ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೈಮ್ಸ್ ನೌ ಮತ್ತು ವಿಎಂಆರ್ ನಡೆಸಿದ ಮತದಾರರ ಅಭಿಪ್ರಾಯ ಸಮೀಕ್ಷೆಯಲ್ಲಿ ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿಯೂ ಭಾರತೀಯ ಜನತಾ ಪಕ್ಷ ಜಯಭೇರಿ ಬಾರಿಸುವ ಮೂಲಕ 6ನೇ ಬಾರಿಗೆ ಅಧಿಕಾರದ ಗದ್ದುಗೆ ಏರಿ ದಾಖಲೆ ನಿರ್ಮಿಸಲಿದೆ ಎಂದು ತಿಳಿಸಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 61 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು, ಈ ಬಾರಿ 49ರಿಂದ 61 ಸ್ಥಾನ ಪಡೆಯುವ ಸಾಧ್ಯತೆ ಇದ್ದಿರುವುದಾಗಿ ತಿಳಿಸಿದೆ.182 ಸ್ಥಾನಗಳನ್ನು ಹೊಂದಿರುವ ಗುಜರಾತ್ ವಿಧಾನಸಭೆಯಲ್ಲಿ, ಮತದಾರರ ಸಮೀಕ್ಷೆ ಪ್ರಕಾರ ಬಿಜೆಪಿ 118ರಿಂದ 134 ಸ್ಥಾನ ಪಡೆಯಲಿದೆ. 2012ರಲ್ಲಿ ಬಿಜೆಪಿ 115 ಸ್ಥಾನದಲ್ಲಿ ಜಯ ಗಳಿಸಿದ್ದರೆ, ಈ ಬಾರಿ ಅತ್ಯಧಿಕ ಸ್ಥಾನ ಪಡೆಯಲಿದೆ ಎಂದು ಹೇಳಿದೆ.

ಬಿಜೆಪಿಗೆ ಶೇ.52, ಕಾಂಗ್ರೆಸ್ಗೆ ಶೇ.37 ಮತ್ತು ಉಳಿದ ಪಕ್ಷಗಳಿಗೆ ಶೇ.11ರಷ್ಟು ಮತ ಹಂಚಿಕೆಯಾಗಲಿದೆ.ಕಾಂಗ್ರೆಸ್ ಪಕ್ಷದ ಮತ ಕಳೆದ ಬಾರಿ ಶೇ.39ರಷ್ಟು ಪಡೆದಿದ್ದರೆ, ಈ ಬಾರಿ ಶೇ.37ರಷ್ಟು ಗಳಿಸುವ ಮೂಲಕ ಶೇ.2ರಷ್ಟು ಮತ ಕಡಿಮೆಯಾಗಲಿದೆ ಎಂದು ಸಮೀಕ್ಷೆಯಲ್ಲಿ ಹೇಳಲಾಗಿದೆ.

ಅಲ್ಲದೇ ಕಳೆದ 5 ವರ್ಷಗಳ ಅವಧಿಯಲ್ಲಿ ಗುಜರಾತ್ ನ ಅತಿ ಉತ್ತಮ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಶೇ.67ರಷ್ಟು ಮತದಾರರು ನರೇಂದ್ರ ಮೋದಿ ಎಂಬುದಾಗಿ ಉತ್ತರಿಸಿದ್ದು, ಶೇ.20ರಷ್ಟು ಆನಂದಿಬೆನ್ ಪಟೇಲ್ ಹಾಗೂ ಶೇ.13ರಷ್ಟು ಮತದಾರರು ವಿಜಯ್ ರೂಪಾನಿ ಎಂದು ತಿಳಿಸಿದ್ದಾರೆ.

ಗುಜರಾತ್ ನಲ್ಲಿ ಸರ್ಕಾರ ರಚಿಸಲು ಯಾವ ಪಕ್ಷ ಅರ್ಹ ಎಂಬುದಕ್ಕೆ ಶೇ.50ರಷ್ಟು ಮತದಾರರು ಬಿಜೆಪಿ ಎಂದು ಹೇಳಿದ್ದರೆ, ಶೇ.44ರಷ್ಟು ಕಾಂಗ್ರೆಸ್ ಎಂದು ಅ ಭಿಪ್ರಾಯವ್ಯಕ್ತಪಡಿಸಿದ್ದಾರೆ. ಶೇ.ರಷ್ಟು ಜನ್ ವಿಕಲ್ಪ, ಶೇ.1ರಷ್ಟು ಆಪ್ ಹಾಗೂ ಶೇ.3ರಷ್ಟು ಇತರೆ ಎಂದು ಸಮೀಕ್ಷೆ ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(10 ನವೆಂಬರ್, 2018) ಸ್ನೇಹಿತರೊಂದಿಗಿನ ಸಂಜೆ ಆನಂದ ಹಾಗೂ ಕೆಲವು ರಜಾ ಯೋಜನೆಗಳಿಗೆ ಉತ್ತಮವಾಗಿರುತ್ತದೆ….
ಪವರ್ ಫುಲ್ ಆ್ಯಕ್ಟಿಂಗ್, ಪವರ್ ಫುಲ್ ಡ್ಯಾನ್ಸ್, ಪವರ್ ಫುಲ್ ವಾಯ್ಸ್, ಫುಲ್ ಪವರ್ನಲ್ಲೇ ಆ್ಯಕ್ಷನ್. ಪವರ್ ಸ್ಟಾರ್ ಎನ್ನಲು ಇನ್ನೇನು ಬೇಕು ಅಲ್ಲವೇ, ಹೌದು ಕನ್ನಡದ ‘ರಾಜರತ್ನ’ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಹೋದಲ್ಲಿ ಬಂದಲ್ಲಿ ಗೆಳೆಯರಿರುವುದು ಅವರನ್ನು ಬಲ್ಲ ಎಲ್ಲರಿಗೂ ಗೊತ್ತಿರುವ ವಿಚಾರ. ಅದರಲ್ಲೂ ಬಿಡುವು ಸಿಕ್ಕಾಗೆಲ್ಲಾ ಅಪ್ಪು ಗೆಳೆಯರೊಂದಿಗೆ ಟ್ರಿಪ್ ಹೋಗುತ್ತಾರೆ ಎಂಬ ಮಾತಿದೆ. ಹಾಗಿದ್ರೆ ಸ್ನೇಹಿತರ ದಿನ ಬುಟ್ ಬಿಡ್ತಾರಾ ಇಲ್ಲ ಎಂಬುದಕ್ಕೆ ನಟ ಪುನೀತ್ ರಾಜ್ಕುಮಾರ್ ಅವರು ಹಾಕಿರುವ ಈ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮಂಗಳವಾರ, 17 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:06:03 ಸೂರ್ಯಾಸ್ತ18:47:16 ಹಗಲಿನ ಅವಧಿ12:41:12 ರಾತ್ರಿಯ ಅವಧಿ11:17:56 ಚಂದ್ರೋದಯ07:04:48 ಚಂದ್ರಾಸ್ತ20:10:53 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(22 ನವೆಂಬರ್, 2018) ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಎಲ್ಲಾ ಬದ್ಧತೆಗಳು ಮತ್ತು ಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು….
ಕೆಲವಾರು ಮದುವೆ ಸಮಾರಂಭಗಳಲ್ಲಿ ತಲೆದೋರುವ ನಾನಾರೀತಿಯ ಸಮಸ್ಯೆಗಳಿಂದ ವಿವಾದಗಳುಂಟಾಗಿ ಮದುವೆ ಮಂಟಪಗಳಲ್ಲಿಯೇ ವಧು, ವರರು ಮತ್ತು ಅವರ ಕಡೆಯವರು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪುವುದೂ ಇದೆ. ಇಂತಹುದೇ ಘಟನೆ ಇದೀಗ ರಾಜಸ್ಥಾನದಲ್ಲೂ ನಡೆದಿದೆ. ಸಪ್ತಪದಿಯ ಸಂದರ್ಭದಲ್ಲಿ ಗಂಡು ತಾನು ಮದುವೆಯಾಗವ ಮದುಮಗಳೆದುರು ಇಟ್ಟ ಬೇಡಿಕೆಯಿಂದಾಗಿ ಜಗಳವೇರ್ಪಟ್ಟಿದ್ದಲ್ಲದೇ ಮದುವೆಯೇ ಮುರಿದು ಬಿದ್ದಿದೆ.
ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು. ತುಂಬಾ ದುಬಾರಿಯಾಗಿರುವ ಕೆಲವು ಚಿಕಿತ್ಸೆ ಮಾಡಿಕೊಳ್ಳುವ ಬದಲು ಮನೆಯಲ್ಲಿಯೇ ಕೂದಲಿಗೆ ಚಿಕಿತ್ಸೆ ನೀಡಿದರೆ ತುಂಬಾ ಒಳ್ಳೆಯದು.ಕೂದಲು ಉದುರುವ ಸಮಸ್ಯೆಗೆ ಈರುಳ್ಳಿ ಬಳಸಿಕೊಳ್ಳುವುದು ಹೇಗೆ ಎಂದು ನೀವು ತಿಳಿಯಿರಿ. ಈರುಳ್ಳಿ ರಸ ಮತ್ತು ಬಿಸಿ ನೀರು: ಕೇಶದ ಸಮಸ್ಯೆಗೆ ಈರುಳ್ಳಿ ರಸವನ್ನು ಬಿಸಿ ನೀರಿನೊಂದಿಗೂ ಸಹ…