ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಕೃತಿ ನಮಗೆ ನೀಡಿರುವ ಆರೋಗ್ಯಕರ ಆಹಾರಗಳಲ್ಲಿ ಮೀನು ಕೂಡ ಒಂದು, ಇನ್ನು ಮೀನು ಮಾಂಸದ ಆಹಾರದ ಪ್ರೀತಿಯರಿಗೆ ತುಂಬಾ ಪ್ರಿಯವಾದ ಆಹಾರ ಎಂದು ಹೇಳಿದರೆ ತಪ್ಪಾಗಲ್ಲ ಮತ್ತು ಮೀನನ್ನ ಪ್ರಪಂಚದಲ್ಲಿ ಹೆಚ್ಚಿನ ಜನರು ತಿನ್ನುತ್ತಾರೆ. ಇನ್ನು ಕರಾವಳಿ ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಮೀನು ಅಂದರೆ ಪಂಚಪ್ರಾಣ, ಮೀನು ತುಂಬಾ ಆರೋಗ್ಯಕರವಾದ ಆಹಾರ ಅನ್ನುವುದು ನಮಗೆ ತಿಳಿದಿರುವ ವಿಚಾರ ಆಗಿದೆ ಮತ್ತು ಅದನ್ನ ವೈದ್ಯಲೋಕ ದೃಡಪಸಿಡಿದೆ, ಮೀನಿನಲ್ಲಿ ಇರುವ ಹಲವು ಪೋಷಕಾಂಶಗಳು ನಮ್ಮ ದೇಹಕ್ಕೆ ತುಂಬಾ ತುಂಬಾ ಆರೋಗ್ಯಕವಾಗಿದೆ. ಮೀನಿನಲ್ಲಿ ಪ್ರೊಟೀನ್, ವಿಟಮಿನ್ ಡಿ, ಕ್ಯಾಲ್ಸಿಯಂ ಮತ್ತು ಪಾಸ್ಪರಸ್ ಅಂಶಗಳು ಬಹಳ ಹೆಚ್ಚಾಗಿ ಇರುತ್ತದೆ, ಮೀನಿನಲ್ಲಿ ಕಬ್ಬಿಣ, ಮೆಗ್ನೇಷಿಯಂ, ಪೊಟ್ಯಾಸಿಯಂ ನಂತಹ ಖನಿಜಾಂಶಗಳು ಕೂಡ ಇದೆ.

ಇನ್ನು ಇದರಲ್ಲಿ ಇರುವ ಕೆಲವು ಅಂಶಗಳು ನಮ್ಮ ದೇಹದ ಸೊಂಟದ ಸುತ್ತಲಿನ ಕೊಬ್ಬನ್ನ ಕರಗಿಸುವುದು ಮಾತ್ರವಲ್ಲದೆ ಇತರೆ ಹಲವು ರೀತಿಯ ಆರೋಗ್ಯಕರ ಅಂಶಗಳು ನಮ್ಮ ದೇಹಕ್ಕೆ ಸಿಗುತ್ತದೆ. ಹಾಗಾದರೆ ಮೀನನ್ನ ಹೆಚ್ಚಾಗಿ ತಿನ್ನುವುದರಿಂದ ನಮ್ಮ ದೇಹಕ್ಕೆ ಆಗುವ ಲಾಭಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸ್ನೇಹಿತರೆ ನಾವು ಮೀನನ್ನ ಹೆಚ್ಚಾಗಿ ತಿನ್ನುವುದರಿಂದ ನಮ್ಮ ಮೆದುಳು ಮತ್ತು ಯಕೃತ್ ಗಳು ಸರಿಯಾದ ರೀತಿಯಲ್ಲಿ ಕಾರ್ಯವಹಿಸುತ್ತದೆ ಮತ್ತು ಇವುಗಳು ಸರಿಯಾದ ರೀತಿಯಲ್ಲಿ ಕಾರ್ಯ ನಿರ್ವಹಿಸುವಲ್ಲಿ ಮೀನು ಪ್ರಮುಖ ಪಾತ್ರವನ್ನ ವಹಿಸಿದೆ.

