ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಪಿಎಲ್ ಫೈನಲ್ ಪಂದ್ಯ ವೀಕ್ಷಿಸುತ್ತಿದ್ದ ಮುಂಬೈ ಇಂಡಿಯನ್ಸ್ ತಂಡದ ಜೋಸ್ ಬಟ್ಲರ್, ಮೈ ಒರಸುವ ಬಟ್ಟೆಯನ್ನು ಕಿತ್ತೆಸೆದು ಬೆತ್ತಲೆಯಾಗಿ ಕುಣಿದು ಸಂಭ್ರಮಿಸಿದ ವಿಡಿಯೊವನ್ನು ತಮ್ಮ ಇನ್ಸ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಜೂನ್ 1 ರಿಂದ ಚಾಂಪಿಯನ್ಸ್ ಟ್ರೋಫಿ ಆರಂಭವಾಗಲಿದ್ದು, ಸ್ವದೇಶಕ್ಕೆ ಮರಳಿದ್ದ ಕಾರಣ ಮುಂಬೈ ತಂಡ ಬ್ಯಾಟ್ಸ್ಮನ್ ಜೋಸ್ ಬಟ್ಲರ್ ಫೈನಲ್ ಪಂದ್ಯಕ್ಕೆ ಅಲಭ್ಯರಾಗಿದ್ದರು. ಟಿವಿಯಲ್ಲಿ ಫೈನಲ್ ಪಂದ್ಯದ ಕೊನೆಯ ಓವರ್ ವೀಕ್ಷಿಸುತ್ತಿದ್ದ ಬಟ್ಲರ್ ಮುಂಬೈ ಗೆಲುವು ಪಡೆಯುತ್ತಿದ್ದಂತೆ ವಸ್ತ್ರ ಕಳಚಿ ಕುಣಿದಾಡಿರುವುದು ವಿಡಿಯೋದಲ್ಲಿ ದಾಖಲಾಗಿದೆ.
ಭಾನುವಾರ ಹೈದರಾಬಾದ್ನ ರಾಜೀವ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಹಣಾಹಣೆಯಲ್ಲಿ ಮುಂಬೈ ಇಂಡಿಯನ್ಸ್ – ರೈಸಿಂಗ್ ಪುಣೆ ತಂಡಗಳು ಮುಖಾಮುಖಿಯಾದವು.
ಐಪಿಎಲ್ 10ನೇ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಚಾಂಪಿಯನ್ ಕಿರೀಟ ಮುಡಿಗೇರಿಸಿಕೊಂಡಿತು.
ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡವು 20 ಓವರ್ಗಳಲ್ಲಿ 8 ವಿಕೆಟ್ಗಳಿಗೆ 129 ರನ್ ಗಳಿಸಿತ್ತು. ಆದರೆ ಈ ಸಾಧಾರಣ ಮೊತ್ತವನ್ನು ಸಮರ್ಥಿಸಿಕೊಂಡ ಎಲ್ಲ ಆಟಗಾರರು ತಂಡಕ್ಕೆ ಟ್ರೋಫಿಯ ಕಾಣಿಕೆ ನೀಡಿದರು.
ಇದೇ ಮೊದಲ ಬಾರಿ ಫೈನಲ್ ಪ್ರವೇಶಿಸಿದ್ದ ರೈಸಿಂಗ್ ಪುಣೆ ತಂಡವು 20 ಓವರ್ಗಳಲ್ಲಿ 6 ವಿಕೆಟ್ಗಳಿಗೆ 128 ರನ್ ಗಳಿಸಿತು. ಮುಂಬೈ ತಂಡ 1 ರನ್ ರೋಚಕ ಜಯ ಸಾಧಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
ಪುಣೆ ತಂಡಕ್ಕೆ ಗೆಲ್ಲುವ ಅವಕಾಶ ಇತ್ತು. ಆದರೆ ಮುಂಬೈ ಬೌಲರ್ಗಳ ದಿಟ್ಟ ಆಟವೇ ಮೇಲುಗೈ ಸಾಧಿಸಿತು. ಕಳೆದ ಹತ್ತು ಆವೃತ್ತಿಗಳಲ್ಲಿ ಮೂರನೇ ಬಾರಿ ಪ್ರಶಸ್ತಿ ಗೆದ್ದು ಸಾಧನೆ ಮಾಡಿತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವಾದ್ಯಂತ ನಿನ್ನೆ ಬಿಡುಗಡೆಯಾದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ನಿರೀಕ್ಷೆಯಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ್ದು, ಕೇವಲ ಅಭಿಮಾನಿಗಳಿಂದ ಮಾತ್ರವಲ್ಲ ಇಡೀ ಸ್ಯಾಂಡಲ್ ವುಡ್ ಸ್ಟಾರ್ ಗಳೂ ಕೆಜಿಎಫ್ ಗೆ ಫಿದಾ ಆಗಿದ್ದಾರೆ. ಹೌದು.. ಕರ್ನಾಟಕ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದಲ್ಲೇ ಬಾಹುಬಲಿ ಬಳಿಕ ಭಾರಿ ಹವಾ ಸೃಷ್ಟಿಸಿರುವ ಚಿತ್ರ ಕೆಜಿಎಫ್.. ಪ್ರಶಾಂತ್ ನೀಲ್ ನಿರ್ದೇಶನದ ಮತ್ತು ಯಶ್ ಅಭಿನಯದ ಕೆಜಿಎಫ್ ಚಿತ್ರ ಅಬ್ಬರದ ಪ್ರಚಾರದಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ. ಕೆಜಿಎಫ್ ಚಿತ್ರಕ್ಕೆ…
ಮೈಕಲ್ ಜಾಕ್ಸನ್ ಎಂಬ ಮಹಾನ್ ಗಾಯಕ ಪ್ರತಿಭೆಯು 150 ವರ್ಷಗಳ ಕಾಲ ಬದುಕಬೇಕೆಂದು ಬಯಸಿದ, ಅದಕ್ಕಾಗಿ ತಲೆ ಕೂದಲಿಂದ ಹಿಡಿದು ಕಾಲಿನ ಬೆರಳುಗಳವರೆಗೆ ದಿನ ನಿತ್ಯ ಪರೀಕ್ಷಿಸಲು 12 ನುರಿತ ಡಾಕ್ಟರ್ ಗಳನ್ನು ತನ್ನ ಮನೆಯಲ್ಲಿ ನೇಮಿಸಿದ್ದ. ಆತ ಆಹಾರವನ್ನು ಸೇವಿಸುವುದಕ್ಕೆ ಮುಂಚೆ ಆತನ ಆಹಾರಗಳನ್ನು ಲ್ಯಾಬ್ ನಲ್ಲಿ ಟೆಸ್ಟ್ ಮಾಡುತ್ತಿದ್ದರು. ಆತನ ದೈನಂದಿನ ವ್ಯಾಯಾಮ ಮತ್ತು ಇತರ ದೇಹ ಸಂರಕ್ಷಣೆಗಾಗಿ ಮತ್ತೆ 15 ಜನರನ್ನು ಕೂಡಾ ನೇಮಿಸಿದ್ದ. ಆಕ್ಸಿಜನ್ ನ ಅಳತೆಯನ್ನು ನಿಯಂತ್ರಿಸುವ ತಂತ್ರಜ್ಞಾನವಿರುವ ಬೆಡ್ಡನ್ನು…
ರಜನೀಕಾಂತ್ ರಾಜಕೀಯ ಪ್ರವೇಶ ವಿಚಾರದಲ್ಲಿ ತಮಿಳುನಾಡಲ್ಲಿ ಭಾರೀ ಜಟಾಪಟಿ ಸಾಗಿದೆ. ಅದೂ ಕೂಡಾ ರಜನಿ ವಿಚಾರದಲ್ಲಿ ತಮಿಳು ಭಾಷಿಗರ ನಡುವೆಯೇ ಜಟಾಪಟಿ ನಡೆಯುತ್ತಿದೆ. ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ ಮಾಡುವುದಕ್ಕೆ ತಮಿಳು ಸಂಘಟನೆಗಳಿಂದ ವಿರೋಧ ವ್ಯಕ್ತವಾದ ಬೆನ್ನಲ್ಲೇ ರಜನಿ ಅಭಿಮಾನಿಗಳು ತಲೈವಾ ಪರ ನಿಂತಿದ್ದಾರೆ. ಯಾರು ಏನೇ ಹೇಳಲಿ, ನೀವು ರಾಜಕೀಯಕ್ಕೆ ಎಂಟ್ರಿ ಕೊಡಿ ಅಂತ ಇದ್ದಾರೆ ಅವರ ಅಭಿಮಾನಿಗಳು.
ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ ಮಾತ್ರವಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಲಾಭಗಳೂ ಇವೆ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಸಂಶೋಧನೆಯಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಪತಿ-ಪತ್ನಿ ತಬ್ಬಿ ಮಲಗಿದ್ರೆ ಇಬ್ಬರಿಗೂ ಆರೋಗ್ಯಕರ ಲಾಭವಿದೆ. ತಲೆನೋವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡ್ತಿದೆ. ರಾತ್ರಿ ಇಬ್ಬರು ತಬ್ಬಿ ಮಲಗುವುದ್ರಿಂದ ತಲೆನೋವು ಕಡಿಮೆಯಾಗುತ್ತದೆ. ಸಂಶೋಧಕರ ಪ್ರಕಾರ, ತಬ್ಬಿ…
ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…