ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಿಲಾಯನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಕೇವಲ ಡೇಟಾ-ಉಚಿತ ಕರೆಗಳ ಸೇವೆಯನ್ನು ನೀಡುವ ಮೂಲಕ ಗ್ರಾಹಕರನ್ನು ಸೆಳೆಯಲಿಲ್ಲ. ಇದರ ಬದಲಿಗೆ ಹೊಸ ಮಾದರಿಯ ಆಪ್ ಸೇವೆಗಳನ್ನು ನೀಡುವ ಮೂಲಕ ಹೊಸ ಹಾದಿಯನ್ನು ಟೆಲಿಕಾಂ ಕಂಪನಿಗಳಿಗೆ ತೋರಿಸಿಕೊಟ್ಟಿತ್ತು.
ಜಿಯೋ ಸಿನಿಮಾ ವೆಬ್ ವರ್ಜನ್ ಶುರುಮಾಡಿದೆ. ಈ ಮೂಲಕ ಇನ್ಮುಂದೆ ಕಂಪ್ಯೂಟರ್ ಮತ್ತು ಲ್ಯಾಪ್ ಟಾಪ್ ನಲ್ಲಿ ಆನ್ಲೈನ್ ನ ಮೂಲಕ ಟಿವಿ ನೋಡಬಹುದಾಗಿದೆ. ಈವರೆಗೆ ಜಿಯೋ ಟಿವಿ ಕೇವಲ ಮೊಬೈಲ್ ಆ್ಯಪ್ ನಲ್ಲಿ ಮಾತ್ರ ಲಭ್ಯವಿತ್ತು. ಜಿಯೋ ಬಳಕೆದಾರರು ಅನೇಕ ದಿನಗಳಿಂದ ಈ ಬೇಡಿಕೆಯನ್ನು ಮುಂದಿಟ್ಟಿದ್ದರು. ಇದಕ್ಕೆ ಜಿಯೋ ಮನ್ನಣೆ ನೀಡಿದೆ.
ಜಿಯೋ ಟಿವಿ ಆ್ಯಪ್ ನಲ್ಲಿ ಏನಲ್ಲ ಲಭ್ಯವಿದೆಯೋ ಅದೆಲ್ಲ ಇನ್ಮುಂದೆ ಟಿವಿ ವೆಬ್ ವರ್ಜನ್ ನಲ್ಲಿಯೂ ಸಿಗಲಿದೆ. ಜಿಯೋ ಗ್ರಾಹಕರಿಗೆ ಎಸ್ಡಿ ಹಾಗೂ ಎಚ್ಡಿ ಚಾನೆಲ್ ಆಯ್ಕೆ ಕೂಡ ಸಿಗ್ತಿದೆ.
ಆಪ್ನಿಂದ ವೆಬ್ ಸೇವೆ:-
ಇದೇ ಕೆಲವು ದಿನಗಳ ಹಿಂದೆ ಜಿಯೋ ಸಿನಿಮಾ ಆಪ್ ಸೇವೆಯನ್ನು ವೆಬ್ನಲ್ಲಿಯೂ ನೋಡುವ ಅವಕಾಶವನ್ನು ತನ್ನ ಬಳಕೆದಾರರಿಗೆ ಮಾಡಿಟ್ಟಿದ್ದ ಜಿಯೋ, ಈ ಮೂಲಕ ತನ್ನ ಬಳಕೆದಾರರಿಗೆ ಹೊಸ ಅನುಭವನ್ನು ನೀಡಲು ಮುಂದಾಗಿತ್ತು. ಇದು ಸಾಕಷ್ಟು ಖ್ಯಾತಿಯನ್ನು ಗಳಿಸಿಕೊಂಡಿತ್ತು.
ಈಗ ಜಿಯೋ ಟಿವಿ ಸೇವೆ:
ಜಿಯೋ ಸಿನಿಮಾ ವೆಬ್ ಸಾಕಷ್ಟು ಖ್ಯಾತಿಯನ್ನು ಗಳಿಸಿಕೊಂಡ ಹಿನ್ನಲೆಯಲ್ಲಿ ಜಿಯೋ ತನ್ನ ಲೈವ್ ಟಿವಿ ಆಪ್ ಸೇವೆಯನ್ನು ವೆಬ್ಗೆ ವಿಸ್ತರಿಸಿದ್ದು, ಈ ಮೂಲಕ ಮಿಲಿಯನ್ ಜಿಯೋ ಟಿವಿಯನ್ನು ವೆಬ್ ವರ್ಜಿನ್ ನಲ್ಲಿ ನೋಡಲು ನೀವು ಜಿಯೋ ಅಕೌಂಟ್ ಲಾಗಿನ್ ಆಗಬೇಕು. ಯಾವ ಗ್ರಾಹಕರ ಬಳಿ ಜಿಯೋ 4ಜಿ ಸಿಮ್ ಇದೆಯೋ ಅವರು ಇದರ ಲಾಭಪಡೆಯಬಹುದಾಗಿದೆ.
