News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಮೂವರ ಹೆಂಡಿರ ಗಂಡ, ಈ ಕುಬೇರ ಭಿಕ್ಷುಕನ ತಿಂಗಳ ಸಂಪಾದನೆ ಕೇಳಿದ್ರೆ…

961

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ನಿಮಗೆ ಗೊತ್ತಿರುವ ಹಾಗೆ, ಒಂದು ಒಳ್ಳೆ ಕೆಲಸ ಇದ್ರುನು, ಒಂದು ಮದುವೆ ಆಗಿ, ಒಬ್ಬ ಹೆಂಡತಿಯನ್ನು ಸಾಕುವುದೇ ತುಂಬಾ  ಕಷ್ಟ,ಒಬ್ಬ ಹೆಂಡತಿಯ ಬೇಕು ಬೇಡಗಳನ್ನೇ ಇಡೇರಿಸುವುದು ಕಷ್ಟವಾಗಿರುವ ಈ ಕಾಲದಲ್ಲಿ, ಇಲ್ಲೊಬ್ಬ ಮಹಾನುಭಾವ, ಅದರಲ್ಲಿ ಅಂಗವೈಕಲ್ಯತೆ ಹೊಂದಿರುವ ಭಿಕ್ಷುಕನೊಬ್ಬ, ತಿಂಗಳಿಗೆ 30 ಸಾವಿರ ರೂ ಸಂಪಾದಿಸಿ 3 ಹೆಂಡತಿಯರನ್ನು ಸಾಕುತ್ತಿರುವುದನ್ನು ಕೇಳಿದ್ರೆ ನೀವ್ ಶಾಕ್ ಆಗೋದು ಗ್ಯಾರಂಟಿ…

ಹೌದು,ನೀವ್ ಕೇಳಿದ್ದು ನಿಜ..!

ಜಾರ್ಖಂಡ್,ನ ರಾಂಚಿಯಲ್ಲಿ ಸುಮಾರು 40 ವರ್ಷದ ಚೋಟು ಬೈರಕ್ ಎಂಬ ಹೆಸರಿನ   ‘ಕುಬೇರ ಭಿಕ್ಷುಕ’ಪತ್ತೆಯಾಗಿದ್ದಾನೆ.ಇವನು ತನ್ನ ಸಂಪಾದನೆಯಿಂದ ವೈಭವೋಪೇತ ಜೀವನ ನಡೆಸುತ್ತಿದ್ದು, ಹೆಸರಿಗೆ ಮಾತ್ರ ಈತ ಚೋಟು ಅಷ್ಟೇ…

ಚೋಟು ವರ್ಷದ ಆಧಾಯ ಎಷ್ಟು ಗೊತ್ತಾ..?

ತನ್ನ ಭಿಕ್ಷಾಟನೆ ಮಾಡುವ ಕೆಲಸಕ್ಕಾಗಿ ಈತ ಜಾರ್ಖಂಡ್ನ ಚಕ್ರಧರ್ಪುರ್ ರೈಲ್ವೆ ನಿಲ್ದಾಣವನ್ನು ತನ್ನ ಅಡ್ಡ ಮಾಡಿಕೊಂಡು ಬಿಟ್ಟಿದ್ದಾನೆ. ಆರಂಭದಲ್ಲಿ ತಿಂಗಳಿಗೆ 1 ಸಾವಿರ ರೂ. ಸಂಪಾದಿಸುತ್ತಿದ್ದ ಚೋಟು, ಈಗ ವರ್ಷಕ್ಕೆ ಕನಿಷ್ಠ 4 ಲಕ್ಷ ರೂ. ಆದಾಯಗಳಿಸುವ ಮಟ್ಟಕ್ಕೆ ಬೆಳೆದು ಬಿಟ್ಟಿದ್ದಾನೆ.

ಆರಂಭದಲ್ಲಿ ತಿಂಗಳಿಗೆ 1 ಸಾವಿರ ರೂ. ಸಂಪಾದಿಸುತ್ತಿದ್ದ ಚೋಟು, ಈಗ ವರ್ಷಕ್ಕೆ ಕನಿಷ್ಠ 4 ಲಕ್ಷ ರೂ. ಆದಾಯಗಳಿಸುವ ಮಟ್ಟಕ್ಕೆ ಬೆಳೆದು ಬಿಟ್ಟಿದ್ದಾನೆ.
ಕಡು ಬಡ ಕುಟುಂಬದಲ್ಲಿ ಜನಿಸಿದ್ದ ಈತನಿಗೆ ಹುಟ್ಟಿನಿಂದಲೇ ಸೊಂಟದಲ್ಲಿ ಬಲವಿರಲಿಲ್ಲ ಎನ್ನುವ ಕಾರಣಕ್ಕಾಗಿ ಈತ ಭಿಕ್ಷಾಟನೆ ಮಾಡುತ್ತಿದ್ದಾನಂತೆ. ಆರಂಭದಲ್ಲಿ ತಿಂಗಳಿಗೆ 1 ಸಾವಿರ ರೂ. ಸಂಪಾದಿಸುತ್ತಿದ್ದ ಚೋಟು, ಈಗ ವರ್ಷಕ್ಕೆ ಕನಿಷ್ಠ 4 ಲಕ್ಷ ರೂ. ಆದಾಯಗಳಿಸುವ ಮಟ್ಟಕ್ಕೆ ಬೆಳೆದಿದ್ದಾನೆ.

