ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಪಿಎಲ್ ಫೈನಲ್ ಪಂದ್ಯ ವೀಕ್ಷಿಸುತ್ತಿದ್ದ ಮುಂಬೈ ಇಂಡಿಯನ್ಸ್ ತಂಡದ ಜೋಸ್ ಬಟ್ಲರ್, ಮೈ ಒರಸುವ ಬಟ್ಟೆಯನ್ನು ಕಿತ್ತೆಸೆದು ಬೆತ್ತಲೆಯಾಗಿ ಕುಣಿದು ಸಂಭ್ರಮಿಸಿದ ವಿಡಿಯೊವನ್ನು ತಮ್ಮ ಇನ್ಸ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಜೂನ್ 1 ರಿಂದ ಚಾಂಪಿಯನ್ಸ್ ಟ್ರೋಫಿ ಆರಂಭವಾಗಲಿದ್ದು, ಸ್ವದೇಶಕ್ಕೆ ಮರಳಿದ್ದ ಕಾರಣ ಮುಂಬೈ ತಂಡ ಬ್ಯಾಟ್ಸ್ಮನ್ ಜೋಸ್ ಬಟ್ಲರ್ ಫೈನಲ್ ಪಂದ್ಯಕ್ಕೆ ಅಲಭ್ಯರಾಗಿದ್ದರು. ಟಿವಿಯಲ್ಲಿ ಫೈನಲ್ ಪಂದ್ಯದ ಕೊನೆಯ ಓವರ್ ವೀಕ್ಷಿಸುತ್ತಿದ್ದ ಬಟ್ಲರ್ ಮುಂಬೈ ಗೆಲುವು ಪಡೆಯುತ್ತಿದ್ದಂತೆ ವಸ್ತ್ರ ಕಳಚಿ ಕುಣಿದಾಡಿರುವುದು ವಿಡಿಯೋದಲ್ಲಿ ದಾಖಲಾಗಿದೆ.
ಭಾನುವಾರ ಹೈದರಾಬಾದ್ನ ರಾಜೀವ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಹಣಾಹಣೆಯಲ್ಲಿ ಮುಂಬೈ ಇಂಡಿಯನ್ಸ್ – ರೈಸಿಂಗ್ ಪುಣೆ ತಂಡಗಳು ಮುಖಾಮುಖಿಯಾದವು.
ಐಪಿಎಲ್ 10ನೇ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಚಾಂಪಿಯನ್ ಕಿರೀಟ ಮುಡಿಗೇರಿಸಿಕೊಂಡಿತು.
ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡವು 20 ಓವರ್ಗಳಲ್ಲಿ 8 ವಿಕೆಟ್ಗಳಿಗೆ 129 ರನ್ ಗಳಿಸಿತ್ತು. ಆದರೆ ಈ ಸಾಧಾರಣ ಮೊತ್ತವನ್ನು ಸಮರ್ಥಿಸಿಕೊಂಡ ಎಲ್ಲ ಆಟಗಾರರು ತಂಡಕ್ಕೆ ಟ್ರೋಫಿಯ ಕಾಣಿಕೆ ನೀಡಿದರು.
ಇದೇ ಮೊದಲ ಬಾರಿ ಫೈನಲ್ ಪ್ರವೇಶಿಸಿದ್ದ ರೈಸಿಂಗ್ ಪುಣೆ ತಂಡವು 20 ಓವರ್ಗಳಲ್ಲಿ 6 ವಿಕೆಟ್ಗಳಿಗೆ 128 ರನ್ ಗಳಿಸಿತು. ಮುಂಬೈ ತಂಡ 1 ರನ್ ರೋಚಕ ಜಯ ಸಾಧಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
ಪುಣೆ ತಂಡಕ್ಕೆ ಗೆಲ್ಲುವ ಅವಕಾಶ ಇತ್ತು. ಆದರೆ ಮುಂಬೈ ಬೌಲರ್ಗಳ ದಿಟ್ಟ ಆಟವೇ ಮೇಲುಗೈ ಸಾಧಿಸಿತು. ಕಳೆದ ಹತ್ತು ಆವೃತ್ತಿಗಳಲ್ಲಿ ಮೂರನೇ ಬಾರಿ ಪ್ರಶಸ್ತಿ ಗೆದ್ದು ಸಾಧನೆ ಮಾಡಿತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ಹಣ್ಣುಗಳು ಕಂಡ್ ಕಂಡಲ್ಲಿ ಸಿಗೋಲ್ಲ. ವಿಪರೀತ ದುಬಾರಿ ಬೇರೆ. ಹಾಗಂತ ತಿನ್ನದೇ ಇರಬಹುದು. ಅದರಿಂದ ಆರೋಗ್ಯಕ್ಕೆ ಬಹಳಷ್ಟು ಲಾಭವಿರುತ್ತದೆ. ಅಂಥ ಹಣ್ಣುಗಳಲ್ಲಿ ಡ್ರಾಗನ್ ಫ್ರೂಟ್ ಒಂದು. ದುಬಾರಿಯಾದರೂ ಆರೋಗ್ಯವಾಗಿರಲು ಇದೊಂದು ಹಣ್ಣು ತಿಂದರೆ ಸಾಕು. ಕೊಲೆಸ್ಟ್ರಾಲ್, ಹೃದಯ ತೊಂದರೆ, ಡಯಾಬಿಟೀಸ್ನಂಥ ತೊಂದರೆಗಳನ್ನು ನಿವಾರಿಸಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬಹುದು ಡ್ರಾಗನ್ ಫ್ರೂಟ್. ಭಾರತೀಯರಿಗೆ ಹೆಚ್ಚು ಪರಿಚಯವಿಲ್ಲದ ಹಣ್ಣಾದರೂ, ಮಾರುಕಟ್ಟೆಯಲ್ಲಿ ಅದರ ದುಬಾರಿ ಬೆಲೆಯಿಂದ ಎಲ್ಲರ ಗಮನ ಸೆಳೆದಿದೆ ಡ್ರ್ಯಾಗನ್ ಫ್ರೂಟ್. ಡ್ರಾಗನ್ ಫ್ರೂಟ್ ಹೆಚ್ಚಾಗಿ ಮರುಭೂಮಿಯಂಥ ಪ್ರದೇಶದಲ್ಲಿ ಬೆಳೆಯುತ್ತದೆ….
