ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೈದರಾಬಾದ್’ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ 11ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಸರಣಿ ಇಂದಿನ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ 1 ವಿಕೆಟ್ ಗಳ ಜಯ ಸಾಧಿಸಿದೆ.

ಇದರೊಂದಿಗೆ ಐಪಿಎಲ್ 2018ನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ ಮುಂಬಯಿ ಸತತ ಎರಡನೇ ಸೋಲಿಗೆ ಗುರಿಯಾಗಿದೆ. ಅತ್ತ ಹೈದರಾಬಾದ್ ಸತತ ಎರಡನೇ ಗೆಲುವನ್ನು ದಾಖಲಿಸಿದೆ.

20 ಓವರ್ ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 147 ರನ್
ರೋಹಿತ್ ಶರ್ಮಾ (10 ಎಸೆತ 11ರನ್)
ಎವಿನ್ ಲೂವಿಸ್ (54 ರನ್, 17 ಎಸೆತ, 3 ಬೌಂಡರಿ, 2 ಸಿಕ್ಸರ್)
ಇಶಾನ್ ಕಿಶಾನ್ (9)
ಕೃನಾಲ್ ಪಾಂಡ್ಯ (10 ರನ್)
ಪೊಲಾರ್ಡ್ (23 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್ ಳಿಂದ 28 ರನ್)
ಸೂರ್ಯಕುಮಾರ್ 28 ರನ್
ಬೆನ್ ಕಟ್ಟಿಂಗ್ (9),
ಪ್ರದೀಪ್ ಸಾಂಗ್ವಾನ್ (2),
ಮಾಯಂಕ್ ಮಾರ್ಕಂಡೆ (6)
ಹಾಗೂ ಜಸ್ಪ್ರೀತ್ ಬುಮ್ರಾ (4)

ಸಂದೀಪ್ ಶರ್ಮಾ, ಸಿದ್ದಾರ್ಥ್ ಕೌಲ್, ಬಿಲ್ಲಿ ಸ್ಟಾನ್ಲೇಕ್ ತಲಾ ಎರಡು ವಿಕೆಟ್ ಮತ್ತು ರಶೀದ್ ಖಾನ್ ಮತ್ತು ಶಕಿಬ್ ಅಲ್ ಹಸನ್ ತಲಾ ಒಂದು ವಿಕೆಟ್ ಪಡೆದರು.
ಹೈದರಾಬಾದ್ ತಂಡವು 148 ರನ್ ಗಳ ಗುರಿ ಸಾಧಿಸಿ ಜಯದ ಮಾಲೆ ಧರಿಸಿತು…

ಶಿಖರ್ ಧವನ್(45) (28 ಎಸೆತಗಳಲ್ಲಿ 8 ಬೌಂಡರಿಗಳೊಂದಿಗೆ 45 ರನ್)
ಸಹಾ (20 ಎಸೆತಗಳಲ್ಲಿ 22 ರನ್)
ವಿಲಿಯಂಸನ್ 6
ಮನಿಷ್ ಪಾಂಡೆ (11 ರನ್),
ಶಕೀಬ್ ಅಲ್ ಹಸನ್ (12)
ಯೂಸಫ್ ಪಠಾಣ್ (14)
ದೀಪಕ್ ಹೂಡಾ (32) (25 ಎಸೆತ, 32 ರನ್ ತಲಾ 1 ಸಿಕ್ಸರ್, ಬೌಂಡರಿ)

