated in Kammasandra village in Kolar district , Karnataka. In the temple premises more than million of lingas were installed since 1980.
ಜ್ಯೋತಿಷ್ಯಶಾಸ್ತ್ರ ಹಾಗೂ ರಾಶಿಫಲ ಪ್ರತಿಯೊಬ್ಬರ ಜೀವನದ ಮೇಲೂ ಮಹತ್ವದ ಪರಿಣಾಮ ಬೀರುತ್ತದೆ. ರಾಶಿ ನೋಡಿಯೇ ವ್ಯಕ್ತಿಯ ವ್ಯಕ್ತಿತ್ವವನ್ನು ಹೇಳಬಹುದು. ಮದುವೆ ಮಾಡುವಾಗ ಕೂಡ ಜಾತಕ ನೋಡಿ ಮದುವೆ ಮಾಡಲಾಗುತ್ತದೆ. ಜಾತಕದಲ್ಲಿ ಹೊಂದಾಣಿಕೆಯಾದ್ರೆ ಮಾತ್ರ ಮದುವೆಗೆ ಒಪ್ಪಿಗೆ ನೀಡಲಾಗುತ್ತದೆ. ಯಾವ ರಾಶಿಯ ಹುಡುಗಿ ಬೆಸ್ಟ್ ಎಂದು ತಜ್ಞರು ಹೇಳುತ್ತಾರೆ. ಇಂದು ಮೀನ ರಾಶಿಯ ಹುಡುಗಿಯರ ಸ್ವಭಾವದ ಬಗ್ಗೆ ವಿವರ ಇಲ್ಲಿದೆ. ಮೀನ ರಾಶಿಯ ಹುಡುಗಿಯರು ಆಕರ್ಷಕ ನೋಟ ಹೊಂದಿರುವವರಾಗಿರುತ್ತಾರೆ. ತಮ್ಮದೇ ಆದರ್ಶವನ್ನು ಹುಡುಗಿಯರು ಹೊಂದಿರುತ್ತಾರೆ. ನಿಯಂತ್ರಣದಲ್ಲಿರುವ ಹುಡುಗಿಯರು ಸ್ನೇಹವನ್ನು…
ಬೆಳಗಾವಿ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರವಾಹ ಪರಿಹಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದಾರೆ.ಮನೆ ಹಾನಿಗೊಳಗಾದ ಸಂತ್ರಸ್ಥರಿಗೆ 5 ಲಕ್ಷ ರೂ. ನೀಡಲಿದ್ದು, ಮೊದಲ ಕಂತಿನಲ್ಲಿ ಪಡಿತರ ಚೀಟಿ ಹೊಂದಿದವರಿಗೆ 1 ಲಕ್ಷ ರೂ. ನೀಡಲಾಗ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಂದೇ ಮನೆಯಲ್ಲಿ ಇಬ್ಬರು ಮೂವರು ಅಣ್ಣತಮ್ಮಂದಿರು ಇದ್ದ ಸಂದರ್ಭದಲ್ಲಿ ಪಡಿತರ ಚೀಟಿ ಹೊಂದಿದವರಿಗೆ ಮಾತ್ರ ಪರಿಹಾರ ಧನ ನೀಡಲಾಗುತ್ತಿದೆ. ಒಂದು ಮನೆ ನಿರ್ಮಾಣಕ್ಕೆ ಮಾತ್ರ ಪರಿಹಾರ ನೀಡಲಾಗುವುದು ಎಂದು ಹೇಳಲಾಗಿದ್ದು, ಇದಕ್ಕೆ ಸಿಎಂ…
ಹಣ್ಣು ತರಕಾರಿಗಳನ್ನು ತಿನ್ನುವುದು ಒಂದು ಅತ್ಯುತ್ತಮ ಅಭ್ಯಾಸವಾಗಿದೆ.ನಿರಂತರವಾಗಿ ತಿನ್ನುವ ಹವ್ಯಾಸ ಉಳ್ಳವರಾಗಿದ್ದರೆ ನೀವು ಸಿಪ್ಪೆಗಳನ್ನು ಎಸೆಯುತ್ತಿರಾ… ನಿಲ್ಲಿ ನಿಲ್ಲಿ ಎಸೆಯಬೇಡಿ ಆ ಸಿಪ್ಪೆಗಳ ಉಪಯೋಗ ನಾವು ಹೇಳ್ತೀವಿ ನಿಮ್ಮ ಸೌಂದರ್ಯ ಕಾಂತಿ ಹೆಚ್ಚಿಸೋಕೆ ಈ ಸಿಪ್ಪೆಗಳು ಹೇಗೆ ಸಹಾಯ ಮಾಡುತ್ತವೆ ಎಂಬುದನ್ನು ತಿಳಿಯಿರಿ…..
ಭಾರತದಲ್ಲಿ ವ್ಯಾಪಕವಾಗಿ ಬಳಕೆಯಾಗುತ್ತಿರುವ ಡಿಜಿಟಲ್ ವಾಲೆಟ್ ಮತ್ತು ಜನಪ್ರಿಯ ಆನ್ಲೈನ್ ಪಾವತಿ ವ್ಯವಸ್ಥೆ ‘ಗೂಗಲ್ ಪೇ’ ಅಪ್ಲಿಕೇಶನ್ಗೆ ಇದೀಗ ಬಯೋಮೆಟ್ರಿಕ್ ಭದ್ರತೆಯನ್ನು ಪರಿಚಯಿಸಲಾಗಿದೆ. ಆಂಡ್ರಾಯ್ಡ್ 10 ನೊಂದಿಗೆ ಗೂಗಲ್ ಪರಿಚಯಿಸಿದ ಬಯೋಮೆಟ್ರಿಕ್ ಭದ್ರತೆ ವೈಶಿಷ್ಟ್ಯವನ್ನು ಗೂಗಲ್ ಪೇ ಅಪ್ಲಿಕೇಶನ್ನ ಇತ್ತೀಚಿನ 2.100 ಆವೃತ್ತಿಯಲ್ಲಿ ತರಲಾಗಿದ್ದು, ಇದು ಫಿಂಗರ್ಪ್ರಿಂಟ್ ಮತ್ತು ಮುಖ ಗುರುತಿಸುವಿಕೆ ವೈಶಿಷ್ಟ್ಯವನ್ನು ಬಳಸಿಕೊಂಡು ಬಳಕೆದಾರರು ತಮ್ಮ ಆನ್ಲೈನ್ ವಹಿವಾಟುಗಳನ್ನು ರಕ್ಷಿಸಲು ಅನುವು ಮಾಡಿಕೊಡಲಿದೆ. ಗೂಗಲ್ ಪೇ ಅಪ್ಲಿಕೇಶನ್ ಬಳಕೆದಾರರು ಈ ಹಿಂದೆ ತಮ್ಮ ವಹಿವಾಟುಗಳನ್ನು ಭದ್ರಪಡಿಸಿಕೊಳ್ಳಲು…