News

ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ರಾಜಕೀಯ

ಮುಂದಿನ ಬಾರಿಯ ಎಲೆಕ್ಷನ್ ನಲ್ಲೂ ಮೋದಿದೆ ಹವಾ…..! ಹೇಗಂತ ತಿಳಿಯಲು ಈ ಲೇಖನ ಓದಿ…

445

ಟೈಮ್ಸ್ ನೌ ಮತ್ತು ವಿಎಂಆರ್ ನಡೆಸಿದ ಮತದಾರರ ಅಭಿಪ್ರಾಯ ಸಮೀಕ್ಷೆಯಲ್ಲಿ ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿಯೂ ಭಾರತೀಯ ಜನತಾ ಪಕ್ಷ ಜಯಭೇರಿ ಬಾರಿಸುವ ಮೂಲಕ 6ನೇ ಬಾರಿಗೆ ಅಧಿಕಾರದ ಗದ್ದುಗೆ ಏರಿ ದಾಖಲೆ ನಿರ್ಮಿಸಲಿದೆ ಎಂದು ತಿಳಿಸಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 61 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು, ಈ ಬಾರಿ 49ರಿಂದ 61 ಸ್ಥಾನ ಪಡೆಯುವ ಸಾಧ್ಯತೆ ಇದ್ದಿರುವುದಾಗಿ ತಿಳಿಸಿದೆ.182 ಸ್ಥಾನಗಳನ್ನು ಹೊಂದಿರುವ ಗುಜರಾತ್ ವಿಧಾನಸಭೆಯಲ್ಲಿ, ಮತದಾರರ ಸಮೀಕ್ಷೆ ಪ್ರಕಾರ ಬಿಜೆಪಿ 118ರಿಂದ 134 ಸ್ಥಾನ ಪಡೆಯಲಿದೆ. 2012ರಲ್ಲಿ ಬಿಜೆಪಿ 115 ಸ್ಥಾನದಲ್ಲಿ ಜಯ ಗಳಿಸಿದ್ದರೆ, ಈ ಬಾರಿ ಅತ್ಯಧಿಕ ಸ್ಥಾನ ಪಡೆಯಲಿದೆ ಎಂದು ಹೇಳಿದೆ.

ಬಿಜೆಪಿಗೆ ಶೇ.52, ಕಾಂಗ್ರೆಸ್ಗೆ ಶೇ.37 ಮತ್ತು ಉಳಿದ ಪಕ್ಷಗಳಿಗೆ ಶೇ.11ರಷ್ಟು ಮತ ಹಂಚಿಕೆಯಾಗಲಿದೆ.ಕಾಂಗ್ರೆಸ್ ಪಕ್ಷದ ಮತ ಕಳೆದ ಬಾರಿ ಶೇ.39ರಷ್ಟು ಪಡೆದಿದ್ದರೆ, ಈ ಬಾರಿ ಶೇ.37ರಷ್ಟು ಗಳಿಸುವ ಮೂಲಕ ಶೇ.2ರಷ್ಟು ಮತ ಕಡಿಮೆಯಾಗಲಿದೆ ಎಂದು ಸಮೀಕ್ಷೆಯಲ್ಲಿ ಹೇಳಲಾಗಿದೆ.

ಅಲ್ಲದೇ ಕಳೆದ 5 ವರ್ಷಗಳ ಅವಧಿಯಲ್ಲಿ ಗುಜರಾತ್ ನ ಅತಿ ಉತ್ತಮ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಶೇ.67ರಷ್ಟು ಮತದಾರರು ನರೇಂದ್ರ ಮೋದಿ ಎಂಬುದಾಗಿ ಉತ್ತರಿಸಿದ್ದು, ಶೇ.20ರಷ್ಟು ಆನಂದಿಬೆನ್ ಪಟೇಲ್ ಹಾಗೂ ಶೇ.13ರಷ್ಟು ಮತದಾರರು ವಿಜಯ್ ರೂಪಾನಿ ಎಂದು ತಿಳಿಸಿದ್ದಾರೆ.

