News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ

ಮುಂದಿನ ಬಾರಿಯ ಎಲೆಕ್ಷನ್ ನಲ್ಲೂ ಮೋದಿದೆ ಹವಾ…..! ಹೇಗಂತ ತಿಳಿಯಲು ಈ ಲೇಖನ ಓದಿ…

452

ಟೈಮ್ಸ್ ನೌ ಮತ್ತು ವಿಎಂಆರ್ ನಡೆಸಿದ ಮತದಾರರ ಅಭಿಪ್ರಾಯ ಸಮೀಕ್ಷೆಯಲ್ಲಿ ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿಯೂ ಭಾರತೀಯ ಜನತಾ ಪಕ್ಷ ಜಯಭೇರಿ ಬಾರಿಸುವ ಮೂಲಕ 6ನೇ ಬಾರಿಗೆ ಅಧಿಕಾರದ ಗದ್ದುಗೆ ಏರಿ ದಾಖಲೆ ನಿರ್ಮಿಸಲಿದೆ ಎಂದು ತಿಳಿಸಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 61 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು, ಈ ಬಾರಿ 49ರಿಂದ 61 ಸ್ಥಾನ ಪಡೆಯುವ ಸಾಧ್ಯತೆ ಇದ್ದಿರುವುದಾಗಿ ತಿಳಿಸಿದೆ.182 ಸ್ಥಾನಗಳನ್ನು ಹೊಂದಿರುವ ಗುಜರಾತ್ ವಿಧಾನಸಭೆಯಲ್ಲಿ, ಮತದಾರರ ಸಮೀಕ್ಷೆ ಪ್ರಕಾರ ಬಿಜೆಪಿ 118ರಿಂದ 134 ಸ್ಥಾನ ಪಡೆಯಲಿದೆ. 2012ರಲ್ಲಿ ಬಿಜೆಪಿ 115 ಸ್ಥಾನದಲ್ಲಿ ಜಯ ಗಳಿಸಿದ್ದರೆ, ಈ ಬಾರಿ ಅತ್ಯಧಿಕ ಸ್ಥಾನ ಪಡೆಯಲಿದೆ ಎಂದು ಹೇಳಿದೆ.

ಬಿಜೆಪಿಗೆ ಶೇ.52, ಕಾಂಗ್ರೆಸ್ಗೆ ಶೇ.37 ಮತ್ತು ಉಳಿದ ಪಕ್ಷಗಳಿಗೆ ಶೇ.11ರಷ್ಟು ಮತ ಹಂಚಿಕೆಯಾಗಲಿದೆ.ಕಾಂಗ್ರೆಸ್ ಪಕ್ಷದ ಮತ ಕಳೆದ ಬಾರಿ ಶೇ.39ರಷ್ಟು ಪಡೆದಿದ್ದರೆ, ಈ ಬಾರಿ ಶೇ.37ರಷ್ಟು ಗಳಿಸುವ ಮೂಲಕ ಶೇ.2ರಷ್ಟು ಮತ ಕಡಿಮೆಯಾಗಲಿದೆ ಎಂದು ಸಮೀಕ್ಷೆಯಲ್ಲಿ ಹೇಳಲಾಗಿದೆ.

ಅಲ್ಲದೇ ಕಳೆದ 5 ವರ್ಷಗಳ ಅವಧಿಯಲ್ಲಿ ಗುಜರಾತ್ ನ ಅತಿ ಉತ್ತಮ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಶೇ.67ರಷ್ಟು ಮತದಾರರು ನರೇಂದ್ರ ಮೋದಿ ಎಂಬುದಾಗಿ ಉತ್ತರಿಸಿದ್ದು, ಶೇ.20ರಷ್ಟು ಆನಂದಿಬೆನ್ ಪಟೇಲ್ ಹಾಗೂ ಶೇ.13ರಷ್ಟು ಮತದಾರರು ವಿಜಯ್ ರೂಪಾನಿ ಎಂದು ತಿಳಿಸಿದ್ದಾರೆ.

