ಉಪಯುಕ್ತ ಮಾಹಿತಿ, ಗ್ಯಾಜೆಟ್

ಮಿಲಿಯನ್ ಬಳಕೆದಾರರಿಗೆ ಜಿಯೋ ಕ್ರಿಸ್‌ಮಸ್’ಗೆ ನೀಡುತ್ತಿದೆ ಹೊಸ ಸೇವೆ.! ತಿಳಿಯಲು ಈ ಲೇಖನ ಓದಿ…

720

ರಿಲಾಯನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಕೇವಲ ಡೇಟಾ-ಉಚಿತ ಕರೆಗಳ ಸೇವೆಯನ್ನು ನೀಡುವ ಮೂಲಕ ಗ್ರಾಹಕರನ್ನು ಸೆಳೆಯಲಿಲ್ಲ. ಇದರ ಬದಲಿಗೆ ಹೊಸ ಮಾದರಿಯ ಆಪ್‌ ಸೇವೆಗಳನ್ನು ನೀಡುವ ಮೂಲಕ ಹೊಸ ಹಾದಿಯನ್ನು ಟೆಲಿಕಾಂ ಕಂಪನಿಗಳಿಗೆ ತೋರಿಸಿಕೊಟ್ಟಿತ್ತು.

ಜಿಯೋ ಸಿನಿಮಾ ವೆಬ್ ವರ್ಜನ್ ಶುರುಮಾಡಿದೆ. ಈ ಮೂಲಕ ಇನ್ಮುಂದೆ ಕಂಪ್ಯೂಟರ್ ಮತ್ತು ಲ್ಯಾಪ್ ಟಾಪ್ ನಲ್ಲಿ ಆನ್ಲೈನ್ ನ ಮೂಲಕ ಟಿವಿ ನೋಡಬಹುದಾಗಿದೆ. ಈವರೆಗೆ ಜಿಯೋ ಟಿವಿ ಕೇವಲ ಮೊಬೈಲ್ ಆ್ಯಪ್ ನಲ್ಲಿ ಮಾತ್ರ ಲಭ್ಯವಿತ್ತು. ಜಿಯೋ ಬಳಕೆದಾರರು ಅನೇಕ ದಿನಗಳಿಂದ ಈ ಬೇಡಿಕೆಯನ್ನು ಮುಂದಿಟ್ಟಿದ್ದರು. ಇದಕ್ಕೆ ಜಿಯೋ ಮನ್ನಣೆ ನೀಡಿದೆ.

ಜಿಯೋ ಟಿವಿ ಆ್ಯಪ್ ನಲ್ಲಿ ಏನಲ್ಲ ಲಭ್ಯವಿದೆಯೋ ಅದೆಲ್ಲ ಇನ್ಮುಂದೆ ಟಿವಿ ವೆಬ್ ವರ್ಜನ್ ನಲ್ಲಿಯೂ ಸಿಗಲಿದೆ. ಜಿಯೋ ಗ್ರಾಹಕರಿಗೆ ಎಸ್ಡಿ ಹಾಗೂ ಎಚ್ಡಿ ಚಾನೆಲ್ ಆಯ್ಕೆ ಕೂಡ ಸಿಗ್ತಿದೆ.

ಆಪ್‌ನಿಂದ ವೆಬ್‌ ಸೇವೆ:-

ಇದೇ ಕೆಲವು ದಿನಗಳ ಹಿಂದೆ ಜಿಯೋ ಸಿನಿಮಾ ಆಪ್‌ ಸೇವೆಯನ್ನು ವೆಬ್‌ನಲ್ಲಿಯೂ ನೋಡುವ ಅವಕಾಶವನ್ನು ತನ್ನ ಬಳಕೆದಾರರಿಗೆ ಮಾಡಿಟ್ಟಿದ್ದ ಜಿಯೋ, ಈ ಮೂಲಕ ತನ್ನ ಬಳಕೆದಾರರಿಗೆ ಹೊಸ ಅನುಭವನ್ನು ನೀಡಲು ಮುಂದಾಗಿತ್ತು. ಇದು ಸಾಕಷ್ಟು ಖ್ಯಾತಿಯನ್ನು ಗಳಿಸಿಕೊಂಡಿತ್ತು.