ಗುಜರಾತ್ ನಲ್ಲಿ ಸರ್ಕಾರ ರಚಿಸಲು ಯಾವ ಪಕ್ಷ ಅರ್ಹ ಎಂಬುದಕ್ಕೆ ಶೇ.50ರಷ್ಟು ಮತದಾರರು ಬಿಜೆಪಿ ಎಂದು ಹೇಳಿದ್ದರೆ, ಶೇ.44ರಷ್ಟು ಕಾಂಗ್ರೆಸ್ ಎಂದು ಅ ಭಿಪ್ರಾಯವ್ಯಕ್ತಪಡಿಸಿದ್ದಾರೆ. ಶೇ.ರಷ್ಟು ಜನ್ ವಿಕಲ್ಪ, ಶೇ.1ರಷ್ಟು ಆಪ್ ಹಾಗೂ ಶೇ.3ರಷ್ಟು ಇತರೆ ಎಂದು ಸಮೀಕ್ಷೆ ತಿಳಿಸಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇರುವೆ ಬಗೆಗಿನ ಈ 15 ವಿಷಯಗಳು ನಮ್ಮನ್ನ ರೋಮಾಂಚನಗೊಳಿಸುತ್ತೆ..!

    ರೈಲಿನಂತೆ ಸಾಲುಗಟ್ಟಿ ಹೋಗುವ ಇರುವೆಗಳನ್ನು ನೋಡುವುದೇ ಮಕ್ಕಳಿಗೆ ಸಂಭ್ರಮ. ಭೂಮಿಯಲ್ಲಿ ಬರಿಗಣ್ಣಿಗೆ ಕಾಣುವ ಅತ್ಯಂತ ಚಿಕ್ಕ ಜೀವಿಯೆಂದರೆ ಇರುವೆ. ಹಾಗೆಂದ ಮಾತ್ರಕ್ಕೆ ಇದನ್ನು ಅಲ್ಪಜೀವಿಯೆಂದು ಭಾವಿಸುವಂತಿಲ್ಲ. ಭೂ- ನೆಲದಲ್ಲಿ ಸರ್ವಾಂತರ್ಯಾಮಿ ಆಗಿರುವ ಇರುವೆಗಳ ಪ್ರಪಂಚಕ್ಕೆ ಇಣುಕಿದರೆ ಅಚ್ಚರಿಗಳು ಎದುರಾಗುತ್ತವೆ. ಇವುಗಳ ಶಿಸ್ತುಬದ್ಧ ಸಹಜೀವನ ಮನುಕುಲವನ್ನೇ ನಾಚಿಸುವಂತಿದೆ. ಗೊದ್ದ, ಚೊಂಜಿಗ, ಕಟ್ರ ಎಂದೆಲ್ಲ ಕರೆಯಲ್ಪಟ್ಟಿರುವ ಇರುವೆಗಳು ವಿವಿಧ ಗಾತ್ರ, ಬಣ್ಣಗಳಲ್ಲಿವೆ.

  • ಕಾನೂನು

    ಪೋಕ್ಸೊ ಕಾಯಿದೆ ಅಡಿ 4 ಆರೋಪಿಗೆ ಜೀವಿತಾವಧಿವರೆಗೂ ಸಜೆ

    ಕೋಲಾರ ಜಿಲ್ಲೆಯ ಕಾಮಸಮುದ್ರಂ ಪೊಲೀಸ್ ಠಾಣೆ, ಬಂಗಾರಪೇಟೆ ತಾಲ್ಲೂಕು, ಕೆ.ಜಿ.ಎಫ್. ಉಪ-ವಿಭಾಗದ ಸರಹದ್ದಿನ ಬಂಗಾರಪೇಟೆ ತಾಲ್ಲೂಕು, ಹೊಸಕೋಟೆ ಗ್ರಾಮದ ವಾಸಿ ಆನಂದ್ ಬಿನ್ ಮುನಿವೆಂಕಟಪ್ಪ ಮತ್ತು ಕೆ.ಜಿ.ಎಫ್. ತಾಲ್ಲೂಕು, ಕ್ಯಾಸಂಬಳ್ಳಿ ಹೋಬಳಿ, ತಿಮ್ಮಾಪುರ ಗ್ರಾಮದ ವಾಸಿ ಕಾಂತ್‌ರಾಜ್ ಬಿನ್ ವೆಂಕಟೇಶಪ್ಪ ಮತ್ತು ಎ.ಕೆ. ಕಾಲೋನಿ, ಕಾಮಸಮದ್ರಂ, ಬಂಗಾರಪೇಟೆ ತಾಲ್ಲೂಕಿನ ವಾಸಿ ಪ್ರವೀಣ್ ಕೆ. ಬಿನ್ ಕೋದಂಡಪ್ಪ, ಮತ್ತು ಬೆಂಗನೂರು ಗ್ರಾಮ, ಬಂಗಾರಪೇಟೆ ತಾಲ್ಲೂಕಿನ ವಾಸಿ ವೇಣು ಬಿನ್ ಗೋವಿಂದಪ್ಪರವರುಗಳು ದಿನಾಂಕ 18-02-2022 ರಂದು ಆಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು…

