ಕ್ರೀಡೆ

ಮುಂಬೈ ಇಂಡಿಯನ್ಸ್‌ ಆಟಗಾರನ, ಬೆತ್ತಲೆ ಕುಣಿತ !!!

126

ಐಪಿಎಲ್‌ ಫೈನಲ್‌ ಪಂದ್ಯ ವೀಕ್ಷಿಸುತ್ತಿದ್ದ ಮುಂಬೈ ಇಂಡಿಯನ್ಸ್‌ ತಂಡದ ಜೋಸ್‌ ಬಟ್ಲರ್‌, ಮೈ ಒರಸುವ ಬಟ್ಟೆಯನ್ನು ಕಿತ್ತೆಸೆದು ಬೆತ್ತಲೆಯಾಗಿ ಕುಣಿದು ಸಂಭ್ರಮಿಸಿದ ವಿಡಿಯೊವನ್ನು ತಮ್ಮ ಇನ್ಸ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಜೂನ್‌ 1 ರಿಂದ ಚಾಂಪಿಯನ್ಸ್‌ ಟ್ರೋಫಿ ಆರಂಭವಾಗಲಿದ್ದು, ಸ್ವದೇಶಕ್ಕೆ ಮರಳಿದ್ದ ಕಾರಣ ಮುಂಬೈ ತಂಡ ಬ್ಯಾಟ್ಸ್‌ಮನ್‌ ಜೋಸ್ ಬಟ್ಲರ್ ಫೈನಲ್‌ ಪಂದ್ಯಕ್ಕೆ ಅಲಭ್ಯರಾಗಿದ್ದರು. ಟಿವಿಯಲ್ಲಿ ಫೈನಲ್‌ ಪಂದ್ಯದ ಕೊನೆಯ ಓವರ್‌ ವೀಕ್ಷಿಸುತ್ತಿದ್ದ ಬಟ್ಲರ್‌ ಮುಂಬೈ ಗೆಲುವು ಪಡೆಯುತ್ತಿದ್ದಂತೆ ವಸ್ತ್ರ ಕಳಚಿ ಕುಣಿದಾಡಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಭಾನುವಾರ ಹೈದರಾಬಾದ್‌ನ ರಾಜೀವ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ ಹಣಾಹಣೆಯಲ್ಲಿ ಮುಂಬೈ ಇಂಡಿಯನ್ಸ್‌ – ರೈಸಿಂಗ್‌ ಪುಣೆ ತಂಡಗಳು ಮುಖಾಮುಖಿಯಾದವು.

ಐಪಿಎಲ್‌ 10ನೇ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್‌ ತಂಡ ಚಾಂಪಿಯನ್‌ ಕಿರೀಟ ಮುಡಿಗೇರಿಸಿಕೊಂಡಿತು.

ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡವು 20 ಓವರ್‌ಗಳಲ್ಲಿ 8 ವಿಕೆಟ್‌ಗಳಿಗೆ 129 ರನ್‌ ಗಳಿಸಿತ್ತು. ಆದರೆ ಈ ಸಾಧಾರಣ ಮೊತ್ತವನ್ನು ಸಮರ್ಥಿಸಿಕೊಂಡ ಎಲ್ಲ ಆಟಗಾರರು ತಂಡಕ್ಕೆ ಟ್ರೋಫಿಯ ಕಾಣಿಕೆ ನೀಡಿದರು.

ಇದೇ ಮೊದಲ ಬಾರಿ ಫೈನಲ್‌ ಪ್ರವೇಶಿಸಿದ್ದ ರೈಸಿಂಗ್ ಪುಣೆ ತಂಡವು 20 ಓವರ್‌ಗಳಲ್ಲಿ 6 ವಿಕೆಟ್‌ಗಳಿಗೆ 128 ರನ್‌ ಗಳಿಸಿತು. ಮುಂಬೈ ತಂಡ 1 ರನ್‌ ರೋಚಕ ಜಯ ಸಾಧಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

ಪುಣೆ ತಂಡಕ್ಕೆ ಗೆಲ್ಲುವ ಅವಕಾಶ ಇತ್ತು. ಆದರೆ ಮುಂಬೈ ಬೌಲರ್‌ಗಳ ದಿಟ್ಟ ಆಟವೇ ಮೇಲುಗೈ ಸಾಧಿಸಿತು. ಕಳೆದ ಹತ್ತು ಆವೃತ್ತಿಗಳಲ್ಲಿ ಮೂರನೇ ಬಾರಿ ಪ್ರಶಸ್ತಿ ಗೆದ್ದು ಸಾಧನೆ ಮಾಡಿತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ‘ಪೊಲೀಯೋ ಡ್ರಾಪ್ಸ್’ ನೀಡಲಾದ ಆ ಹುಡುಗನಿಗೆ ಆದ ದಾರುಣ ಘಟನೆ ಏನು..? ತಿಳಿಯಲು ಇದನ್ನು ಓದಿ ..

    ಲೂಧಿಯಾನದ ಅಬ್ದುಲ್ಲಾಪುರ ಬಸ್ತಿ ಪ್ರದೇಶದಲ್ಲಿ ಮಕ್ಕಳಿಗೆ ಬಲವಂತವಾಗಿ ಪೊಲೀಯೋ ಡ್ರಾಪ್ಸ್ ನೀಡಲಾಗುತ್ತಿದೆ ಎಂಬ ಆರೋಪಗಳ ನಡುವೆಯೇ ಒಂದೂವರೆ ವರ್ಷ ಪ್ರಾಯದ ಬಾಲಕ, ಪೊಲೀಯೋ ಡ್ರಾಪ್ಸ್ ನೀಡಲಾದ ಅರ್ಧ ತಾಸಿನೊಳಗೆ ಮೃತಪಟ್ಟ ದಾರುಣ ಘಟನೆ ನಡೆದಿದೆ.

  • inspirational

    ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 520 ವರ್ಷ! ಹೇಗಿತ್ತು ಆತನ ಪ್ರಯಾಣ?

    ಯುರೋಪ್​ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್​ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 520 ವರ್ಷ ಕಳೆದಿವೆ. ವಾಸ್ಕೋಡಿಗಾಮ ಭಾತರಕ್ಕೆ ಬಂದು 523 ವರ್ಷಗಳು ಸಂದಿವೆ. 1460ರ ಸುಮಾರಿಗೆ ಜನಿಸಿದ ಪೋರ್ಚುಗೀಸ್​ ಕುಲೀನ ವಾಸ್ಕೋಡಿಗಾಮ 1497ರ ಜುಲೈ 8ರಂದು ಲಿಸ್ಬನ್​ನಿಂದ ಪ್ರಯಾಣ ಕೈಗೊಂಡು 1498 ಮೇ 20ರಂದು ಕ್ಯಾಲಿಕಟ್​ಗೆ ತಲುಪಿದನು. ಯುರೋಪ್​ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್​ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 523 ವರ್ಷ ಕಳೆದಿವೆ. ಭಾರತವನ್ನು ವಾಸ್ಕೋಡಿಗಾಮನಿಗಿಂತ…

  • ಜ್ಯೋತಿಷ್ಯ

    ಲಕ್ಷ್ಮೀದೇವಿಯನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ನೋಡಿರಿ

      ಮೇಷ ರಾಶಿ ಭವಿಷ್ಯ (Friday, December 3, 2021) ನೀವು ಪ್ರಯಾಣಿಸಲು ತುಂಬಾ ದುರ್ಬಲರಾಗಿದ್ದರಿಂದ ದೀರ್ಘ ಪ್ರಯಾಣವನ್ನು ತಪ್ಪಿಸಲು ಪ್ರಯತ್ನಿಸಿ. ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ ಮೇಲೆ ಮಿತಿ ಹೇರಿ. ನೀವು ಕೆಲಸದ ಜಾಗದಲ್ಲಿ ಅತಿಯಾಗಿ ಶ್ರಮಪಡುವುದರಿಂದ ಕೌಟುಂಬಿಕ ಅಗತ್ಯಗಳು ಮತ್ತು ಅವಶ್ಯಕತೆಗಳು ನಿರ್ಲಕ್ಷಿಸಲ್ಪಡುತ್ತವೆ ನೀವು ನಿಜವಾದ ಪ್ರೀತಿ ಕಾಣಲು ಸಾಧ್ಯವಾಗದಿರುವುದರಿಂದ ಪ್ರಣಯಕ್ಕೆ ಉತ್ತಮ ದಿನವಲ್ಲ. ನಿಮ್ಮ ಯೋಜನೆಗಳ ಬಗ್ಗೆ ತುಂಬಾ ಮುಕ್ತತೆ ಹೊಂದಿದ್ದಲ್ಲಿ ನೀವು…

  • ಮನರಂಜನೆ

    ವೀಕ್ಷಕರಿಗೆ ಸಿಹಿ ಸುದ್ದಿ ನೀಡಿದ ಜೊತೆ ಜೊತೆಯಲಿ ತಂಡ;ಇನ್ಮುಂದೆ ಅರ್ಧ ಗಂಟೆಯಲ್ಲ, 1ಗಂಟೆ‌ ಪ್ರಸಾರವಾಗಲಿದೆ? ಯಾಕೆ ಗೊತ್ತಾ?