ಮಾರ್ಕಂಡೆ 4,
ಮುಸ್ತಾಫಿಜುರ್ 3
ಬುಮ್ರಾ 2
ಅರ್ಸಿಬಿ vs ಪಂಜಾಬ್
ಚಿನ್ನ ಸ್ವಾಮೀ ಕ್ರೀಡಾಂಗಣ, ಬೆಂಗಳೂರು, ರಾತ್ರಿ 8 ಕ್ಕೆ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದುಬೈ: 8 ವರ್ಷದ ಭಾರತೀಯ ಬಾಲಕಿಯೊಬ್ಬಳು ಬರೋಬ್ಬರಿ 15 ಸಾವಿರ ಕಿಲೋಗ್ರಾಂ ಕಾಗದದ ತ್ಯಾಜ್ಯವನ್ನು ಸಂಗ್ರಹಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾಳೆ.ಭಾರತೀಯ ಮೂಲದ ನಿಯಾ ಟೋನಿ 15 ಸಾವಿರ ಕೆಜಿ ತೂಕದ ಪೇಪರ್ ತ್ಯಾಜ್ಯ ಸಂಗ್ರಹಿಸಿದ್ದಾಳೆ. ಈಕೆ ಪೋಷಕರ ಜೊತೆ ದುಬೈನಲ್ಲಿ ನೆಲೆಸಿದ್ದಾಳೆ. ಟೋನಿ ಎಮಿರೇಟ್ಸ್ ಎನ್ವಿರಾನ್ಮೆಂಟಲ್ ಗ್ರೂಪ್ನ ರಾಷ್ಟ್ರವ್ಯಾಪಿ ಮರುಬಳಕೆ ಅಭಿಯಾನದ ಭಾಗವಾಗಿ ವೇಸ್ಟ್ ಪೇಪರ್ಗಳನ್ನು ಸಂಗ್ರಹಿಸಿದ್ದಾಳೆ. ಇತ್ತೀಚೆಗಷ್ಟೆ ದುಬೈಯ ಎಮಿರೇಟ್ಸ್ ರಿಸೈಕ್ಲಿಂಗ್ ಅವಾರ್ಡ್ಸ್ ನ 22ನೇ ಆವೃತ್ತಿಯಲ್ಲಿ ಬಾಲಕಿಯ ಅಸಾಮಾನ್ಯ ಸಾಧನೆಗೆ ಆಕೆಯನ್ನು ಗೌರವಿಸಲಾಗಿದೆ. ಇಂಗಾಲದ…
ರಾಮಾಯಣದಲ್ಲಿ ಉಲ್ಲೇಖವಾಗಿರುವಂತೆ ರಾಮನ ಆಗಮನಕ್ಕಾಗಿ ಕಾದಿದ್ದ ಶಬರಿಯ ಕಥೆ ಎಲ್ಲರಿಗೂ ಗೊತ್ತಿದೆ. ಆದರೆ ಮಧ್ಯ ಪ್ರದೇಶದಲ್ಲೊಬ್ಬರು ಆಧುನಿಕ ಶಬರಿ ಇದ್ದಾರೆ. ಅವರು ರಾಮನ ಬದಲಿಗೆ ಅಯೋಧ್ಯೆ ಜಮೀನು ವಿವಾದ ಪರಿಹಾರವಾಗಿ ತೀರ್ಪು ಹೊರಬರಲಿ ಎಂದು ಒಂದಲ್ಲ, ಎರಡಲ್ಲ ಬರೋಬ್ಬರಿ 27 ವರ್ಷದಿಂದ ಅನ್ನ ಬಿಟ್ಟು ಉಪವಾಸ ಮಾಡಿದ್ದಾರೆ. ಕಲಿಯುಗದ ಈ ಶಬರಿ ಉರ್ಮಿಳಾ ಚತುರ್ವೇದಿ. ಮಧ್ಯಪ್ರದೇಶದ ಜಬಲಪುರ ನಿವಾಸಿಯಾಗಿರು ಉರ್ಮಿಳಾ 1992ರಿಂದ ಕೇವಲ ಹಣ್ಣು ಮತ್ತು ಹಾಲು ಕುಡಿದು ಊರ್ಮಿಳಾ ಬದುಕಿದ್ದಾರೆ. ಶಬರಿ ರಾಮನಿಗಾಗಿ ಕಾದಂತೆ ಶಿಕ್ಷಕಿ ಅಯೋಧ್ಯೆ ತೀರ್ಪಿಗಾಗಿ…
ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ಕನಿಷ್ಠ 1 ಜಿ.ಬಿ. ಡೇಟಾವನ್ನು ಉಚಿತವಾಗಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿದೆ. ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯ, ಕಾಲೇಜುಗಳಲ್ಲಿ ಆಗಸ್ಟ್ 15 ರೊಳಗೆ ಸೌಲಭ್ಯ ನೀಡಲು ಸೂಚನೆ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಉಚಿತವಾಗಿ ವೈಫೈ ಸೌಲಭ್ಯ ಕಲ್ಪಿಸಲಾಗುತ್ತದೆ
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(26 ನವೆಂಬರ್, 2018) ಹಣಕಾಸು ಸ್ಥಿತಿ ಊಹಾಪೋಹ ಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ. ಕುಟುಂಬದಲ್ಲಿ ಒಬ್ಬ ವಯಸ್ಸಾದ ವ್ಯಕ್ತಿಯಆರೋಗ್ಯ ಸ್ವಲ್ಪ ಒತ್ತಡಕ್ಕೆ ಕಾರಣವಾಗಬಹುದು….
ನಾಗವಲ್ಲಿ ಪಾತ್ರ ಜನಪ್ರಿಯವಾದ ಕಾರಣ ಅದೇ ಹೆಸರಿನಲ್ಲಿ ಸಿನಿಮಾ ಸಹ ಆಗಿದೆ. ಆದರೆ, ಚಿತ್ರರಂಗದವರು ಅಷ್ಟಕ್ಕೇ ಬಿಡುವ ಹಾಗೆ ಕಾಣುತ್ತಿಲ್ಲ. ವಿಷ್ಣುವರ್ಧನ್ ಮತ್ತು ಸೌಂದರ್ಯ ಅವರ ಸಾವಿಗೆ ಅದೇ ನಾಗವಲ್ಲಿ ಕಾರಣನಾ ಎಂಬ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನ ಸದ್ದಿಲ್ಲದೆ ಕನ್ನಡ ಚಿತ್ರರಂಗದಲ್ಲಿ ಆಗಿದೆ.
ಇಡೀ ಭೂಮಿ ಕೌತುಗಳ ಆಗರ, ಭಾರತ ಹಾಗು ಇಲ್ಲಿನ ಹಿಂದೂ ಧರ್ಮವನ್ನು ಇಂದು ಇಡೀ ವಿಶ್ವದಾದ್ಯಂತ ಇರುವ ಬಹತೇಕ ದೇಶಗಳು ಸಂಶೋಧನೆ ಮಾಡುತಿದ್ದಾವೆ..! ಶ್ರೀ ಕೃಷ್ಣನ ದ್ವಾರಕೆಯ ಒಂದು ಪ್ರಾಂತ್ಯ ಸ್ಯಾಟಲೈಟ್ ನಿಂದ ನೋಡಿದರೆ ಕೃಷ್ಣನಿಗೆ ಪ್ರಿಯವಾದ ನವಿಲುಗರಿಯಂತೆಯೇ ಕಾಣುತ್ತದೆ. ಮಾನಸ ಸರೋವರ ಹೃದಯದ ಆಕಾರದಲ್ಲಿರುವುದು, ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕುಮಾರ ಪರ್ವತ ಸರ್ಪಗಳ ಹೆಡೆಯನ್ನೇ ಹೋಲುವುದು.