  • ದೇವರು-ಧರ್ಮ

    ಹಿಂದೂ ಧರ್ಮದಲ್ಲಿ ಪೂಜಿಸುವ ಕಾಮಧೇನು ಗೋವಿನ ಉತ್ಪತ್ತಿಯಾಗಿರುವುದೇ ಒಂದು ರೋಚಕ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಭಾರತದಲ್ಲಿ ಹಿಂದೂ ಧರ್ಮದ ಪ್ರಕಾರ ಗೋವುಗಳಿಗೆ ತುಂಬಾ ಪೂಜ್ಯನೀಯ ಮಹತ್ವವಿದೆ. ಗೋವನ್ನು ಗೋಮಾತೆಯ ರೂಪದಲ್ಲಿ ಪೂಜಿಸಲಾಗುತ್ತದೆ. ಹಿಂದೂಗಳ ಪ್ರಕಾರ ಗೋವು ದೇವತೆಗಳು ವಾಸ ಮಾಡುವ ಸ್ಥಾನವಾಗಿದೆ. ಗೋವನ್ನು ಕಾಮಧೆನುವೆಂದು ಸಹ ಪೂಜಿಸಲಾಗುತ್ತದೆ. ಹಾಗಾದ್ರೆ ಪುರಾಣದ ಪ್ರಕಾರ ಗೋವನ ಉತ್ಪತ್ತಿ ಹೇಗಾಯ್ತು ಗೊತ್ತಾ ? ತಿಳಿಯಲು ಮುಂದೆ ಓದಿ… ಗೋವಿನ ಉತ್ಪತ್ತಿಯ ಬಗ್ಗೆ ಇರುವಕಥೆಯನ್ನು ‘ಶತಪಥ ಬ್ರಾಹ್ಮಣ’ ಗ್ರಂಥದಲ್ಲಿ ನೀಡಲಾಗಿದೆ. ದಕ್ಷ ಪ್ರಜಾಪತಿಯು ಪ್ರಾಣಿಗಳ ಸೃಷ್ಟಿಯನ್ನುಮಾಡಿದ ನಂತರ ತುಸು ಅಮೃತವನ್ನು ಸೇವಿಸಿದನು. ಆ ಅಮೃತದಿಂದ ಅವನು ಸಂತುಷ್ಟನಾದನು. ಸುರಭಿ…

  • ಸುದ್ದಿ

    29 ವರ್ಷದ ಯುವಕನ ದೇಹದಲ್ಲಿತ್ತು ಗರ್ಭಕೋಶ …ನಂತರ ಏನಾಯ್ತು?

    ಮುಂಬಯಿಯ ಜೆ.ಜೆ. ಹಾಸ್ಪಿಟಲ್‌ಗೆ ಕಳೆದ ತಿಂಗಳು 29 ವರ್ಷದ ಯುವಕನೊಬ್ಬ ಬಂದಿದ್ದ. ಅವನ ಸಮಸ್ಯೆ ಬಂಜೆತನ. ಪರೀಕ್ಷೆ ವೇಳೆ ಆತನ ವೃಷಣ ಹೊಟ್ಟೆಯೊಳಗಿರುವುದು ಕಂಡುಬಂತು! ಯಾಕೆ ಹೀಗಿದೆ ಎಂದು ಎಂಆರ್‌ಐ ನಡೆಸಿದಾಗ ಕಂಡದ್ದೇ ಬೇರೆ! ಯುವಕನ ದೇಹದಲ್ಲಿ ಸ್ತ್ರೀಯರಲ್ಲಿ ಇರುವ ಸಂತಾನೋತ್ಪತ್ತಿಗೆ ಸಂಬಂಧಿಸಿದ ಅಂಗಗಳೆಲ್ಲವೂ ಇದ್ದವು! ಅಂದರೆ, ಗರ್ಭಕೋಶ, ಫ್ಯಾಲೋಪಿಯನ್‌ ನಳಿಗೆಳು, ಗರ್ಭಾಶಯ ಮಾತ್ರವಲ್ಲ ಅರೆಬರೆಯಾದ ಮರ್ಮಾಂಗವೂ ಇತ್ತು! ಹಾಗಂತ ಇವ್ಯಾವುವೂ ಕೆಲಸ ಮಾಡುತ್ತಿರಲಿಲ್ಲ. ಮೂತ್ರ ಸಂಬಂಧಿ ಸಮಸ್ಯೆಗಳ ವಿಭಾಗದ ಸರ್ಜನ್‌ ಡಾ. ವೆಂಕಟ್‌ ಗೀತೆ ಅವರಲ್ಲಿಗೆ…