ಗುಜರಾತ್ ನಲ್ಲಿ ಸರ್ಕಾರ ರಚಿಸಲು ಯಾವ ಪಕ್ಷ ಅರ್ಹ ಎಂಬುದಕ್ಕೆ ಶೇ.50ರಷ್ಟು ಮತದಾರರು ಬಿಜೆಪಿ ಎಂದು ಹೇಳಿದ್ದರೆ, ಶೇ.44ರಷ್ಟು ಕಾಂಗ್ರೆಸ್ ಎಂದು ಅ ಭಿಪ್ರಾಯವ್ಯಕ್ತಪಡಿಸಿದ್ದಾರೆ. ಶೇ.ರಷ್ಟು ಜನ್ ವಿಕಲ್ಪ, ಶೇ.1ರಷ್ಟು ಆಪ್ ಹಾಗೂ ಶೇ.3ರಷ್ಟು ಇತರೆ ಎಂದು ಸಮೀಕ್ಷೆ ತಿಳಿಸಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ದಿನ ಭವಿಷ್ಯ ಶುಕ್ರವಾರ, ಈ ಶುಭ ದಿನದಂದು ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(16 ನವೆಂಬರ್, 2018) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ ಬರುತ್ತದೆ. ಇಂದು ನೀವು ಹಚ್ಚು ಪ್ರಯತ್ನ ಮಾಡಬೇಕಾಗಿಬಂದರೂ ಕೂಡ…

  • ಉಪಯುಕ್ತ ಮಾಹಿತಿ

    ಕನ್ಯಾದಾನ ಯೋಜನೆ ಅಡಿಯಲ್ಲಿ ದಿನಾಲೂ 121 ರೂಪಾಯಿ ಇನ್ವೆಸ್ಟ್ಮೆಂಟ್ ಮಾಡಿದ್ರೆ ಸಿಗುತ್ತೆ 27 ಲಕ್ಷ ರೂಪಾಯಿಗಳು..!

    ಕಡಿಮೆ ಹಣ ಹೂಡಿಕೆ ಮಾಡಿ ಹೆಚ್ಚಿನ ಹಣ ವಾಪಸ್ ಪಡೆಯಲು ಯಾರು ಬಯಸುವುದಿಲ್ಲ ಹೇಳಿ. ಪ್ರತಿಯೊಬ್ಬರೂ ಕೈತುಂಬ ಸಂಪಾದನೆ ಮಾಡುವ ಬಗ್ಗೆ ಆಲೋಚನೆ ಮಾಡ್ತಾರೆ. ಕಡಿಮೆ ಹಣ ಹೂಡಿ ಹೆಚ್ಚು ಲಾಭ ಪಡೆಯಲು ಬಯಸುವವರಿಗೆ ಎಲ್ಐಸಿ ಹೊಸ ಪಾಲಿಸಿಯೊಂದನ್ನು ಶುರು ಮಾಡಿದೆ. ಎಲ್ಐಸಿ ಈ ಪ್ಲಾನ್ ನಲ್ಲಿ ಪ್ರತಿ ದಿನ 121 ರೂಪಾಯಿ ಹಣ ಹೂಡಿದ್ರೆ 25 ವರ್ಷಗಳ ನಂತ್ರ 27 ಲಕ್ಷ ರೂಪಾಯಿ ನಿಮ್ಮ ಕೈ ಸೇರುತ್ತದೆ. ಮಗಳ ಮದುವೆಗೆ ಸಹಾಯವಾಗಲಿ ಎನ್ನುವ ಕಾರಣಕ್ಕೆ ಎಲ್ಐಸಿ…

  • ಸುದ್ದಿ

    29 ವರ್ಷದ ಯುವಕನ ದೇಹದಲ್ಲಿತ್ತು ಗರ್ಭಕೋಶ …ನಂತರ ಏನಾಯ್ತು?