ಇನ್ನು ನಿದ್ರೆಯ ಸಮಸ್ಯೆಯನ್ನ ಎದುರಿಸುತ್ತಿರುವವರು ಹೆಚ್ಚಾಗಿ ಮೀನು ತಿನ್ನುವುದರಿಂದ ಅವರ ನಿದ್ರೆಯ ಸಮಸ್ಯೆ ಕೂಡ ದೂಡ ಆಗುತ್ತದೆ ಎಂದು ಸಂಶೋಧನೆಯಿಂದ ತಿಳಿದು ಬಂದಿದೆ ಮತ್ತು ಹೃದಯ ಸಂಬಂಧಿ ಖಾಯಿಲೆಗಳನ್ನ ತಡೆಗಟ್ಟುವಲ್ಲಿ ಮೀನಿನ ಮಾಂಶ ಪ್ರಮುಖ ಪಾತ್ರವನ್ನ ವಹಿಸುತ್ತದೆ. ಹೌದು ಒಮೇಗಾ 3 ಕೊಬ್ಬಿನ ಅಂಶವು ಮೀನಿನಲ್ಲಿ ಹೆಚ್ಚಾಗಿ ಇರುವುದರಿಂದ ಇದು ಹೃದಯ ಸಂಬಂದಿ ಖಾಯಿಲೆಗಳನ್ನ ಕಡಿಮೆ ಮಾಡುತ್ತದೆ, ಇನ್ನು ತಿನ್ನುವುದರಿಂದ ಅಲ್ಪೇಮಾರ್ ಖಾಯಿಲೆಯನ್ನ ತಡೆಗಟ್ಟಬಹುದಾಗಿದೆ. ಮೀನನ್ನ ತಿನ್ನುವುದರಿಂದ ಮೆದುಳಿನ ಕುಗ್ಗುವಿಕೆ ಮತ್ತು ಕ್ಷೀಣಿಸುವಿಕೆಯನ್ನ ಕಡಿಮೆ ಮಾಡಬಹುದಾಗಿದೆ ಮತ್ತು ಇದರಿಂದ ಮೆದುಳಿಗೆ ಸಮಸ್ಯೆಗಳು ಸಂಪೂರ್ಣವಾಗಿ ದೂರ ಆಗುತ್ತದೆ.

ಮಾನಸಿಕ ಖಿನ್ನತೆಯನ್ನ ಅನುಭವಿಸುತ್ತಿರುವವರು ಮೀನನ್ನ ಹೆಚ್ಚಾಗಿ ತಿನ್ನುವುದರಿಂದ ಅವರ ಖಿನ್ನತೆಯನ್ನ ಕಡಿಮೆ ಮಾಡಿಕೋಳ್ಳಬಹುದಾಗಿದೆ ಮತ್ತು ನಮ್ಮ ಮಾನಸಿಕ ಆರೋಗ್ಯ ಸುಧಾರಿಸುತ್ತದೆ. ಮೀನು ಮತ್ತು ಮೀನಿನ ಎಣ್ಣೆಯೂ ಖಿನ್ನತೆಯನ್ನ ದೂರ ಮಾಡುವಲ್ಲಿ ಪ್ರಮುಖ ಪಾತ್ರವನ್ನ ವಹಿಸಿದೆ. ಮೂಳೆಗಳ ಗಡಿಸುವಿಕೆಗೆ ಮತ್ತು ಮೂಳೆಗಳ ಆರೋಗ್ಯಕ್ಕೆ ಕ್ಯಾಲ್ಸಿಯಂ ಡಿ ತುಂಬಾ ಅವಶ್ಯಕ, ಇನ್ನು ಮೀನಿನಲ್ಲಿ ಹೆಚ್ಚಿನ ಕ್ಯಾಲ್ಸಿಯಂ ಡಿ ಇರುವುದರಿಂದ ಮೂಳೆಗಳ ಆರೋಗ್ಯವನ್ನ ಕಾಪಾಡಿಕೊಳ್ಳುವಲ್ಲಿ ಮೀನು ತುಂಬಾ ಸಹಕಾರಿಯಾಗಿದೆ, ಇದಕ್ಕೆ ಕರಾವಳಿ ಪ್ರದೇಶದವರ ಮೂಲೆಗೆಳು ತುಂಬಾ ಗಟ್ಟಿ. ಇನ್ನು ಮೀನಿನಲ್ಲಿ ಇರುವ ಒಮೇಗಾ 3 ಕೊಬ್ಬಿನ ಅಂಶವು ಕಣ್ಣಿನ ದೃಷ್ಟಿ ಮತ್ತು ಆರೋಗ್ಯವನ್ನ ಸುಧಾರಿಸುವಲ್ಲಿ ಪ್ರಮುಖ ಪಾತ್ರವನ್ನ ವಹಿಸುತ್ತದೆ.