  • ಸುದ್ದಿ

    ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ, ಇದು ಕೂದಲಲ್ಲ ಕಪ್ಪು ಚಿನ್ನ;ಇದು ಎಲ್ಲರೂ ತಿಳಿಯಬೇಕಾದ ವಿಷಯ,.!

    ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ,ಇದು ಕೂದಲಲ್ಲ ಕಪ್ಪು ಚಿನ್ನ.ವೀಕ್ಷಕರೇ ಬೀದಿಬೀದಿಗಳಲ್ಲಿ ಮತ್ತು ಮನೆಬಾಗಿಲಿಗೆ ಹೋಗಿ ನಿಮ್ಮ ಹತ್ತಿರ ವೇಸ್ಟ್ ತಲೆಕೂದಲು ಇದಿಯಾ ಎಂದು ಕೇಳಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿ ಕ್ಲಿಪ್ ಗಳು ಹೇರ್ ಬ್ಯಾಂಡ್ ಗಳು ಕೊಟ್ಟಿ ತಲೆ ಕೂದಲುಗಳನ್ನು ತೆಗೆದುಕೊಂಡು ಹೋಗುತ್ತಾರೆ ತಲೆಕೂದಲನ್ನು ತೆಗೆದುಕೊಂಡು ಏನು ಮಾಡುತ್ತಾರೆ ಮತ್ತು ಎಲ್ಲಿಗೆ ಹೋಗುತ್ತದೆ ಯಾವುದು ಕೂಡ ಸಾಕಷ್ಟು ಜನರಿಗೆ ಗೊತ್ತಿಲ್ಲ ವೀಕ್ಷಕರೆ ತಿರುಪತಿ ಒಂದರಲ್ಲಿ ಒಂದು…

  • ಉಪಯುಕ್ತ ಮಾಹಿತಿ

    ವೋಟರ್ ಕಾರ್ಡ್ ನಿಮ್ಮಲ್ಲಿ ಇಲ್ಲವೇ?ಚಿಂತೆ ಬೇಡ!ವೋಟರ್ ಐಡಿ ಇಲ್ಲದಿದ್ದರೂ ವೋಟ್ ಹಾಕೋದು ಹೇಗೆ ಗೊತ್ತಾ?

    ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಚುನಾವಣೆ ಹತ್ತಿರ ಬರ್ತಿದ್ದಂತೆ ಚುನಾವಣಾ ಆಯೋಗ, ರಾಜಕೀಯ ಪಕ್ಷಗಳ ಜೊತೆ ಮತದಾರರು ತಯಾರಿ ಶುರು ಮಾಡಿದ್ದಾರೆ. ಪ್ರತಿಯೊಬ್ಬ ನಾಗರೀಕನೂ ತನ್ನ ಹಕ್ಕು ಚಲಾಯಿಸಬೇಕಾಗುತ್ತದೆ. ಆದ್ರೆ ಅನೇಕರು ವೋಟರ್ ಐಡಿ ಇಲ್ಲ ಎನ್ನುವ ಕಾರಣಕ್ಕೆ ಮತದಾನ ಮಾಡಲು ಹೋಗುವುದಿಲ್ಲ. ಸಾಮಾನ್ಯವಾಗಿ ವೋಟರ್ ಐಡಿ ಹಾಗೂ ಸ್ಲಿಪ್ ಮತದಾನಕ್ಕೆ ಅಗತ್ಯವಾಗಿ ಬೇಕಾಗುತ್ತದೆ. ನಿಮ್ಮ ಬಳಿ ವೋಟರ್ ಐಡಿ ಇಲ್ಲವೆಂದ್ರೆ ಚಿಂತೆ ಬೇಡ. ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಸಾಕು. ವೋಟರ್ ಲಿಸ್ಟ್ ನಲ್ಲಿ…