    ಮುಂಬಯಿಯ ಜೆ.ಜೆ. ಹಾಸ್ಪಿಟಲ್‌ಗೆ ಕಳೆದ ತಿಂಗಳು 29 ವರ್ಷದ ಯುವಕನೊಬ್ಬ ಬಂದಿದ್ದ. ಅವನ ಸಮಸ್ಯೆ ಬಂಜೆತನ. ಪರೀಕ್ಷೆ ವೇಳೆ ಆತನ ವೃಷಣ ಹೊಟ್ಟೆಯೊಳಗಿರುವುದು ಕಂಡುಬಂತು! ಯಾಕೆ ಹೀಗಿದೆ ಎಂದು ಎಂಆರ್‌ಐ ನಡೆಸಿದಾಗ ಕಂಡದ್ದೇ ಬೇರೆ! ಯುವಕನ ದೇಹದಲ್ಲಿ ಸ್ತ್ರೀಯರಲ್ಲಿ ಇರುವ ಸಂತಾನೋತ್ಪತ್ತಿಗೆ ಸಂಬಂಧಿಸಿದ ಅಂಗಗಳೆಲ್ಲವೂ ಇದ್ದವು! ಅಂದರೆ, ಗರ್ಭಕೋಶ, ಫ್ಯಾಲೋಪಿಯನ್‌ ನಳಿಗೆಳು, ಗರ್ಭಾಶಯ ಮಾತ್ರವಲ್ಲ ಅರೆಬರೆಯಾದ ಮರ್ಮಾಂಗವೂ ಇತ್ತು! ಹಾಗಂತ ಇವ್ಯಾವುವೂ ಕೆಲಸ ಮಾಡುತ್ತಿರಲಿಲ್ಲ. ಮೂತ್ರ ಸಂಬಂಧಿ ಸಮಸ್ಯೆಗಳ ವಿಭಾಗದ ಸರ್ಜನ್‌ ಡಾ. ವೆಂಕಟ್‌ ಗೀತೆ ಅವರಲ್ಲಿಗೆ…

  • ಸುದ್ದಿ

    ರಣಂ ಚಿತ್ರದ ಶೂಟಿಂಗ್ ಸಮಯದಲ್ಲಿ ಇಬ್ಬರ ದುರ್ಮರಣ ಪ್ರಕರಣ- ತನಿಖೆ ನಡೆಸುವವೇಳೆ ಸ್ಫೋಟಕ ಟ್ವಿಸ್ಟ್…….!

    ನಟ ಚಿರಂಜೀವಿ ಸರ್ಜಾ ಅಭಿನಯದ `ರಣಂ’ ಚಿತ್ರದ ಶೂಟಿಂಗ್ ವೇಳೆ ಇಬ್ಬರು ದುರ್ಮರಣಕ್ಕೀಡಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸಪ್ಪನ ಹಣದ ದಾಹಕ್ಕೆ ಇಬ್ಬರು ಅಮಾಯಕರು ಬಲಿಯಾಗಿರುವುದು ಆಂತರಿಕ ತನಿಖೆ ವೇಳೆ ಸ್ಫೋಟಕ ಸತ್ಯ ಬಯಲಾಗಿದೆ.ಶೂಟಿಂಗ್ಗೆ ಅನುಮತಿ ಇಲ್ಲದೇ ಹೋದರೂ 5 ಸಾವಿರ ಹಣ ಪಡೆದು ಪೇದೆ ಶೂಟಿಂಗ್ ಮಾಡಿಸಿದ್ದನು. ತನಿಖಾ ವರದಿ ಕೈ ಸೇರುತ್ತಿದ್ದಂತೆಯೇ ಪೊಲೀಸ್ ಪೇದೆಯನ್ನು ಅಮಾನತು ಮಾಡುವಂತೆ ಈಶಾನ್ಯ ವಿಭಾಗದ ಡಿಸಿಪಿ ಕಲಾ ಕೃಷ್ಣಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ. ಬಾಗಲೂರು ಠಾಣೆಯ ಪೇದೆಯಾಗಿದ್ದ ಭೀಮಾ…

  • ಉದ್ಯೋಗ, ಉಪಯುಕ್ತ ಮಾಹಿತಿ

    ಬಾಳೆಹಣ್ಣಿನ ಸಿಪ್ಪೆಯನ್ನು ಎಸೆಯುವ ಮುನ್ನ ಇದರ ಪ್ರಯೋಜನವನ್ನು ತಿಳಿಯಿರಿ.

    ಸಾಮಾನ್ಯವಾಗಿ ಬಾಳೆಹಣ್ಣು ತಿಂದು ಅದರ ಸಿಪ್ಪೆಯನ್ನು ಎಸೆಯುತ್ತೇವೆ. ಅಂದರೆ ಬಾಳೆಹಣ್ಣಿನ ಸಿಪ್ಪೆಯನ್ನು ಯಾರಾದರೂ ತಿನ್ನುತ್ತಾರಾ? ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಕಸದ ಬುಟ್ಟಿ ಸೇರುವ ಈ ಸಿಪ್ಪೆಯಿಂದಲೂ ಅನೇಕ ರೀತಿಯ ಪ್ರಯೋಜನಗಳಿವೆ ಎಂಬುದರ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಬಾಳೆ ಹಣ್ಣಿನ ಸಿಪ್ಪೆಯು ಅನೇಕ ರೀತಿಯ ಆರೋಗ್ಯಕರ ಅಂಶಗಳನ್ನು ಹೊಂದಿದೆ. ಈ ಹಣ್ಣಿನ ಸಿಪ್ಪೆಯಲ್ಲೂ ವಿಟಮಿನ್ ಬಿ6 ಅಧಿಕ ಪ್ರಮಾಣದಲ್ಲಿರುತ್ತದೆ. ಹಾಗೆಯೇ ನಾರಿನಂಶ, ಮೆಗ್ನೀಷಿಯಂ, ಪೊಟಾಷಿಯಂ  ಕೂಡ ಇದರಲ್ಲಿ ಅಡಗಿರುತ್ತವೆ. ಇಂತಹ ಹಲವು ಪೋಷಕಾಂಶಗಳನ್ನು ಬಾಳೆ ಸಿಪ್ಪೆಯಿಂದ ಪಡೆಯಬಹುದಾಗಿದೆ….

  • ಸುದ್ದಿ

    ಪ್ರಧಾನಿ ಮೋದಿ ಹೆಲಿಕಾಪ್ಟರ್ ನಿಂದ ಇಳಿಸಲಾಗಿದ್ದ ಟ್ರಂಕ್ ನಲ್ಲಿ ಇದ್ದಿದೇನು.?ಕೊನೆಗೆ ಬಹಿರಂಗ ಆಯ್ತು ಆ ರಹಸ್ಯ!?

    ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 9ರಂದು ಚಿತ್ರದುರ್ಗಕ್ಕೆ ಭೇಟಿ ನೀಡಿದ್ದು, ಅವರಿದ್ದ ಹೆಲಿಕಾಪ್ಟರ್ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಬಂದಿಳಿದ ವೇಳೆ ಅದರಲ್ಲಿದ್ದ ಟ್ರಂಕ್ ಒಂದನ್ನು ತರಾತುರಿಯಲ್ಲಿ ಸಾಗಿಸಲಾಗಿತ್ತು. ಮೂರ್ನಾಲ್ಕು ಮಂದಿ ಈ ಟ್ರಂಕ್ ಹೊತ್ತುಕೊಂಡು ಹೋಗಿ ಅಲ್ಲಿಯೇ ನಿಲ್ಲಿಸಿದ್ದ ಇನ್ನೋವಾ ಒಂದರಲ್ಲಿ ಇಟ್ಟಿದ್ದರು. ಬಳಿಕ ಆ ವಾಹನ ಕ್ಷಣಾರ್ಧದಲ್ಲಿ ಶರವೇಗದಲ್ಲಿ ಸಾಗಿ ಹೋಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚುನಾವಣೆಯಲ್ಲಿ ಬಳಸಲು ಈ ಟ್ರಂಕ್ ನಲ್ಲಿ ಅಪಾರ ಹಣವನ್ನು ತರಲಾಗಿದೆ…