ಇನ್ನೊಂದು ಇಂಟರ್ ಸ್ಟಿಂಗ್ ಸ್ಟೋರಿ…

ಈತನ ಬಗ್ಗೆ ಇನ್ನೊಂದು ಇಂಟರ್ ಸ್ಟಿಂಗ್ ಸ್ಟೋರಿ ಏನಪ್ಪ ಅಂದ್ರೆ ಜೊತೆಗೆ ಮೂವರು ಪತ್ನಿಯರನ್ನು ಕೂಡ ಈತ ರಾಣಿಯರ ಹಾಗೇ ನೋಡಿಕೊಳ್ಳುತ್ತಿದ್ದಾನಂತೆ ಮೊದಲ ಹೆಂಡತಿ ಪಾತ್ರೆ ಅಂಗಡಿಯಲ್ಲಿ ನೋಡಿಕೊಂಡರೆ, ಇನ್ನಿಬ್ಬರು ಹೆಂಡತಿಯರು ಚಿಕ್ಕಪುಟ್ಟ ಕೆಲಸಗಳಲ್ಲಿ ಸಹಾಯ ಮಾಡುತ್ತಾರೆ.. ಜೊತೆಗೆ ಚೋಟು ಮಹಾಶಯ ವೆಸ್ಟಿಗ್ ಎಂಬ ಖಾಸಗಿ ಕಂಪನಿಯಲ್ಲಿ ಮಾರ್ಕೆಟಿಂಗ್ ವಿಭಾಗದಲ್ಲಿ ಕೆಲಸ ಕೂಡ ಮಾಡುತ್ತಾನೆ. ಕಂಪನಿ ಈತನಿಗೆ ಐಡಿ ಕಾರ್ಡ್ ಕೂಡ ನೀಡಿದೆಯಂತೆ.

ಕೃಪೆ:-storypick

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಾಧನೆ, ಸುದ್ದಿ

    7 ವರ್ಷ ಕಾದು, ಕೊನೆಗೂ ವಿಶ್ವದ ಅತೀ ಎತ್ತರದ ಬಿಲ್ಡಿಂಗ್ ಗೆ ಮಿಂಚು ಬಡಿಯೋದನ್ನ ಸೆರೆಹಿಡಿದ.

    ಸಂಯುಕ್ತ ಅರಬ್ ಎಮಿರೇಟ್ಸ್‌ (UAE) ಸದ್ಯ ಭಾರೀ ಮಳೆ, ಗುಡುಗು ಹಾಗೂ ಸಿಡಿಲುಗಳಿಗೆ ಸಾಕ್ಷಿಯಾಗಿದೆ. ಇದೇ ವೇಳೆ ಒಂದು ವಿಶಿಷ್ಟ ಚಿತ್ರವೊಂದನ್ನು ಸೆರೆಹಿಡಿದಿರುವ ಛಾಯಾಗ್ರಾಕನೊಬ್ಬ ತನ್ನ ಬಹುದಿನಗಳ ಕನಸೊಂದನ್ನು ಈಡೇರಿಸಿಕೊಂಡಿದ್ದಾನೆ. ಜಗತ್ತಿನ ಅತಿ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾ ನೆತ್ತಿ ಮೇಲೆ ಸಿಡಿಲು ಬಡಿದಿದೆ.ಈ ಅದ್ಭುತ ಘಳಿಗೆಯನ್ನು ಸೆರೆ ಹಿಡಿದ ಝೋಹೆಯ್ಬ್ ಅಂಜುಮ್, ಈ ಘಳಿಗೆಗೆಂದು ಸತತ ಏಳು ವರ್ಷಗಳ ಕಾಲ ಈ ಕ್ಷಣಕ್ಕಾಗಿ ಕಾದು ಕುಳಿತಿದ್ದರಂತೆ. ದುಬಾಯ್‌ನಲ್ಲಿ ಮಳೆ ಆದಾಗಲೆಲ್ಲ ರಾತ್ರಿಗಳನ್ನು ಆಚೆಯೇ ಕಳೆಯುತ್ತಿದ್ದ ಈತನ…

  • ಸುದ್ದಿ

    ಕಣ್ಣಿಗೆ ನೀಲಿ ಟ್ಯಾಟೂ ಹಾಕಿಸಿಕೊಂಡ ಮಾಡೆಲ್ ನಂತರ ಏನಾಯ್ತು ಗೊತ್ತಾ,?ಇದನ್ನೊಮ್ಮೆ ಓದಿ,.!

    ಟ್ಯಾಟೂ ಎಂದರೆ  ಯಾರಿಗೆ  ತಾನೇ ಇಷ್ಟ ಇರಲ್ಲ  ಹೇಳಿ, ಈಗಿನ  ಕಾಲದಲ್ಲಿ ಎಲ್ಲರಿಗೂ  ಟ್ಯಾಟೂ ಹುಚ್ಚು ಹಾಗೆಯೇ ಇಲ್ಲೊಬ್ಬ  ಮಾಡೆಲ್. ದೇಹವನ್ನು ಬಗೆಬಗೆಯಾಗಿ ಮಾರ್ಪಾಡು ಮಾಡಿ ಮಿಂಚುವುದೆಂದರೆ ಈಕೆಗೆ ಬಲು ಇಷ್ಟವಂತೆ. ಇದಕ್ಕಾಗಿಯೇ ಸಾಕಷ್ಟು ಹಣವನ್ನು  ಖರ್ಚು ಮಾಡುತ್ತಿದ್ದಳು . ಆದರೆ, ಇದೀಗ ಇದೇ ಹುಚ್ಚು ಇವಳನ್ನು ಮೂರು ವಾರಗಳ ಕಾಲ ದೃಷ್ಟಿಯನ್ನೇ ಕಳೆದುಕೊಳ್ಳುವಂತೆ ಮಾಡಿದೆ. ನ್ಯೂ ಸೌತ್ ವೇಲ್ಸ್‌ನ ಬಾಡಿ ಮಾಡಿಫಯರ್ ಅಂಬೇರ್ ಲೂಕ್ 24 ಎಂಬಾಕೆ ಈ ಸಂಕಷ್ಟ ಅನುಭವಿಸಿದ್ದವಳು. ಈಕೆ ತನ್ನ ದೇಹವನ್ನು…

  • ಆಯುರ್ವೇದ

    ಆಯುರ್ವೇದ ಮೂಲಕ ಕರೊನಾ ಸೋಂಕು ಗೆದ್ದ ಬ್ರಿಟನ್​ ರಾಜ, ಬೆಂಗಳೂರಿನ ಸೌಖ್ಯದಿಂದ ಚಿಕಿತ್ಸೆ

    ಬೆಂಗಳೂರು ಮೂಲದ ಆರೋಗ್ಯ ರೆಸಾರ್ಟ್ ಆಯುರ್ವೇದ ಮತ್ತು ಹೋಮಿಯೋಪತಿ ಬಳಕೆಯಿಂದ ಕರೋನವೈರಸ್ನ ಬ್ರಿಟಿಷ್ ಸಿಂಹಾಸನದ ಉತ್ತರಾಧಿಕಾರಿಯಾದ ಪ್ರಿನ್ಸ್ ಚಾರ್ಲ್ಸ್ ಅವರನ್ನು ಗುಣಪಡಿಸಿದೆ ಎಂದು ಕೇಂದ್ರ ಆಯುಷ್ ರಾಜ್ಯ ಸಚಿವ ಶ್ರೀಪಾಡ್ ನಾಯಕ್ ಗುರುವಾರ ಹೇಳಿದ್ದಾರೆ.

  • inspirational, ಸುದ್ದಿ

    ಕ್ವಾರಂಟೈನ್‌ ಸಮಯವನ್ನು ವ್ಯರ್ಥ ಮಾಡದೇ, ಗಣೇಶ ವಿಗ್ರಹ ರಚಿಸಿದ ಕಲೆಗಾರ. ಸಿಕ್ಕ ಬೆಲೆಯೆಷ್ಟು ಗೊತ್ತಾ?