    ಕಿರುತೆರೆ ಲೋಕದಲ್ಲಿ ಎಲ್ಲಿ ನೋಡಿದ್ರೆ ಅಲ್ಲಿ ಜೊತೆ ಜೊತೆಯಲಿ ಧಾರಾವಾಹಿಯದ್ದೆ ಸುದ್ದಿ. ಮೋಸ್ಟ್ ಸಕ್ಸಸ್ ಫುಲ್ ಧಾರಾವಾಹಿಯಾದ ಜೊತೆ ಜೊತೆಯಲಿ 50 ಸಂಚಿಕೆಗಳು ಮುಗಿದರೂ ನಂಬರ್ 1 ಸ್ಥಾನದಲ್ಲಿದೆ. ಕಿರುತೆರೆ ಇತಿಹಾಸದಲ್ಲೇ ಭಾರಿ ಬದಲಾವಣೆ ಬರೆದ ಜೊತೆ ಜೊತೆಯಲಿ ಧಾರಾವಾಹಿ ಈಗ ವೀಕ್ಷಕರಿಗೆ ಸಂತಸದ ಸುದ್ದಿಯೊಂದನ್ನು ನೀಡಿದೆ ಎಂಬ ಮಾಹಿತಿ ಹೊರ ಬಂದಿದೆ. ಕಿರುತೆರೆ ಲೋಕದಲ್ಲಿ ಎಲ್ಲಿ ನೋಡಿದ್ರೆ ಅಲ್ಲಿ ಜೊತೆ ಜೊತೆಯಲಿ ಧಾರಾವಾಹಿಯದೇ ಸದ್ದು. ಮೋಸ್ಟ್ ಸಕ್ಸಸ್ ಫುಲ್ ಧಾರಾವಾಹಿವಾಗಿರುವ ಜೊತೆ ಜೊತೆಯಲಿ 50 ಸಂಚಿಕೆಗಳು…

  • ವಿಚಿತ್ರ ಆದರೂ ಸತ್ಯ

    ಈ ಮಹಿಳೆ ಪುರುಷರ ಜೊತೆ ಸಂಬಂಧ ಬೆಳೆಸಿ ಹೇಳೋದೇನು ಗೊತ್ತಾ…?ತಿಳಿಯಲು ಈ ಲೇಖನ ಓದಿ..

    ಬ್ರಿಟನ್’ನಿನ ಮಾಜಿ ಮಾಡೆಲ್ ಹಾಗೂ ವಿಧವೆ ಮಹಿಳೆಯೊಬ್ಬಳು ಆಕೆ ಮದುವೆಯಾದ 100 ಪುರುಷರ ಜೊತೆ ಸಂಬಂಧ ಬೆಳೆಸಿರುವುದಾಗಿ ತಿಳಿಸಿದ್ದಾಳೆ. ಕೆಲ ಪತಿಯರನ್ನು ಖುಷಿಪಡಿಸಿ ಅವರು ಪತ್ನಿಯರ ಜೊತೆ ಸುಖ ಜೀವನ ನಡೆಸಲು ನೆರವಾಗಿದ್ದೇನೆಂದು ಹೇಳಿಕೆ ನೀಡಿದ್ದಾಳೆ.

  • ಆಧ್ಯಾತ್ಮ

    ಮಹಾಲಕ್ಷ್ಮಿಯ ಹದಿನೆಂಟು ಪುತ್ರರ ಹೆಸರುಗಳು.

    ದೇವಸಖ – ಓಂ ದೇವಸಖಾಯ ನಮಃ, ಚಿಕ್ಲೀತ – ಓಂ ಚಿಕ್ಲೀತಾಯ ನಮಃ, ಆನಂದ – ಓಂ ಆನಂದಾಯ ನಮಃ ಕರ್ದಮ – ಓಂ ಕರ್ದಮಾಯ ನಮಃ , ಶ್ರೀಪ್ರದ – ಓಂ ಶ್ರೀಪ್ರದಾಯ ನಮಃ, ಜಾತವೇದ – ಓಂ ಜಾತವೇದಾಯ ನಮಃ, ಅನುರಾಗ – ಓಂ ಅನುರಾಗಾಯ ನಮಃ, ಸಂವಾದ – ಓಂ ಸಂವಾದಾಯ ನಮಃ, ವಿಜಯ – ಓಂ ವಿಜಯಾಯ ನಮಃ, ವಲ್ಲಭ – ಓಂ ವಲ್ಲಭಾಯ ನಮಃ, ಮದ – ಓಂ ಮದಾಯ…