ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾರುಬೇಕಾದ್ರು ಈ ಸಾಲ ಪಡೆಯಬಹುದು ಆದರೆ ಈ ನಿಯಮ ಪಾಲಿಸಬೇಕು.

ಪ್ರಧಾನಿಮಂತ್ರಿಯವರು `ಮುದ್ರಾ ಯೋಜನೆ’ ಯನ್ನು ಜಾರಿಗೊಳಿಸಿದ್ದಾರೆಂಬುದು ನಿಮಗೆಲ್ಲಾ ಗೊತ್ತಿಲ್ಲದೇ ಇರೋ ವಿಚಾರವೇನೂ ಅಲ್ಲ. ಆದ್ರೆ ಈ ಯೋಜನೆ ಏನು..? ಎಂಥಾ..? ಈ ಯೋಜನೆ ಅಡಿಯಲ್ಲಿ ಸಾಲ ತಗೋಳೋಕೆ ಇರೋ ಮಾನದಂಡಗಳೇನು..? ಅಂತೆಲ್ಲಾ ಸ್ವಲ್ಪ ಸಂಕ್ಷಿಪ್ತವಾಗಿ ತಿಳಿಸ್ತಾ ಇದ್ದೀವಿ. ಇಂಥಾ ಯೋಜನೆಗಳು ಅರ್ಹರಿಗೆ ತಲುಪಲೇ ಬೇಕು ಅಂತಾದ್ರೆ ನಾವು ನೀವು ಎಲ್ಲರೂ.., ಜನರಿಗೆ ಯೋಜನೆ ಬಗ್ಗೆ ಮಾಹಿತಿ ನೀಡೋ ಕೆಲಸ ಮಾಡ್ಬೇಕು..! ಫ್ರೆಂಡ್ಸ್, ಸರಿ.., ಯೋಜನೆ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ ನೀಡ್ತಾ ಇದ್ದೀವಿ..ಪ್ರತಿಯೊಬ್ಬರಿಗೂ ಈ ಮಾಹಿತಿ ಮುಟ್ಟಿಸುವ ಕೆಲಸವನ್ನು ನೀವು ಮಾಡೇ ಮಾಡ್ತೀರ ಅನ್ನೋ ನಂಬಿಕೆ ನಮಗಿದೆ.
ಏನಿದು `ಮುದ್ರಾ ಯೋಜನೆ’..?

ಸ್ವ ಉದ್ಯೋಗ ಮಾಡ್ಬೇಕು ಅಂತ ಆಸಕ್ತಿ ಹೊಂದಿರೋರಿಗೆ ಈ ಯೋಜನೆ ಅಡಿಯಲ್ಲಿ ಸಾಲ ನೀಡಲಾಗುತ್ತೆ. ಈ ಯೋಜನೆಯ ಫಲಾನುಭವಿಗಳು ಕೃಷಿ ಮತ್ತು ಕೃಷಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದ ಆರ್ಥಿಕ ಚಟುವಟಿಕೆಗಳಿಗೆ ಅಥವಾ ಕಿರು ಉದ್ಯಮಕ್ಕೆ ಸಾಲ ನೀಡಲಾಗುತ್ತೆ. ಇದಕ್ಕಾಗಿಯೇ ಕೇಂದ್ರ ಸರ್ಕಾರ “ಮುದ್ರಾ” ಬ್ಯಾಂಕ್ ಸ್ಥಾಪಿಸಿ, ದೇಶದ ಪ್ರತಿಯೊಂದು ವಾಣಿಜ್ಯ ಬ್ಯಾಂಕ್ ಮತ್ತು ಗ್ರಾಮೀಣ ಬ್ಯಾಂಕ್ ಗಳ ಮೂಲಕ ಸಣ್ಣ ಉದ್ಯಮದಾರರಿಗೆ ಸಾಲವನ್ನು ನೀಡುತ್ತಿದೆ. ಈ ಸಾಲ ನೀಡೋ ಯೋಜನೆಯನ್ನು ಮೊತ್ತದ ಆಧಾರದ ಮೇಲೆ ಮೂರು ವಿಧಗಳಾಗಿ ವಿಂಗಡಿಸಿದ್ದಾರೆ.