ಜಿಯೋ ವೆಬ್ ವರ್ಜನ್ ನಲ್ಲಿ ಕೂಡ 7 ದಿನಗಳ ಹಿಂದಿನ ವಿಷ್ಯಗಳನ್ನು ನೋಡಬಹುದಾಗಿದೆ. ನೆಚ್ಚಿನ ಕಾರ್ಯಕ್ರಮ ಮಿಸ್ ಆಗಿದ್ದಲ್ಲಿ. 7 ದಿನಗಳ ಒಳಗೆ ಜಿಯೋ ವೆಬ್ ವರ್ಜನ್ ನಲ್ಲಿಯೂ ಆ ಕಾರ್ಯಕ್ರಮ ನಿಮಗೆ ಸಿಗಲಿದೆ.
HD ಸೇವೆ:-
ಇದಲ್ಲದೇ ಜಿಯೋ ಲೈವ್ ಟಿವಿಯನ್ನು ಗ್ರಾಹಕರು ವೆಬ್ ಆವೃತ್ತಿಯಲ್ಲಿ HD ಗುಣಮಟ್ಟದಲ್ಲಿ ನೋಡುವ ಅವಕಾಶವನ್ನು ಮಾಡಿಕೊಟ್ಟಿದೆ. ಇದರಿಂದಾಗಿ ಗ್ರಾಹಕರು ತಮ್ಮ ಸ್ಮಾರ್ಟ್ ಟಿವಿಯಲ್ಲಿಯೂ ಈ ಸೇವೆಯನ್ನು ಪಡೆಯಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ಲಾಸ್ಟಿಕ್ ಬಾಟಲಿಗಳನ್ನು ಮರಳಿನಿಂದ ತುಂಬಿಸಿಲಾಗುತ್ತದೆ, ನಂತರ ಬಾಟಲಿಗಳನ್ನು ಮೇಲೆ ತೋರಿಸಿರುವ ಚಿತ್ರದಂತೆ ಸಾಲಲ್ಲಿ ಜೋಡಿಸಲಾಗುತ್ತದೆ, ಮರಳು ಮತ್ತು ಸಿಮೆಂಟ್ ಅನ್ನು ಬೆರೆಸಿ ನಿರ್ಮಾಣಗೊಂಡ ಬಾಟಲಿಯ ಗೋಡೆಯ ಮೇಲೆ ಹಾಕಲಾಗುತ್ತದೆ, ಇದು ಬಾಟಲಿಗಳನ್ನು ಹಿಡಿದಿಡಲು ಸಹಕಾರಿಯಾಗುರ್ತದೆ ಹಾಗು ಘನ ಗೋಡೆಯನ್ನು ಹೊಂದುತ್ತದೆ.