ಈಗ ಜಿಯೋ ಟಿವಿ ಸೇವೆ
:

ಜಿಯೋ ಸಿನಿಮಾ ವೆಬ್‌ ಸಾಕಷ್ಟು ಖ್ಯಾತಿಯನ್ನು ಗಳಿಸಿಕೊಂಡ ಹಿನ್ನಲೆಯಲ್ಲಿ ಜಿಯೋ ತನ್ನ ಲೈವ್‌ ಟಿವಿ ಆಪ್‌ ಸೇವೆಯನ್ನು ವೆಬ್‌ಗೆ ವಿಸ್ತರಿಸಿದ್ದು, ಈ ಮೂಲಕ ಮಿಲಿಯನ್ ಜಿಯೋ ಟಿವಿಯನ್ನು ವೆಬ್ ವರ್ಜಿನ್ ನಲ್ಲಿ ನೋಡಲು ನೀವು ಜಿಯೋ ಅಕೌಂಟ್ ಲಾಗಿನ್ ಆಗಬೇಕು. ಯಾವ ಗ್ರಾಹಕರ ಬಳಿ ಜಿಯೋ 4ಜಿ ಸಿಮ್ ಇದೆಯೋ ಅವರು ಇದರ ಲಾಭಪಡೆಯಬಹುದಾಗಿದೆ.

ಜಿಯೋ ವೆಬ್ ವರ್ಜನ್ ನಲ್ಲಿ ಕೂಡ 7 ದಿನಗಳ ಹಿಂದಿನ ವಿಷ್ಯಗಳನ್ನು ನೋಡಬಹುದಾಗಿದೆ. ನೆಚ್ಚಿನ ಕಾರ್ಯಕ್ರಮ ಮಿಸ್ ಆಗಿದ್ದಲ್ಲಿ. 7 ದಿನಗಳ ಒಳಗೆ ಜಿಯೋ ವೆಬ್ ವರ್ಜನ್ ನಲ್ಲಿಯೂ ಆ ಕಾರ್ಯಕ್ರಮ ನಿಮಗೆ ಸಿಗಲಿದೆ.

HD ಸೇವೆ:-

ಇದಲ್ಲದೇ ಜಿಯೋ ಲೈವ್‌ ಟಿವಿಯನ್ನು ಗ್ರಾಹಕರು ವೆಬ್‌ ಆವೃತ್ತಿಯಲ್ಲಿ HD ಗುಣಮಟ್ಟದಲ್ಲಿ ನೋಡುವ ಅವಕಾಶವನ್ನು ಮಾಡಿಕೊಟ್ಟಿದೆ. ಇದರಿಂದಾಗಿ ಗ್ರಾಹಕರು ತಮ್ಮ ಸ್ಮಾರ್ಟ್‌ ಟಿವಿಯಲ್ಲಿಯೂ ಈ ಸೇವೆಯನ್ನು ಪಡೆಯಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಏಪ್ರಿಲ್, 2019) ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಛಾಶಕ್ತಿ ಇಂದು…

  • ಸುದ್ದಿ

    ʼಬಿಪಿಎಲ್ʼ ಕಾರ್ಡ್ ಪಡೆದವರಿಗೆ ಒಂದು ಶಾಕಿಂಗ್ ಸುದ್ದಿ….!

    ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಕೆಲವು ಸದೃಢ ಕುಟುಂಬಗಳು ಸುಳ್ಳು ಮಾಹಿತಿ ನೀಡಿ ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿವೆ. ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರನ್ನು ಪತ್ತೆಹಚ್ಚಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಸರ್ಕಾರ ಬಿಪಿಎಲ್ ಪಡಿತರ ಚೀಟಿ ಪಡೆಯಲು 1.20 ಲಕ್ಷ ರೂ. ಒಳಗೆ ಕುಟುಂಬದ ಆದಾಯ ನಿಗದಿಪಡಿಸಿದೆ. ಆದಾಯವನ್ನು ಮೀರಿದ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದು ವಂಚಿಸಿದ್ದಾರೆ. ನೌಕರರು, ವರ್ತಕರು,…

  • ಸುದ್ದಿ

    ಸಹಕಾರಿ ಬ್ಯಾಂಕ್ ಗಳಿಂದ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ‘ಬಿಗ್ ಶಾಕ್’

    ಹೊಸ ಬೆಳೆ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸರ್ಕಾರದಿಂದ ಬಿಗ್ ಶಾಕ್ ನೀಡಿದ್ದು, ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಬ್ರೇಕ್ ಹಾಕಲಾಗಿದೆ. ಸಂಪನ್ಮೂಲ ಕೊರತೆ ಕಾರಣದಿಂದ ರೈತರ ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಸರ್ಕಾರ ತಾತ್ಕಾಲಿಕ ಬ್ರೇಕ್ ಹಾಕಿದೆ ಎನ್ನಲಾಗಿದ್ದು, ಇದರಿಂದಾಗಿ ಸಹಕಾರಿ ಬ್ಯಾಂಕುಗಳಿಗೆ ಸಂಕಷ್ಟ ಎದುರಾಗಿದೆ. ಪರಿಣಾಮ ರೈತರು ಹೊಸದಾಗಿ ಬೆಳೆ ಸಾಲ ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ. ಸರ್ಕಾರದ ಸೂಚನೆ ಮೇರೆಗೆ ರೈತರ ಸಾಲ ಮನ್ನಾ ಯೋಜನೆಯಡಿ ಮರುಪಾವತಿ ಮೊತ್ತ ಬಿಡುಗಡೆಯನ್ನು ಹಣಕಾಸು ಇಲಾಖೆ ತಡೆಹಿಡಿದಿದೆ. ಸಹಕಾರ…

  • ಸಂಬಂಧ

    ಲಿವ್ ಇನ್ ರಿಲೇಶನ್ಶಿಪ್’ನಲ್ಲಿದ್ದ ತಂದೆ ತಾಯಿಗೆ ಮದುವೆ ಮಾಡಿಸಿದ ಮಕ್ಕಳು ಮತ್ತು ಮೊಮ್ಮಕ್ಕಳು!ಶಾಕ್ ಆಗ್ತೀರಾ, ಈ ಲೇಖನಿ ಓದಿ…..

    ನಮ್ಮ ಭಾರತದಲ್ಲಿ ಲಿವ್ ಇನ್ ರಿಲೇಷನ್ಶಿಪ್ ಈ ಮಾತು ಕೇಳಿದರೆ ಜನರು ಪ್ರತಿಕ್ರಿಯಿಸುವ ರೀತಿ ಬೇರೆಯೇ ಇರುತ್ತದೆ. ಯಾಕೆಂದರೆ ಇದು ನಮ್ಮ ಭಾರತೀಯ ಸಂಸ್ಕೃತಿ ಅಲ್ಲ, ಪಾಶ್ಚಿಮಾತ್ಯ ಸಂಸ್ಕೃತಿ. ಈ ಸಂಸ್ಕೃತಿ ಭಾರತದಲ್ಲಿ ತೀರಾ ಹೊಸತು.

  • ಜ್ಯೋತಿಷ್ಯ

    ಗುರು ರಾಘವೇಂದ್ರ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಏಪ್ರಿಲ್, 2019) ನೀವು ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಿದ್ದು ಇದು ನಿಮ್ಮನ್ನು ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಲು…

  • ದೇಗುಲ ದರ್ಶನ, ದೇವರು

    ಶಾರದಾ ಮಾತೆಯ ಮಹಿಮೆ. ಶೃಂಗೇರಿ ದೇಗುಲದ ಗರ್ಭಿಣಿ ಕಪ್ಪೆಯ ರಹಸ್ಯ ನಿಮಗೆ ಗೊತ್ತಾ, ನೋಡಿ.!

    ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ . ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು…