ಸುದ್ದಿ

ಮೀನು ತಿನ್ನುವ ಅದೆಷ್ಟೋ ಜನರಿಗೆ ಈ ವಿಷಯ ಇನ್ನು ತಿಳಿದಿಲ್ಲ, ನೋಡಿ.

135

ಪ್ರಕೃತಿ ನಮಗೆ ನೀಡಿರುವ ಆರೋಗ್ಯಕರ ಆಹಾರಗಳಲ್ಲಿ ಮೀನು ಕೂಡ ಒಂದು, ಇನ್ನು ಮೀನು ಮಾಂಸದ ಆಹಾರದ ಪ್ರೀತಿಯರಿಗೆ ತುಂಬಾ ಪ್ರಿಯವಾದ ಆಹಾರ ಎಂದು ಹೇಳಿದರೆ ತಪ್ಪಾಗಲ್ಲ ಮತ್ತು ಮೀನನ್ನ ಪ್ರಪಂಚದಲ್ಲಿ ಹೆಚ್ಚಿನ ಜನರು ತಿನ್ನುತ್ತಾರೆ. ಇನ್ನು ಕರಾವಳಿ ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಮೀನು ಅಂದರೆ ಪಂಚಪ್ರಾಣ, ಮೀನು ತುಂಬಾ ಆರೋಗ್ಯಕರವಾದ ಆಹಾರ ಅನ್ನುವುದು ನಮಗೆ ತಿಳಿದಿರುವ ವಿಚಾರ ಆಗಿದೆ ಮತ್ತು ಅದನ್ನ ವೈದ್ಯಲೋಕ ದೃಡಪಸಿಡಿದೆ, ಮೀನಿನಲ್ಲಿ ಇರುವ ಹಲವು ಪೋಷಕಾಂಶಗಳು ನಮ್ಮ ದೇಹಕ್ಕೆ ತುಂಬಾ ತುಂಬಾ ಆರೋಗ್ಯಕವಾಗಿದೆ. ಮೀನಿನಲ್ಲಿ ಪ್ರೊಟೀನ್, ವಿಟಮಿನ್ ಡಿ, ಕ್ಯಾಲ್ಸಿಯಂ ಮತ್ತು ಪಾಸ್ಪರಸ್ ಅಂಶಗಳು ಬಹಳ ಹೆಚ್ಚಾಗಿ ಇರುತ್ತದೆ, ಮೀನಿನಲ್ಲಿ ಕಬ್ಬಿಣ, ಮೆಗ್ನೇಷಿಯಂ, ಪೊಟ್ಯಾಸಿಯಂ ನಂತಹ ಖನಿಜಾಂಶಗಳು ಕೂಡ ಇದೆ.

ಇನ್ನು ಇದರಲ್ಲಿ ಇರುವ ಕೆಲವು ಅಂಶಗಳು ನಮ್ಮ ದೇಹದ ಸೊಂಟದ ಸುತ್ತಲಿನ ಕೊಬ್ಬನ್ನ ಕರಗಿಸುವುದು ಮಾತ್ರವಲ್ಲದೆ ಇತರೆ ಹಲವು ರೀತಿಯ ಆರೋಗ್ಯಕರ ಅಂಶಗಳು ನಮ್ಮ ದೇಹಕ್ಕೆ ಸಿಗುತ್ತದೆ. ಹಾಗಾದರೆ ಮೀನನ್ನ ಹೆಚ್ಚಾಗಿ ತಿನ್ನುವುದರಿಂದ ನಮ್ಮ ದೇಹಕ್ಕೆ ಆಗುವ ಲಾಭಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸ್ನೇಹಿತರೆ ನಾವು ಮೀನನ್ನ ಹೆಚ್ಚಾಗಿ ತಿನ್ನುವುದರಿಂದ ನಮ್ಮ ಮೆದುಳು ಮತ್ತು ಯಕೃತ್ ಗಳು ಸರಿಯಾದ ರೀತಿಯಲ್ಲಿ ಕಾರ್ಯವಹಿಸುತ್ತದೆ ಮತ್ತು ಇವುಗಳು ಸರಿಯಾದ ರೀತಿಯಲ್ಲಿ ಕಾರ್ಯ ನಿರ್ವಹಿಸುವಲ್ಲಿ ಮೀನು ಪ್ರಮುಖ ಪಾತ್ರವನ್ನ ವಹಿಸಿದೆ.

ಇನ್ನು ನಿದ್ರೆಯ ಸಮಸ್ಯೆಯನ್ನ ಎದುರಿಸುತ್ತಿರುವವರು ಹೆಚ್ಚಾಗಿ ಮೀನು ತಿನ್ನುವುದರಿಂದ ಅವರ ನಿದ್ರೆಯ ಸಮಸ್ಯೆ ಕೂಡ ದೂಡ ಆಗುತ್ತದೆ ಎಂದು ಸಂಶೋಧನೆಯಿಂದ ತಿಳಿದು ಬಂದಿದೆ ಮತ್ತು ಹೃದಯ ಸಂಬಂಧಿ ಖಾಯಿಲೆಗಳನ್ನ ತಡೆಗಟ್ಟುವಲ್ಲಿ ಮೀನಿನ ಮಾಂಶ ಪ್ರಮುಖ ಪಾತ್ರವನ್ನ ವಹಿಸುತ್ತದೆ. ಹೌದು ಒಮೇಗಾ 3 ಕೊಬ್ಬಿನ ಅಂಶವು ಮೀನಿನಲ್ಲಿ ಹೆಚ್ಚಾಗಿ ಇರುವುದರಿಂದ ಇದು ಹೃದಯ ಸಂಬಂದಿ ಖಾಯಿಲೆಗಳನ್ನ ಕಡಿಮೆ ಮಾಡುತ್ತದೆ, ಇನ್ನು ತಿನ್ನುವುದರಿಂದ ಅಲ್ಪೇಮಾರ್ ಖಾಯಿಲೆಯನ್ನ ತಡೆಗಟ್ಟಬಹುದಾಗಿದೆ. ಮೀನನ್ನ ತಿನ್ನುವುದರಿಂದ ಮೆದುಳಿನ ಕುಗ್ಗುವಿಕೆ ಮತ್ತು ಕ್ಷೀಣಿಸುವಿಕೆಯನ್ನ ಕಡಿಮೆ ಮಾಡಬಹುದಾಗಿದೆ ಮತ್ತು ಇದರಿಂದ ಮೆದುಳಿಗೆ ಸಮಸ್ಯೆಗಳು ಸಂಪೂರ್ಣವಾಗಿ ದೂರ ಆಗುತ್ತದೆ.

ಮಾನಸಿಕ ಖಿನ್ನತೆಯನ್ನ ಅನುಭವಿಸುತ್ತಿರುವವರು ಮೀನನ್ನ ಹೆಚ್ಚಾಗಿ ತಿನ್ನುವುದರಿಂದ ಅವರ ಖಿನ್ನತೆಯನ್ನ ಕಡಿಮೆ ಮಾಡಿಕೋಳ್ಳಬಹುದಾಗಿದೆ ಮತ್ತು ನಮ್ಮ ಮಾನಸಿಕ ಆರೋಗ್ಯ ಸುಧಾರಿಸುತ್ತದೆ. ಮೀನು ಮತ್ತು ಮೀನಿನ ಎಣ್ಣೆಯೂ ಖಿನ್ನತೆಯನ್ನ ದೂರ ಮಾಡುವಲ್ಲಿ ಪ್ರಮುಖ ಪಾತ್ರವನ್ನ ವಹಿಸಿದೆ. ಮೂಳೆಗಳ ಗಡಿಸುವಿಕೆಗೆ ಮತ್ತು ಮೂಳೆಗಳ ಆರೋಗ್ಯಕ್ಕೆ ಕ್ಯಾಲ್ಸಿಯಂ ಡಿ ತುಂಬಾ ಅವಶ್ಯಕ, ಇನ್ನು ಮೀನಿನಲ್ಲಿ ಹೆಚ್ಚಿನ ಕ್ಯಾಲ್ಸಿಯಂ ಡಿ ಇರುವುದರಿಂದ ಮೂಳೆಗಳ ಆರೋಗ್ಯವನ್ನ ಕಾಪಾಡಿಕೊಳ್ಳುವಲ್ಲಿ ಮೀನು ತುಂಬಾ ಸಹಕಾರಿಯಾಗಿದೆ, ಇದಕ್ಕೆ ಕರಾವಳಿ ಪ್ರದೇಶದವರ ಮೂಲೆಗೆಳು ತುಂಬಾ ಗಟ್ಟಿ. ಇನ್ನು ಮೀನಿನಲ್ಲಿ ಇರುವ ಒಮೇಗಾ 3 ಕೊಬ್ಬಿನ ಅಂಶವು ಕಣ್ಣಿನ ದೃಷ್ಟಿ ಮತ್ತು ಆರೋಗ್ಯವನ್ನ ಸುಧಾರಿಸುವಲ್ಲಿ ಪ್ರಮುಖ ಪಾತ್ರವನ್ನ ವಹಿಸುತ್ತದೆ.

ಇನ್ನು ಸಂಧಿವಾತದಿಂದ ಬಳಲುತ್ತಿರುವವರು ಹೆಚ್ಚಾಗಿ ಮೀನು ಸೇವನೆ ಮಾಡಿದರೆ ಈ ಸಮಸ್ಯೆ ಆದಷ್ಟು ಬೇಗ ನಿವಾರಣೆ ಆಗುತ್ತದೆ, ಮೀನು ದೇಹದಲ್ಲಿನ ಕೊಲೆಸ್ಟ್ರಾಲ್ ಅಂಶವನ್ನ ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರವನ್ನ ವಹಿಸುತ್ತದೆ. ಇನ್ನು ಮಧುಮೇಹದ ನಿಯಂತ್ರಣಕ್ಕೆ ಮೀನು ಉತ್ತಮವಾದ ಔಷಧಿಯಾಗಿದೆ, ಹೌದು ಕೆಲವು ಸಂಶೋಧನೆಯ ಪ್ರಕಾರ ಮೀನು ತಿನ್ನುವುದರಿಂದ ಮಧುಮೇಹದ ಖಾಯಿಲೆಯನ್ನ ಕಡಿಮೆ ಮಾಡಿಕೋಳ್ಳಬಹುದಾಗಿದೆ ಮತ್ತು ಗ್ಲುಕೋಸ್ ಚಯಾಪಚಯ ಕ್ರಿಯೆಗೆ ಮೀನು ತುಂಬಾ ಸಹಕಾರಿ, ಮಹಿಳೆಯರಲ್ಲಿ ವೃತುಚಕ್ರದ ಮೊದಲು ಕಾಣಿಸಿಕೊಳ್ಳುವ ಕೆಲವು ಸಮಸ್ಯೆಯನ್ನ ನಿವಾರಣೆ ಮಾಡುವಲ್ಲಿ ಮೀನು ಪ್ರಮುಖ ಪಾತ್ರವನ್ನ ವಹಿಸಿದೆ, ಸ್ನೇಹಿತರೆ ಮೀನು ಹೆಚ್ಚಾಗಿ ತಿನ್ನುವುದರಿಂದ ನಮ್ಮ ದೇಹಕ್ಕೆ ಯಾವುದೇ ರೀತಿಯ ತೊಂದರೆ ಇಲ್ಲ, ಸ್ನೇಹಿತರೆ ಮೀನಿನ ಬಗೆಗಿನ ಈ ಮಾಹಿತಿಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿರುವ ಈ BFF ಸಂದೇಶದ ಅಸಲಿ ಕಹಾನಿ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಸಾಮಾಜಿಕ ಜಾಲತಾಣ ಫೇಸ್ಬುಕ್’ನ್ನು ಉಪಯೋಗಿಸುವವರ ದಿನೇ ದಿನೇ ಹೆಚ್ಚಾಗುತ್ತಿದೆ.ಇದರ ಜೊತೆಗೆ ಅನೇಕ ಸುಳ್ಳು ಸುದ್ದಿಗಳು ಹರಡುವುದು ಸಾಮಾನ್ಯವಾಗಿದೆ. ಇದಲ್ಲಿ ಇತ್ತೀಚಿಗೆ ಒಂದು ಸುದ್ದಿ ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿದೆ.ಇದು ಫೇಸ್ಬುಕ್’ಗೆ ಸಂಬಂದಪಟ್ಟ ವಿಷಯವೇ ಆಗಿದೆ.ಈ ಸುದ್ದಿಯ ನಿಜವಾದ ಸತ್ಯ ತಿಳಿಯದ ಫೇಸ್ಬುಕ್’ಸ್ನೇಹಿತರು ಒಬ್ಬರಿಂದ ಒಬ್ಬರಿಗೆ ಆ ಸಂದೇಶವನ್ನು ಕಳುಹಿಸುತ್ತಿದ್ದಾರೆ. BFF ಮ್ಯಾಜಿಕ್ ಫೇಸ್ಬುಕ್ ಸಂಸ್ಥಾಪಕ ಮಾರ್ಕ್ ಜ್ಯೂಕರ್’ರ್ಬರ್ಗ್ ಮತ್ತು ಟೀಮ್ ಅವವರವರ ಫೇಸ್ಬುಕ್ ಖಾತೆಗಳನ್ನು ಸುರಕ್ಷಿತವಾಗಿಡಲು BFF ಕಂಡು ಹಿಡಿದಿದ್ದಾರೆ ಎಂಬ ಸಂದೇಶಗಳು ಫೇಸ್ಬುಕ್ ಜಗತ್ತಿನಲ್ಲಿ ಓಡಾಡುತ್ತಿದ್ದು BFF…

  • ಉದ್ಯೋಗ

    ಯುವ ಪರಿವರ್ತಕರಿಗಾಗಿ ಅರ್ಜಿ ಆಹ್ವಾನ

    ಬೆಂಗಳೂರು ನಿಮ್ಹಾನ್ಸ್‌ನ ಜನ ಆರೋಗ್ಯ ಕೇಂದ್ರದ ಎಪಿಡೀಮಿಯಾಲಜಿ ವಿಭಾಗದ ವತಿಯಿಂದ ಅನುಷ್ಠಾನಗೊಂಡಿರುವ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ  ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ರಾಷ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ನಾನ ಸಂಸ್ದೆ (ನಿಮ್ಹಾನ್ಸ್) ಬೆಂಗಳೂರು ಇಲ್ಲಿ ತರಬೇತಿ…

  • ಸುದ್ದಿ

    ಬಿ.ಎಸ್.ವೈ. ಸರ್ಕಾರದಿಂದ ಮನೆ ಕಟ್ಟುವವರಿಗೊಂದು ಸಂತಸದ ಸುದ್ದಿ..ಏನೆಂದು ತಿಳಿಯಲು ಇದನ್ನೊಮ್ಮೆ ಓದಿ…!

    ಮನೆ ಕಟ್ಟಲು ಮುಂದಾದವರಿಗೆ ಗುಡ್ ನ್ಯೂಸ್ ಇಲ್ಲಿದೆ. ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕ್ರಮಕೈಗೊಂಡಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮರಳು ನೀತಿ ಜಾರಿಗೆ ಕ್ರಮ ಕೈಗೊಂಡಿದ್ದು 2014ರಲ್ಲಿ ಮರಳು ನೀತಿ ಪ್ರಕಟಿಸಲಾಗಿತ್ತು. ಅಕ್ರಮ ಮರಳು ಸಾಗಾಟಕ್ಕೆ ಬ್ರೇಕ್ ಹಾಕಲು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಮೇಲ್ವಿಚಾರಣೆ ಸಮಿತಿ ರಚಿಸಲಾಗಿತ್ತು. ಮರಳು ದರ ನಿಗದಿ ಮಾಡುವ ಅಧಿಕಾರವನ್ನು ಜಿಲ್ಲಾ ಸಮಿತಿಗೆ ನೀಡಿ ಮರಳು ಬ್ಲಾಕ್ ಗಳನ್ನು ಗುರುತಿಸಿ ಲೋಕೋಪಯೋಗಿ…

