News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಮೀನು ತಿನ್ನುವ ಅದೆಷ್ಟೋ ಜನರಿಗೆ ಈ ವಿಷಯ ಇನ್ನು ತಿಳಿದಿಲ್ಲ, ನೋಡಿ.

148

ಪ್ರಕೃತಿ ನಮಗೆ ನೀಡಿರುವ ಆರೋಗ್ಯಕರ ಆಹಾರಗಳಲ್ಲಿ ಮೀನು ಕೂಡ ಒಂದು, ಇನ್ನು ಮೀನು ಮಾಂಸದ ಆಹಾರದ ಪ್ರೀತಿಯರಿಗೆ ತುಂಬಾ ಪ್ರಿಯವಾದ ಆಹಾರ ಎಂದು ಹೇಳಿದರೆ ತಪ್ಪಾಗಲ್ಲ ಮತ್ತು ಮೀನನ್ನ ಪ್ರಪಂಚದಲ್ಲಿ ಹೆಚ್ಚಿನ ಜನರು ತಿನ್ನುತ್ತಾರೆ. ಇನ್ನು ಕರಾವಳಿ ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಮೀನು ಅಂದರೆ ಪಂಚಪ್ರಾಣ, ಮೀನು ತುಂಬಾ ಆರೋಗ್ಯಕರವಾದ ಆಹಾರ ಅನ್ನುವುದು ನಮಗೆ ತಿಳಿದಿರುವ ವಿಚಾರ ಆಗಿದೆ ಮತ್ತು ಅದನ್ನ ವೈದ್ಯಲೋಕ ದೃಡಪಸಿಡಿದೆ, ಮೀನಿನಲ್ಲಿ ಇರುವ ಹಲವು ಪೋಷಕಾಂಶಗಳು ನಮ್ಮ ದೇಹಕ್ಕೆ ತುಂಬಾ ತುಂಬಾ ಆರೋಗ್ಯಕವಾಗಿದೆ. ಮೀನಿನಲ್ಲಿ ಪ್ರೊಟೀನ್, ವಿಟಮಿನ್ ಡಿ, ಕ್ಯಾಲ್ಸಿಯಂ ಮತ್ತು ಪಾಸ್ಪರಸ್ ಅಂಶಗಳು ಬಹಳ ಹೆಚ್ಚಾಗಿ ಇರುತ್ತದೆ, ಮೀನಿನಲ್ಲಿ ಕಬ್ಬಿಣ, ಮೆಗ್ನೇಷಿಯಂ, ಪೊಟ್ಯಾಸಿಯಂ ನಂತಹ ಖನಿಜಾಂಶಗಳು ಕೂಡ ಇದೆ.

ಇನ್ನು ಇದರಲ್ಲಿ ಇರುವ ಕೆಲವು ಅಂಶಗಳು ನಮ್ಮ ದೇಹದ ಸೊಂಟದ ಸುತ್ತಲಿನ ಕೊಬ್ಬನ್ನ ಕರಗಿಸುವುದು ಮಾತ್ರವಲ್ಲದೆ ಇತರೆ ಹಲವು ರೀತಿಯ ಆರೋಗ್ಯಕರ ಅಂಶಗಳು ನಮ್ಮ ದೇಹಕ್ಕೆ ಸಿಗುತ್ತದೆ. ಹಾಗಾದರೆ ಮೀನನ್ನ ಹೆಚ್ಚಾಗಿ ತಿನ್ನುವುದರಿಂದ ನಮ್ಮ ದೇಹಕ್ಕೆ ಆಗುವ ಲಾಭಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸ್ನೇಹಿತರೆ ನಾವು ಮೀನನ್ನ ಹೆಚ್ಚಾಗಿ ತಿನ್ನುವುದರಿಂದ ನಮ್ಮ ಮೆದುಳು ಮತ್ತು ಯಕೃತ್ ಗಳು ಸರಿಯಾದ ರೀತಿಯಲ್ಲಿ ಕಾರ್ಯವಹಿಸುತ್ತದೆ ಮತ್ತು ಇವುಗಳು ಸರಿಯಾದ ರೀತಿಯಲ್ಲಿ ಕಾರ್ಯ ನಿರ್ವಹಿಸುವಲ್ಲಿ ಮೀನು ಪ್ರಮುಖ ಪಾತ್ರವನ್ನ ವಹಿಸಿದೆ.

