ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಕೃತಿ ನಮಗೆ ನೀಡಿರುವ ಆರೋಗ್ಯಕರ ಆಹಾರಗಳಲ್ಲಿ ಮೀನು ಕೂಡ ಒಂದು, ಇನ್ನು ಮೀನು ಮಾಂಸದ ಆಹಾರದ ಪ್ರೀತಿಯರಿಗೆ ತುಂಬಾ ಪ್ರಿಯವಾದ ಆಹಾರ ಎಂದು ಹೇಳಿದರೆ ತಪ್ಪಾಗಲ್ಲ ಮತ್ತು ಮೀನನ್ನ ಪ್ರಪಂಚದಲ್ಲಿ ಹೆಚ್ಚಿನ ಜನರು ತಿನ್ನುತ್ತಾರೆ. ಇನ್ನು ಕರಾವಳಿ ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಮೀನು ಅಂದರೆ ಪಂಚಪ್ರಾಣ, ಮೀನು ತುಂಬಾ ಆರೋಗ್ಯಕರವಾದ ಆಹಾರ ಅನ್ನುವುದು ನಮಗೆ ತಿಳಿದಿರುವ ವಿಚಾರ ಆಗಿದೆ ಮತ್ತು ಅದನ್ನ ವೈದ್ಯಲೋಕ ದೃಡಪಸಿಡಿದೆ, ಮೀನಿನಲ್ಲಿ ಇರುವ ಹಲವು ಪೋಷಕಾಂಶಗಳು ನಮ್ಮ ದೇಹಕ್ಕೆ ತುಂಬಾ ತುಂಬಾ ಆರೋಗ್ಯಕವಾಗಿದೆ. ಮೀನಿನಲ್ಲಿ ಪ್ರೊಟೀನ್, ವಿಟಮಿನ್ ಡಿ, ಕ್ಯಾಲ್ಸಿಯಂ ಮತ್ತು ಪಾಸ್ಪರಸ್ ಅಂಶಗಳು ಬಹಳ ಹೆಚ್ಚಾಗಿ ಇರುತ್ತದೆ, ಮೀನಿನಲ್ಲಿ ಕಬ್ಬಿಣ, ಮೆಗ್ನೇಷಿಯಂ, ಪೊಟ್ಯಾಸಿಯಂ ನಂತಹ ಖನಿಜಾಂಶಗಳು ಕೂಡ ಇದೆ.

ಇನ್ನು ಇದರಲ್ಲಿ ಇರುವ ಕೆಲವು ಅಂಶಗಳು ನಮ್ಮ ದೇಹದ ಸೊಂಟದ ಸುತ್ತಲಿನ ಕೊಬ್ಬನ್ನ ಕರಗಿಸುವುದು ಮಾತ್ರವಲ್ಲದೆ ಇತರೆ ಹಲವು ರೀತಿಯ ಆರೋಗ್ಯಕರ ಅಂಶಗಳು ನಮ್ಮ ದೇಹಕ್ಕೆ ಸಿಗುತ್ತದೆ. ಹಾಗಾದರೆ ಮೀನನ್ನ ಹೆಚ್ಚಾಗಿ ತಿನ್ನುವುದರಿಂದ ನಮ್ಮ ದೇಹಕ್ಕೆ ಆಗುವ ಲಾಭಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸ್ನೇಹಿತರೆ ನಾವು ಮೀನನ್ನ ಹೆಚ್ಚಾಗಿ ತಿನ್ನುವುದರಿಂದ ನಮ್ಮ ಮೆದುಳು ಮತ್ತು ಯಕೃತ್ ಗಳು ಸರಿಯಾದ ರೀತಿಯಲ್ಲಿ ಕಾರ್ಯವಹಿಸುತ್ತದೆ ಮತ್ತು ಇವುಗಳು ಸರಿಯಾದ ರೀತಿಯಲ್ಲಿ ಕಾರ್ಯ ನಿರ್ವಹಿಸುವಲ್ಲಿ ಮೀನು ಪ್ರಮುಖ ಪಾತ್ರವನ್ನ ವಹಿಸಿದೆ.