1. ಶಿಶು ಸಾಲ : 50,000 ರೂವರೆಗಿನ ಸಾಲವನ್ನು ಶಿಶು ಸಾಲ ಅಂತಾರೆ.
2. ಕಿಶೋರ ಸಾಲ : 50,000 ರೂಪಾಯಿಗಳಿಗಿಂತ ಮೇಲ್ಪಟ್ಟು 5ಲಕ್ಷ ರೂಪಾಯಿಗಳ ತನಕದ ಸಾಲವನ್ನು `ಕಿಶೋರ’ ಸಾಲವೆಂದು ಕರೀತಾರೆ.
3. ತುರುಣ್ ಸಾಲ : 5ಲಕ್ಷ ದಿಂದ 10 ಲಕ್ಷದವರೆಗಿನ ಸಾಲವನ್ನು ತರುಣ್ ಸಾಲ ಅಂತಾರೆ.
ಫಲಾನುಭವಿಯ ಅರ್ಹತೆ
ಪ್ರಧಾನಮಂತ್ರಿ ಮುದ್ರಾಯೋಜನೆಯಡಿ ಉತ್ಪಾದನೆ, ವ್ಯಾಪಾರ, ಸೇವಾ ವಲಯ, ಕೃಷಿಯೇತರ ವಾಣಿಜ್ಯ ಚಟುವಟಿಕೆ ಕೈಗೊಳ್ಳುವವರಿಗೆ ಕನಿಷ್ಟ 50 ಸಾವಿರದಿಂದ 10 ಲಕ್ಷ ರೂ ವರೆಗೆ ಸಾಲ ನೀಡಲಾಗುತ್ತಿದೆ. ಮೊದಲೇ ಹೇಳಿದಂತೆ ದೇಶದ ಪ್ರತಿಯೊಂದು ವಾಣಿಜ್ಯ ಬ್ಯಾಂಕ್ ಮತ್ತು ಗ್ರಾಮೀಣ ಬ್ಯಾಂಕ್ ಗಳ ಮೂಲಕ ಸಾಲ ನೀಡಲಾಗುತ್ತಿದೆ. ಎಲ್ಲಾ ಸಾರ್ವಜನಿಕವಲಯದ ಬ್ಯಾಂಕ್ಗಳೂ, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಗಳು, ರಾಜ್ಯ ಸಹಕಾರಿ ಬ್ಯಾಂಕ್ ಗಳು, ನಗರ ಸಹಕಾರಿ ಬ್ಯಾಂಕ್ ಗಳೂ ಕೂಡ ಮುದ್ರಾದ ಅಡಿಯಲ್ಲಿ ಬರುತ್ತವೆ.
ಪ್ರಕ್ರಿಯೆ ಏನು..?
ಶಿಶು ಸಾಲವೇ., ಕಿಶೋರ್ ಸಾಲವೇ ಅಥವಾ ತರುಣ್ ಸಾಲವೇ ಎಂದು ನೋಡಲಾಗುತ್ತದೆ. ಅಂದರೆ ಫಲಾನುಭವಿಗೆ ಎಷ್ಟು ಸಾಲಬೇಕು..? ಅವನು ಮಾಡಹೊರಟಿರುವ ಉದ್ಯೋಗವೇನು ಅಂತ ತಿಳಿದು ಅದಕ್ಕನುಗುಣವಾಗಿ ಸಾಲವನ್ನು ನೀಡುವ ಪ್ರಕ್ರಿಯೆ ಶುರುವಾಗುತ್ತೆ.
ಫಲಾನಿಭವಿಯು ತನ್ನ ಹತ್ತಿರದ ಬ್ಯಾಂಕ್ ಅನ್ನು ಸಂಪರ್ಕಿಸಿ ಅಲ್ಲಿಂದ ಮುದ್ರಾ ಸಾಲಯೋಜನೆಯ ಅಡಿಯಲ್ಲಿ ಸಾಲ ಪಡೆಯ ತಕ್ಕದ್ದು.
