ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೈಮ್ಸ್ ನೌ ಮತ್ತು ವಿಎಂಆರ್ ನಡೆಸಿದ ಮತದಾರರ ಅಭಿಪ್ರಾಯ ಸಮೀಕ್ಷೆಯಲ್ಲಿ ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿಯೂ ಭಾರತೀಯ ಜನತಾ ಪಕ್ಷ ಜಯಭೇರಿ ಬಾರಿಸುವ ಮೂಲಕ 6ನೇ ಬಾರಿಗೆ ಅಧಿಕಾರದ ಗದ್ದುಗೆ ಏರಿ ದಾಖಲೆ ನಿರ್ಮಿಸಲಿದೆ ಎಂದು ತಿಳಿಸಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 61 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು, ಈ ಬಾರಿ 49ರಿಂದ 61 ಸ್ಥಾನ ಪಡೆಯುವ ಸಾಧ್ಯತೆ ಇದ್ದಿರುವುದಾಗಿ ತಿಳಿಸಿದೆ.182 ಸ್ಥಾನಗಳನ್ನು ಹೊಂದಿರುವ ಗುಜರಾತ್ ವಿಧಾನಸಭೆಯಲ್ಲಿ, ಮತದಾರರ ಸಮೀಕ್ಷೆ ಪ್ರಕಾರ ಬಿಜೆಪಿ 118ರಿಂದ 134 ಸ್ಥಾನ ಪಡೆಯಲಿದೆ. 2012ರಲ್ಲಿ ಬಿಜೆಪಿ 115 ಸ್ಥಾನದಲ್ಲಿ ಜಯ ಗಳಿಸಿದ್ದರೆ, ಈ ಬಾರಿ ಅತ್ಯಧಿಕ ಸ್ಥಾನ ಪಡೆಯಲಿದೆ ಎಂದು ಹೇಳಿದೆ.

ಬಿಜೆಪಿಗೆ ಶೇ.52, ಕಾಂಗ್ರೆಸ್ಗೆ ಶೇ.37 ಮತ್ತು ಉಳಿದ ಪಕ್ಷಗಳಿಗೆ ಶೇ.11ರಷ್ಟು ಮತ ಹಂಚಿಕೆಯಾಗಲಿದೆ.ಕಾಂಗ್ರೆಸ್ ಪಕ್ಷದ ಮತ ಕಳೆದ ಬಾರಿ ಶೇ.39ರಷ್ಟು ಪಡೆದಿದ್ದರೆ, ಈ ಬಾರಿ ಶೇ.37ರಷ್ಟು ಗಳಿಸುವ ಮೂಲಕ ಶೇ.2ರಷ್ಟು ಮತ ಕಡಿಮೆಯಾಗಲಿದೆ ಎಂದು ಸಮೀಕ್ಷೆಯಲ್ಲಿ ಹೇಳಲಾಗಿದೆ.

ಅಲ್ಲದೇ ಕಳೆದ 5 ವರ್ಷಗಳ ಅವಧಿಯಲ್ಲಿ ಗುಜರಾತ್ ನ ಅತಿ ಉತ್ತಮ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಶೇ.67ರಷ್ಟು ಮತದಾರರು ನರೇಂದ್ರ ಮೋದಿ ಎಂಬುದಾಗಿ ಉತ್ತರಿಸಿದ್ದು, ಶೇ.20ರಷ್ಟು ಆನಂದಿಬೆನ್ ಪಟೇಲ್ ಹಾಗೂ ಶೇ.13ರಷ್ಟು ಮತದಾರರು ವಿಜಯ್ ರೂಪಾನಿ ಎಂದು ತಿಳಿಸಿದ್ದಾರೆ.