ಇನ್ನು ನಿದ್ರೆಯ ಸಮಸ್ಯೆಯನ್ನ ಎದುರಿಸುತ್ತಿರುವವರು ಹೆಚ್ಚಾಗಿ ಮೀನು ತಿನ್ನುವುದರಿಂದ ಅವರ ನಿದ್ರೆಯ ಸಮಸ್ಯೆ ಕೂಡ ದೂಡ ಆಗುತ್ತದೆ ಎಂದು ಸಂಶೋಧನೆಯಿಂದ ತಿಳಿದು ಬಂದಿದೆ ಮತ್ತು ಹೃದಯ ಸಂಬಂಧಿ ಖಾಯಿಲೆಗಳನ್ನ ತಡೆಗಟ್ಟುವಲ್ಲಿ ಮೀನಿನ ಮಾಂಶ ಪ್ರಮುಖ ಪಾತ್ರವನ್ನ ವಹಿಸುತ್ತದೆ. ಹೌದು ಒಮೇಗಾ 3 ಕೊಬ್ಬಿನ ಅಂಶವು ಮೀನಿನಲ್ಲಿ ಹೆಚ್ಚಾಗಿ ಇರುವುದರಿಂದ ಇದು ಹೃದಯ ಸಂಬಂದಿ ಖಾಯಿಲೆಗಳನ್ನ ಕಡಿಮೆ ಮಾಡುತ್ತದೆ, ಇನ್ನು ತಿನ್ನುವುದರಿಂದ ಅಲ್ಪೇಮಾರ್ ಖಾಯಿಲೆಯನ್ನ ತಡೆಗಟ್ಟಬಹುದಾಗಿದೆ. ಮೀನನ್ನ ತಿನ್ನುವುದರಿಂದ ಮೆದುಳಿನ ಕುಗ್ಗುವಿಕೆ ಮತ್ತು ಕ್ಷೀಣಿಸುವಿಕೆಯನ್ನ ಕಡಿಮೆ ಮಾಡಬಹುದಾಗಿದೆ ಮತ್ತು ಇದರಿಂದ ಮೆದುಳಿಗೆ ಸಮಸ್ಯೆಗಳು ಸಂಪೂರ್ಣವಾಗಿ ದೂರ ಆಗುತ್ತದೆ.

ಮಾನಸಿಕ ಖಿನ್ನತೆಯನ್ನ ಅನುಭವಿಸುತ್ತಿರುವವರು ಮೀನನ್ನ ಹೆಚ್ಚಾಗಿ ತಿನ್ನುವುದರಿಂದ ಅವರ ಖಿನ್ನತೆಯನ್ನ ಕಡಿಮೆ ಮಾಡಿಕೋಳ್ಳಬಹುದಾಗಿದೆ ಮತ್ತು ನಮ್ಮ ಮಾನಸಿಕ ಆರೋಗ್ಯ ಸುಧಾರಿಸುತ್ತದೆ. ಮೀನು ಮತ್ತು ಮೀನಿನ ಎಣ್ಣೆಯೂ ಖಿನ್ನತೆಯನ್ನ ದೂರ ಮಾಡುವಲ್ಲಿ ಪ್ರಮುಖ ಪಾತ್ರವನ್ನ ವಹಿಸಿದೆ. ಮೂಳೆಗಳ ಗಡಿಸುವಿಕೆಗೆ ಮತ್ತು ಮೂಳೆಗಳ ಆರೋಗ್ಯಕ್ಕೆ ಕ್ಯಾಲ್ಸಿಯಂ ಡಿ ತುಂಬಾ ಅವಶ್ಯಕ, ಇನ್ನು ಮೀನಿನಲ್ಲಿ ಹೆಚ್ಚಿನ ಕ್ಯಾಲ್ಸಿಯಂ ಡಿ ಇರುವುದರಿಂದ ಮೂಳೆಗಳ ಆರೋಗ್ಯವನ್ನ ಕಾಪಾಡಿಕೊಳ್ಳುವಲ್ಲಿ ಮೀನು ತುಂಬಾ ಸಹಕಾರಿಯಾಗಿದೆ, ಇದಕ್ಕೆ ಕರಾವಳಿ ಪ್ರದೇಶದವರ ಮೂಲೆಗೆಳು ತುಂಬಾ ಗಟ್ಟಿ. ಇನ್ನು ಮೀನಿನಲ್ಲಿ ಇರುವ ಒಮೇಗಾ 3 ಕೊಬ್ಬಿನ ಅಂಶವು ಕಣ್ಣಿನ ದೃಷ್ಟಿ ಮತ್ತು ಆರೋಗ್ಯವನ್ನ ಸುಧಾರಿಸುವಲ್ಲಿ ಪ್ರಮುಖ ಪಾತ್ರವನ್ನ ವಹಿಸುತ್ತದೆ.

ಇನ್ನು ಸಂಧಿವಾತದಿಂದ ಬಳಲುತ್ತಿರುವವರು ಹೆಚ್ಚಾಗಿ ಮೀನು ಸೇವನೆ ಮಾಡಿದರೆ ಈ ಸಮಸ್ಯೆ ಆದಷ್ಟು ಬೇಗ ನಿವಾರಣೆ ಆಗುತ್ತದೆ, ಮೀನು ದೇಹದಲ್ಲಿನ ಕೊಲೆಸ್ಟ್ರಾಲ್ ಅಂಶವನ್ನ ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರವನ್ನ ವಹಿಸುತ್ತದೆ. ಇನ್ನು ಮಧುಮೇಹದ ನಿಯಂತ್ರಣಕ್ಕೆ ಮೀನು ಉತ್ತಮವಾದ ಔಷಧಿಯಾಗಿದೆ, ಹೌದು ಕೆಲವು ಸಂಶೋಧನೆಯ ಪ್ರಕಾರ ಮೀನು ತಿನ್ನುವುದರಿಂದ ಮಧುಮೇಹದ ಖಾಯಿಲೆಯನ್ನ ಕಡಿಮೆ ಮಾಡಿಕೋಳ್ಳಬಹುದಾಗಿದೆ ಮತ್ತು ಗ್ಲುಕೋಸ್ ಚಯಾಪಚಯ ಕ್ರಿಯೆಗೆ ಮೀನು ತುಂಬಾ ಸಹಕಾರಿ, ಮಹಿಳೆಯರಲ್ಲಿ ವೃತುಚಕ್ರದ ಮೊದಲು ಕಾಣಿಸಿಕೊಳ್ಳುವ ಕೆಲವು ಸಮಸ್ಯೆಯನ್ನ ನಿವಾರಣೆ ಮಾಡುವಲ್ಲಿ ಮೀನು ಪ್ರಮುಖ ಪಾತ್ರವನ್ನ ವಹಿಸಿದೆ, ಸ್ನೇಹಿತರೆ ಮೀನು ಹೆಚ್ಚಾಗಿ ತಿನ್ನುವುದರಿಂದ ನಮ್ಮ ದೇಹಕ್ಕೆ ಯಾವುದೇ ರೀತಿಯ ತೊಂದರೆ ಇಲ್ಲ, ಸ್ನೇಹಿತರೆ ಮೀನಿನ ಬಗೆಗಿನ ಈ ಮಾಹಿತಿಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರು ಮಾತು ಮಾತಿಗೆ ಕೋಪಗೊಳ್ತಾರೆ. ಈ ಕೋಪ ಸಂಬಂಧವನ್ನು ಹಾಳು ಮಾಡುವ ಜೊತೆಗೆ ಅವ್ರ ಆರೋಗ್ಯದ ಮೇಲೂ ಪ್ರಭಾವಬೀರುತ್ತದೆ. ಕೋಪ ಮನುಷ್ಯನ ಜೀವನವನ್ನು ಹಾಳು ಮಾಡುತ್ತದೆ.ಕೋಪವನ್ನು ನಿಯಂತ್ರಿಸಿಕೊಳ್ಳಲು ಕೆಲವರು ಅನೇಕ ಪ್ರಯತ್ನಗಳನ್ನು ಮಾಡ್ತಾರೆ. ಆದ್ರೆ ಯಾವುದೂ ಫಲ ನೀಡುವುದಿಲ್ಲ. ಕೆಲವೊಂದುವಾಸ್ತು ಉಪಾಯಗಳು ನಿಮ್ಮ ಕೋಪ ನಿವಾರಣೆಗೆ ಸಹಾಯಕವಾಗಲಿದೆ. ವಾಸ್ತು ಶಾಸ್ತ್ರದ ಪ್ರಕಾರ,ಯಾರಿಗೆ ಹೆಚ್ಚು ಕೋಪ ಬರುತ್ತದೆಯೋ ಅವ್ರು ಕೆಂಪು ಬಣ್ಣ ಬಳಕೆಯನ್ನು ಕಡಿಮೆ ಮಾಡಬೇಕು. ಮನೆಗೋಡೆ, ಬಾಗಿಲಿಗೆ ಬಣ್ಣ ಹಾಗೂ ಕಿಟಕಿ, ಬಾಗಿಲಿನ ಪರದೆ, ಕುಷನ್ ಗಳು…
ದಕ್ಷಿಣ ಭಾರತದ ಪ್ರಮುಖ ಯಾತ್ರಾಸ್ಥಳ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಅಂಗವಾಗಿ ಹಾಲರುವೆ ಉತ್ಸವ ನಡೆಯಿತು. ಬೇಡಗಂಪಣ ಜನಾಂಗಕ್ಕೆ ಸೇರಿದ 101 ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳು 9 ಕಿ.ಮೀ ದೂರದ ಹಾಲರೆ ಹಳ್ಳದಿಂದ ಬಲಿಗಾಲಲ್ಲಿ ನೀರು ಹೊತ್ತು ತಂದು ಮಾದಪ್ಪನಿಗೆ ಅಭಿಷೇಕ ಮಾಡುವುದು ಹಾಲರುವೆ ಉತ್ಸವದ ವಿಶೇಷವಾಗಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರತಿ ವರ್ಷ ಮೂರು ದಿನಗಳ ಕಾಲ ದೀಪಾವಳಿ ಜಾತ್ರೆ ನಡೆಯುತ್ತದೆ. ಮಾದಪ್ಪನಿಗೆ ಎಣ್ಣೆಮಜ್ಜನಸೇವೆ, ಹಾಲರವೆ ಉತ್ಸವ ಮೂರನೇ ದಿನ ರಥೋತ್ಸವ ನಡೆಯುವುದು ಇಲ್ಲಿನ ವಿಶೇಷ….