ನಮ್ಮನ್ನು ಕಾಡುವ ಬಹುತೇಕ ರೋಗಗಳಿಗೆ ಮನೆಯಲ್ಲಿಯೇ ಮದ್ದಿದೆ. ಅಡುಗೆ ಮನೆಯಲ್ಲಿರುವ ಪದಾರ್ಥಗಳಿಗೆ ನಮ್ಮ ಆರೋಗ್ಯ ಕಾಪಾಡುವ ಶಕ್ತಿ ಇದೆ. ಅದ್ರಲ್ಲಿ ಬೆಲ್ಲ ಕೂಡ ಒಂದು. ಬೆಲ್ಲ ತಿನ್ನಲ್ಲೊಂದೇ ಸಿಹಿಯಲ್ಲ. ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ 20 ಗ್ರಾಂ ಬೆಲ್ಲವನ್ನು ಸೇವನೆ ಮಾಡಬೇಕು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.ಬೆಲ್ಲ ತಿನ್ನುವುದು ಜೀರ್ಣಕ್ರಿಯೆಗೆ ಒಳ್ಳೆಯದು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ. ಬೆಲ್ಲ ಹೊಟ್ಟೆ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಆಹಾರ ಸೇವನೆ ನಂತ್ರ ಬೆಲ್ಲ ತಿನ್ನುವುದ್ರಿಂದ ಜೀರ್ಣಕ್ರಿಯೆ ಸರಿಯಾಗುವ ಜೊತೆಗೆ ಗ್ಯಾಸ್ ಸಮಸ್ಯೆ ದೂರವಾಗುತ್ತದೆ. 7…
ಚರಕ ಸಂಹಿತೆ ಇಂದಿಗೂ ವೈದ್ಯಕೀಯ ಕ್ಷೇತ್ರದ ಅತ್ಯುನ್ನತ ಗ್ರಂಥ ಎಂದು ಎಲ್ಲ ವೈದ್ಯರು ಒಕ್ಕೊರಲಿನಿಂದ ಒಪ್ಪುತ್ತಾರೆ , ಹೊಸ ಆರೋಗ್ಯ ಸಮಸ್ಯೆಗಳು , ಜಟಿಲ ಕಾಯಿಲೆಗಳು ಉತ್ಪತ್ತಿ ಆದಾಗ ವೈಜ್ಞಾನಿಕ ಪ್ರಪಂಚ ಆಸೆ ಭರವಸೆಗಳಿಂದ ನೋಡುವುದು ಈ 2ನೇ ಶತಮಾನದ ಗ್ರಂಥದೆಡೆಗೆ , ಚರಕ ಸಂಹಿತೆಯಲ್ಲಿ ಅಗ್ನಿವೇಶ ಎಂಬ ವಿದ್ಯಾರ್ಥಿಯು ಗುರುವಾದ ಅತ್ರೇಯರಲ್ಲಿ ನಮ್ಮ ಮನಸ್ಸಿನಲ್ಲಿರುವ ಪ್ರಶ್ನೆಯನ್ನೇ ಕೇಳಿದ್ದಾನೆ -ಹಿತಕರವಾದ ಅಥವಾ ಅಹಿತಕರವಾದ ಆಹಾರ ಸೇವಿಸುವ ಎರಡು ತರಹದ ಜನರಲ್ಲಿ ಕೂಡ ಕೆಲವರು ಆರೋಗ್ಯದಿಂದ ಇರುತ್ತಾರೆ ,ಕೆಲವರು…
ಸ್ಕೂಟಿ ಹರಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್ ಮಾಡಿದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ನಗರದ ಎಪಿಎಂಸಿ ಮಾರುಕಟ್ಟೆ ಬಳಿ ಮೊಹ್ಮದ್ ಆಯಾತುಲ್ಲಾ ತಮ್ಮ ಸ್ಕೂಟಿಯಲ್ಲಿ ಹೋಗುತ್ತಿದ್ದರು. ಈ ವೇಳೆ ರಸ್ತೆ ದಾಟುತ್ತಿದ್ದ ಭಾರೀ ಗಾತ್ರದ ನಾಗರ ಹಾವಿನ ಮೇಲೆ ಸ್ಕೂಟಿ ಹತ್ತಿಸಿದ್ದಾರೆ. ಈ ವೇಳೆ ಚಕ್ರಕ್ಕೆ ಸಿಲುಕಿದ ಪರಿಣಾಮ ಸವಾರ ಮೊಹ್ಮದ್ ನಿಯಂತ್ರಣ ತಪ್ಪಿ ಸ್ಕೂಟಿ ಸಮೇತ ಕೆಳಗೆ ಬಿದ್ದಿದ್ದಾರೆ. ಆಗ ನಾಗರಹಾವು ಆತನ ಕಾಲಿಗೆ ಅಟ್ಯಾಕ್ ಮಾಡಿದೆ. ಇದರಿಂದ ಹೆದರಿದ ಮೊಹ್ಮದ್ ಎದ್ನೋ ಬಿದ್ನೋ…
ನಾವು ದಿನವೂ ಉಪಯೋಗಿಸುವ ತರಕಾರಿಗಳಲ್ಲಿ ಬೆಂಡೆಕಾಯಿಯೂ ಒಂದು. ಇದು ಋತುಮಾನಗಳೊಂದಿಗೆ ಸಂಬಂಧವಿಲ್ಲದೆ ಯಾವಾಗಲೂ ದೊರೆಯುತ್ತದೆ.
ಸ್ಯಾಂಡಲ್ವುಡ್ ಕಲಾ ಸಾಮ್ರಾಟ್ ಎಸ್.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್ ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ. ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು. ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್.ನಾರಾಯಣ್…