ಇನ್ನು ನಿದ್ರೆಯ ಸಮಸ್ಯೆಯನ್ನ ಎದುರಿಸುತ್ತಿರುವವರು ಹೆಚ್ಚಾಗಿ ಮೀನು ತಿನ್ನುವುದರಿಂದ ಅವರ ನಿದ್ರೆಯ ಸಮಸ್ಯೆ ಕೂಡ ದೂಡ ಆಗುತ್ತದೆ ಎಂದು ಸಂಶೋಧನೆಯಿಂದ ತಿಳಿದು ಬಂದಿದೆ ಮತ್ತು ಹೃದಯ ಸಂಬಂಧಿ ಖಾಯಿಲೆಗಳನ್ನ ತಡೆಗಟ್ಟುವಲ್ಲಿ ಮೀನಿನ ಮಾಂಶ ಪ್ರಮುಖ ಪಾತ್ರವನ್ನ ವಹಿಸುತ್ತದೆ. ಹೌದು ಒಮೇಗಾ 3 ಕೊಬ್ಬಿನ ಅಂಶವು ಮೀನಿನಲ್ಲಿ ಹೆಚ್ಚಾಗಿ ಇರುವುದರಿಂದ ಇದು ಹೃದಯ ಸಂಬಂದಿ ಖಾಯಿಲೆಗಳನ್ನ ಕಡಿಮೆ ಮಾಡುತ್ತದೆ, ಇನ್ನು ತಿನ್ನುವುದರಿಂದ ಅಲ್ಪೇಮಾರ್ ಖಾಯಿಲೆಯನ್ನ ತಡೆಗಟ್ಟಬಹುದಾಗಿದೆ. ಮೀನನ್ನ ತಿನ್ನುವುದರಿಂದ ಮೆದುಳಿನ ಕುಗ್ಗುವಿಕೆ ಮತ್ತು ಕ್ಷೀಣಿಸುವಿಕೆಯನ್ನ ಕಡಿಮೆ ಮಾಡಬಹುದಾಗಿದೆ ಮತ್ತು ಇದರಿಂದ ಮೆದುಳಿಗೆ ಸಮಸ್ಯೆಗಳು ಸಂಪೂರ್ಣವಾಗಿ ದೂರ ಆಗುತ್ತದೆ.

ಮಾನಸಿಕ ಖಿನ್ನತೆಯನ್ನ ಅನುಭವಿಸುತ್ತಿರುವವರು ಮೀನನ್ನ ಹೆಚ್ಚಾಗಿ ತಿನ್ನುವುದರಿಂದ ಅವರ ಖಿನ್ನತೆಯನ್ನ ಕಡಿಮೆ ಮಾಡಿಕೋಳ್ಳಬಹುದಾಗಿದೆ ಮತ್ತು ನಮ್ಮ ಮಾನಸಿಕ ಆರೋಗ್ಯ ಸುಧಾರಿಸುತ್ತದೆ. ಮೀನು ಮತ್ತು ಮೀನಿನ ಎಣ್ಣೆಯೂ ಖಿನ್ನತೆಯನ್ನ ದೂರ ಮಾಡುವಲ್ಲಿ ಪ್ರಮುಖ ಪಾತ್ರವನ್ನ ವಹಿಸಿದೆ. ಮೂಳೆಗಳ ಗಡಿಸುವಿಕೆಗೆ ಮತ್ತು ಮೂಳೆಗಳ ಆರೋಗ್ಯಕ್ಕೆ ಕ್ಯಾಲ್ಸಿಯಂ ಡಿ ತುಂಬಾ ಅವಶ್ಯಕ, ಇನ್ನು ಮೀನಿನಲ್ಲಿ ಹೆಚ್ಚಿನ ಕ್ಯಾಲ್ಸಿಯಂ ಡಿ ಇರುವುದರಿಂದ ಮೂಳೆಗಳ ಆರೋಗ್ಯವನ್ನ ಕಾಪಾಡಿಕೊಳ್ಳುವಲ್ಲಿ ಮೀನು ತುಂಬಾ ಸಹಕಾರಿಯಾಗಿದೆ, ಇದಕ್ಕೆ ಕರಾವಳಿ ಪ್ರದೇಶದವರ ಮೂಲೆಗೆಳು ತುಂಬಾ ಗಟ್ಟಿ. ಇನ್ನು ಮೀನಿನಲ್ಲಿ ಇರುವ ಒಮೇಗಾ 3 ಕೊಬ್ಬಿನ ಅಂಶವು ಕಣ್ಣಿನ ದೃಷ್ಟಿ ಮತ್ತು ಆರೋಗ್ಯವನ್ನ ಸುಧಾರಿಸುವಲ್ಲಿ ಪ್ರಮುಖ ಪಾತ್ರವನ್ನ ವಹಿಸುತ್ತದೆ.