ಪಂಡಿತ್ ಶ್ರೀ ರಾಮ್ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9535503456ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ9 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9535503456 call/ whatsapp ಮೇಷ : ಪ್ರೀತಿಯ ಶಕ್ತಿ…
ಬೆಂಗಳೂರು ನಿಮ್ಹಾನ್ಸ್ನ ಜನ ಆರೋಗ್ಯ ಕೇಂದ್ರದ ಎಪಿಡೀಮಿಯಾಲಜಿ ವಿಭಾಗದ ವತಿಯಿಂದ ಅನುಷ್ಠಾನಗೊಂಡಿರುವ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ರಾಷ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ನಾನ ಸಂಸ್ದೆ (ನಿಮ್ಹಾನ್ಸ್) ಬೆಂಗಳೂರು ಇಲ್ಲಿ ತರಬೇತಿ…
ಚೈತ್ರಾ ಕೋಟೂರ್ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಎರಡನೇ ಬಾರಿಗೆ ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರೆಲ್ಲರಿಗೂ ತುಂಬಾನೇ ಶಾಕ್ ಆಗಿತ್ತು. ಚೈತ್ರಾ ಅವರು ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರು ಎಲ್ಲರೂ ಚೈತ್ರಾರವರನ್ನೇ ನೋಡುತ್ತಿದ್ದರು ಅವರು ಧರಿಸಿರುವ ವಸ್ತ್ರವಿನ್ಯಾಸ ಕೂಡ ಬದಲಾಗಿದ್ದೂ, ಬಿಗ್ ಮನೆಯ ಸ್ಪರ್ಧಿಗಳಿಗೆ, ಅಷ್ಟೇ ಅಲ್ಲದೆ ಪ್ರೇಕ್ಷಕರಿಗೂ ಕೂಡ ಶಾಕ್ ನೀಡಿದೆ. ಚೈತ್ರಾ ಡ್ರೆಸ್ಸಿಂಗ್ ಸೆನ್ಸ್ ಬದಲಾಗಿದ್ದೇಕೆ? “ನಾನು, ಚಂದನ್ ಯಾವಾಗಲೂ ಟಾರ್ಗೆಟ್ ಆಗಿರುತ್ತಿದ್ದೆವು, ಏನೆ ಕಮೆಂಟ್ ಬಂದರೂ, ಬಿರುದು ಅದನ್ನು ನಾನು ನಗುನಗುತ್ತ…
ಈ ಬಾರಿ ಚಂದ್ರಗ್ರಹಣ ಧನಸ್ಸು ಮತ್ತು ಮಕರ ರಾಶಿಯವರಿಗೆ ಹೆಚ್ಚು ದೋಷಕರವಾಗಲಿದೆ. ವೃಷಭ ಲಗ್ನ ಮತ್ತು ಮಿಥುನ ಲಗ್ನದಲ್ಲಿ ಚಂದ್ರಗ್ರಹಣ ಸಂಭವಿಸುತ್ತಿದೆ. ಹಾಗಾಗಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರಿಗೆ ಸ್ವಲ್ಪ ಮಟ್ಟದ ದೋಷ ಎದುರಾಗಲಿದೆ ಎಂದು ಜೋತಿಷ್ಯಶಾಸ್ತ್ರಜ್ಞರು ಹೇಳುತ್ತಾರೆ. ದೋಷ ನಿವಾರಣೆ: ಗ್ರಹಣ ಕಾಲದಲ್ಲಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರು ನಿದ್ರೆ ಮಾಡದೇ ಕೆಳಗೆ ನೀಡಲಾಗಿರುವ ಶ್ಲೋಕವನ್ನು ಕ್ರಮಬದ್ಧವಾಗಿ ಹೇಳುತ್ತಾ ಪಾರಾಯಣ ಮಾಡಬೇಕು. ಯೋ ಸೌ ವ್ರಜಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ…