ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೈಮ್ಸ್ ನೌ ಮತ್ತು ವಿಎಂಆರ್ ನಡೆಸಿದ ಮತದಾರರ ಅಭಿಪ್ರಾಯ ಸಮೀಕ್ಷೆಯಲ್ಲಿ ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿಯೂ ಭಾರತೀಯ ಜನತಾ ಪಕ್ಷ ಜಯಭೇರಿ ಬಾರಿಸುವ ಮೂಲಕ 6ನೇ ಬಾರಿಗೆ ಅಧಿಕಾರದ ಗದ್ದುಗೆ ಏರಿ ದಾಖಲೆ ನಿರ್ಮಿಸಲಿದೆ ಎಂದು ತಿಳಿಸಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 61 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು, ಈ ಬಾರಿ 49ರಿಂದ 61 ಸ್ಥಾನ ಪಡೆಯುವ ಸಾಧ್ಯತೆ ಇದ್ದಿರುವುದಾಗಿ ತಿಳಿಸಿದೆ.182 ಸ್ಥಾನಗಳನ್ನು ಹೊಂದಿರುವ ಗುಜರಾತ್ ವಿಧಾನಸಭೆಯಲ್ಲಿ, ಮತದಾರರ ಸಮೀಕ್ಷೆ ಪ್ರಕಾರ ಬಿಜೆಪಿ 118ರಿಂದ 134 ಸ್ಥಾನ ಪಡೆಯಲಿದೆ. 2012ರಲ್ಲಿ ಬಿಜೆಪಿ 115 ಸ್ಥಾನದಲ್ಲಿ ಜಯ ಗಳಿಸಿದ್ದರೆ, ಈ ಬಾರಿ ಅತ್ಯಧಿಕ ಸ್ಥಾನ ಪಡೆಯಲಿದೆ ಎಂದು ಹೇಳಿದೆ.

ಬಿಜೆಪಿಗೆ ಶೇ.52, ಕಾಂಗ್ರೆಸ್ಗೆ ಶೇ.37 ಮತ್ತು ಉಳಿದ ಪಕ್ಷಗಳಿಗೆ ಶೇ.11ರಷ್ಟು ಮತ ಹಂಚಿಕೆಯಾಗಲಿದೆ.ಕಾಂಗ್ರೆಸ್ ಪಕ್ಷದ ಮತ ಕಳೆದ ಬಾರಿ ಶೇ.39ರಷ್ಟು ಪಡೆದಿದ್ದರೆ, ಈ ಬಾರಿ ಶೇ.37ರಷ್ಟು ಗಳಿಸುವ ಮೂಲಕ ಶೇ.2ರಷ್ಟು ಮತ ಕಡಿಮೆಯಾಗಲಿದೆ ಎಂದು ಸಮೀಕ್ಷೆಯಲ್ಲಿ ಹೇಳಲಾಗಿದೆ.

ಅಲ್ಲದೇ ಕಳೆದ 5 ವರ್ಷಗಳ ಅವಧಿಯಲ್ಲಿ ಗುಜರಾತ್ ನ ಅತಿ ಉತ್ತಮ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಶೇ.67ರಷ್ಟು ಮತದಾರರು ನರೇಂದ್ರ ಮೋದಿ ಎಂಬುದಾಗಿ ಉತ್ತರಿಸಿದ್ದು, ಶೇ.20ರಷ್ಟು ಆನಂದಿಬೆನ್ ಪಟೇಲ್ ಹಾಗೂ ಶೇ.13ರಷ್ಟು ಮತದಾರರು ವಿಜಯ್ ರೂಪಾನಿ ಎಂದು ತಿಳಿಸಿದ್ದಾರೆ.

ಗುಜರಾತ್ ನಲ್ಲಿ ಸರ್ಕಾರ ರಚಿಸಲು ಯಾವ ಪಕ್ಷ ಅರ್ಹ ಎಂಬುದಕ್ಕೆ ಶೇ.50ರಷ್ಟು ಮತದಾರರು ಬಿಜೆಪಿ ಎಂದು ಹೇಳಿದ್ದರೆ, ಶೇ.44ರಷ್ಟು ಕಾಂಗ್ರೆಸ್ ಎಂದು ಅ ಭಿಪ್ರಾಯವ್ಯಕ್ತಪಡಿಸಿದ್ದಾರೆ. ಶೇ.ರಷ್ಟು ಜನ್ ವಿಕಲ್ಪ, ಶೇ.1ರಷ್ಟು ಆಪ್ ಹಾಗೂ ಶೇ.3ರಷ್ಟು ಇತರೆ ಎಂದು ಸಮೀಕ್ಷೆ ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದು ಎಷ್ಟೇ ಪೂಜೆ ಮಾಡಿಸಿದರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಏಪ್ರಿಲ್, 2019) ಇಂದು ನಿಮ್ಮ ವ್ಯಕ್ತಿತ್ವ ಒಂದು ಸುಗಂಧದಂತೆ ಕೆಲಸ ಮಾಡುತ್ತದೆ….
ಹಲ್ಲುಜ್ಜಲು ಬಳಸುವ ಪೇಸ್ಟ್ ಜತೆಗೆ ಸ್ವಲ್ಪ ಬೇಕಿಂಗ್ ಸೋಡಾ ಮಿಕ್ಸ್ ಮಾಡಿ ಹಲ್ಲುಜ್ಜಿ ನೋಡಿ. ಈ ರೀತಿ ವಾರಕ್ಕೆ ಎರಡು ಬಾರಿ ಮಾಡುವುದರಿಂದ ಹಲ್ಲು ಹಳದಿಗಟ್ಟುವಿಕೆ ತಡೆಯಬಹುದು.
ಮಲಗುವುದಕ್ಕೂ ಮುನ್ನ ಹಿತವಾದ, ಧ್ಯಾನ, ಯೋಗ ಸಂಗೀತವನ್ನು ಆಲಿಸುವುದರಿಂದ ಹೃದಯದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಭಾರತೀಯ ಸಂಶೋಧಕರು ಹೇಳಿದ್ದಾರೆ. ಈ ರೀತಿಯ ಮ್ಯೂಸಿಕ್ ಥೆರೆಪಿಯನ್ನು ಆಸ್ಪತ್ರೆಗಳಲ್ಲಿ ಪ್ರಯೋಗಿಸಲಾಗುತ್ತಿದ್ದು, ಯೋಗ ಸಂಗೀತವನ್ನು ಮಲಗುವುದಕ್ಕೂ ಮುನ್ನ ಆಲಿಸುವುದು ಹೃದಯ ಬಡಿತದ ವ್ಯತ್ಯಾಸಗಳ ಮೇಲೆ ಪರಿಣಾಮ ಬೀರಿದೆ ಎಂದು ರಾಜಸ್ಥಾನದ ಜೈಪುರದ ಹೆಚ್ ಜಿ ಎಸ್ಎಂಎಸ್ ಆಸ್ಪತ್ರೆಯ ನರೇಶ್ ಸೇನ್ ಹೇಳಿದ್ದಾರೆ. ಈ ಅಧ್ಯಯನವನ್ನು ಜರ್ಮನಿಯಲ್ಲಿರುವ ಯುರೋಪಿಯನ್ ಸೊಸೈಟಿ ಆಫ್ ಕಾರ್ಡಿಯಾಲಜಿ ಕಾಂಗ್ರೆಸ್ 2018 ರಲ್ಲಿ ಮಂಡಿಸಲಾಗಿದೆ. ಆರೋಗ್ಯಕರವಾಗಿದ್ದ ಸುಮಾರು 149…
ಇಂದು ಸೋಮವಾರ , 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಹೈವೋಲ್ಟೇಜ್ ಕಣವಾಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಮಾತಿನ ಸಮರ ತಾರಕಕ್ಕೇರಿದೆ. ಸಿಎಂ ಕುಮಾರಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಏಟಿಗೆ – ಎದುರೇಟು ನೀಡತೊಡಗಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿರುವ ಸುಮಲತಾ ಅವರ ಕುರಿತಾಗಿ ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಪಕ್ಷೇತರ ಅಭ್ಯರ್ಥಿಯ ಭಾಷಣದಲ್ಲಿ ಎಲ್ಲಿಯೂ ಮಂಡ್ಯ ಜಿಲ್ಲೆಯ ಜನರ ಸಮಸ್ಯೆ ಬಗ್ಗೆ ಪ್ರಸ್ತಾಪವಾಗಿಲ್ಲ. ಅವರಲ್ಲಿ ನೋವಿನ ಛಾಯೆಯೂ ಕಾಣುತ್ತಿಲ್ಲ. ನಾಟಕೀಯವಾಗಿ ಸಿನಿಮಾ ಡೈಲಾಗ್ ಹೊಡೆಯುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಬಿಜೆಪಿ…
ಹಸಿ ತರಕಾರಿಗಳ ಸೇವನೆಯಿಂದ ನಿಮ್ಮ ದೇಹಕ್ಕೆ ಬೇಕಾದ ಆರೋಗ್ಯ ಶಕ್ತಿ ದೊರೆಯುತ್ತದೆ ಎಂಬುದು ವೈದ್ಯಲೋಕ ತಿಳಿಸಿರುವ ಮಾಹಿತಿಯಾಗಿದೆ. ತರಕಾರಿಗಳನ್ನು ಬೇಯಿಸಿದಾಗ ಅದಲ್ಲಿರುವ ಪೋಷಕಾಂಶಗಳು ನಷ್ಟವಾಗುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದ್ದು ಆದಷ್ಟು ತರಕಾರಿಗಳನ್ನು ಹಸಿಹಸಿಯಾಗಿಯೇ ನಿಮ್ಮ ನಿತ್ಯದ ಆಹಾರ ಕ್ರಮದಲ್ಲಿ ಬಳಸುವುದರಿಂದ ಲಾಭ ನಿಮಗೇ ಉಂಟಾಗಲಿದೆ.