ಪುರಾವೆ ಗುರುತೇನು(ಪ್ರೂಫ್ ಆಫ್ ಐಡೆಂಟಿಟಿ) :
* ಸೆಲ್ಫ್ ಅಟೆಸ್ಟೆಡ್ (ಸ್ವಯಂ ಸಹೀಕೃತ) ಚುನಾವಣ ಗುರುತಿನ ಚೀಟಿ ಅಥವಾ ಡ್ರೈವಿಂಗ್ ಲೈಸೆನ್ಸ್ ಅಥವಾ ಪಾನ್ ಕಾರ್ಡ್ ಅಥವಾ ಆಧಾರ್ ಕಾರ್ಡ್ ಅಥವಾ ಪಾಸ್ ಪೋರ್ಟ್ ಅಥವಾ ಯಾವುದಾದರೂ ಸರ್ಕಾರ ನೀಡಿದ ಗುರುತಿನ ಚೀಟಿ ಆಗಬಹುದು.
* ವಾಸಸ್ಥಳ ಪುರಾವೆಗಾಗಿ , ಇತ್ತೀಚಿನ ಟೆಲಿಫೋನ್ ಬಿಲ್ ಅಥವಾ ಎಲೆಕ್ಟ್ರಿಸಿಟಿ ಬಿಲ್, ಕಂದಾಯ ರಶೀದಿ( ಎರಡು ತಿಂಗಳಿಗಿಂತ ಹಳೆಯದಾಗಿರಬಾರದು) ಅಥವಾ ಚುನಾವಣ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್ ಅಥವಾ ಪಾಸ್ ಪೋರ್ಟ್ ಅಥವಾ ವಸತಿ ಪ್ರಮಾಣ ಪತ್ರ ಅಥವಾ ಸ್ಥಳೀಯ ಅಧಿಕಾರಿಯಿಂದ ಕೊಡಲಾದ ಯಾವುದೇ ಗುರುತಿನ ಪತ್ರ
* ಅರ್ಜಿದಾರನ ಇತ್ತೀಚಿಗಿನ ಭಾವಚಿತ್ರ
* ಕೊಂಡುಕೊಳ್ಳುವ ಯಂತ್ರೋಪಕರಣಗಳು ಅಥವಾ ವಸ್ತುವಿನ ಕೊಟೇಷನ್
* ಸರಬರಾಜುದಾರರ ಹೆಸರು ಮತ್ತು ವಿವರ
* ವ್ಯಾಪಾರ ಉದ್ಯಮದ ವಿಳಾಸ ( ಸಂಬಂಧಿಸಿದ ಪರವಾನಿಗೆ ಪತ್ರ)
* ವರ್ಗ ಅಥವಾ ಕೆಟಗರಿ ಪುರಾವೆ (ಪ್ರೂಫ್)
ಮುದ್ರಾ ಒಂದು ಬ್ಯಾಂಕ್ ಅಲ್ಲ :
ಇದನ್ನು ನೆನಪಿನಲ್ಲಿಟ್ಟುಕೊಳ್ಳಿ, ಕರ್ನಾಟಕ ಬ್ಯಾಂಕ್, ಎಸ್.ಬಿ.ಎಮ್. ಇವೇ ಮೊದಲಾದ ಬ್ಯಾಂಕ್ ಗಳ ರೀತಿಯಲ್ಲಿ ಮುದ್ರಾ ಅನ್ನೋದು ಪ್ರತ್ಯೇಕ ಬ್ಯಾಂಕ್ ಅಲ್ಲ. ಈ ಮುದ್ರಾ ಯೋಜನೆಯ ಅಡಿಯಲ್ಲಿ ಫಲಾನುಭವಿಗಳು ಮೊದಲೇ ಹೇಳಿದಂತೆ ಸ್ಥಳೀಯ ಬ್ಯಾಂಕ್ ಗಳಿಂದ ಸಾಲ ಪಡೆಯಬಹುದು.
ಮುದ್ರಾ ಕಾರ್ಡ್ :

ಮುದ್ರಾ ಯೋಜನೆ ಅಡಿಯಲ್ಲಿ ಸಾಲ ಮಂಜೂರಾದ ನಂತರ ಅಭ್ಯರ್ಥಿ `ಮುದ್ರಾ ಕಾರ್ಡ್’ ಅನ್ನು ಪಡೆಯುತ್ತಾರೆ. ಈ ಕಾರ್ಡ್ ಕ್ರೆಡಿಟ್ ಕಾರ್ಡ್ ರೀತಿಯದ್ದಾಗಿದೆ. ಈ ಕಾರ್ಡ್ ಮೂಲಕ ಅಭ್ಯರ್ಥಿ ತನ್ನ ವ್ಯವಹಾರಕ್ಕೆ ಸಂಬಂಧಿಸಿದಂತ ಕಚ್ಚಾ ಸಾಮಗ್ರಿಗಳನ್ನು ಪಡೆಬಹುದು. ಆದರೆ ಇದರ ಮಿತಿ ಸಾಲದ ಶೇಕಡ 10ರಷ್ಟು..! ಅಂದರೆ ಹೆಚ್ಚೆಂದರೆ 10000 ಮಾತ್ರ.