    ಈ ಕೊರೊನ ಸಮಯದ ಲಾಕ್ ಡೌನ್ ನಲ್ಲಿ ಈ ಕಲಾವಿದ ಕಲ್ಲಿನಲ್ಲಿ ರಚಿಸಿದ ಕಲಾಕೃತಿಗೆ ಒಳ್ಳೆಯ ಬೆಲೆ ದೊರಿತಿದೆ ಈ ಲಾಕ್ ಡೌನ್ ನಲ್ಲಿಇದ್ದರು ಸಮಯವನ್ನು ವ್ಯರ್ಥ ಮಾಡದೇ ಸದುಪಯೋಗಪಡಿಸಿಕೊಂಡಿದ್ದಾರೆ. ಹೌದು ಈ ಕಲಾಕೃತಿಯನ್ನು ಮಾಡಿದ ಮಲ್ಲಪ್ಪ ಬಡಿಗೇರ ಅವರು ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರದವರು . ಈ ಕ್ವಾರಂಟೈನ್‌ನ 14 ಅವಧಿಯಲ್ಲಿ ಕಲ್ಲಿನಿಂದ ಕೆತ್ತನೆ ಮಾಡಿದ ಗಣೇಶನ ವಿಗ್ರಹವನ್ನು 10 ಸಾವಿರ ರೂ ಗೆ ಮಾರಾಟ ಮಾಡಿದ್ದಾರೆ. ಕ್ವಾರಂಟೈನ್‌ನಲ್ಲೂ ಕೂಡ ತಮ್ಮ ಕಾಯಕವನ್ನು ಬಿಡದ ಮಲ್ಲಪ್ಪನವರಿಗೆ…

  • ಸುದ್ದಿ

    ಬೆಳಕೇ ಇಲ್ಲದೆ ಕತ್ತಲಲ್ಲಿದ್ದ ದೊಡ್ಡಿಗಳಿಗೆ ಬೆಳಕಿನ “ಸೌಭಾಗ್ಯ”ರೂಪಿಸಿದ ಮೋದಿ…..!

    ಎಂಟೆಕ್‌ ಪದವೀಧರ ಯುವಕನೊಬ್ಬ ಪ್ರಧಾನಿ ಕಚೇರಿಗೆ ಬರೆದ ಒಂದೇ ಒಂದು ಪತ್ರದಿಂದ ಕತ್ತಲ ಕೂಪದಲ್ಲಿ ನಲುಗುತ್ತಿದ್ದ ಹತ್ತಾರು ಹಳ್ಳಿಗಳಿಗೆ ಬೆಳಕು ಲಭಿಸುತ್ತಿದೆ. ಯುವಕನ ಜಾಣ್ಮೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ಪ್ರಧಾನಿ ಮೋದಿ ಆಡಳಿತಕ್ಕೆ ಪ್ರಶಂಸೆಗಳ ಸುರಿಮಳೆಯೇ ಲಭಿಸಿದೆ.ಲಿಂಗಸುಗೂರು ತಾಲೂಕು ಗಲಗನ ದೊಡ್ಡಿ, ಗುಳೆದರ ದೊಡ್ಡಿ, ಕಾಶಪ್ಪನ ದೊಡ್ಡಿಗಳು ಈವರೆಗೂ ಬೆಳಕು ಕಂಡಿಲ್ಲ. ಅಂಥ ಚಿಕ್ಕ ದೊಡ್ಡಿಯ ಯುವಕ ಅಮರೇಶ ಗುಡುಗುಂಟಾ ಎಂಟೆಕ್‌ ಪದವಿ ಪಡೆದು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ದೊಡ್ಡಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂಬ ಕಾರಣಕ್ಕೆ 2018ರ…

  • ಉಪಯುಕ್ತ ಮಾಹಿತಿ

    ನಿಮ್ಮ ಮೊಣಕಾಲು, ಸಂಧಿವಾತ ಮತ್ತು ಮಂಡಿನೋವಿಗೆ ಇಲ್ಲಿದೆ ಶಾಶ್ವತ ಪರಿಹಾರ…

    ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ. ಕೀಲುಗಳ ಮಧ್ಯದ ಸೈನೋವಿಯಲ್ ದ್ರವವು ಕಡಿಮೆಯಾದಾಗ ಎರಡು ಮೂಳೆಗಳ ಮಧ್ಯೆತಿಕ್ಕಾಟ ನಡೆಯುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಆಸ್ಟಿಯೋ ಆರ್ಥರೈಟೀಸ್ ಹೆಚ್ಚಾಗಿ ತೂಕ ಹೊರುವ ಮೂಳೆಗಳಲ್ಲಿ ಅಂದರೆ ಮಂಡಿಯ ಮೂಳೆ ಹಾಗೂ ಸೊಂಟದ ಮೂಳೆಗಳಲ್ಲಿ ಕಂಡು ಬರುತ್ತದೆ. ರುಮಾಟೈಡ್ ಆರ್ಥರೈಟೀಸ್ಸಾ ಮಾನ್ಯವಾಗಿ ಚಿಕ್ಕ ವಯಸ್ಸಿನ…