ಇನ್ನು ಸಂಧಿವಾತದಿಂದ ಬಳಲುತ್ತಿರುವವರು ಹೆಚ್ಚಾಗಿ ಮೀನು ಸೇವನೆ ಮಾಡಿದರೆ ಈ ಸಮಸ್ಯೆ ಆದಷ್ಟು ಬೇಗ ನಿವಾರಣೆ ಆಗುತ್ತದೆ, ಮೀನು ದೇಹದಲ್ಲಿನ ಕೊಲೆಸ್ಟ್ರಾಲ್ ಅಂಶವನ್ನ ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರವನ್ನ ವಹಿಸುತ್ತದೆ. ಇನ್ನು ಮಧುಮೇಹದ ನಿಯಂತ್ರಣಕ್ಕೆ ಮೀನು ಉತ್ತಮವಾದ ಔಷಧಿಯಾಗಿದೆ, ಹೌದು ಕೆಲವು ಸಂಶೋಧನೆಯ ಪ್ರಕಾರ ಮೀನು ತಿನ್ನುವುದರಿಂದ ಮಧುಮೇಹದ ಖಾಯಿಲೆಯನ್ನ ಕಡಿಮೆ ಮಾಡಿಕೋಳ್ಳಬಹುದಾಗಿದೆ ಮತ್ತು ಗ್ಲುಕೋಸ್ ಚಯಾಪಚಯ ಕ್ರಿಯೆಗೆ ಮೀನು ತುಂಬಾ ಸಹಕಾರಿ, ಮಹಿಳೆಯರಲ್ಲಿ ವೃತುಚಕ್ರದ ಮೊದಲು ಕಾಣಿಸಿಕೊಳ್ಳುವ ಕೆಲವು ಸಮಸ್ಯೆಯನ್ನ ನಿವಾರಣೆ ಮಾಡುವಲ್ಲಿ ಮೀನು ಪ್ರಮುಖ ಪಾತ್ರವನ್ನ ವಹಿಸಿದೆ, ಸ್ನೇಹಿತರೆ ಮೀನು ಹೆಚ್ಚಾಗಿ ತಿನ್ನುವುದರಿಂದ ನಮ್ಮ ದೇಹಕ್ಕೆ ಯಾವುದೇ ರೀತಿಯ ತೊಂದರೆ ಇಲ್ಲ, ಸ್ನೇಹಿತರೆ ಮೀನಿನ ಬಗೆಗಿನ ಈ ಮಾಹಿತಿಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ನಮ್ಮ ದೇಶದ ವಿರುದ್ದ ನಡೆಯುತ್ತಿರುವ ದೊಡ್ಡ ಷಡ್ಯಂತ್ರ. ಚೀನಾ ದೇಶವು ನಮ್ಮ ದೇಶದ ಗಡಿಯಲ್ಲಿ ಕೊಡುತ್ತಿರುವ ಉಪಟಳದ ಬಗ್ಗೆ ನಿವು ಮಾಧ್ಯಮಗಳಲ್ಲಿ ನೋಡಿರುತ್ತೀರಿ.
ಸ್ಪತ್ರೆಯಲ್ಲಿದ್ದ ಸಂದರ್ಭದಲ್ಲಿ ಚಿಕಿತ್ಸೆಗೆ ಹಣಕಾಸಿನ ನೆರವು ನೀಡಿದ ನಟ ರವಿ ಪ್ರಕಾಶ್ ಅವರ ವಿರುದ್ಧ ನಟಿ ವಿಜಯಲಕ್ಷ್ಮಿ ಲೈಂಗಿಕ ಕಿರುಕುಳ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತಾಗಿ ನಟ ರವಿಪ್ರಕಾಶ್ ಸ್ಪಷ್ಟನೆ ನೀಡಿದ್ದು, ತಾವು ಯಾವುದೇ ಕಿರುಕುಳ ನೀಡಿಲ್ಲ. ಅವರಿಗೆ ಹಣಕಾಸು ನೆರವು ನೀಡಿ, ಅವರನ್ನು 2 ಬಾರಿ ಭೇಟಿ ಮಾಡಿದ್ದೇನೆ ಹೊರತು, ಯಾವುದೇ ಕಿರುಕುಳ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಇದಾದ ಬಳಿಕ ರವಿಪ್ರಕಾಶ್ ಅವರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಟಿ…
ಪ್ರಜಾಪತಿ ಬ್ರಹ್ಮನಿಗೆ ಕದ್ರು, ವಿನತೆ ಇತ್ಯಾದಿ ಅನೇಕ ಹಣ್ಣು ಮಕ್ಕಳಿದ್ದರು. ಇವರು ವಯಸ್ಸಿಗೆ ಬಂದ ಮೇಲೆ ಪ್ರಜಾವತಿ ಇವರಲ್ಲಿ ಕೆಲವರನ್ನು ಕಶ್ಯಪರೆಂಬ ತಪಸ್ವಿಗಳಿಗೆ ಕೊಟ್ಟು ಮದುವೆ ಮಾಡಿದನು. ಕಾಲಕ್ರಮದಲ್ಲಿ ಕದ್ರುವಿಗೆ ಅನೇಕ ಮಕ್ಕಳಾದುವು. ಇವುಗಳೆ ಸರ್ಪಗಳು. ಇವುಗಳಲ್ಲಿ ಮೊದಲನೆಯವನಾದ ಅದಿಶೇಷನೇ ಭೂಮಿಯನ್ನು ಹೊತ್ತಿರುವವನು.