ಈ ಅಜ್ಜಿಗೆ ಬರೋಬ್ಬರಿ 80 ವರ್ಷ ವಯಸ್ಸು ಆದ್ರೂ ಇವರು ಛಲ ಬಿಡದೆ ಕೃಷಿಯಲ್ಲಿ ಸಾಧನೆಯನ್ನು ಮಾಡಿದ್ದಾರೆ. ಇವರ ಒಂದು ಸಾಧನೆಯು ಪ್ರತಿಯೊಬ್ಬ ರೈತನಿಗೆ ಸ್ಫೂರ್ತಿ ಅನ್ನಬಹುದು .ಈ ಅಜ್ಜಿಯ ಹೆಸರು ಲಕ್ಷ್ಮೀಬಾಯಿ ಮಲ್ಲಪ್ಪ ಜುಲ್ಪಿ ಎಂಬುದಾಗಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದವರು ಇವರಿಗೆ 80 ವರ್ಷ ವಯಸ್ಸು. ಮತ್ತೆ ಇವರಿಗೆ ಹೆಣ್ಣು ಮಕ್ಕಳು ಸೇರಿದಂತೆ ಮೊಮ್ಮಕ್ಕಳಿದ್ದಾರೆ. ಈ ವಯಸ್ಸಿನಲ್ಲೂ ಕೂಡ ಇವರ ಕಾರ್ಯ ವೈಖರಿಯನ್ನು ನೋಡಿದರೆ ಎಂತವರಿಗೂ ಕೂಡ ಅಚ್ಚರಿ ಮೂಡಿಸುತ್ತದೆ. ಆ…
ನಿಮ್ಮ ಗುಪ್ತ ಸಮಸ್ಯೆ ಗಳಿಗೆ ಒಂದೇ ಕರೆ ಶಾಶ್ವತಪರಿಹಾರರ ರಾಘವೇಂದ್ರಸಾಮ್ವಿಗಳು ಶ್ರೀ ಪಂಡಿತ್ ರಾಘವೇಂದ್ರ ಸಾಮ್ವಿಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772. ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(6 ನವೆಂಬರ್, 2018) ದೂರದ ಸಂಬಂಧಿಗಳಿಂದ ಅನಿರೀಕ್ಷಿತವಾದ ಒಳ್ಳೆಯಸುದ್ದಿ ಇಡೀ ಕುಟುಂಬಕ್ಕೆ ಸಂತೋಷದ ಕ್ಷಣಗಳನ್ನು…
ಚೈತ್ರಾ ಕೋಟೂರ್ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಎರಡನೇ ಬಾರಿಗೆ ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರೆಲ್ಲರಿಗೂ ತುಂಬಾನೇ ಶಾಕ್ ಆಗಿತ್ತು. ಚೈತ್ರಾ ಅವರು ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರು ಎಲ್ಲರೂ ಚೈತ್ರಾರವರನ್ನೇ ನೋಡುತ್ತಿದ್ದರು ಅವರು ಧರಿಸಿರುವ ವಸ್ತ್ರವಿನ್ಯಾಸ ಕೂಡ ಬದಲಾಗಿದ್ದೂ, ಬಿಗ್ ಮನೆಯ ಸ್ಪರ್ಧಿಗಳಿಗೆ, ಅಷ್ಟೇ ಅಲ್ಲದೆ ಪ್ರೇಕ್ಷಕರಿಗೂ ಕೂಡ ಶಾಕ್ ನೀಡಿದೆ. ಚೈತ್ರಾ ಡ್ರೆಸ್ಸಿಂಗ್ ಸೆನ್ಸ್ ಬದಲಾಗಿದ್ದೇಕೆ? “ನಾನು, ಚಂದನ್ ಯಾವಾಗಲೂ ಟಾರ್ಗೆಟ್ ಆಗಿರುತ್ತಿದ್ದೆವು, ಏನೆ ಕಮೆಂಟ್ ಬಂದರೂ, ಬಿರುದು ಅದನ್ನು ನಾನು ನಗುನಗುತ್ತ…
ಹಿಂದೆ ಕೇವಲ ವಯಸ್ಸಾದರವರಲ್ಲಿ ಬಿಳಿಕೂದಲು ಕಾಣಿಸಿಕೊಳ್ಳುತ್ತಿತ್ತು. ಆದರೆ ಇತ್ತೀಚಿನ ಜೀವನ ಕ್ರಮ, ಆಹಾರ ಪದ್ಧತಿ ಮತ್ತು ಒತ್ತಡದ ಬದುಕಿನಿಂದಾಗಿ ಬಿಳಿಕೂದಲು ಸಣ್ಣ ವಯಸ್ಸಿನ ಮಕ್ಕಳಲ್ಲಿ ಕೂಡ ಕಾಣಿಸಿಕೊಂಡು ಮುಜುಗರ ಉಂಟು ಮಾಡುತ್ತಿದೆ.