ಇನ್ನು ಸಂಧಿವಾತದಿಂದ ಬಳಲುತ್ತಿರುವವರು ಹೆಚ್ಚಾಗಿ ಮೀನು ಸೇವನೆ ಮಾಡಿದರೆ ಈ ಸಮಸ್ಯೆ ಆದಷ್ಟು ಬೇಗ ನಿವಾರಣೆ ಆಗುತ್ತದೆ, ಮೀನು ದೇಹದಲ್ಲಿನ ಕೊಲೆಸ್ಟ್ರಾಲ್ ಅಂಶವನ್ನ ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರವನ್ನ ವಹಿಸುತ್ತದೆ. ಇನ್ನು ಮಧುಮೇಹದ ನಿಯಂತ್ರಣಕ್ಕೆ ಮೀನು ಉತ್ತಮವಾದ ಔಷಧಿಯಾಗಿದೆ, ಹೌದು ಕೆಲವು ಸಂಶೋಧನೆಯ ಪ್ರಕಾರ ಮೀನು ತಿನ್ನುವುದರಿಂದ ಮಧುಮೇಹದ ಖಾಯಿಲೆಯನ್ನ ಕಡಿಮೆ ಮಾಡಿಕೋಳ್ಳಬಹುದಾಗಿದೆ ಮತ್ತು ಗ್ಲುಕೋಸ್ ಚಯಾಪಚಯ ಕ್ರಿಯೆಗೆ ಮೀನು ತುಂಬಾ ಸಹಕಾರಿ, ಮಹಿಳೆಯರಲ್ಲಿ ವೃತುಚಕ್ರದ ಮೊದಲು ಕಾಣಿಸಿಕೊಳ್ಳುವ ಕೆಲವು ಸಮಸ್ಯೆಯನ್ನ ನಿವಾರಣೆ ಮಾಡುವಲ್ಲಿ ಮೀನು ಪ್ರಮುಖ ಪಾತ್ರವನ್ನ ವಹಿಸಿದೆ, ಸ್ನೇಹಿತರೆ ಮೀನು ಹೆಚ್ಚಾಗಿ ತಿನ್ನುವುದರಿಂದ ನಮ್ಮ ದೇಹಕ್ಕೆ ಯಾವುದೇ ರೀತಿಯ ತೊಂದರೆ ಇಲ್ಲ, ಸ್ನೇಹಿತರೆ ಮೀನಿನ ಬಗೆಗಿನ ಈ ಮಾಹಿತಿಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಲಕ್ಷ ಲಕ್ಷ ದುಡಿಯುತ್ತಿದ್ದ ಈ ನಟ ಆ ಕೆಲಸವನ್ನು ಬಿಟ್ಟು, ಬಿಗ್ ಬಾಸ್ ಮನೆಗೆ ಹೋಗಿದ್ದು ಯಾಕೆ?

    ಮಜಾ ಟಾಕೀಸ್ ಕಾಮಿಡಿ ಕಾರ್ಯಕ್ರಮದಿಂದ ಕನ್ನಡಿಗರ ಮನೆಮಾತಾದವರು ಕುರಿ ಪ್ರತಾಪ್. ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುವ ಮೊದಲು ಕುರಿಗಳು ಸಾರ್ ಕುರಿಗಳು, ಹಾಸ್ಯಕ್ಕೊಂದು ವಿಷಯ ಹೀಗೆ ಬೇರೆ ಬೇರೆ ವಾಹಿನಿಯಲ್ಲಿ, ಹಾಸ್ಯದ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿದ್ದರು. ಆದರೆ ಯಾವಾಗ ಈ ಮಜಾ ಟಾಕೀಸ್ ನಲ್ಲಿ ಕಾಣಿಸಿಕೊಂಡರೋ, ಅವರ ನಸೀಬೇ ಬದಲಾಯಿತು ಎನ್ನಬಹುದು. ಕಾರ್ಯಕ್ರಮದಲ್ಲಿ ಅವರ ಪಂಚಿಂಗ್ ಡೈಲಾಗ್ಸ್, ಹಾಸ್ಯ ಪ್ರಜ್ಞೆ ಮತ್ತು ಅವರ ನಟನಾ ಕೌಶಲ್ಯತೆ, ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿ ಬಿಟ್ಟಿತ್ತು. ಅನೇಕ ನೆಟ್ಟಿಗರು, ಕುರಿ ಇಲ್ಲವಾದರೆ…

  • ಸಿನಿಮಾ

    ಬಿಗ್ ಬಾಸ್ ಹೊಸ ಸಂಚಿಕೆಗೆ ಬಾಹುಬಲಿ ನಾಯಕಿ ಅನುಷ್ಕಾ ಶೆಟ್ಟಿ ನಿರೂಪಣೆ..!

    ದಕ್ಷಿಣ ಭಾರತದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ತೆಲುಗಿನ ಬಿಗ್ ಬಾಸ್ ಸೀಸನ್ -3 ರಿಯಾಲಿಟಿ ಶೋಗೆ ನಿರೂಪಣೆ ಮಾಡುತ್ತಾರೆ ಎಂಬ ಮಾತು ಟಿ-ಟೌನ್‍ನಲ್ಲಿ ಕೇಳಿಬರುತ್ತಿದೆ. ಬಿಗ್ ಬಾಸ್ ಮೊದಲ ಸೀಸನ್ ನಟ ಜೂ. ಎನ್‍ಟಿಆರ್ ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ನಂತರ ಎರಡನೇ ಸೀಸನ್ ನಟ ನಾನಿ ನಿರೂಪಣೆ ಮಾಡಿದ್ದರು. ಈಗ ಮೂರನೇ ಸೀಸನ್‍ಗೆ ಜೂ. ಎನ್‍ಟಿಆರ್ ಅವರ ಜೊತೆ ಮಾತುಕತೆ ನಡೆಸಲಾಗಿತ್ತು. ಆದರೆ ಅವರು ರಾಜಮೌಳಿ ನಿರ್ದೇಶನದ ‘ಆರ್‍ಆರ್‍ಆರ್’ ಚಿತ್ರದಲ್ಲಿ ಬ್ಯುಸಿ ಇರುವ ಕಾರಣ ಈ ಶೋ…

  • ಸರ್ಕಾರಿ ಯೋಜನೆಗಳು

    ನೀವು ನಿಮ್ಮ ದೃಷ್ಟಿಯನ್ನು ಕಳೆದುಕೊಂಡಿದ್ದಿರಾ ಹಾಗಾದರೆ ಸರ್ಕಾರದಿಂದ ನಿಮಗೆ ಸಿಗಲಿದೆ 3ಲಕ್ಷ ರೂ. ಪರಿಹಾರ,.!

    ‘ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಜುಲೈನಲ್ಲಿ ನಡೆದ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಆದ ತಪ್ಪಿನಿಂದ ದೃಷ್ಟಿಕಳೆದುಕೊಂಡವರಿಗೆ ಸರ್ಕಾರ ತಲಾ 3 ಲಕ್ಷರೂ. ಪರಿಹಾರ ಘೋಷಿಸಿದೆ. ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ತಡ ಆಗಿದೆ. ಆದರೆಅವರ ನೋವು ಅರ್ಥ ಮಾಡಿಕೊಂಡು ಸರ್ಕಾರ ಪರಿಹಾರ ಘೋಷಿಸಿದೆ ಎಂದು ಡಿಸಿಎಂ ಡಾ. ಸಿ.ಎನ್.ಅಶ್ವತ್ಥನಾರಾಯಣ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶಸ್ತ್ರಚಿಕಿತ್ಸೆಯಲ್ಲಿ ಸಂಪೂರ್ಣವಾಗಿ ದೃಷ್ಟಿ ಕಳೆದುಕೊಂಡ 10 ಮಂದಿಗೆ 3 ಲಕ್ಷ ರೂ. ಪರಿಹಾರ ನೀಡಲಾಗುವುದು. ದೃಷ್ಟಿ ದೋಷ ಉಂಟಾದವರಿಗೂ ಪರಿಹಾರ ನೀಡಲಿದ್ದು, ಮುಂದಿನ ದಿನಗಳಲ್ಲಿ ತಪ್ಪಿತಸ್ಥ…