ಮುದ್ರಾಯೋಜನೆ ಲಾಭವನ್ನು ಪಡೆಯಿರಿ.. ಸಾಧ್ಯವಾದಷ್ಟು ಸ್ವಯಂ ಉದ್ಯೋಗಿಗಳಾಗಿ..ಇನ್ನೂ ಮಾಹಿತಿ ಬೇಕು ಅಂತಾದ್ರೆ ನಿಮ್ಮ ಸ್ಥಳೀಯ ಬ್ಯಾಂಕ್ ಗಳಿಗೆ ಭೇಟಿ ಕೊಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯುವತಿಯೊಬ್ಬಳು ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ಹೋದ ವೀಡಿಯೋವೊಂದು ನಗರದಲ್ಲಿ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಯುವತಿಯು ಸ್ಕೂಟಿಯ ಹಿಂಬದಿಯಲ್ಲಿ ಬೆತ್ತಲಾಗಿ ಕುಳಿತಿದ್ದಳು. ಮಾರ್ಗ ಮಧ್ಯೆ ಸ್ಕೂಟಿ ನಿಲ್ಲಿಸಿ ಮುಂದೆ ಕುಳಿತಿದ್ದ ಯುವಕನನ್ನು ಕೆಳಗಿಳಿಸಿ ತಾನೇ ಚಲಾಯಿಸಿಕೊಂಡು ಹೋಗಿದ್ದಾಳೆ. ಈ ದೃಶ್ಯವನ್ನು ಕಟ್ಟಡವೊಂದರ ಮೇಲಿಂದ ಮೊಬೈಲ್ನಲ್ಲಿ ಸೆರೆ ಹಿಡಿಯಲಾಗಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಯುವತಿ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿ ಬರುತ್ತಿದೆ. ಆದರೆ, ಈ ಘಟನೆ ಎಲ್ಲಿ ನಡೆದಿದ್ದು ಎನ್ನುವುದು ಸ್ಪಷ್ಟವಾಗಿಲ್ಲ. ಇದು…
ಕೊರೊನಾ ಮಹಾಮಾರಿ ದೇಶ ಅದರಲ್ಲೂ ರಾಜ್ಯವನ್ನು ವಕ್ಕರಿಸಿದ ಬಳಿಕ ಅನೇಕ ಅಮಾನವೀಯ ಘಟನೆಗಳು ಬೆಳಕಿಗೆ ಬಂದಿವೆ. ಕೆಲವೊಂದು ಮಾನವೀಯ ಕೆಲಸಗಳು ಕೂಡ ನಡೆದಿವೆ. ಈ ಮಧ್ಯೆ ಸಿಲಿಕಾನ್ ಸಿಟಿಯಲ್ಲಿ ಪೌರಕಾರ್ಮಿಕರ ಮೇಲೆ ಮಹಿಳೆಯೊಬ್ಬರು ಅಮಾನವೀಯವಾಗಿ ವರ್ತಿಸಿರುವುದು ಬೆಳಕಿಗೆ ಬಂದಿದೆ. ಹೌದು. ಪೌರಕಾರ್ಮಿಕರು ಕುಡಿಯಲು ನೀರು ಕೇಳಿದ್ದಕ್ಕೆ ಸಿಟ್ಟುಗೊಂಡ ಮಹಿಳೆ ಅವರನ್ನು ನಿಂದಿಸಿದ್ದಲ್ಲದೇ, ಬಾಟಲಿಯಲ್ಲಿ ನೀರು ತುಂಬಿಸಿ ನಂತರ ಅದನ್ನು ರಸ್ತೆ ಮಧ್ಯದಲ್ಲಿಟ್ಟು ಬಂದಿದ್ದಾರೆ. ಈ ಮೂಲಕ ಅಮಾನವೀಯತೆಯನ್ನು ಪ್ರದರ್ಶಿಸಿದ್ದಾರೆ. ಇದನ್ನು ಅಲ್ಲೆ ಇದ್ದ ಕೆಲವರು ತಮ್ಮ ಮೊಬೈಲ್…