ಹಿಂದೂ ಧರ್ಮದಲ್ಲಿ ದೇವರ ವಿಗ್ರಹಕ್ಕೆ ಮಾಡುವ ಪೂಜೆಗೆ ಹೆಚ್ಚಿನ ಮಹತ್ವವಿದೆ. ಈ ಪೂಜೆಯಲ್ಲಿ ಹಲವು ಸಾಮಾಗ್ರಿಗಳ ಅಗತ್ಯವಿದ್ದು ತಾಜಾ ಹೂವುಗಳು ಅವಿಭಾಜ್ಯ ಅಂಗವಾಗಿದೆ. ಮನೆಯಲ್ಲಿಯೇ ಆಗಲಿ, ದೇವಸ್ಥಾನಗಳಲ್ಲಿಯೇ ಆಗಲಿ, ಪೂಜೆಯಲ್ಲಿ ಹಲವು ವಿಧದ ಹೂವುಗಳನ್ನು ಇರಿಸಲಾಗಿರಿಸುತ್ತದೆ.
ಬೆಂಗಳೂರು ಮೂಲದ ಆರೋಗ್ಯ ರೆಸಾರ್ಟ್ ಆಯುರ್ವೇದ ಮತ್ತು ಹೋಮಿಯೋಪತಿ ಬಳಕೆಯಿಂದ ಕರೋನವೈರಸ್ನ ಬ್ರಿಟಿಷ್ ಸಿಂಹಾಸನದ ಉತ್ತರಾಧಿಕಾರಿಯಾದ ಪ್ರಿನ್ಸ್ ಚಾರ್ಲ್ಸ್ ಅವರನ್ನು ಗುಣಪಡಿಸಿದೆ ಎಂದು ಕೇಂದ್ರ ಆಯುಷ್ ರಾಜ್ಯ ಸಚಿವ ಶ್ರೀಪಾಡ್ ನಾಯಕ್ ಗುರುವಾರ ಹೇಳಿದ್ದಾರೆ.
ಭಾರತ ಚೀನಾಗಳ ನಡುವೆ ಯುದ್ಧದ ಕಾರ್ಮೋಡಗಳು ದಟ್ಟವಾಗುವಂತೆ ಕಾಣುತ್ತಿವೆ. ಆದರೆ ಜಾಗತಿಕ ಗತಿ-ವಿಧಿಗಳನ್ನು ಅರ್ಥೈಸಿಕೊಂಡ ಯಾವನಾದರೂ ಚೀನಾದ ಇಂದಿನ ಹತಾಶ ಮನಸ್ಥಿತಿಯನ್ನು ನೋಡಿದರೆ ಚೀನಾ ಯುದ್ಧಕ್ಕೆಳೆಸಲಾರದೆಂದು ತಕ್ಷಣಕ್ಕೆ ನಿಶ್ಚಯಿಸಬಲ್ಲ. ಚೀನಾ ತನ್ನ ಹಿಡಿತದಲ್ಲಿರುವ ಪತ್ರಿಕೆಗಳ ಮೂಲಕ ಕೊಡುತ್ತಿರುವ ಹೇಳಿಕೆಗಳನ್ನು ನೋಡಿದರೆ, ಒಂದು ಕಾಲದಲ್ಲಿ ಪಾಕಿಸ್ತಾನಕ್ಕೆ ಭಾರತ ಎಚ್ಚರಿಕೆ ಕೊಡುತ್ತಿತ್ತಲ್ಲ ಅದೇ ದನಿಯಿದೆ.