  • ಸುದ್ದಿ

    ತಮಿಳುನಾಡು ವಿರುದ್ಧ 1 ರನ್ ರೋಚಕ ಗೆಲುವು ಸಾಧಿಸಿ. ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮನೀಶ್ ಪಾಂಡೆ.

    ಮನೀಶ್ ಪಾಂಡೆ ಹಾಗೂ ಆಶ್ರಿತಾ ಸುಮಾರು ದಿನಗಳಿಂದ ಡೇಟ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ ಈಗ ಇವರಿಬ್ಬರು ಮದುವೆಯಾಗುವ ಮೂಲಕ ಗಾಸಿಪ್‍ಗಳಿಗೆ ತೆರೆ ಎಳೆದಿದ್ದಾರೆ. ಹೌದು ಈಗ ಭಾರತ ತಂಡದ ಕ್ರಿಕೆಟ್ ಆಟಗಾರ ಮನೀಶ್ ಪಾಂಡೆ ಅವರು ತುಳು ಹಾಗೂ ದಕ್ಷಿಣ ಭಾರತದ ನಟಿಯಾಗಿರುವ ನಟಿ ಆಶ್ರಿತಾ ಶೆಟ್ಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಐಪಿಎಲ್‍ನಲ್ಲಿ ಮನೀಶ್ ಹೈದರಾಬಾದ್ ತಂಡದ ಪರವಾಗಿ ಆಡುತ್ತಿದ್ದಾರೆ. ಹಾಗಾಗಿ ಮನೀಶ್ ಮದುವೆಯ ಫೋಟೋವನ್ನು ಮೊದಲು ಸನ್‍ರೈಸರ್ಸ್ ಹೈದರಾಬಾದ್ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ….

  • ಸುದ್ದಿ

    ವಿದ್ಯಾರ್ಥಿಗಳನ್ನೇ ಕಾರ್ಮಿಕರನ್ನಾಗಿ ಬಳಸಿದ ಶಾಲೆ..!

    ಚೆನ್ನಾಗಿಓದಲಿ ಎಂದು ಪೋಷಕರು ಆಸೆಯಿಂದ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿದರೆ ಅಲ್ಲಿ ನಡೆಯುವುದೇ ಬೇರೆ.ಓದಿ, ಆಡಬೇಕಾದ ಮಕ್ಕಳು ದೊಡ್ಡವರು ಮಾಡುವ ಕಷ್ಟದ ಕೆಲಸಗಳನ್ನು ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರದ ಖಾಸಗಿ ಶಾಲೆಯಲ್ಲಿ ಮಕ್ಕಳಿಂದಲೇ ಟ್ರಾಕ್ಟರ್‌ಗೆ ಜಲ್ಲಿ ತುಂಬಿಸಲಾಗಿದೆ. ಶಾಲೆಯಲ್ಲಿ ಮಕ್ಕಳಿಗೆ ಪಾಠ ಕಲಿಸ ಬೇಕಾ ದ ಶಿಕ್ಷಕರು, ಸಾವಿರಾರು ರುಪಾಯಿ ಶುಲ್ಕ ಪಡೆಯುವ ಜೊತೆಗೆ ವಿದ್ಯಾರ್ಥಿಗಳನ್ನು ಕೂಲಿ ಕಾರ್ಮಿಕರನ್ನಾಗಿ ದುಡಿಸಿ ಕೊಂಡಿರುವ ಘಟನೆ ತಾಲೂಕಿನ ಚೇಳೂರು ಅರವಿಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ. ಸಾವಿರಾರು ರುಪಾಯಿ ಶುಲ್ಕ ಪಾವತಿಸಿ ಖಾಸಗಿ…