ಪ್ರಪಂಚವೇ ಒಂತರಾ ವಿಚಿತ್ರ. ಯಾಕಂದ್ರೆ ಈ ಪರಪಂಚದಲ್ಲಿರುವ ಜನಗಳು ವಿಚಿತ್ರ. ಜನರು ಏನೇನೋ ವಿಚಿತ್ರ ಕೆಲಸಗಳನ್ನು ಮಾಡಿರುವುದು ಕೇಳಿದ್ದೇವೆ. ಅಂತಹವರಲ್ಲಿ ಅಮೆರಿಕದ ಜ್ಯಾಕ್ ಲ್ಯಾಂಡ್ಸ್ಬರ್ಗ್ ಅನ್ನುವ ವ್ಯೆಕ್ತಿಯೂ ಕೂಡ ಸೇರಿಕೊಂಡಿದ್ದಾರೆ. ಏಕೆಂದರೆ ಇವನು ಮಾಡಿರುವ ಅಚ್ಚರಿದಾಯಕ ಕೆಲಸ ಏನು ಗೊತ್ತಾ..
ತನ್ನ ತಂದೆ ಒಬ್ಬ ಸಾಮಾನ್ಯ ರೈತ ಹೊಲದ ದಾಖಲೆಗಳನ್ನು ಸಹಿ ಮಾಡಿಸಲು ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿದಿನ ಅಲೆದಾಡುತ್ತಿದ್ದರು, ಬಿಸಿಲು ಗಾಳಿ ಮಳೆ ಎನ್ನದೆ ಪ್ರತಿದಿನ ತಮ್ಮ ಕೆಲಸ ಆಗಲಿ ಅನ್ನೋ ಕಾರಣಕ್ಕೆ ಓಡಾಡುತ್ತಿದ್ದರು, ಆದ್ರು ಕೆಲಸ ಆಗದೆ ಮರಳಿ ಮನೆಗೆ ಬರುತ್ತಿದ್ದರು ಇದೆಲ್ಲ ಗಮನಿಸಿದ ಈ ಬಾಲಕಿ ಅಂದ್ರೆ ಈಗ ಐಎಎಸ್ ಅಧಿಕಾರಿ ಆಗಿರುವಂತ ರೋಹಿಣಿಯವರು ಆಗ 9ನೇ ವಯಸ್ಸಿನ ಬಾಲಕಿಯಾಗಿದ್ದರು. ಒಂದು ದಿನ ಈ ಬಾಲಕಿ ತಮ್ಮ ತಂದೆಯನ್ನು ಕೇಳುತ್ತಾರೆ ಅಪ್ಪ ನೀವು ಪ್ರತಿದಿನ ಬಿಸಿಲು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(12 ಫೆಬ್ರವರಿ, 2019) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ನಿಮ್ಮ ಹಠಮಾರಿ ಪ್ರಕೃತಿ ನಿಮ್ಮ ಪೋಷಕರ…
ನಾವು ಮನೆಗಳಲ್ಲಿ ಕೆಲಸ ಮಾಡದ, ಉದ್ಯೋಗ ಮಾಡದೆ ತಿಂದು ಕೆಲಸವಿಲ್ಲದೇ ತಿರುಗುವವರನ್ನು, ಸೋಮಾರಿ ಎಂದು ಮನೆಗಳಲ್ಲಿ ಹಾಸ್ಯ ಮಾಡುವುದುಂಟು. ಹೀಗೆ ಸೋಮಾರಿತನದಿಂದ ಇರುವವರು ಎಲ್ಲಾ ಕಡೆ ಸಿಗುತ್ತಾರೆ. ಅದಕ್ಕಾಗಿಯೇ ವಿಶ್ವವಿದ್ಯಾನಿಲಯವೊಂದು ವಿಶ್ವದ ಸೋಮಾರಿಗಳ ಬಗ್ಗೆ ಅಧ್ಯಯನ ನಡೆಸಿದ್ದು ಅದರ ವಿವರಣೆಯನ್ನು ಕೊಟ್ಟಿದೆ.