ಗುಜರಾತ್ ನಲ್ಲಿ ಸರ್ಕಾರ ರಚಿಸಲು ಯಾವ ಪಕ್ಷ ಅರ್ಹ ಎಂಬುದಕ್ಕೆ ಶೇ.50ರಷ್ಟು ಮತದಾರರು ಬಿಜೆಪಿ ಎಂದು ಹೇಳಿದ್ದರೆ, ಶೇ.44ರಷ್ಟು ಕಾಂಗ್ರೆಸ್ ಎಂದು ಅ ಭಿಪ್ರಾಯವ್ಯಕ್ತಪಡಿಸಿದ್ದಾರೆ. ಶೇ.ರಷ್ಟು ಜನ್ ವಿಕಲ್ಪ, ಶೇ.1ರಷ್ಟು ಆಪ್ ಹಾಗೂ ಶೇ.3ರಷ್ಟು ಇತರೆ ಎಂದು ಸಮೀಕ್ಷೆ ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಗಳು ಹೆಚ್ಚುತ್ತಿವೆ. ಒಬ್ಬ ವ್ಯಕ್ತಿ ಎರಡು, ಮೂರು ಫೇಸ್ ಬುಕ್ ಖಾತೆ ಓಪನ್ ಮಾಡಿಕೊಂಡಿದ್ದಾರೆ. ನಕಲಿ ಫೇಸ್ಬುಕ್ ಖಾತೆಗಳಿಂದ ಸಾಕಷ್ಟು ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ. ಇದನ್ನು ತಡೆಯಲು ಫೇಸ್ ಬುಕ್ ಸೇರಿ ಇತರೆ ಸಾಮಾಜಿಕ ಜಾಲತಾಣ ಬಳಕೆದಾರರ ಪ್ರೊಫೈಲ್ಗೆ ಆಧಾರ್ ಸಂಖ್ಯೆ ಜೋಡಣೆ ಮಾಡಬೇಕು ಎಂದು ಮದ್ರಾಸ್, ಬಾಂಬೆ ಹಾಗೂ ಮಧ್ಯ ಪ್ರದೇಶದ ಹೈಕೋರ್ಟ್ನಲ್ಲಿ ಸಲ್ಲಿಕೆಯಾಗಿರೋ ಆರ್ಜಿಗಳನ್ನು ಸುಪ್ರೀಂಕೋರ್ಟ್ಗೆ ವರ್ಗಾಯಿಸಲು ಕೋರಿರುವ ಅರ್ಜಿ ವಿಚಾರಣೆಗೆ ಸರ್ವೋಚ್ಚ ನ್ಯಾಯಾಲಯ ಸಮ್ಮತಿಸಿದೆ. ಈ…
ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.
ಗಗನ ಸೀಳಿ ಬ್ರಹ್ಮಾಂಡ ತಲುಪಿದ್ದ ಈರುಳ್ಳಿ ಬೆಲೆ ಇದೀಗ ನಿಧಾನವಾಗಿ ಇಳಿಕೆಯತ್ತ ಮುಖ ಮಾಡಿದೆ. ದೇಶದ ವಿವಿಧೆಡೆ 200 ರೂ. ಗಡಿ ದಾಟಿದ್ದ ಈರುಳ್ಳಿ ಬೆಲೆ ಇದೀಗ 170 ರೂ. ಆಸುಪಾಸಿನಲ್ಲಿ ಮಾರಾಟವಾಗುತ್ತಿದೆ. ಆದರೆ ನೆರೆಯ ಆಂಧ್ರಪ್ರದೇಶದಲ್ಲಿ ಒಂದು ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಅಂದರೆ ನಿಮಗೆ ಅಚ್ಚರಿಯಾದಿತು. ಹೌದು, ಆಂಧ್ರ ಸರ್ಕಾರ ಈರುಳ್ಳಿಗೆ ಸಬ್ಸಿಡಿ ಘೋಷಣೆ ಮಾಡಿದ್ದು, ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಆಗಿದೆ. ರಾಜ್ಯದ ರೈತು ಬಜಾರ್ಗಳಲ್ಲಿ ಒಂದು…
ಜಗತ್ತಿನಾದ್ಯಂತ ಅನೇಕ ಧರ್ಮಗಳಿಗೆ ಸೇರಿದವರು ತಮ್ಮ ಆಚಾರ ಸಂಪ್ರದಾಯ ಪಾಲಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. ಆದರೆ ಯಾವುದೇ ಧರ್ಮವನ್ನು ತೆಗೆದುಕೊಂಡರೂ ಅದರಲ್ಲಿ ತಮ್ಮ ಧರ್ಮದವರು ತೀರಿಕೊಂಡರೆ ಹೂಳುವುದೋ, ಸುಡುವುದನ್ನೋ ಮಾಡುತ್ತಾರೆ.
ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ವಿಶೇಷ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವ ಸೂಚಕವಾಗಿರಲಿದೆ. ವಿಶೇಷ ನಾಣ್ಯದ ವಿಶೇಷತೆ ಹೀಗಿದೆ: ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ…
ಬಟಾಣಿ ತಿಂದ್ರೆ ವಾಯು ಬರತ್ತೆ ಅನ್ನೋರೆಲ್ಲಾ ಇಲ್ಕೇಳಿ. ಬಟಾಣಿ ಗಿಡ ನಮ್ ದೇಶದಲ್ಲಿ ಹುಟ್ಟಿದಲ್ಲ. ಇದು ವಿಚಿತ್ರವಾಗಿರೋ ಗಿಡಗಳ ಸಾಲ್ನಲ್ಲಿ ಸೇರತ್ತೆ. ಆದ್ರೂ ಕೂಡಾ ಇದ್ರ ಉಪಯೋಗ ಇದ್ಯಲ್ಲಾ ಅದು ಒಂದೆರಡಲ್ಲ. ಇದ್ರಲ್ಲಿರೋ ಪಿಷ್ಟ ಇದ್ನ ಸಿಹಿಯಾಗಿರೋವಾಗೆ ಮಾಡ್ಸತ್ತೆ. ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರನ್ನ ಗುಣಪಡ್ಸತ್ತೆ.