  • ಆರೋಗ್ಯ

    ಯುವಜನರು ಕುಡಿತದ ಪ್ರಮಾಣ ಸಾಕು ಎಂದು ನಿರ್ಧರಿಸುತ್ತಾರೆ, ಹೇಗೆ ಗೊತ್ತಾ???

    ಕುಡಿತದ ಮೇಲೆ ಹಿಡಿತ ಬರುವವರೆಗೂ ಯುವಜನರು ಎಗ್ಗಿಲ್ಲದೆ ಪೆಗ್ ಗಳನ್ನು ಏರಿಸುತ್ತಿರುತ್ತಾರೆ ಎಂದು ಅಧ್ಯಯನ ವರದಿಯೊಂದು ಹೇಳಿದ್ದು, ಕುಡಿತದ ಪ್ರಮಾಣ ನಿರ್ಧರಿಸುವ ಕಲೆ ಹೇಗೆ ಕರಗತವಾಗುತ್ತದೆ ಎಂಬ ಬಗ್ಗೆಯೂ ಮಾಹಿತಿ ನೀಡಿದೆ.

  • ರಾಜಕೀಯ

    ಚುನಾವಣಾ ಹತ್ತಿರವಾಗುತ್ತಿದ್ದಂತೆ ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಕಾಂಗ್ರೆಸ್..!?

    ಲೋಕಸಭಾ ಚುನಾವಣೆಗೆ ಕೌಂಟ್‍ ಡೌನ್‍ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಗದಗ ರಾಜಕಾರಣದಲ್ಲಿ ಬಿಜೆಪಿಗೆ ಬಿಗ್ ಶಾಕ್‍ ಸಿಕ್ಕಿದೆ. ಗದಗದಲ್ಲಿ ರಾತ್ರೋ ರಾತ್ರಿ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತ ನಡೆಸಿದ್ದು, ಮಾಜಿ ಸಚಿವ ಹೆಚ್.ಕೆ. ಪಾಟೀಲ್‍, ಪ್ರಭಾವಿ ಲಿಂಗಾಯತ ಮುಖಂಡರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಮಾಜಿ ಶಾಸಕ ಮತ್ತು ಪ್ರಭಾವಿ ಲಿಂಗಾಯತ ಮುಖಂಡ ಶ್ರೀಶೈಲಪ್ಪ ಬಿದರೂರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್‍.ಕೆ. ಪಾಟೀಲ್ ಜೊತೆ ಶ್ರೀಶೈಲಪ್ಪ ಮಾತುಕತೆ ನಡೆಸಿರುವ…

  • ಉಪಯುಕ್ತ ಮಾಹಿತಿ

    ಈ ಅಪ್ಲಿಕೇಶನ್ ಡೌನ್ಲೋಡ್ ಮಾಡಿ ತಿಂಗಳಿಗೆ 2.5 ಲಕ್ಷ ರೂಪಾಯಿಗಳ ಹಣ ಸಂಪಾದಿಸಿ..!ಹೇಗೆ ಎಂದು ತಿಳಿಯಲು ಈ ಲೇಖನ ಓದಿ..

    OneADನಿಮಗೆ ಎರಡು ಪ್ರಯೋಜನವನ್ನು ನೀಡುತ್ತದೆ – ಹಣ ಸಂಪಾದಿಸಿ ಮತ್ತು ಉಳಿತಾಯ ಮಾಡಿ.!ನಿಮ್ಮ ಸ್ನೇಹಿತರಿಗೆ ಅಪ್ಲಿಕೇಶನ್ ಅನ್ನು ಉಲ್ಲೇಖಿಸಿ ನೀವು ಹಣವನ್ನು ಮಾಡಬಹುದು.